ರಾಜ್ಯ ಸರ್ಕಾರದಿಂದ ಅಕ್ರಮ ಗಣಿಗಾರಿಕೆ ತನಿಖೆಯ SIT ಅವಧಿ ಮತ್ತೊಂದು ವರ್ಷ ವಿಸ್ತರಣೆ
ಬೆಂಗಳೂರು: ಗಣಿಗಾರಿಕೆಯಲ್ಲಿ ನಡೆದ ಅಕ್ರಮದ ತನಿಖೆಗೆ ಸೃಜಿಸಲಾಗಿರುವ ತನಿಖಾ ಸಮಿತಿಯ ಅವಧಿ ವಿಸ್ತರಣೆ ಮಾಡಲಾಗುತ್ತಿದೆ. ವಿವರವಾದ ತಾಂತ್ರಿಕ ಮಾಹಿತಿ ಕಲೆ ಹಾಕಲು ಅವಕಾಶ ಆಗುವ ಹಿನ್ನೆಲೆಯಲ್ಲಿ ಒಂದು ವರ್ಷದ ಅವಧಿಗೆ ವಿಸ್ತರಣೆ ಆಗಿದೆ. ಅಪ್ಸರಕೊಂಡ ಕಡಲ ಜೀವಧಾಮ ಘೋಷಣೆ ಮಾಡಲಾಗುತ್ತಿದೆ. ಹೊನ್ನಾವರದ ಸಮುದ್ರ ಪ್ರದೇಶದ ಆರು ಕಿ ಮೀ ದೂರದ ಪ್ರದೇಶವನ್ನ ವನ್ಯಧಾನಮವಾಗಿ ಘೋಷಣೆ ಮಾಡಲಾಗಿದೆ ಎಂಬುದಾಗಿ ಕಾನೂನು ಸಚಿವ ಹೆಚ್.ಕೆ ಪಾಟೀಲ್ ತಿಳಿಸಿದ್ದಾರೆ. ಇಂದು ರಾಜ್ಯ ಸಚಿವ ಸಂಪುಟ ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದಂತ ಅವರು, ಆರೋಗ್ಯ … Continue reading ರಾಜ್ಯ ಸರ್ಕಾರದಿಂದ ಅಕ್ರಮ ಗಣಿಗಾರಿಕೆ ತನಿಖೆಯ SIT ಅವಧಿ ಮತ್ತೊಂದು ವರ್ಷ ವಿಸ್ತರಣೆ
Copy and paste this URL into your WordPress site to embed
Copy and paste this code into your site to embed