ಗಾಂಧೀವಾದದ ಬದಲು ಸಾವರ್ಕರ್ ವಾದ ಗೆಲ್ಲುತ್ತಿದೆಯಾ ಎಂಬ ಆತಂಕ ದೇಶದಲ್ಲಿದೆ: ಸಚಿವ ದಿನೇಶ್ ಗುಂಡೂರಾವ್

ಬೆಂಗಳೂರು: ದೇಶದಲ್ಲಿ ಗಾಂಧೀವಾದ ಗೆಲ್ಲಬೇಕೇ ಹೊರೆತು ಸಾವರ್ಕರ್ ಅವರ ವಾದ ಅಲ್ಲ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಇಂದು ಗಾಂಧೀ ಜಯಂತಿಯ ಪ್ರಯುಕ್ತ ಜಾಗೃತ ಕರ್ನಾಟಕ ಮತ್ತು ಅಹರ್ನಿಶಿ ಪ್ರಕಾಶನ ಅವರು ಆಯೋಜಿಸಿದ್ದ ‘ಗಾಂಧೀಜಿಯ ಹಂತಕ’ ಪುಸ್ತಕ ಬಿಡುಗಡೆ, ಚರ್ಚಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಸಚಿವರು ಮಾತನಾಡುತ್ತಿದ್ದರು. ಗೋಡ್ಸೆಗೆ ಉತ್ತರ ಗಾಂಧೀಜಿಯವರೇ.. ಗಾಂಧೀಜಿಯವರ ಹತ್ಯೆ ಮಾಡಿದ ಗೋಡ್ಸೆ, ಸಾವರ್ಕರ್ ವಾದದಿಂದ ಪ್ರಭಾವಿತರಾಗಿದ್ದರು. ದೇಶದಲ್ಲಿ ಇಂದು ಗಾಂಧೀವಾದ ಎದುರು ಸಾವರ್ಕರ್ ಅವರ ವಾದ ಗೆಲ್ಲುತ್ತಿದೆಯೇ ಎಂಬ ಅನುಮಾನ … Continue reading ಗಾಂಧೀವಾದದ ಬದಲು ಸಾವರ್ಕರ್ ವಾದ ಗೆಲ್ಲುತ್ತಿದೆಯಾ ಎಂಬ ಆತಂಕ ದೇಶದಲ್ಲಿದೆ: ಸಚಿವ ದಿನೇಶ್ ಗುಂಡೂರಾವ್