ಬೆಂಗಳೂರು: ಚೀನಾ ಸೇರಿದಂತೆ ಹಲವು ವಿದೇಶಿಗಳಲ್ಲಿ ಕೊರೊನಾ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಕರ್ನಾಟಕದಲ್ಲೂ ಆತಂಕ ಶುರುವಾಗಿದೆ. BIGG NEWS : ಅಬ್ದುಲ್ ಜಲೀಲ್ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ : ಈ ಕಾರಣಕ್ಕೆ ಕೊಲೆ? ಈಗಾಗಲೇ ನಗರದಲ್ಲಿ ಮಾಸ್ಕ್ ಕಡ್ಡಾಯಗೊಳಿಸಿದ್ದು, ನಮ್ಮ ಮೆಟ್ರೋ ಮತ್ತು ಬಿಎಂಟಿಸಿ ಬಸ್ ಗಳಲ್ಲಿ ಕೋವಿಡ ಮಾರ್ಗಸೂಚಿ ಬಿಡುಗಡೆ ಮಾಡಿದೆ. ಹೀಗಾಗಿ ಪ್ರಯಾಣಿಕರು ಈ ನಿಯಮವನ್ನು ಪಾಲಿಸಬೇಕಾಗಿದೆ. ಇದೀಗ ರಾಜ್ಯ ಸರ್ಕಾರ ಕೊರೊನಾ ಆರಂಭದಲ್ಲೇ ಲಗಾಮು ಹಾಕಲು ಸಜ್ಜಾಗಿದ್ದಾರೆ. ನಗರದಲ್ಲಿ ಕೊರೊನಾ ಟೆಸ್ಟಿಂಗ್ … Continue reading BREAKING NEWS: ಕೊರೊನಾಗೆ ಆರಂಭದಲ್ಲೇ ಲಗಾಮು ಹಾಕಲು ರಾಜ್ಯ ಸರ್ಕಾರ ಸಜ್ಜು; ಇನ್ಮುಂದೆ ಕೊರೊನಾ ಟೆಸ್ಟ್ ಹೆಚ್ಚಳಕ್ಕೆ ನಿರ್ಧಾರ
Copy and paste this URL into your WordPress site to embed
Copy and paste this code into your site to embed