Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ALERT : ಬಣ್ಣ ಸೇರಿಸಿದ ಆಹಾರ ತಿನ್ನುವವರೇ ಎಚ್ಚರ : ನಿಮ್ಮ ಜೀವಿತಾವಧಿ ಕಮ್ಮಿ ಮಾಡುತ್ತಿದೆ ಈ ‘ಸ್ಲೋ ಪಾಯ್ಸನ್’ !

13/03/2026 6:35 AM

ದೇಶದ ರೈತರಿಗೆ ಗುಡ್ ನ್ಯೂಸ್ : ಇಂದು `ಪಿಎಂ ಕಿಸಾನ್ ಯೋಜನೆ’ಯ 22 ನೇ ಕಂತು ಖಾತೆಗೆ ಜಮೆ !

13/03/2026 6:32 AM

ರಾಜ್ಯದಲ್ಲಿ ಹೊಸ `BPL ರೇಷನ್ ಕಾರ್ಡ್’ ಪಡೆಯುವವರಿಗೆ ಗುಡ್ ನ್ಯೂಸ್ : `ಆದಾಯ ಮಿತಿ’ ಹೆಚ್ಚಳಕ್ಕೆ ಸರ್ಕಾರ ಗ್ರೀನ್ ಸಿಗ್ನಲ್ !

13/03/2026 6:24 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ನೈರುತ್ಯ ರೈಲ್ವೆಯ ಹುಬ್ಬಳ್ಳಿ ವಿಭಾಗದ ಈ ರೈಲುಗಳ ಸಂಚಾರ ರದ್ದು, ಮರು ವೇಳಾಪಟ್ಟಿ
KARNATAKA

ನೈರುತ್ಯ ರೈಲ್ವೆಯ ಹುಬ್ಬಳ್ಳಿ ವಿಭಾಗದ ಈ ರೈಲುಗಳ ಸಂಚಾರ ರದ್ದು, ಮರು ವೇಳಾಪಟ್ಟಿ

By kannadanewsnow0907/07/2025 5:41 PM

ಹುಬ್ಬಳ್ಳಿ: ಸೋಮಲಾಪುರಂ ಮತ್ತು ರಾಯದುರ್ಗ ನಿಲ್ದಾಣಗಳ ನಡುವಿನ ಬದ್ನಹಳ್ಳುವಿನಲ್ಲಿ ಹೊಸ ಕ್ರಾಸಿಂಗ್ ನಿಲ್ದಾಣದ ನಿರ್ಮಾಣಕ್ಕಾಗಿ ಎಂಜಿನಿಯರಿಂಗ್ ಕಾಮಗಾರಿ ಕೈಗೊಳ್ಳುವ ಹಿನ್ನಲೆಯಲ್ಲಿ, ಈ ಕೆಳಗಿನ ರೈಲು ಸೇವೆಗಳನ್ನು ರದ್ದುಗೊಳಿಸಲಾಗಿದೆ, ಭಾಗಶಃ ರದ್ದುಗೊಳಿಸಲಾಗಿದೆ, ನಿಯಂತ್ರಿಸಲಾಗಿದೆ ಮತ್ತು ಮರು ವೇಳಾಪಟ್ಟಿ ಹೊಂದಿಸಲಾಗಿದೆ: ಅವುಗಳ ಮಾಹಿತಿ ಈ ಕೆಳಗಿನಂತಿದೆ.

I. ರೈಲುಗಳ ರದ್ದತಿ:

1. ಜುಲೈ 11, 2025 ರಂದು ಗುಂತಕಲ್ – ಚಿಕ್ಕಜಾಜೂರು ದೈನಂದಿನ ಪ್ಯಾಸೆಂಜರ್ (ಸಂಖ್ಯೆ 57415) ಮತ್ತು ಚಿಕ್ಕಜಾಜೂರು – ಗುಂತಕಲ್ ದೈನಂದಿನ ಪ್ಯಾಸೆಂಜರ್ (57416) ರೈಲುಗಳು ರದ್ದುಗೊಳ್ಳಲಿವೆ.

II. ರೈಲುಗಳ ಭಾಗಶಃ ರದ್ದತಿ:

1. ಜುಲೈ 10 ರಂದು ತಿರುಪತಿಯಿಂದ ಹೊರಡುವ ರೈಲು ಸಂಖ್ಯೆ 57405 ಗುಂತಕಲ್ – ಕದಿರಿದದೇವರಪಲ್ಲಿ ದೈನಂದಿನ ಪ್ಯಾಸೆಂಜರ್ ರೈಲು ಗುಂತಕಲ್ ಮತ್ತು ಕದಿರಿದದೇವರಪಲ್ಲಿ ನಡುವೆ ಭಾಗಶಃ ರದ್ದುಗೊಳ್ಳಲಿದ್ದು, ಗುಂತಕಲ್ನಲ್ಲಿ ತನ್ನ ಪ್ರಯಾಣವನ್ನು ಕೊನೆಗೊಳಿಸುತ್ತದೆ.

2. ಜುಲೈ 11 ರಂದು ರೈಲು ಸಂಖ್ಯೆ 57406 ಕದಿರಿದೆವರಪಲ್ಲಿ – ತಿರುಪತಿ ದೈನಂದಿನ ಪ್ಯಾಸೆಂಜರ್ ರೈಲು ತನ್ನ ಪ್ರಯಾಣವನ್ನು ಕದಿರಿದೇವರಪಲ್ಲಿ ನಿಲ್ದಾಣದ ಬದಲು ಗುಂತಕಲ್ ನಿಲ್ದಾಣದಿಂದ ತನ್ನ ನಿಗದಿತ ಸಮಯಕ್ಕೆ ಹೊರಡಲಿದೆ, ಕದಿರಿದೇವರಪಲ್ಲಿ – ಗುಂತಕಲ್ ನಡುವೆ ಪ್ರಯಾಣ ರದ್ದಾಗಿರುತ್ತದೆ.

III. ರೈಲು ನಿಯಂತ್ರಣ:

1. ಜುಲೈ 11 ರಂದು ರೈಲು ಸಂಖ್ಯೆ 56519 ಕೆಎಸ್ಆರ್ ಬೆಂಗಳೂರು – ಹೊಸಪೇಟೆ ದೈನಂದಿನ ಪ್ಯಾಸೆಂಜರ್ ರೈಲು ಮಾರ್ಗಮಧ್ಯೆ 30 ನಿಮಿಷಗಳ ಕಾಲ ನಿಯಂತ್ರಣವಾಗಲಿದೆ.

IV. ರೈಲು ಮರು ವೇಳಾಪಟ್ಟಿ:

1. ಜುಲೈ 11 ರಂದು ರೈಲು ಸಂಖ್ಯೆ 56520 ಹೊಸಪೇಟೆ – ಕೆಎಸ್ಆರ್ ಬೆಂಗಳೂರು ದೈನಂದಿನ ಪ್ಯಾಸೆಂಜರ್ ರೈಲು ಹೊಸಪೇಟೆಯಿಂದ 30 ನಿಮಿಷ ತಡವಾಗಿ ಪ್ರಾರಂಭವಾಗಲಿದೆ.

BREAKING: ವಿದ್ಯಾರ್ಥಿಯಿಂದ ಹೆಚ್ಚುವರಿಯಾಗಿ ಪಡೆದಿದ್ದ 8 ಲಕ್ಷ ಶುಲ್ಕ ವಾಪಾಸ್ ಗೆ ಜಿಆರ್ ಮೆಡಿಕಲ್ ಕಾಲೇಜಿಗೆ ಆದೇಶ

2030ರ ವೇಳೆಗೆ ‘ಕಾಬೂಲ್’ ನೀರಿನ ಕೊರತೆ ಎದುರಿಸುವ ‘ವಿಶ್ವದ ಮೊದಲ ರಾಜಧಾನಿ’ಯಾಗಲಿದೆ: ವರದಿ | Kabul Water Crisis

Share. Facebook Twitter LinkedIn WhatsApp Email

Related Posts

ALERT : ಬಣ್ಣ ಸೇರಿಸಿದ ಆಹಾರ ತಿನ್ನುವವರೇ ಎಚ್ಚರ : ನಿಮ್ಮ ಜೀವಿತಾವಧಿ ಕಮ್ಮಿ ಮಾಡುತ್ತಿದೆ ಈ ‘ಸ್ಲೋ ಪಾಯ್ಸನ್’ !

13/03/2026 6:35 AM2 Mins Read

ರಾಜ್ಯದಲ್ಲಿ ಹೊಸ `BPL ರೇಷನ್ ಕಾರ್ಡ್’ ಪಡೆಯುವವರಿಗೆ ಗುಡ್ ನ್ಯೂಸ್ : `ಆದಾಯ ಮಿತಿ’ ಹೆಚ್ಚಳಕ್ಕೆ ಸರ್ಕಾರ ಗ್ರೀನ್ ಸಿಗ್ನಲ್ !

13/03/2026 6:24 AM1 Min Read

ಶಾಲಾ ಶಿಕ್ಷಣ ಇಲಾಖೆ ಹೊರಗುತ್ತಿಗೆ ಸಿಬ್ಬಂದಿ ವೇತನಕ್ಕೆ ₹95.73 ಲಕ್ಷ ಬಿಡುಗಡೆ: ಸರ್ಕಾರದಿಂದ ಆದೇಶ

13/03/2026 6:10 AM1 Min Read
Recent News

ALERT : ಬಣ್ಣ ಸೇರಿಸಿದ ಆಹಾರ ತಿನ್ನುವವರೇ ಎಚ್ಚರ : ನಿಮ್ಮ ಜೀವಿತಾವಧಿ ಕಮ್ಮಿ ಮಾಡುತ್ತಿದೆ ಈ ‘ಸ್ಲೋ ಪಾಯ್ಸನ್’ !

13/03/2026 6:35 AM

ದೇಶದ ರೈತರಿಗೆ ಗುಡ್ ನ್ಯೂಸ್ : ಇಂದು `ಪಿಎಂ ಕಿಸಾನ್ ಯೋಜನೆ’ಯ 22 ನೇ ಕಂತು ಖಾತೆಗೆ ಜಮೆ !

13/03/2026 6:32 AM

ರಾಜ್ಯದಲ್ಲಿ ಹೊಸ `BPL ರೇಷನ್ ಕಾರ್ಡ್’ ಪಡೆಯುವವರಿಗೆ ಗುಡ್ ನ್ಯೂಸ್ : `ಆದಾಯ ಮಿತಿ’ ಹೆಚ್ಚಳಕ್ಕೆ ಸರ್ಕಾರ ಗ್ರೀನ್ ಸಿಗ್ನಲ್ !

13/03/2026 6:24 AM

VIDEO : ಪೋಷಕರೇ ಎಚ್ಚರ ; ಗೇಮ್ ಆಡುವಾಗ ಹಠಾತ್ತನೆ ‘ಮೊಬೈಲ್’ ಸ್ಪೋಟಗೊಂಡು ಬಾಲಕಿಗೆ ಗಂಭೀರ ಗಾಯ

13/03/2026 6:14 AM
State News
KARNATAKA

ALERT : ಬಣ್ಣ ಸೇರಿಸಿದ ಆಹಾರ ತಿನ್ನುವವರೇ ಎಚ್ಚರ : ನಿಮ್ಮ ಜೀವಿತಾವಧಿ ಕಮ್ಮಿ ಮಾಡುತ್ತಿದೆ ಈ ‘ಸ್ಲೋ ಪಾಯ್ಸನ್’ !

By kannadanewsnow5713/03/2026 6:35 AM KARNATAKA 2 Mins Read

ಆಹಾರವನ್ನ ಆಕರ್ಷಕವಾಗಿ ಕಾಣುವಂತೆ ಮಾಡಲು ಕೃತಕ ಆಹಾರ ಬಣ್ಣಗಳನ್ನ ಹೆಚ್ಚಾಗಿ ಬಳಸಲಾಗುತ್ತದೆ. ರಾಸಾಯನಿಕಗಳಿಂದ ತಯಾರಿಸಿದ ಈ ಕೃತಕ ಆಹಾರ ಬಣ್ಣಗಳನ್ನ…

ರಾಜ್ಯದಲ್ಲಿ ಹೊಸ `BPL ರೇಷನ್ ಕಾರ್ಡ್’ ಪಡೆಯುವವರಿಗೆ ಗುಡ್ ನ್ಯೂಸ್ : `ಆದಾಯ ಮಿತಿ’ ಹೆಚ್ಚಳಕ್ಕೆ ಸರ್ಕಾರ ಗ್ರೀನ್ ಸಿಗ್ನಲ್ !

13/03/2026 6:24 AM

ಶಾಲಾ ಶಿಕ್ಷಣ ಇಲಾಖೆ ಹೊರಗುತ್ತಿಗೆ ಸಿಬ್ಬಂದಿ ವೇತನಕ್ಕೆ ₹95.73 ಲಕ್ಷ ಬಿಡುಗಡೆ: ಸರ್ಕಾರದಿಂದ ಆದೇಶ

13/03/2026 6:10 AM

GOOD NEWS : ಪೊಲೀಸ್ ಹುದ್ದೆ ಆಕಾಂಕ್ಷಿಗಳಿಗೆ ಗುಡ್ ನ್ಯೂಸ್ : ರಾಜ್ಯದಲ್ಲಿ 8000 ಕಾನ್ಸ್ ಟೇಬಲ್ ಗಳ ನೇಮಕಾತಿ !

13/03/2026 6:04 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.