BIGG NEWS : ‘ಪೊಲೀಸರೇ ನನ್ನನ್ನು ಸಾಯಿಸ್ತಾರೆ, ದಯವಿಟ್ಟು ನ್ಯಾಯ ಕೊಡ್ಸಿ’ : ಯುವಕನ ಫೇಸ್ ಬುಕ್ ಪೋಸ್ಟ್ ವೈರಲ್ 

ಬೆಂಗಳೂರು : ರಾಜ್ಯದಲ್ಲಿ ಮತ್ತೊಂದು ಪೊಲೀಸ್ ದೌರ್ಜನ್ಯದ ಪ್ರಕರಣ ಬೆಳಕಿಗೆ ಬಂದಿದ್ದು, ಪೊಲೀಸರೇ ನನ್ನನ್ನು ಕೊಲೆ ಮಾಡುವುದಕ್ಕೆ ಮುಂದಾಗಿದ್ದಾರೆ ಎಂದು ವ್ಯಕ್ತಿಯೊಬ್ಬರು  ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡುವ ಮೂಲಕ ಅಲವತ್ತು ತೋಡಿಕೊಂಡಿದ್ದಾರೆ.  ಖಾಸಗಿ ಸುದ್ದಿವಾಹಿನಿಯಲ್ಲಿ ಕೆಲಸ ಮಾಡುತ್ತಿರುವ ನಂದೀಶ್ ಕೊಡಗು ಎಂಬುವವರು ತಮ್ಮ ಫೇಸ್ ಬುಕ್ ಖಾತೆಯಲ್ಲಿ ಪೋಸ್ಟ್ ಮಾಡಿದ್ದಾರೆ. ‘ನನ್ನ ಮೇಲೆ ಪೊಲೀಸರು ಸುಳ್ಳು ಕೇಸ್ ಹಾಕಿ ಅಮಾನುಷವಾಗಿ ದಂಡಿಸಿದ್ದಾರೆ. ನನ್ನ ಕೊಲೆ ಮಾಡಲು ಕೂಡ ಯತ್ನಿಸುತ್ತಿದ್ದಾರೆ, ನನ್ನ ಮೊಬೈಲ್ ಫೋನ್ ನ್ನು ಕೂಡ ಇಟ್ಟುಕೊಂಡಿದ್ದಾರೆ … Continue reading BIGG NEWS : ‘ಪೊಲೀಸರೇ ನನ್ನನ್ನು ಸಾಯಿಸ್ತಾರೆ, ದಯವಿಟ್ಟು ನ್ಯಾಯ ಕೊಡ್ಸಿ’ : ಯುವಕನ ಫೇಸ್ ಬುಕ್ ಪೋಸ್ಟ್ ವೈರಲ್