Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಬೆಂಗಳೂರಿನ KSRTC ಕಚೇರಿಗೆ ದೆಹಲಿ ರಸ್ತೆ ಸಾರಿಗೆ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರು, ಅಧಿಕಾರಿಗಳ ತಂಡ ಭೇಟಿ

27/11/2025 2:38 PM

ಹೈಕಮಾಂಡ್ ಕರೆದರೆ ನಾವು ಹೋಗುತ್ತೇವೆ: ಡಿಸಿಎಂ ಡಿ.ಕೆ.ಶಿವಕುಮಾರ್

27/11/2025 2:34 PM

ರೈಲುಗಳಲ್ಲಿ ‘ಹಲಾಲ್ ಮಾಂಸ’ ಮಾತ್ರ ಪೂರೈಕೆ ನಿಷೇಧ ; ವರದಿ ಕೋರಿ ರೈಲ್ವೆಗೆ NHRC ನೋಟಿಸ್

27/11/2025 2:32 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯದಲ್ಲಿ ಆದಿ ದ್ರಾವಿಡ, ಆದಿ ಆಂದ್ರ, ಆದಿ ಕರ್ನಾಟಕ, ಎಸ್.ಸಿಗಳು ಸೇರಿದಂತೆ 102 ಜಾತಿಗಳಿವೆ: ಸಿಎಂ ಸಿದ್ಧರಾಮಯ್ಯ
KARNATAKA

ರಾಜ್ಯದಲ್ಲಿ ಆದಿ ದ್ರಾವಿಡ, ಆದಿ ಆಂದ್ರ, ಆದಿ ಕರ್ನಾಟಕ, ಎಸ್.ಸಿಗಳು ಸೇರಿದಂತೆ 102 ಜಾತಿಗಳಿವೆ: ಸಿಎಂ ಸಿದ್ಧರಾಮಯ್ಯ

By kannadanewsnow0912/04/2025 9:58 PM

ಬೆಂಗಳೂರು: ಒಳಮೀಸಲಾತಿ ಜಾರಿಗೆ ತರಲು ಜಸ್ಟೀಸ್ ನಾಗಮೋಹನ್ ದಾಸ್ ಅವರ ಆಯೋಗ ರಚಿಸಿ, ಎರಡು ತಿಂಗಳಲ್ಲಿ ವರದಿ ನೀಡಲು ಸೂಚನೆ ನೀಡಲಾಗಿದೆ. ರಾಜ್ಯದಲ್ಲಿ ಆದಿ ದ್ರಾವಿಡ, ಆದಿ ಆಂದ್ರ, ಆದಿ ಕರ್ನಾಟಕ, ಎಸ್.ಸಿ ಗಳು ಸೇರಿದಂತೆ 102 ಜಾತಿಗಳಿವೆ. ಇವರಲ್ಲಿ ಯಾರು ಯಾವ ಜಾತಿಗೆ ಸೇರಿದ್ದಾರೆಂಬ ಬಗ್ಗೆ ಸ್ಪಷ್ಟತೆ ಸಿಗಬೇಕೆಂಬ ಕಾರಣಕ್ಕೆ ಸಮೀಕ್ಷೆ ನಡೆಸಲಾಗುತ್ತಿದೆ ಎಂಬುದಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ತಿಳಿಸಿದ್ದಾರೆ.

ಈ ಬಗ್ಗೆ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಅವರು, ಜಗದೀಶ್ ಶೆಟ್ಟರ್ ಅವರು ಮುಖ್ಯಮಂತ್ರಿಯಾಗಿ, ವಿರೋಧ ಪಕ್ಷದ ನಾಯಕರಾಗಿಯೂ ಅಸಮರ್ಥರಾಗಿದ್ದರು. ಕಾಂಗ್ರೆಸ್ ಪಕ್ಷಕ್ಕೆ ವಲಸೆ ಬಂದಾಗ ಬಿಜೆಪಿಯವರ ವಿರುದ್ಧವೇ ಹಲವು ಹೇಳಿಕೆಗಳನ್ನು ನೀಡಿದ್ದರು. ಜಾತಿಗಣತಿ ಜಾರಿಗೆ ತರಬೇಕೆಂಬುದು ಕಾಂಗ್ರೆಸ್ ನ ಭರವಸೆಯಾಗಿದೆ. ಒಂದು ಕುಟುಂಬದ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ ಪರಿಸ್ಥಿತಿಯ ಬಗ್ಗೆ ಮಾಹಿತಿ ತಿಳಿಯುವುದು ಸರ್ಕಾರವಾಗಿ ಅವಶ್ಯಕ. ಸ್ವಾತಂತ್ರ್ಯ ನಂತರ ಜಾತಿಗಣತಿ ನಡೆದಿಲ್ಲ, ಹಲವು ಸಂದರ್ಭಗಳಲ್ಲಿ ನ್ಯಾಯಾಲಯಗಳಲ್ಲಿ ಈ ಬಗ್ಗೆ ಮಾಹಿತಿ ಕೇಳಲಾಗಿತ್ತು. ಆದ್ದರಿಂದ ಜಾತಿಗಣತಿ ಮಾಡಬೇಕಾದ ಅನಿವಾರ್ಯತೆಯಿತ್ತು ಎಂದಿದ್ದಾರೆ.

ಜಾತಿಗಣತಿಯನ್ನು ಸಮರ್ಪಕವಾಗಿ ನಡೆಸಲಾಗಿಲ್ಲ ಎಂಬ ಬಿಜೆಪಿ ಆರೋಪ ರಾಜಕೀಯ ಲಾಭ ನಷ್ಟದ ಲೆಕ್ಕಾಚಾರದಿಂದ ಕೂಡಿದೆ. ಸಮೀಕ್ಷೆಯನ್ನು ಶೇ. 95 ರಷ್ಟು ನಿಖರವಾಗಿ ನಡೆಸಲಾಗಿದೆ. ಶೇ. 98 ರಷ್ಟು ನಿಖರವಾಗಿ ಗ್ರಾಮಾಂತರ ಹಾಗೂ ಶೇ.96 ರಷ್ಟು ನಿಖರವಾಗಿ ನಗರ ಪ್ರದೇಶಗಳಲ್ಲಿ ನಡೆಸಲಾಗಿದೆ. 1,01,60,000 ಜನರು ಈ ಸಮೀಕ್ಷೆಯಲ್ಲಿ ಭಾಗಿಯಾಗಿದ್ದು, ಸುಮಾರು 1,36,000 ಜನ ಶಿಕ್ಷಕರಿದ್ದರು. ಶಿಕ್ಷಕರಲ್ಲಿ ಹೆಚ್ಚಿನವರು ಸಾಮಾನ್ಯ ವರ್ಗದವರೇ ಆಗಿದ್ದು, ಸಮೀಕ್ಷೆಯನ್ನು ವೈಜ್ಞಾನಿಕವಾಗಿ ನಡೆಸಲಾಗಿದೆ. ಜಾತಿಗಣತಿಯ ವರದಿಯನ್ನು ಸಚಿವ ಸಂಪುಟದಲ್ಲಿ ಚರ್ಚಿಸಿದ ನಂತರವಷ್ಟೇ ವಿಧಾನಸಭೆಯಲ್ಲಿ ಮಂಡಿಸಲು ಸಾಧ್ಯ ಎಂಬುದಾಗಿ ಹೇಳಿದ್ದಾರೆ.

ನಮ್ಮ ಸರ್ಕಾರ ನವದೆಹಲಿಯಲ್ಲಿ ಕರ್ನಾಟಕ ಭವನವನ್ನು ನಿರ್ಮಿಸಿದೆ. ಅದೇ ರೀತಿ ಮಹಾರಾಷ್ಟ್ರ ಸರ್ಕಾರದವರು ಬೆಳಗಾವಿಯಲ್ಲಿ ಭವನವನ್ನು ನಿರ್ಮಾಣ ಮಾಡುತ್ತಿದ್ದಾರೆ. ಒಕ್ಕೂಟ ವ್ಯವಸ್ಥೆಯಲ್ಲಿ ಇದಕ್ಕೆ ಅವಕಾಶವಿದೆ. ಆದರೂ ಮಹಾರಾಷ್ಟ್ರದವರು ನಮ್ಮ ಭೂಮಿಯನ್ನು ಆಕ್ರಮಿಸಿಕೊಳ್ಳಲು ಸಾಧ್ಯವಿಲ್ಲ. ಬೆಳಗಾವಿಯನ್ನು ಯಾವುದೇ ಕಾರಣಕ್ಕೂ ಬಿಟ್ಟುಕೊಡುವುದಿಲ್ಲ ಎಂಬುದಾಗಿ ತಿಳಿಸಿದ್ದಾರೆ.

6ನೇ ತರಗತಿ ಪ್ರವೇಶಕ್ಕಾಗಿ ಏಕಲವ್ಯ ಮಾದರಿ ವಸತಿ ಶಾಲೆಗಳಿಗೆ ಅರ್ಜಿ ಸಲ್ಲಿಸಿದ್ದವರಿಗೆ ಮಹತ್ವದ ಮಾಹಿತಿ

Watch Video: ಜನಸಾಮಾನ್ಯರಂತೆ ‘ಸಾರಿಗೆ ಬಸ್’ನಲ್ಲಿ ಪ್ರಯಾಣಿಸಿ ಗಮನ ಸೆಳೆದ ‘ಕಂದಾಯ ಸಚಿವ ಕೃಷ್ಣಬೈರೇಗೌಡ’

Share. Facebook Twitter LinkedIn WhatsApp Email

Related Posts

ಬೆಂಗಳೂರಿನ KSRTC ಕಚೇರಿಗೆ ದೆಹಲಿ ರಸ್ತೆ ಸಾರಿಗೆ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರು, ಅಧಿಕಾರಿಗಳ ತಂಡ ಭೇಟಿ

27/11/2025 2:38 PM1 Min Read

ಹೈಕಮಾಂಡ್ ಕರೆದರೆ ನಾವು ಹೋಗುತ್ತೇವೆ: ಡಿಸಿಎಂ ಡಿ.ಕೆ.ಶಿವಕುಮಾರ್

27/11/2025 2:34 PM1 Min Read

ನಾಯಕತ್ವ ಬದಲಾವಣೆ ಪ್ರಶ್ನೆಯೆ ಇಲ್ಲ, 2028ರ ವರೆಗೂ ಸಿದ್ದರಾಮಯ್ಯರೆ ಸಿಎಂ : ಸಚಿವ ಜಮೀರ್ ಅಹ್ಮದ್ ಖಾನ್

27/11/2025 1:55 PM1 Min Read
Recent News

ಬೆಂಗಳೂರಿನ KSRTC ಕಚೇರಿಗೆ ದೆಹಲಿ ರಸ್ತೆ ಸಾರಿಗೆ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರು, ಅಧಿಕಾರಿಗಳ ತಂಡ ಭೇಟಿ

27/11/2025 2:38 PM

ಹೈಕಮಾಂಡ್ ಕರೆದರೆ ನಾವು ಹೋಗುತ್ತೇವೆ: ಡಿಸಿಎಂ ಡಿ.ಕೆ.ಶಿವಕುಮಾರ್

27/11/2025 2:34 PM

ರೈಲುಗಳಲ್ಲಿ ‘ಹಲಾಲ್ ಮಾಂಸ’ ಮಾತ್ರ ಪೂರೈಕೆ ನಿಷೇಧ ; ವರದಿ ಕೋರಿ ರೈಲ್ವೆಗೆ NHRC ನೋಟಿಸ್

27/11/2025 2:32 PM

ನಾಯಕತ್ವ ಬದಲಾವಣೆ ಪ್ರಶ್ನೆಯೆ ಇಲ್ಲ, 2028ರ ವರೆಗೂ ಸಿದ್ದರಾಮಯ್ಯರೆ ಸಿಎಂ : ಸಚಿವ ಜಮೀರ್ ಅಹ್ಮದ್ ಖಾನ್

27/11/2025 1:55 PM
State News
KARNATAKA

ಬೆಂಗಳೂರಿನ KSRTC ಕಚೇರಿಗೆ ದೆಹಲಿ ರಸ್ತೆ ಸಾರಿಗೆ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರು, ಅಧಿಕಾರಿಗಳ ತಂಡ ಭೇಟಿ

By kannadanewsnow0927/11/2025 2:38 PM KARNATAKA 1 Min Read

ಬೆಂಗಳೂರು: ಇಂದು ದೆಹಲಿ ರಸ್ತೆ ಸಾರಿಗೆ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರಾದ ಜಿತೇಂದ್ರ ಯಾದವ್, ಭಾಆಸೇ., ಮತ್ತು ಅಧಿಕಾರಿಗಳ ತಂಡವು‌ ಕರಾರಸಾ…

ಹೈಕಮಾಂಡ್ ಕರೆದರೆ ನಾವು ಹೋಗುತ್ತೇವೆ: ಡಿಸಿಎಂ ಡಿ.ಕೆ.ಶಿವಕುಮಾರ್

27/11/2025 2:34 PM

ನಾಯಕತ್ವ ಬದಲಾವಣೆ ಪ್ರಶ್ನೆಯೆ ಇಲ್ಲ, 2028ರ ವರೆಗೂ ಸಿದ್ದರಾಮಯ್ಯರೆ ಸಿಎಂ : ಸಚಿವ ಜಮೀರ್ ಅಹ್ಮದ್ ಖಾನ್

27/11/2025 1:55 PM

BREAKING : ಡಿಕೆ ಶಿವಕುಮಾರ್ ಗೆ ಸಿಎಂ ಸ್ಥಾನ ಬಿಟ್ಟುಕೊಡದಿದ್ದರೆ ಸರ್ಕಾರ ಪತನ : ವೀರೇಶ್ವರ ಸ್ವಾಮೀಜಿ ಭವಿಷ್ಯ

27/11/2025 1:49 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.