BIGG NEWS: ಕೇಂದ್ರ ಸರ್ಕಾರದ ಮಲತಾಯಿ ಧೋರಣೆ ಅನುಸರಿಸುತ್ತಿದೆ; ಮಹೇಶ್‌ ಜೋಶಿ

ಹಾವೇರಿ: ಈ ಬಾರಿ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯದ ಸ್ತಬ್ಧಚಿತ್ರಕ್ಕೆ ಕೇಂದ್ರ ಸರ್ಕಾರ ನಿರಾಕರಿಸಿದೆ. ಈ ಹಿನ್ನೆಲೆಯಲ್ಲಿ ಕನ್ನಡಿಗರನ್ನು ಕೆರಳಿಸುವಂತಿದೆ. BIGG NEWS: ರಾಜಾಜಿನಗರದಲ್ಲಿ ಎನ್​ಪಿ ಎಸ್ ಶಾಲೆಗೆ ಬಾಂಬ್ ಇಮೇಲ್ ವಿಚಾರ; ತಮಾಷೆಗಾಗಿ ಈ ರೀತಿ ಕೃತ್ಯ ಎಸಗಿರುವುದಾಗಿ ಬಾಯಿಬಿಟ್ಟ ಬಾಲಕ   ಈ ಕುರಿತು ಕರ್ನಾಟಕ ಸಾಹಿತ್ಯ ಪರಿಷತ್ ಅಧ್ಯಕ್ಷ ಮಹೇಶ್‌ ಜೋಶಿ ಮಾತನಾಡಿ, ಕೇಂದ್ರ ಸರ್ಕಾರದ ಮಲತಾಯಿ ಧೋರಣೆ ವಿರುದ್ಧ ನ್ಯಾಯಾಲಯದ ಮೆಟ್ಟಿಲು ಹತ್ತುವುದಾಗಿ ಹೇಳಿದರು. ಸಾಹಿತ್ಯ ಪರಿಷತ್ ಹಿಂದೆ ಯಾವತ್ತೂ ಕೋರ್ಟ್ … Continue reading BIGG NEWS: ಕೇಂದ್ರ ಸರ್ಕಾರದ ಮಲತಾಯಿ ಧೋರಣೆ ಅನುಸರಿಸುತ್ತಿದೆ; ಮಹೇಶ್‌ ಜೋಶಿ