Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಕರ್ತವ್ಯದ ವೇಳೆ ಮೃತಪಟ್ಟ ಸೆಸ್ಕ್ ಪವರ್ ಮ್ಯಾನ್ ಕುಟುಂಬಕ್ಕೆ 1.06 ಕೋಟಿ ಪರಿಹಾರ ವಿತರಣೆ

19/07/2025 6:55 PM

BREAKING: ಗ್ರೇಟರ್ ಬೆಂಗಳೂರು 5 ವಿಭಾಗಗಳಾಗಿ ವಿಂಗಡಣೆ ಮಾಡಿ ರಾಜ್ಯ ಸರ್ಕಾರ ಅಧಿಕೃತ ಆದೇಶ

19/07/2025 6:50 PM

ಅವೈಜ್ಞಾನಿಕ ಭೂಸ್ವಾಧೀನ ಪ್ರಕ್ರಿಯೆಯಿಂದ ಸರ್ಕಾರದ ಬೊಕ್ಕಸಕ್ಕೆ ಭಾರೀ ನಷ್ಟ: ಸಚಿವ ಕೃಷ್ಣ ಬೈರೇಗೌಡ ಬೇಸರ

19/07/2025 6:45 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING: ಗ್ರೇಟರ್ ಬೆಂಗಳೂರು 5 ವಿಭಾಗಗಳಾಗಿ ವಿಂಗಡಣೆ ಮಾಡಿ ರಾಜ್ಯ ಸರ್ಕಾರ ಅಧಿಕೃತ ಆದೇಶ
KARNATAKA

BREAKING: ಗ್ರೇಟರ್ ಬೆಂಗಳೂರು 5 ವಿಭಾಗಗಳಾಗಿ ವಿಂಗಡಣೆ ಮಾಡಿ ರಾಜ್ಯ ಸರ್ಕಾರ ಅಧಿಕೃತ ಆದೇಶ

By kannadanewsnow0919/07/2025 6:50 PM

ಬೆಂಗಳೂರು: ರಾಜ್ ಸರ್ಕಾರವು ಗ್ರೇಟರ್ ಬೆಂಗಳೂರು ಐದು ವಿಭಾಗಗಳಾಗಿ ವಿಂಗಡಣೆ ಮಾಡಿ ಗೆಜೆಟ್ ಅಧಿಸೂಚನೆ ಹೊರಡಿಸಿದೆ. ಈ ಮೂಲಕ ಬೆಂಗಳೂರನ್ನು ಗ್ರೇಟರ್ ಬೆಂಗಳೂರು ಅಡಿಯಲ್ಲಿ ಐದು ನಗರ ಪಾಲಿಕೆ ಮಾಡಿ ಆದೇಶಿಸಿದೆ.

ಗ್ರೇಟರ್ ಬೆಂಗಳೂರು ಆಡಳಿತ ಕಾಯ್ದೆ, 2024ರ(2025ರ ಕರ್ನಾಟಕ ಕಾಯ್ದೆ ಸಂಖ್ಯೆ 36) ಪ್ರಕರಣ 5ರ ಉಪ ಪ್ರಕರಣ(1) ಮತ್ತು ಪ್ರಕರಣ 7ರ ಉಪ ಪ್ರಕರಣ(1) ರಡಿಯಲ್ಲಿ ಪ್ರದತ್ತವಾದ ಅಧಿಕಾರಗಳನ್ನು ಚಲಾಯಿಸಿ, ಜನಸಂಖ್ಯೆ ವಿಸ್ತೀರ್ಣ, ಜನಸಂಖ್ಯಾ ಸಾಂದ್ರತೆ, ಉತ್ಪತ್ತಿಯಾಗುವ ಆದಾಯ, ಕೃಷಿಯೇತರ ಚಟುವಟಿಕೆಗಳಲ್ಲಿನ ಉದ್ಯೋಗದ ಶೇಕಡಾವಾರು, ಆರ್ಥಿಕ ಪ್ರಾಮುಖ್ಯತೆ, ಪ್ರದೇಶದಲ್ಲಿ ಲಭ್ಯವಿರುವ ಮೂಲಸೌಕರ್ಯ ಸೌಲಭ್ಯಗಳು ಮತ್ತು ಸದರಿ ಅಧಿನಿಯಮದ ಪ್ರಕರಣ 5ರ ಉಪ ಪ್ರಕರಣ(1)ರ ಎರಡನೇ ಪರಂತುಕದಲ್ಲಿ ನಿಗದಿಪಡಿಸಲಾದ ಷರತ್ತುಗಳನ್ನು ಪೂರೈಸಿದ ಅನ್ವಯ, ಕರ್ನಾಟಕ ಸರ್ಕಾರವು ಗ್ರೇಟರ್ ಬೆಂಗಳೂರು ಪ್ರದೇಶದಲ್ಲಿ 5 ಸಂಖ್ಯೆಯ ನಗರ ಪಾಲಿಕೆಗಳನ್ನು ಸ್ಥಾಪಿಸಲು ಪ್ರಸ್ತಾಪಿಸಿದೆ. ನಿರ್ದಿಷ್ಟಪಡಿಸಿದ ಗಡಿಗಳ ವಿವರಗಳನ್ನು ಅನುಸೂಚಿ-01 ರಲ್ಲಿ ಪ್ರಕಟಿಸಿದೆ.

5 ನಗರ ಪಾಲಿಕೆಗಳ ಹೆಸರು:

1. ಬೆಂಗಳೂರು ಪಶ್ಚಿಮ ನಗರ ಪಾಲಿಕೆ
2. ಬೆಂಗಳೂರು ದಕ್ಷಿಣ ನಗರ ಪಾಲಿಕೆ
3. ಬೆಂಗಳೂರು ಉತ್ತರ ನಗರ ಪಾಲಿಕೆ
4. ಬೆಂಗಳೂರು ಪೂರ್ವ ನಗರ ಪಾಲಿಕೆ
5. ಬೆಂಗಳೂರು ಕೇಂದ್ರ ನಗರ ಪಾಲಿಕೆ

ಪಸ್ತುತ ಸದರಿ ಅಧಿನಿಯಮದ ಪ್ರಕರಣ 5 ಮತ್ತು ಪ್ರಕರಣ 7ರ ಉಪ ಪ್ರಕರಣ(2) ರಂತೆ ಈ ಅಧಿಸೂಚನೆಯನ್ನು ಬಾಧಿತರಾಗಬಹುದಾದ ಎಲ್ಲಾ ವ್ಯಕ್ತಿಗಳ ಮಾಹಿತಿಗಾಗಿ ಪ್ರಕಟಿಸಲಾಗಿದ್ದು, ಈ ಅಧಿಸೂಚನೆಯನ್ನು ಅಧಿಕೃತ ಗೆಜೆಟ್‌ನಲ್ಲಿ ಪ್ರಕಟಿಸಲಾದ ದಿನಾಂಕದಿಂದ ಮೂವತ್ತು ದಿನಗಳು ಪೂರ್ಣಗೊಂಡ ಬಳಿಕ ಪ್ರಸ್ತಾವನೆಯನ್ನು ಪರಿಗಣನೆಗೆ ತೆಗೆದುಕೊಳ್ಳಲಾಗುತ್ತದೆ.

ಮೇಲೆ ನಿರ್ದಿಷ್ಟಪಡಿಸಲಾದ ಅವಧಿ ಪೂರ್ಣಗೊಳ್ಳುವ ಮೊದಲು ಯಾವುದೇ ವ್ಯಕ್ತಿಯಿಂದ ಈ ಕರಡಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದಲ್ಲಿ ಸ್ವೀಕೃತವಾಗುವ ಆಕ್ಷೇಪಣೆ ಅಥವಾ ಸಲಹೆಗಳನ್ನು ರಾಜ್ಯ ಸರ್ಕಾರದಿಂದ ಪರಿಗಣಿಸಲಾಗುವುದು. ಆಕ್ಷೇಪಣೆಗಳು ಅಥವಾ ಸಲಹೆಗಳನ್ನು ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ, ಕೊಠಡಿ ಸಂಖ್ಯೆ: 436, 4ನೇ ಮಹಡಿ, ವಿಕಾಸ ಸೌಧ, ಡಾ:ಬಿ.ಆರ್. ಅಂಬೇಡ್ಕರ್ ವೀದಿ, ಬೆಂಗಳೂರು-560001 ವಿಳಾಸಕ್ಕೆ ಸಲ್ಲಿಸಬಹುದಾಗಿದೆ.

ಬೆಂಗಳೂರಲ್ಲಿ ಖಾಲಿ ನಿವೇಶಗಳಲ್ಲಿ ತ್ಯಾಜ್ಯ ಸಂಗ್ರಹಿದ್ದವರಿಗೆ ಶಾಕ್: ಮಾಲೀಕರಿಗೆ ಬಿಬಿಎಂಪಿ ದಂಡ

ಅವೈಜ್ಞಾನಿಕ ಭೂಸ್ವಾಧೀನ ಪ್ರಕ್ರಿಯೆಯಿಂದ ಸರ್ಕಾರದ ಬೊಕ್ಕಸಕ್ಕೆ ಭಾರೀ ನಷ್ಟ: ಸಚಿವ ಕೃಷ್ಣ ಬೈರೇಗೌಡ ಬೇಸರ

Share. Facebook Twitter LinkedIn WhatsApp Email

Related Posts

ಕರ್ತವ್ಯದ ವೇಳೆ ಮೃತಪಟ್ಟ ಸೆಸ್ಕ್ ಪವರ್ ಮ್ಯಾನ್ ಕುಟುಂಬಕ್ಕೆ 1.06 ಕೋಟಿ ಪರಿಹಾರ ವಿತರಣೆ

19/07/2025 6:55 PM1 Min Read

ಅವೈಜ್ಞಾನಿಕ ಭೂಸ್ವಾಧೀನ ಪ್ರಕ್ರಿಯೆಯಿಂದ ಸರ್ಕಾರದ ಬೊಕ್ಕಸಕ್ಕೆ ಭಾರೀ ನಷ್ಟ: ಸಚಿವ ಕೃಷ್ಣ ಬೈರೇಗೌಡ ಬೇಸರ

19/07/2025 6:45 PM3 Mins Read

ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ನನ್ನದು ಯಾವುದೇ ಪಾತ್ರವಿಲ್ಲ: ಶಾಸಕ ಭೈರತಿ ಬಸವರಾಜ್ ಸ್ಪಷ್ಟನೆ

19/07/2025 6:43 PM1 Min Read
Recent News

ಕರ್ತವ್ಯದ ವೇಳೆ ಮೃತಪಟ್ಟ ಸೆಸ್ಕ್ ಪವರ್ ಮ್ಯಾನ್ ಕುಟುಂಬಕ್ಕೆ 1.06 ಕೋಟಿ ಪರಿಹಾರ ವಿತರಣೆ

19/07/2025 6:55 PM

BREAKING: ಗ್ರೇಟರ್ ಬೆಂಗಳೂರು 5 ವಿಭಾಗಗಳಾಗಿ ವಿಂಗಡಣೆ ಮಾಡಿ ರಾಜ್ಯ ಸರ್ಕಾರ ಅಧಿಕೃತ ಆದೇಶ

19/07/2025 6:50 PM

ಅವೈಜ್ಞಾನಿಕ ಭೂಸ್ವಾಧೀನ ಪ್ರಕ್ರಿಯೆಯಿಂದ ಸರ್ಕಾರದ ಬೊಕ್ಕಸಕ್ಕೆ ಭಾರೀ ನಷ್ಟ: ಸಚಿವ ಕೃಷ್ಣ ಬೈರೇಗೌಡ ಬೇಸರ

19/07/2025 6:45 PM

ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ನನ್ನದು ಯಾವುದೇ ಪಾತ್ರವಿಲ್ಲ: ಶಾಸಕ ಭೈರತಿ ಬಸವರಾಜ್ ಸ್ಪಷ್ಟನೆ

19/07/2025 6:43 PM
State News
KARNATAKA

ಕರ್ತವ್ಯದ ವೇಳೆ ಮೃತಪಟ್ಟ ಸೆಸ್ಕ್ ಪವರ್ ಮ್ಯಾನ್ ಕುಟುಂಬಕ್ಕೆ 1.06 ಕೋಟಿ ಪರಿಹಾರ ವಿತರಣೆ

By kannadanewsnow0919/07/2025 6:55 PM KARNATAKA 1 Min Read

ಮೈಸೂರು: ನಿಗಮದ ಸಿಬ್ಬಂದಿ ಹಾಗೂ ಅಧಿಕಾರಿಗಳ ಆರೋಗ್ಯ ಮತ್ತು ಸುರಕ್ಷತೆಗೆ ಸದಾ ಬದ್ಧವಾಗಿರುವ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ…

BREAKING: ಗ್ರೇಟರ್ ಬೆಂಗಳೂರು 5 ವಿಭಾಗಗಳಾಗಿ ವಿಂಗಡಣೆ ಮಾಡಿ ರಾಜ್ಯ ಸರ್ಕಾರ ಅಧಿಕೃತ ಆದೇಶ

19/07/2025 6:50 PM

ಅವೈಜ್ಞಾನಿಕ ಭೂಸ್ವಾಧೀನ ಪ್ರಕ್ರಿಯೆಯಿಂದ ಸರ್ಕಾರದ ಬೊಕ್ಕಸಕ್ಕೆ ಭಾರೀ ನಷ್ಟ: ಸಚಿವ ಕೃಷ್ಣ ಬೈರೇಗೌಡ ಬೇಸರ

19/07/2025 6:45 PM

ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ನನ್ನದು ಯಾವುದೇ ಪಾತ್ರವಿಲ್ಲ: ಶಾಸಕ ಭೈರತಿ ಬಸವರಾಜ್ ಸ್ಪಷ್ಟನೆ

19/07/2025 6:43 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.