BIGG NEWS: ಮುರುಘಾಶ್ರೀಗಳ ಅಕ್ಷಮ್ಯ ಅಪರಾಧ: ತಕ್ಕ ಶಿಕ್ಷೆಯಾಗಬೇಕು; ಬಿ.ಎಸ್.ಯಡಿಯೂರಪ್ಪ

ಉಡುಪಿ: ಚಿತ್ರದುರ್ಗ ಮುರುಘಾ ಶರಣರ ವಿರುದ್ಧ ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನದಲ್ಲಿದ್ದಾರೆ. ಈ ಕುರಿತು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಪ್ರತಿಕ್ರಿಯೆ ನೀಡಿದ್ದಾರೆ. BIG NEWS: ಜೈಲಿಗೆ ಹಾಕಿದ್ರು ಹೆದರೋದಿಲ್ಲ, ಕೆಜಿಎಫ್‌ ಕಾಂಟರ್ವಸಿಗೆ ಟಾಂಗ್‌ ಕೊಟ್ಟ ಡಿಕೆ ಶಿವಕುಮಾರ್‌   ಮುರುಘಾಶ್ರೀ ಕ್ಷಮಿಸಲಾರದ ಅಪರಾಧ ಮಾಡಿದ್ದಾರೆ. ಇಷ್ಟು ಕೆಳಮಟ್ಟಕ್ಕೆ ಇಳಿಯುತ್ತಾರೆ ಅಂತಾ ನಿರೀಕ್ಷೆ ಮಾಡಿರಲಿಲ್ಲ. ಇದನ್ನು ಎಲ್ಲರೂ ಖಂಡಿಸಬೇಕು. ಚಿತ್ರದುರ್ಗ ಮುರುಘಾ ಮಠದ ಶ್ರೀಗಳಿಗೆ ತಕ್ಕ ಶಿಕ್ಷೆಯಾಗಬೇಕು ಎಂದು ಹೇಳಿದ್ದಾರೆ.ಇನ್ನು ಪೋಕ್ಸೋ ಕೇಸ್ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ … Continue reading BIGG NEWS: ಮುರುಘಾಶ್ರೀಗಳ ಅಕ್ಷಮ್ಯ ಅಪರಾಧ: ತಕ್ಕ ಶಿಕ್ಷೆಯಾಗಬೇಕು; ಬಿ.ಎಸ್.ಯಡಿಯೂರಪ್ಪ