ಸರ್ಕಾರಕ್ಕೆ ಹಣ ಕಟ್ಟದೇ ಕರ್ತವ್ಯ ಲೋಪವೆಸಗಿದ ‘ಸಾರಿಗೆ ಇಲಾಖೆ SDA’ ಸಸ್ಪೆಂಡ್
ಬೆಂಗಳೂರು: ಸಾರಿಗೆ ಇಲಾಖೆಗೆ ಶುಲ್ಕ, ತೆರಿಗೆ ಮತ್ತು ದಂಡದ ರೂಪದಲ್ಲಿ ಜಮೆ ಆಗಬೇಕಿದ್ದಂತ ಮೊತ್ತವನ್ನು ಕಟ್ಟದೇ ಕರ್ತವ್ಯ ಲೋಪವೆಸಗಿದಂತ ದ್ವಿತೀಯ ದರ್ಜೆ ಸಹಾಯಕನನ್ನು ಅಮಾನತುಗೊಳಿಸಿ ರಾಜ್ಯ ಸರ್ಕಾರ ಆದೇಶಿಸಿದೆ. ಈ ಕುರಿತಂತೆ ಸಾರಿಗೆ ಮತ್ತು ಶಿಸ್ತು ಪ್ರಾಧಿಕಾರದ ಆಯುಕ್ತರು ನಡವಳಿಯನ್ನು ಹೊರಡಿಸಿದ್ದು, ಬಳ್ಳಾರಿ ಪ್ರಾದೇಶಿಕ ಸಾರಿಗೆ ಕಛೇರಿಯ ಖಜಾನೆ ವಿಭಾಗದಲ್ಲಿ ದೈನಂದಿನ ಸಂಗ್ರಹವಾಗುವ ಶುಲ್ಕ, ತೆರಿಗೆ ಮತ್ತು ದಂಡಗಳ ಮೊತ್ತವನ್ನು ಅದೇ ದಿನ ಅಥವಾ ಕೆಲಸದ ಅವಧಿಯ ನಂತರದ ದಿನದಂದು ಸರ್ಕಾರದ ಖಜಾನೆಗೆ ಕೆ-2 ಚಲನ್ ಮುಖಾಂತರ … Continue reading ಸರ್ಕಾರಕ್ಕೆ ಹಣ ಕಟ್ಟದೇ ಕರ್ತವ್ಯ ಲೋಪವೆಸಗಿದ ‘ಸಾರಿಗೆ ಇಲಾಖೆ SDA’ ಸಸ್ಪೆಂಡ್
Copy and paste this URL into your WordPress site to embed
Copy and paste this code into your site to embed