Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ರಾಜ್ಯದಲ್ಲಿ ಇದೇ ಮೊದಲು: ಕೋಲಾರದ ಸೋಮಸುಂದ್ರ ಕೆರೆಯಲ್ಲಿ ತೇಲುವ ಸೌರಶಕ್ತಿ ಘಟಕ ನಿರ್ಮಾಣಕ್ಕೆ ಸಿದ್ಧತೆ

02/06/2025 9:14 PM

PBKS vs RCB Final : ‘IPL ಫೈನಲ್’ ರದ್ದಾದ್ರೆ ‘ಚಾಂಪಿಯನ್’ ಯಾರಾಗ್ತಾರೆ ಗೊತ್ತಾ.?

02/06/2025 9:07 PM

BREAKING : ಹಾಸನದಲ್ಲಿ ಭೀಕರ ಅಪಘಾತ : ಡಿವೈಡರ್ ಗೆ ಬೈಕ್ ಡಿಕ್ಕಿಯಾಗಿ ಇಬ್ಬರು ಯುವಕರು ಸ್ಥಳದಲ್ಲೇ ಸಾವು!

02/06/2025 8:58 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಉದ್ಯೋಗವಾರ್ತೆ: ರಾಜ್ಯ ಸರ್ಕಾರದಿಂದ ಶೀಘ್ರವೇ 1000 ‘ಗ್ರಾಮ ಆಡಳಿತ ಅಧಿಕಾರಿ’ ಹುದ್ದೆಗಳಿಗೆ ಅರ್ಜಿ ಆಹ್ವಾನ!
KARNATAKA

ಉದ್ಯೋಗವಾರ್ತೆ: ರಾಜ್ಯ ಸರ್ಕಾರದಿಂದ ಶೀಘ್ರವೇ 1000 ‘ಗ್ರಾಮ ಆಡಳಿತ ಅಧಿಕಾರಿ’ ಹುದ್ದೆಗಳಿಗೆ ಅರ್ಜಿ ಆಹ್ವಾನ!

By kannadanewsnow0721/02/2024 12:18 PM
vidhana soudha
vidhana soudha

ಬೆಂಗಳೂರು: ಕರ್ನಾಟಕ ಕಂದಾಯ ಇಲಾಖೆ ಸಚಿವ ಕೃಷ್ಣ ಭೈರೇಗೌಡರು ರಾಜ್ಯದಲ್ಲಿ ಖಾಲಿ ಇರುವ 1500 ಗ್ರಾಮ ಆಡಳಿತ ಅಧಿಕಾರಿ (ಗ್ರಾಮ ಲೆಕ್ಕಿಗ) ಹುದ್ದೆಗಳ ಭರ್ತಿಗೆ ಹಣಕಾಸು ಇಲಾಖೆಯಿಂದ ಅನುಮೋದನೆ ಸಿಕ್ಕಿದೆ. 

ರಾಜ್ಯದಲ್ಲಿ 1 ಸಾವಿರ ಗ್ರಾಮ ಆಡಳಿತಾಧಿಕಾರಿಗಳನ್ನು ನೇಮಕ ಮಾಡಿಕೊಳ್ಳುವುದಕ್ಕೆ ಮುಖ್ಯಮಂತ್ರಿಗಳು ಒಪ್ಪಿಗೆ ನೀಡಿದ್ದು, ತಿಂಗಳೊಳಗೆ ನೇಮಕಕ್ಕೆ ಅಧಿಸೂಚನೆ ಹೊರಡಿಸಲಾಗುವುದು ಎಂದು ಕಂದಾಯ ಸಚಿವ ಕೃಷ್ಣಬೈರೇಗೌಡ ಅವರು ತಿಳಿಸಿದರು.

BREAKING: ‘KCET’ ಅರ್ಜಿ ಸಲ್ಲಿಕೆ ಅವಧಿ ಮತ್ತೆ ವಿಸ್ತರಣೆ, ಇಲ್ಲಿದೆ ನೂತನ ‘ದಿನಾಂಕ’ |KCET 2024

ಮೆಟ್ರಿಕ್‌ ನಂತರದ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಲು ಈ ದಾಖಲೆ ಕಡ್ಡಾಯ!

ರಾಜ್ಯಗಳು ಸುಭದ್ರವಾಗಿದ್ದರೆ ಮಾತ್ರ ದೇಶ ಸುಭದ್ರ. : ಸಿ.ಎಂ ಸಿದ್ದರಾಮಯ್ಯ

ಮೊಬೈಲ್‌ ಬಳಕೆದಾರರೇ ಗಮನಿಸಿ: ಈ ಅಪ್ಲಿಕೇಶನ್‌ಗಳನ್ನು ಈಗಲೇ ಡಿಲೀಟ್‌ ಮಾಡುವಂತೆ Google ಸೂಚನೆ!

ವಿಧಾನಸಭೆಯ ಕಲಾಪದ ವೇಳೆ ಕುಂದಾಪುರ ಶಾಸಕ ಕಿರಣಕುಮಾರ್ ಕೊಡ್ಗಿ ಅವರ ಚುಕ್ಕೆಗುರುತಿನ ಪ್ರಶ್ನೆಗೆ ಉತ್ತರಿಸಿದ ಅವರು ಖಾಲಿ ಹುದ್ದೆಗಳ ಭರ್ತಿ ಮಾಡುವುದರ ಜೊತೆಗೆ ನಿಯೋಜನೆ ರದ್ದುಪಡಿಸಲು ಕ್ರಮವಹಿಸಲಾಗುವುದು ಎಂದು ತಿಳಿಸಿದ ಸಚಿವರು, ಕುಂದಾಪುರ ತಾಲೂಕು ತಹಸೀಲ್ದಾರರ ಕಚೇರಿಯ 19 ಜನ ಸಿಬ್ಬಂದಿ ಬೇರೆಡೆ ನಿಯೋಜನೆ ಮೇಲೆ ಹೋಗಿರುವ ವಿಷಯ ತಿಳಿದುಬಂದಿದ್ದು, ಅವಶ್ಯವಿರುವ 5 ಜನರನ್ನು ಹೊರತುಪಡಿಸಿ ಉಳಿದ 14 ಜನರನ್ನು ಕೂಡಲೇ ಮೂಲಸ್ಥಳವಾದ ಕುಂದಾಪುರ ತಹಸೀಲ್ದಾರ್ ಕಚೇರಿಗೆ ಹಿಂದುರಿಗಿಸುವಂತೆ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದರು. ಈ ಬಾರಿ ಸ್ಪರ್ಧಾತ್ಮಕ ಪರೀಕ್ಷೆ ನಡೆಸುವ ಮೂಲಕ ಭರ್ತಿ ಮಾಡುವ ಹಿನ್ನೆಲೆಯಲ್ಲಿ ಇನ್ನು ಕೆಲವು ಪ್ರಕ್ರಿಯೆಗಳು ಬಾಕಿ ಇದ್ದು, ಅವುಗಳನ್ನು ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಆದ್ದರಿಂದ ಇನ್ನೊಂದು ತಿಂಗಳುಗಳ ಒಳಗಾಗಿ ಸದರಿ ಹುದ್ದೆಗಳಿಗೆ ನೇಮಕ ಅಧಿಸೂಚನೆ ಬಿಡುಗಡೆ ಮಾಡಲಾಗುತ್ತದೆ ಅಂತ ಸಚಿವರು ಹೇಳಿದ್ದಾರೆ.

ಕಂದಾಯ ಇಲಾಖೆಯ 2 ಸಾವಿರ ನಿಯೋಜನೆ ಅರ್ಜಿಗಳು ನನ್ನಲ್ಲಿ ಬಾಕಿ ಇವೆ. ನಮ್ಮ ಸರಕಾರ ಬಂದ ಮೇಲೆ ಒಂದೇ ಒಂದು ನಿಯೋಜನೆ ಸಹ ಮಾಡಿಲ್ಲ; ಅಧಿಕಾರಿಗಳಿಗೂ ನಿಯೋಜನೆ ಮಾಡದಂತೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ ಎಂದರು.

2014ರ ನಂತರ ನೇಮಕವಾದ ಕಂದಾಯ ಇಲಾಖೆಯ ಸಿಬ್ಬಂದಿಗಳಿಗೆ ಕಂದಾಯ ಇಲಾಖೆಯ ಸಂಬಂಧಿಸಿದ ವಿಷಯಗಳ ಕುರಿತು ತರಬೇತಿ ನೀಡಲು ಯೋಜನೆ ಸಿದ್ದಪಡಿಸಲಾಗುವುದು ಎಂದರು.

ಗ್ರಾಮ ಆಡಳಿತ ಅಧಿಕಾರಿ ಹುದ್ದೆಗೆ ವಿದ್ಯಾರ್ಹತೆ
ದ್ವಿತೀಯ ಪಿಯುಸಿ ಅಥವಾ 12ನೇ ತರಗತಿ ಶಿಕ್ಷಣವನ್ನು ಅಂಗೀಕೃತ ಶಿಕ್ಷಣ ಸಂಸ್ಥೆಗಳಿಂದ ಪಡೆದಿರಬೇಕು.
– ಪಿಯುಸಿ ಹೊರತುಪಡಿಸಿ ಜೆಒಸಿ, ಡಿಪ್ಲೊಮ ಮತ್ತು ಇನ್ನಿತರ ಯಾವುದೇ ವಿದ್ಯಾರ್ಹತೆಗಳನ್ನು ಈ ಹುದ್ದೆಗಳಿಗೆ ಪರಿಗಣಿಸಲಾಗುವುದಿಲ್ಲ.
– ಕಂಪ್ಯೂಟರ್ ಜ್ಞಾನ ಹೊಂದಿರಬೇಕು.

000 posts of 'Village Administration Officer'. The state government will soon invite applications for 1 ಉದ್ಯೋಗವಾರ್ತೆ: ರಾಜ್ಯ ಸರ್ಕಾರದಿಂದ ಶೀಘ್ರವೇ 1000 ‘ಗ್ರಾಮ ಆಡಳಿತ ಅಧಿಕಾರಿ’ ಹುದ್ದೆಗಳಿಗೆ ಅರ್ಜಿ ಆಹ್ವಾನ!
Share. Facebook Twitter LinkedIn WhatsApp Email

Related Posts

ರಾಜ್ಯದಲ್ಲಿ ಇದೇ ಮೊದಲು: ಕೋಲಾರದ ಸೋಮಸುಂದ್ರ ಕೆರೆಯಲ್ಲಿ ತೇಲುವ ಸೌರಶಕ್ತಿ ಘಟಕ ನಿರ್ಮಾಣಕ್ಕೆ ಸಿದ್ಧತೆ

02/06/2025 9:14 PM1 Min Read

BREAKING : ಹಾಸನದಲ್ಲಿ ಭೀಕರ ಅಪಘಾತ : ಡಿವೈಡರ್ ಗೆ ಬೈಕ್ ಡಿಕ್ಕಿಯಾಗಿ ಇಬ್ಬರು ಯುವಕರು ಸ್ಥಳದಲ್ಲೇ ಸಾವು!

02/06/2025 8:58 PM1 Min Read

ಒಂದು ಹಿಡಿ ಮಣ್ಣಿನಿಂದ ಹೀಗೆ ಮಾಡಿ, ನಿಮ್ಮ ಮನೆಯ ವಾಸ್ತು ದೋಷ ನಿವಾರಣೆ, ಸಮೃದ್ಧಿ ಜೀವನ ಖಚಿತ

02/06/2025 8:43 PM3 Mins Read
Recent News

ರಾಜ್ಯದಲ್ಲಿ ಇದೇ ಮೊದಲು: ಕೋಲಾರದ ಸೋಮಸುಂದ್ರ ಕೆರೆಯಲ್ಲಿ ತೇಲುವ ಸೌರಶಕ್ತಿ ಘಟಕ ನಿರ್ಮಾಣಕ್ಕೆ ಸಿದ್ಧತೆ

02/06/2025 9:14 PM

PBKS vs RCB Final : ‘IPL ಫೈನಲ್’ ರದ್ದಾದ್ರೆ ‘ಚಾಂಪಿಯನ್’ ಯಾರಾಗ್ತಾರೆ ಗೊತ್ತಾ.?

02/06/2025 9:07 PM

BREAKING : ಹಾಸನದಲ್ಲಿ ಭೀಕರ ಅಪಘಾತ : ಡಿವೈಡರ್ ಗೆ ಬೈಕ್ ಡಿಕ್ಕಿಯಾಗಿ ಇಬ್ಬರು ಯುವಕರು ಸ್ಥಳದಲ್ಲೇ ಸಾವು!

02/06/2025 8:58 PM

Watch Video : ಸಂಸತ್’ನಲ್ಲಿ ತನ್ನದೇ ನಗ್ನ ಫೋಟೋ ಪ್ರದರ್ಶಿಸಿ ‘ಡೀಪ್ ಫೇಕ್’ ಅಪಾಯ ಎತ್ತಿ ತೋರಿಸಿದ ಸಂಸದೆ

02/06/2025 8:47 PM
State News
KARNATAKA

ರಾಜ್ಯದಲ್ಲಿ ಇದೇ ಮೊದಲು: ಕೋಲಾರದ ಸೋಮಸುಂದ್ರ ಕೆರೆಯಲ್ಲಿ ತೇಲುವ ಸೌರಶಕ್ತಿ ಘಟಕ ನಿರ್ಮಾಣಕ್ಕೆ ಸಿದ್ಧತೆ

By kannadanewsnow0902/06/2025 9:14 PM KARNATAKA 1 Min Read

ಬೆಂಗಳೂರು: ರಾಜ್ಯದಲ್ಲಿ ಇದೇ ಮೊದಲ ಬಾರಿಗೆ ಕೋಲಾರದ ಬೃಹತ್ ಕೆರೆ ಸೋಮಸಂದ್ರ ಅಗ್ರಹಾರದಲ್ಲಿ ತೇಲುವ ಸೌರಶಕ್ತಿ ಘಟಕ ನಿರ್ಮಾಣಕ್ಕೆ ಸರ್ಕಾರ…

BREAKING : ಹಾಸನದಲ್ಲಿ ಭೀಕರ ಅಪಘಾತ : ಡಿವೈಡರ್ ಗೆ ಬೈಕ್ ಡಿಕ್ಕಿಯಾಗಿ ಇಬ್ಬರು ಯುವಕರು ಸ್ಥಳದಲ್ಲೇ ಸಾವು!

02/06/2025 8:58 PM

ಒಂದು ಹಿಡಿ ಮಣ್ಣಿನಿಂದ ಹೀಗೆ ಮಾಡಿ, ನಿಮ್ಮ ಮನೆಯ ವಾಸ್ತು ದೋಷ ನಿವಾರಣೆ, ಸಮೃದ್ಧಿ ಜೀವನ ಖಚಿತ

02/06/2025 8:43 PM

ನೀವು ಬೆಂಗಳೂರಿನವರ? ಹಾಗಾದ್ರೆ ನಾಳೆ ‘RCB’ ಕಪ್ ಗೆದ್ರೆ, ಈ ಆಫರ್ ಮಾತ್ರ ಮಿಸ್ ಮಾಡ್ಕೊಳ್ಳೇ ಬೇಡಿ!

02/06/2025 8:38 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.