Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಧರ್ಮಸ್ಥಳ ಪ್ರಕರಣ : ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದಿಂದ ‘ಸುಮೊಟೊ’ ಕೇಸ್ ದಾಖಲು

12/08/2025 10:08 AM

ನನ್ನನ್ನು ಸಂಪುಟದಿಂದ ವಜಾ ಮಾಡಿರುವ ಹಿಂದೆ ದೊಡ್ಡ ಷಡ್ಯಂತ್ರ ಇದೆ : ಕೆ.ಎನ್.ರಾಜಣ್ಣ ಗಂಭೀರ ಆರೋಪ

12/08/2025 9:58 AM

ವಿದೇಶಿ ಅಪರಾಧಿಗಳಿಗೆ ಯುಕೆಯ ‘ಗಡೀಪಾರು ನೀತಿಗೆ ಭಾರತ ಸೇರ್ಪಡೆ : ಮೇಲ್ಮನವಿ ನಂತರ’ ವಿಸ್ತೃತ ಪಟ್ಟಿ: ಇದರ ಅರ್ಥವೇನು

12/08/2025 9:52 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ನನ್ನನ್ನು ಸಂಪುಟದಿಂದ ವಜಾ ಮಾಡಿರುವ ಹಿಂದೆ ದೊಡ್ಡ ಷಡ್ಯಂತ್ರ ಇದೆ : ಕೆ.ಎನ್.ರಾಜಣ್ಣ ಗಂಭೀರ ಆರೋಪ
KARNATAKA

ನನ್ನನ್ನು ಸಂಪುಟದಿಂದ ವಜಾ ಮಾಡಿರುವ ಹಿಂದೆ ದೊಡ್ಡ ಷಡ್ಯಂತ್ರ ಇದೆ : ಕೆ.ಎನ್.ರಾಜಣ್ಣ ಗಂಭೀರ ಆರೋಪ

By kannadanewsnow0512/08/2025 9:58 AM

ಬೆಂಗಳೂರು : ಹೈಕಮಾಂಡ್ ಸೂಚನೆ ಹಿನ್ನೆಲೆಯಲ್ಲಿ ನಿನ್ನೆ ಸೇವಸ್ಥಾನಕ್ಕೆ ಸಹಕಾರ ಸಚಿವ ಕೆ.ಎನ್ ರಾಜಣ್ಣ ರಾಜೀನಾಮೆ ನೀಡಿದ್ದು, ಇದು ರಾಜ್ಯ ರಾಜಕಾರಣದಲ್ಲಿ ಭಾರಿ ಬದಲಾವಣೆ ಆಗಿದೆ. ಇದೀಗ ತಮ್ಮ ರಾಜೀನಾಮೆಯ ಕುರಿತು ಕೆ.ಎನ್ ರಾಜಣ್ಣ ಪ್ರತಿಕ್ರಿಯೆ ನೀಡಿದ್ದು,ನನ್ನನ್ನು ಸಂಪುಟದಿಂದ ವಜಾ ಮಾಡಿರುವ ಹಿಂದೆ ದೊಡ್ಡ ಷಡ್ಯಂತ್ರ, ಪಿತೂರಿ ಇದೆ ಎಂದು ಪದಚ್ಯುತ ಸಚಿವ ಕೆ.ಎನ್.ರಾಜಣ್ಣ ಗಂಭೀರ ಆರೋಪ ಮಾಡಿದ್ದಾರೆ.

ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಎಲ್ಲರಿಗೂ ಸಂಜೆಯ ನಮಸ್ಕಾರ ಮಾಜಿ ಸಚಿವನಾಗಿ ಮಾತಾಡುತ್ತಿದ್ದೇನೆ. ಮಾಜಿ ಸಚಿವ ಎಂದು ಕರೆಸಿಕೊಳ್ಳಲು ನನಗೆ ಸಂತೋಷ ಇದೆ. ಈ ಪಿತೂರಿ ಹಿಂದೆ ಯಾರು ಯಾರು ಇದ್ದಾರೆ?, ಏನೇನು ನಡೆದಿದೆ?. ಎಲ್ಲೆಲ್ಲಿ ನಡೆದಿದೆ?. ಎಲ್ಲೆಲ್ಲಿ ಯಾವ ಮುಖಂಡರ ಜೊತೆ ಏನೇನು ನಡೆದಿದೆ ಎಂಬ ಬಗ್ಗೆ ಎಲ್ಲವನ್ನೂ ಕಾಲ ಬಂದಾಗ ತಿಳಿಸುತ್ತೇನೆ ಎಂದು ಹೇಳಿದರು.

ನನ್ನನ್ನು ಸಚಿವನನ್ನಾಗಿ ಮಾಡಿದ ಸಿಎಂ ಸಿದ್ದರಾಮಯ್ಯ ಅವರಿಗೆ ನಾನು ಧನ್ಯವಾದ ಅರ್ಪಿಸಿದ್ದೇನೆ.‌ ಸಚಿವ ಸತೀಶ್ ಜಾರಕಿಹೊಳಿ, ಚೆಲುವರಾಯಸ್ವಾಮಿ, ಸುಧಾಕರ್ ಎಲ್ಲರೂ ಹೋಗಿ ಸಿಎಂ ಅವರನ್ನು ಭೇಟಿಯಾಗಿದ್ದೇವೆ. ನನ್ನನ್ನು ಸಂಪುಟದಿಂದ ಕೈ ಬಿಡಬೇಕು ಎಂಬುದು ಹೈಕಮಾಂಡ್ ಸೂಚನೆಯಾಗಿತ್ತು. ಅದರಂತೆ ಸಿಎಂ ರಾಜ್ಯಪಾಲರಿಗೆ ಪತ್ರ ಬರೆದಿದ್ದಾರೆ. ಅದರಂತೆ ಸಂಪುಟದಿಂದ ನನ್ನನ್ನು ಕೈ ಬಿಡಲಾಗಿದೆ. ಇದು ಪಕ್ಷದ ತೀರ್ಮಾನವಾಗಿದೆ. ಅದನ್ನು ಈ ಸಂದರ್ಭದಲ್ಲಿ ಪ್ರಶ್ನೆ ಮಾಡುವುದು ಸಾಧುವಲ್ಲ ಎಂದು ತಿಳಿಸಿದರು.

ರಾಹುಲ್ ಗಾಂಧಿ, ವೇಣುಗೋಪಾಲ್, ನಮ್ಮ ಅಧ್ಯಕ್ಷರಿಗೆ ತಪ್ಪು ಗ್ರಹಿಕೆ ಆಗಿದೆ ಎಂಬುದು ನನ್ನ ಅನಿಸಿಕೆ‌. ಆ ತಪ್ಪು ಗ್ರಹಿಕೆ ನಿವಾರಣೆ ಮಾಡಲು ಹೈಕಮಾಂಡ್ ನಾಯಕರ ಭೇಟಿಗೆ ದೆಹಲಿಗೆ ಹೋಗುತ್ತೇನೆ. ತಪ್ಪು ಗ್ರಹಿಕೆಯನ್ನು ನಿವಾರಣೆ ಮಾಡಲು ಪ್ರಯತ್ನ ಮಾಡುತ್ತೇನೆ. ನಾವು ಏನೇ ಮಾತನಾಡಿದರೂ ಹೈಕಮಾಂಡ್ ತೀರ್ಮಾನಕ್ಕೆ ಬದ್ಧರಿದ್ದೇವೆ.‌ ರಾಹುಲ್ ಗಾಂಧಿ ಅವರು ಈ ದೇಶದ ನಾಯಕರು. ಅವರು ಮಾಡಿದ ಮತಗಳ್ಳತನದ ಹೋರಾಟಕ್ಕೆ ನಮ್ನೆಲ್ಲರ ಬೆಂಬಲ ಇದೆ ಎಂದರು.

Share. Facebook Twitter LinkedIn WhatsApp Email

Related Posts

BREAKING : ಧರ್ಮಸ್ಥಳ ಪ್ರಕರಣ : ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದಿಂದ ‘ಸುಮೊಟೊ’ ಕೇಸ್ ದಾಖಲು

12/08/2025 10:08 AM1 Min Read

ರಾತ್ರಿ ಮಲಗುವಾಗ ಯಾವ ದಿಕ್ಕಿಗೆ ತಲೆ ಇಟ್ಟುಕೊಂಡು ಮಲಗಬೇಕು..?

12/08/2025 9:18 AM2 Mins Read

ಸ್ವಾತಂತ್ರ್ಯ ದಿನಾಚರಣೆ 2025: `ಧ್ವಜರೋಹಣ’ ಮಾಡುವಾಗ ಪಾಲಿಸಬೇಕಾದ ನಿಯಮಗಳೇನು? ಇಲ್ಲಿದೆ ಸಂಪೂರ್ಣ ಮಾಹಿತಿ

12/08/2025 9:15 AM2 Mins Read
Recent News

BREAKING : ಧರ್ಮಸ್ಥಳ ಪ್ರಕರಣ : ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದಿಂದ ‘ಸುಮೊಟೊ’ ಕೇಸ್ ದಾಖಲು

12/08/2025 10:08 AM

ನನ್ನನ್ನು ಸಂಪುಟದಿಂದ ವಜಾ ಮಾಡಿರುವ ಹಿಂದೆ ದೊಡ್ಡ ಷಡ್ಯಂತ್ರ ಇದೆ : ಕೆ.ಎನ್.ರಾಜಣ್ಣ ಗಂಭೀರ ಆರೋಪ

12/08/2025 9:58 AM

ವಿದೇಶಿ ಅಪರಾಧಿಗಳಿಗೆ ಯುಕೆಯ ‘ಗಡೀಪಾರು ನೀತಿಗೆ ಭಾರತ ಸೇರ್ಪಡೆ : ಮೇಲ್ಮನವಿ ನಂತರ’ ವಿಸ್ತೃತ ಪಟ್ಟಿ: ಇದರ ಅರ್ಥವೇನು

12/08/2025 9:52 AM

ಆಧಾರ್ ಮುಖ ದೃಢೀಕರಣ ವಹಿವಾಟು 100 ಕೋಟಿಯಿಂದ 200 ಕೋಟಿಗೆ ಏರಿಕೆ | Aadhaar

12/08/2025 9:48 AM
State News
KARNATAKA

BREAKING : ಧರ್ಮಸ್ಥಳ ಪ್ರಕರಣ : ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದಿಂದ ‘ಸುಮೊಟೊ’ ಕೇಸ್ ದಾಖಲು

By kannadanewsnow0512/08/2025 10:08 AM KARNATAKA 1 Min Read

ದಕ್ಷಿಣಕನ್ನಡ : ಧರ್ಮಸ್ಥಳದಲ್ಲಿ ನೂರಾರು ಶವ ಹೂತಿಟ್ಟ ಪ್ರಕರಣಕ್ಕೆ ಸಂಬಂಧಪಟ್ಟಂತೆ, ನಿನ್ನೆ ಈ ಒಂದು ಪ್ರಕರಣದಲ್ಲಿ ರಾಷ್ಟ್ರೀಯ ಮಾನವ ಹಕ್ಕುಗಳ…

ನನ್ನನ್ನು ಸಂಪುಟದಿಂದ ವಜಾ ಮಾಡಿರುವ ಹಿಂದೆ ದೊಡ್ಡ ಷಡ್ಯಂತ್ರ ಇದೆ : ಕೆ.ಎನ್.ರಾಜಣ್ಣ ಗಂಭೀರ ಆರೋಪ

12/08/2025 9:58 AM

ರಾತ್ರಿ ಮಲಗುವಾಗ ಯಾವ ದಿಕ್ಕಿಗೆ ತಲೆ ಇಟ್ಟುಕೊಂಡು ಮಲಗಬೇಕು..?

12/08/2025 9:18 AM

ಸ್ವಾತಂತ್ರ್ಯ ದಿನಾಚರಣೆ 2025: `ಧ್ವಜರೋಹಣ’ ಮಾಡುವಾಗ ಪಾಲಿಸಬೇಕಾದ ನಿಯಮಗಳೇನು? ಇಲ್ಲಿದೆ ಸಂಪೂರ್ಣ ಮಾಹಿತಿ

12/08/2025 9:15 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.