Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಮೈಸೂರು–ಅಜ್ಮೀರ್ ವಿಶೇಷ ರೈಲುಗಳ ಅವಧಿ ವಿಸ್ತರಣೆ

22/08/2025 7:11 PM

ಏಕಾಂಗಿ ನಿರೂಪಣೆಯ ನಂತ್ರ ಅರ್ಧಾಂಗಿಯಾಗುವ ಹೊಸ ಮನ್ವಂತರ ಸಮಯ ಬಂದಿದೆ: ಆಂಕರ್ ಅನುಶ್ರೀ

22/08/2025 7:10 PM

ಬೆಂಗಳೂರು ನಗರ ಜಿಲ್ಲೆ ಜಿಲ್ಲಾಧಿಕಾರಿಗಳ ಕೋರ್ಟ್ ಕೇಸ್ ವಿಲೇಗೆ 7 ಜನ ವಿಶೇಷ ಜಿಲ್ಲಾಧಿಕಾರಿಗಳ ನೇಮಕ

22/08/2025 7:03 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಏಕಾಂಗಿ ನಿರೂಪಣೆಯ ನಂತ್ರ ಅರ್ಧಾಂಗಿಯಾಗುವ ಹೊಸ ಮನ್ವಂತರ ಸಮಯ ಬಂದಿದೆ: ಆಂಕರ್ ಅನುಶ್ರೀ
KARNATAKA

ಏಕಾಂಗಿ ನಿರೂಪಣೆಯ ನಂತ್ರ ಅರ್ಧಾಂಗಿಯಾಗುವ ಹೊಸ ಮನ್ವಂತರ ಸಮಯ ಬಂದಿದೆ: ಆಂಕರ್ ಅನುಶ್ರೀ

By kannadanewsnow0922/08/2025 7:10 PM

ಬೆಂಗಳೂರು: ಕನ್ನಡದ ಸುಪ್ರಸಿದ್ದ ಆಂಕರ್ ಅನುಶ್ರೀ ವೆಡ್ಸ್ ರೋಷನ್ ಮದುವೆಗೆ ಮುಹೂರ್ತ ಫಿಕ್ಸ್ ಆಗಿದೆ. ಆಗಸ್ಟ್.28ರಂದು ಬೆಂಗಳೂರಲ್ಲಿ ಮದುವೆ ನಡೆಯಲಿದೆ.

ಅನುಶ್ರೀ ಅವರ ಆಮಂತ್ರಣ ಪತ್ರಿಕೆ ರಿಲೀವ್ ಆಗಿದ್ದು, ನೀವೆಲ್ಲ ಕೇಳುತ್ತಿದ್ದ ಏಕೈಕ ಪ್ರಶ್ನೆಗೆ ಈಗ ಉತ್ತರ ಏಕಾಂಗಿ ನಿರೂಪಣೆಯ ನಂತ್ರ ಅರ್ಧಾಂಗಿಯಾಗುವ ಹೊಸ ಮನ್ವಂತರಕ್ಕೆ ಸಮಯ ಬಂದಿದೆ. ಅನುಶ್ರೀ ವೆಡ್ಸ್ ರೋಷನ್ ಮಹೂರ್ತವು ದಿನಾಂಕ 28-08-2025ರ ಗುರುವಾರ ಬೆಳಗ್ಗೆ 10.56ಕ್ಕೆ ನಡೆಯಲಿದೆ ಎಂಬುದಾಗಿ ತಿಳಿಸಿದ್ದಾರೆ.

ಅನುಶ್ರೀ ವೆಡ್ ರೋಷನ್ ಅವರ ಮದುವೆಯು ಆಗಸ್ಟ್.28ರಂದು ಬೆಂಗಳೂರಿನ ಕಗ್ಗಲಿಪುರದ ತಿಟ್ಟೆಹಳ್ಳಿಯ ಸಂಭ್ರಮ ಬೈ ಸ್ಪಾನ್ ಲೈನ್ಸ್ ಸ್ಟುಡಿಯೋಸ್ ನಲ್ಲಿ ನೆರವೇರಲಿದೆ.

ಒಟ್ಟಾರೆಯಾಗಿ ಆಂಕರ್ ಅನುಶ್ರೀ ಅವರ ಮದುವೆಯೂ ಇದೇ ಆಗಸ್ಟ್.28ರಂದು ಬೆಂಗಳೂರಿನ ಕಗ್ಗಲಿಪುರ ಸಮೀಪದ ತಿಟ್ಟೆಹಳ್ಳಿಯಲ್ಲಿ ನೆರವೇರಲಿದೆ. ಅವರ ವಿವಾಹಕ್ಕೆ ಸಿನಿ ರಂಗದ ಗಣ್ಯರು, ಸ್ನೇಹಿತರು ಸೇರಿದಂತೆ ಗಣ್ಯಾತಿ ಗಣ್ಯರು ಭಾಗಿಯಾಗಲಿದ್ದಾರೆ.

ಬೆಂಗಳೂರು ನಗರ ಜಿಲ್ಲೆ ಜಿಲ್ಲಾಧಿಕಾರಿಗಳ ಕೋರ್ಟ್ ಕೇಸ್ ವಿಲೇಗೆ 7 ಜನ ವಿಶೇಷ ಜಿಲ್ಲಾಧಿಕಾರಿಗಳ ನೇಮಕ

ಅಕ್ರಮ ಗಣಿಗಾರಿಕೆ ವರದಿಗೆ ಸಚಿವ ಸಂಪುಟ ಅನುಮೋದನೆ: ವರದಿಯಲ್ಲಿ ಏನಿದೆ ಗೊತ್ತಾ?

Share. Facebook Twitter LinkedIn WhatsApp Email

Related Posts

ಮೈಸೂರು–ಅಜ್ಮೀರ್ ವಿಶೇಷ ರೈಲುಗಳ ಅವಧಿ ವಿಸ್ತರಣೆ

22/08/2025 7:11 PM1 Min Read

ಬೆಂಗಳೂರು ನಗರ ಜಿಲ್ಲೆ ಜಿಲ್ಲಾಧಿಕಾರಿಗಳ ಕೋರ್ಟ್ ಕೇಸ್ ವಿಲೇಗೆ 7 ಜನ ವಿಶೇಷ ಜಿಲ್ಲಾಧಿಕಾರಿಗಳ ನೇಮಕ

22/08/2025 7:03 PM2 Mins Read

BREAKING: ಕರ್ನಾಟಕದ ‘ಉಭಯ ಸದನ’ಗಳಲ್ಲಿ ಬರೋಬ್ಬರಿ ’37 ಮಸೂದೆ’ಗಳು ಅಂಗೀಕಾರ

22/08/2025 6:43 PM3 Mins Read
Recent News

ಮೈಸೂರು–ಅಜ್ಮೀರ್ ವಿಶೇಷ ರೈಲುಗಳ ಅವಧಿ ವಿಸ್ತರಣೆ

22/08/2025 7:11 PM

ಏಕಾಂಗಿ ನಿರೂಪಣೆಯ ನಂತ್ರ ಅರ್ಧಾಂಗಿಯಾಗುವ ಹೊಸ ಮನ್ವಂತರ ಸಮಯ ಬಂದಿದೆ: ಆಂಕರ್ ಅನುಶ್ರೀ

22/08/2025 7:10 PM

ಬೆಂಗಳೂರು ನಗರ ಜಿಲ್ಲೆ ಜಿಲ್ಲಾಧಿಕಾರಿಗಳ ಕೋರ್ಟ್ ಕೇಸ್ ವಿಲೇಗೆ 7 ಜನ ವಿಶೇಷ ಜಿಲ್ಲಾಧಿಕಾರಿಗಳ ನೇಮಕ

22/08/2025 7:03 PM

ಸಂದರ್ಶನಗಳಿಲ್ಲ, ಕಾಗದಪತ್ರಗಳಿಲ್ಲ: ಡಿಜಿಟಲ್ ನೇಮಕಾತಿ ಮಾರ್ಗಕ್ಕೆ ಬದಲಾಗ್ತಿರುವ ‘SSC’

22/08/2025 6:56 PM
State News
KARNATAKA

ಮೈಸೂರು–ಅಜ್ಮೀರ್ ವಿಶೇಷ ರೈಲುಗಳ ಅವಧಿ ವಿಸ್ತರಣೆ

By kannadanewsnow0922/08/2025 7:11 PM KARNATAKA 1 Min Read

ಮೈಸೂರು: ಮುಂಬರುವ ಹಬ್ಬಗಳ ಹಿನ್ನೆಲೆಯಲ್ಲಿ, ರೈಲ್ವೆ ಮಂಡಳಿ 06281/06282 ಮೈಸೂರು–ಅಜ್ಮೀರ್– ಮೈಸೂರು ವಿಶೇಷ ಎಕ್ಸ್‌ಪ್ರೆಸ್ ರೈಲುಗಳ ಅವಧಿ ವಿಸ್ತರಣೆಯನ್ನು ಅನುಮೋದಿಸಿದೆ. ಈ…

ಏಕಾಂಗಿ ನಿರೂಪಣೆಯ ನಂತ್ರ ಅರ್ಧಾಂಗಿಯಾಗುವ ಹೊಸ ಮನ್ವಂತರ ಸಮಯ ಬಂದಿದೆ: ಆಂಕರ್ ಅನುಶ್ರೀ

22/08/2025 7:10 PM

ಬೆಂಗಳೂರು ನಗರ ಜಿಲ್ಲೆ ಜಿಲ್ಲಾಧಿಕಾರಿಗಳ ಕೋರ್ಟ್ ಕೇಸ್ ವಿಲೇಗೆ 7 ಜನ ವಿಶೇಷ ಜಿಲ್ಲಾಧಿಕಾರಿಗಳ ನೇಮಕ

22/08/2025 7:03 PM

BREAKING: ಕರ್ನಾಟಕದ ‘ಉಭಯ ಸದನ’ಗಳಲ್ಲಿ ಬರೋಬ್ಬರಿ ’37 ಮಸೂದೆ’ಗಳು ಅಂಗೀಕಾರ

22/08/2025 6:43 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.