‘ತೊನ್ನು ರೋಗ’ಕ್ಕೆ ಅತ್ಯಾಧುನಿಕ ಚಿಕಿತ್ಸಾ ಸೌಲಭ್ಯವಿದೆ: ESI ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ.ಥಾಮಸ್ ಪ್ರಸನ್ನ ರಾಜ್

ಬೆಂಗಳೂರು ; ತೊನ್ನು ಸಮಸ್ಯೆಯನ್ನು ಅತ್ಯಾಧುನಿಕ ಚಿಕಿತ್ಸೆ ಮೂಲಕ ಗುಣಪಡಿಸುವ ಸೌಲಭ್ಯವಿದೆ. ಯಾರು ತೊನ್ನು ರೋಗದಿಂದ ಮಾನಸಿಕವಾಗಿ ವಿಚಲಿತರಾಗುವ ಅವಶ್ಯಕತೆ ಇಲ್ಲ ಎಂದು ಕಾರ್ಯಕ್ರಮದಲ್ಲಿ ಇ.ಎಸ್.ಐ ಮಾದರಿ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕರಾದ ಡಾ.ಥಾಮಸ್ ಪ್ರಸನ್ನ ರಾಜ್ ಹೇಳಿದ್ದಾರೆ. ರಾಜಾಜಿನಗರದ ಇ.ಎಸ್.ಐ ಆಸ್ಪತ್ರೆಯಲ್ಲಿ ಭಾರತೀಯ ಚರ್ಮ, ಕುಷ್ಠ ಮತ್ತು ಲೈಂಗಿಕ ರೋಗ ತಜ್ಞ ವೈದ್ಯರ ಸಂಘ ಕರ್ನಾಟಕ ಘಟಕದಿಂದ ವಿಶ್ವ ತೊನ್ನು ರೋಗ ದಿನಾಚರಣೆ ಆಚರಿಸಲಾಯಿತು. ತೊನ್ನು ರೋಗಕ್ಕೆ ಆಧುನಿಕ ಚಿಕಿತ್ಸಾ ಪದ್ಧತಿಯಲ್ಲಿ ಪರಿಣಾಮಕಾರಿ ಚಿಕಿತ್ಸೆ ಲಭ್ಯವಿದೆ ಎಂದರು. … Continue reading ‘ತೊನ್ನು ರೋಗ’ಕ್ಕೆ ಅತ್ಯಾಧುನಿಕ ಚಿಕಿತ್ಸಾ ಸೌಲಭ್ಯವಿದೆ: ESI ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ.ಥಾಮಸ್ ಪ್ರಸನ್ನ ರಾಜ್