Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

‘Mayday’ ಕರೆ ಎಂದರೇನು.? ಹೇಗೆ ಕೆಲಸ ಮಾಡುತ್ತೆ.? ಸಂಪೂರ್ಣ ಮಾಹಿತಿ ಹೀಗಿದೆ.!

12/06/2025 4:46 PM

ಅಹಮದಾಬಾದ್‌ನಲ್ಲಿ ವಿಮಾನ ಪತನದ ನಂತರ ಏರ್ ಇಂಡಿಯಾ ಪ್ರೊಫೈಲ್ ಚಿತ್ರ ‘ಕಪ್ಪು ಬಣ್ಣ’ಕ್ಕೆ ಬದಲು | Air India profile pics

12/06/2025 4:29 PM

PM Modi: ಇದೊಂದು ಪದಗಳಿಗೆ ಮೀರಿದ ಹೃದಯವಿದ್ರಾವಕ: ಅಹಮದಾಬಾದ್ ವಿಮಾನ ದುರಂತಕ್ಕೆ ಪ್ರಧಾನಿ ಮೋದಿ ಸಂತಾಪ | Ahmedabad Plane Crash

12/06/2025 4:22 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯ ಕಾನೂನು ವಿಶ್ವವಿದ್ಯಾಲಯಕ್ಕೆ ‘ನ್ಯಾಕ್’ ಕಿರೀಟ.! ‘ಎ’ ಗ್ರೇಡ್ ಮಾನ್ಯತೆ
KARNATAKA

ರಾಜ್ಯ ಕಾನೂನು ವಿಶ್ವವಿದ್ಯಾಲಯಕ್ಕೆ ‘ನ್ಯಾಕ್’ ಕಿರೀಟ.! ‘ಎ’ ಗ್ರೇಡ್ ಮಾನ್ಯತೆ

By kannadanewsnow0911/06/2025 4:28 PM

ಹುಬ್ಬಳ್ಳಿ : ರಾಜ್ಯದ ವಿಶ್ವವಿದ್ಯಾಲಯ ‘KSLU’ ಪ್ರತಿಷ್ಠೆ ಮತ್ತಷ್ಟು ಹೆಚ್ಚಿದೆ. ಸರ್ಕಾರಿ ಸ್ವಾಮ್ಯದ ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯ (KSLU) ಅಭಿವೃದ್ಧಿಗೆ ಫುಲ್ ಮಾರ್ಕ್ಸ್ ನೀಡಿರುವ ನ್ಯಾಕ್‌ ತಂಡ ‘ಎ’ ಗ್ರೇಡ್ ನೀಡಿ ಮೆಚ್ಚುಗೆ ವ್ಯಕ್ತಪಡಿಸಿದೆ.

ಹುಬ್ಬಳ್ಳಿಯ ನವನಗರದಲ್ಲಿರುವ ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯಕ್ಕೆ ನ್ಯಾಕ್‌ ನಿಂದ ‘ಎ’ ಗ್ರೇಡ್ ದೊರೆತಿದ್ದು, ವಿಶ್ವವಿದ್ಯಾಲಯದ ಹೆಮ್ಮೆ ಹೆಚ್ಚಿಸಿದೆ ಎಂನು ಶಿಕ್ಷಣ ತಜ್ಞರು ಸಂತಸ ಹಂಚಿಕೊಂಡಿದ್ದಾರೆ.

ಕಳೆದ 15 ವರ್ಷಗಳಿಂದ ವಿವಿಯು ಕಾನೂನು ಮೌಲ್ಯಾಧಾರಿತ ಶಿಕ್ಷಣವನ್ನು ಒದಗಿಸುತ್ತಿದ್ದು, 128 ಸಂಯೋಜಿತ ಕಾನೂನು ಕಾಲೇಜುಗಳನ್ನು ತನ್ನ ವ್ಯಾಪ್ತಿಯಲ್ಲಿ ಹೊಂದಿದೆ. ಈ ವಿಶ್ವವಿದ್ಯಾಲಯಕ್ಕೆ ಮೇ ತಿಂಗಳಲ್ಲಿ ನ್ಯಾಕ್ ಪೀರ್ ತಂಡ ಭೇಟಿ ನೀಡಿ ಪರಿಶೀಲಿಸಿತ್ತು. ಅಧ್ಯಕ್ಷೆ ಡಾ. ನಿಶಿತಾ ಜಾಲ, ಡಾ.ಕೆ. ಜಯಚಂದ್ರ ರೆಡ್ಡಿ, ಡಾ. ಜಯಶಂಕರ ಕೆ. ಐ., ಡಾ. ಸುಭೀರ್ ಕುಮಾರ ರಾಯ್, ಡಾ. ಧರಮೇಂದ್ರ ಕುಮಾರ ಮಿಶ್ರಾ, ಡಾ. ತೆನುಮೋಜಿ ರಾಮಾನುಜಂ ಮತ್ತು ಡಾ. ಜಗನ್ನಾಥ ಪಾಟೀಲ ಅವರನ್ನೊಳಗೊಂಡ ತಂಡವು ಹೈಬ್ರಿಡ್ ಮೋಡ್‌ನಲ್ಲಿ, ಅಂದರೆ ಡಾ. ಕೆ. ಜಯಚಂದ್ರ ರೆಡ್ಡಿ ಹಾಗೂ ಡಾ. ಸುಭೀರ್ ಕುಮಾರ ರಾಯ್ ಆಫ್‌ಲೈನ್ ಮತ್ತು ಇನ್ನುಳಿದ ಎಲ್ಲಾ ಸದ್ಯಸರು ಆನ್‌ಲೈನ್ ವಿಧಾನದಲ್ಲಿ ಪರಿಶೀಲನೆ ನಡೆಸಿದೆ.

KSLU ಕುಲಪತಿ ಡಾ.ಬಸವರಾಜ್ ನೇತೃತ್ವದಲ್ಲಿ ವಿಶ್ವವಿದ್ಯಾಲಯ ಹೊಂದಿರುವ ಸುಸಜ್ಜಿತ ಕ್ಯಾಂಪಸ್ ಬಗ್ಗೆ ನ್ಯಾಕ್ ತಂಡ ತೃಪ್ತಿ ವ್ಯಕ್ತಪಡಿಸಿದೆ. ಕೋರ್ಸುಗಳು, ತರಗತಿಗಳು, ಪ್ರವೇಶಾತಿ, ಪರೀಕ್ಷಾ ವಿಧಾನ, ವಿದ್ಯಾರ್ಥಿಗಳ ಫಲಿತಾಂಶ, ಮೌಲ್ಯಮಾಪನ, ಸಂಶೋಧನ ಚಟುವಟಿಕೆಗಳು, ಕ್ರೀಡೆ, ಬೋಧನ ವ್ಯವಸ್ಥೆ, ಇತರ ಪಠ್ಯೇತರ ಚಟುವಟಿಕೆಗಳು ಮತ್ತು ವಿಶ್ವವಿದ್ಯಾಲಯದ ಅಭಿವೃದ್ಧಿ ಚಟುವಟಿಕೆಗಳನ್ನು ಪರಿಶೀಲಿಸಿ ಮತ್ತು ಮೌಲ್ವಿಕರಿಸಿ ವಿಶ್ವವಿದ್ಯಾಲಯದ ವರದಿಯನ್ನು ನ್ಯಾಕ್ ಸಂಸ್ಥೆ ಪುರಸ್ಕರಿಸಿದೆ.

KSLU ಕುಲಪತಿ ಸಂತಸ:

ಇದೀಗ ನ್ಯಾಕ್‌ನಿಂದ ವಿಶ್ವವಿದ್ಯಾಲಯಕ್ಕೆ ‘ಎ’ ಗ್ರೇಡ್ ಬಂದಿರುವ ಬಗ್ಗೆ ಪ್ರತಿಕ್ರಿಯಿಸಿರುವ KSLU ಕುಲಪತಿ ಡಾ.ಬಸವರಾಜು, ಮುಂಬರುವ ದಿನಗಳಲ್ಲಿ ಹೆಚ್ಚಿನ ಗ್ರೇಡ್‌ನ್ನು ಪಡೆಯಲು ಶ್ರಮಿಸುವುದಾಗಿ ತಿಳಿಸಿದ್ದಾರೆ. ಕೋವಿಡ್ ಸಂದರ್ಭದಲ್ಲಿ ಆಗಿರುವ ಅಡಚಣೆಯಿಂದಾಗಿ ಶೆಕ್ಷಣಿಕ ವರ್ಷ ನಿಗದಿಯಲ್ಲಿ ಆಗಿರುವ ಲೋಪವನ್ನು ಸರಿಪಡಿಸಲಾಗುತ್ತಿದ್ದು, ಶಿಕ್ಷಣ ತಜ್ಞರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಅಷ್ಟೇ ಅಲ್ಲ, ಶಿಕ್ಷಣ ವ್ಯವಸ್ಥೆಯಲ್ಲಿ ಸಾಕಷ್ಟು ಪರಿವರ್ತನೆ ಮಾಡಲಾಗಿದೆ. ಸರ್ಕಾರದ ಮಾರ್ಗದರ್ಶನದಲ್ಲಿ ಪರೀಕ್ಷಾ ವ್ಯವಸ್ಥೆಯಲ್ಲೂ ಸುಧಾರಣೆ ತರಲಾಗುತ್ತಿದೆ ಎಂದು ಕುಲಪತಿ ಪ್ರೊ.ಬಸವರಾಜು ತಿಳಿಸಿದ್ದಾರೆ.

ಜಾತಿಗಣತಿ ವಿರೋಧಿಸಿದ ಬಿಜೆಪಿ, ಈಗ ‘ಮರು ಸಮೀಕ್ಷೆ’ ವಿರೋಧಿಸುತ್ತಿರುವುದೇಕೆ?: ಡಿಸಿಎಂ ಡಿಕೆಶಿ ಪ್ರಶ್ನೆ

ಕೋವಿಡ್-19 ಉಲ್ಬಣ: ಪ್ರಧಾನಿ ಮೋದಿ ಭೇಟಿ ಮಾಡುವ ಮೊದಲು ಸಚಿವರಿಗೆ RT-PCR ಪರೀಕ್ಷೆ ಕಡ್ಡಾಯ:

Share. Facebook Twitter LinkedIn WhatsApp Email

Related Posts

BREAKING: ಬೆಂಗಳೂರು ಕಾಲ್ತುಳಿತ ದುರಂತ: RCB, DNA ಪದಾಧಿಕಾರಿಗಳಿಗೆ ಹೈಕೋರ್ಟ್ ಜಾಮೀನು ಮಂಜೂರು

12/06/2025 3:45 PM1 Min Read

SHOCKING : ರಾಜ್ಯದಲ್ಲಿ ಹೆಚ್ಚುತ್ತಿದೆ ‘ಹೃದಯಾಘಾತ’ : ಇಂದು ಒಂದೇ ದಿಂದ ‘ಹಾರ್ಟ್ ಅಟ್ಯಾಕ್’ ಗೆ ಮೂವರು ಬಲಿ!

12/06/2025 3:32 PM1 Min Read

BREAKING : ರಾಜ್ಯದಲ್ಲಿ ‘ಜಾತಿಗಣತಿ’ ಮರು ಸಮೀಕ್ಷೆಗೆ ಸಚಿವ ಸಂಪುಟ ಅಸ್ತು

12/06/2025 1:52 PM1 Min Read
Recent News

‘Mayday’ ಕರೆ ಎಂದರೇನು.? ಹೇಗೆ ಕೆಲಸ ಮಾಡುತ್ತೆ.? ಸಂಪೂರ್ಣ ಮಾಹಿತಿ ಹೀಗಿದೆ.!

12/06/2025 4:46 PM

ಅಹಮದಾಬಾದ್‌ನಲ್ಲಿ ವಿಮಾನ ಪತನದ ನಂತರ ಏರ್ ಇಂಡಿಯಾ ಪ್ರೊಫೈಲ್ ಚಿತ್ರ ‘ಕಪ್ಪು ಬಣ್ಣ’ಕ್ಕೆ ಬದಲು | Air India profile pics

12/06/2025 4:29 PM

PM Modi: ಇದೊಂದು ಪದಗಳಿಗೆ ಮೀರಿದ ಹೃದಯವಿದ್ರಾವಕ: ಅಹಮದಾಬಾದ್ ವಿಮಾನ ದುರಂತಕ್ಕೆ ಪ್ರಧಾನಿ ಮೋದಿ ಸಂತಾಪ | Ahmedabad Plane Crash

12/06/2025 4:22 PM

“ಪದಗಳಿಗೆ ಮೀರಿದ ಹೃದಯವಿದ್ರಾವಕ” : ಅಹಮದಾಬಾದ್ ವಿಮಾನ ದುರಂತಕ್ಕೆ ‘ಪ್ರಧಾನಿ ಮೋದಿ’ ಸಂತಾಪ

12/06/2025 4:16 PM
State News
KARNATAKA

BREAKING: ಬೆಂಗಳೂರು ಕಾಲ್ತುಳಿತ ದುರಂತ: RCB, DNA ಪದಾಧಿಕಾರಿಗಳಿಗೆ ಹೈಕೋರ್ಟ್ ಜಾಮೀನು ಮಂಜೂರು

By kannadanewsnow0912/06/2025 3:45 PM KARNATAKA 1 Min Read

ಬೆಂಗಳೂರು: ನಗರದ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿಯಲ್ಲಿ ಆರ್ ಸಿ ಬಿ ವಿಜಯೋತ್ಸವದ ವೇಳೆಯಲ್ಲಿ ಕಾಲ್ತುಳಿತ ದುರಂತ ಉಂಟಾಗಿ 11 ಮಂದಿ…

SHOCKING : ರಾಜ್ಯದಲ್ಲಿ ಹೆಚ್ಚುತ್ತಿದೆ ‘ಹೃದಯಾಘಾತ’ : ಇಂದು ಒಂದೇ ದಿಂದ ‘ಹಾರ್ಟ್ ಅಟ್ಯಾಕ್’ ಗೆ ಮೂವರು ಬಲಿ!

12/06/2025 3:32 PM

BREAKING : ರಾಜ್ಯದಲ್ಲಿ ‘ಜಾತಿಗಣತಿ’ ಮರು ಸಮೀಕ್ಷೆಗೆ ಸಚಿವ ಸಂಪುಟ ಅಸ್ತು

12/06/2025 1:52 PM

SHOCKING : ಹಾಸನದಲ್ಲಿ ಘೋರ ದುರಂತ : ಒಂದೇ ದಿನ ಇಬ್ಬರು ‘ಹೃದಯಾಘಾತಕ್ಕೆ’ ಬಲಿ!

12/06/2025 1:40 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.