ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ನಡೆದ ಭೀಕರ ಅಪಘಾತದ ಕುರಿತು, ಚಾಲಕ ಸ್ಪೋಟಕ ಹೇಳಿಕೆ!

ಮಂಡ್ಯ : ಮಂಡ್ಯದ ಸಾಂಜೋ ಆಸ್ಪತ್ರೆ ಬಳಿಯ ಬೆಂಗಳೂರು-ಮೈಸೂರು ‌ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ 20ಕ್ಕೂ ಹೆಚ್ಚು ಜನರಿಗೆ ಗಾಯವಾಗಿದ್ದು, ಸ್ಥಿತಿ ಗಂಭೀರವಾಗಿದೆ. ಇದೀಗ ಬಸ್ ಅಪಘಾತದ ಕುರಿತು ಚಾಲಕ ಶಿವಕುಮಾರ್ ಅವರು ಮಾತನಾಡಿದ್ದಾರೆ. ಮಂಡ್ಯ ಹೊರವಲಯದಲ್ಲಿ ಕೆಎಸ್ಆರ್ಟಿಸಿ ಬಸ್ ಅಪಘಾತದ ಕುರಿತಾಗಿ ಮಧ್ಯಮಗಳ ಜೊತೆಗೆ ಮಾತನಾಡಿದರು. ಸದ್ಯ ಮೀಮ್ಸ್ ಆಸ್ಪತ್ರೆಯಲ್ಲಿ ಚಾಲಕ ಶಿವಕುಮಾರ್ ಇದೀಗ ಚಿಕಿತ್ಸೆ ಪಡೆಯುತ್ತಿದ್ದಾರೆ. ಬಸ್ಸಿನ ಸ್ಟೇರಿಂಗ್ ಎಡಗಡೆ ಎಳೆದಾಗ ನಿಯಂತ್ರಣಕ್ಕೆ ಸಿಗಲಿಲ್ಲ. ತುಮಕೂರಿನಿಂದ ಮೈಸೂರಿಗೆ ತೆರಳುತ್ತಿದ್ದ ವೇಳೆ ಈ … Continue reading ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ನಡೆದ ಭೀಕರ ಅಪಘಾತದ ಕುರಿತು, ಚಾಲಕ ಸ್ಪೋಟಕ ಹೇಳಿಕೆ!