ದೇಶದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರುವುದಕ್ಕೆ ಚಾನ್ಸೇ ಇಲ್ಲ : ಮಾಜಿ ಸಿಎಂ ಬಸವರಾಜ ಬೊಮ್ಮಾಯಿ

ಹಾವೇರಿ : ಲೋಕಸಭೆ ಚುನಾವಣೆ ಸಮೀಪಿಸುತ್ತಿದ್ದಂತೆ ರಾಜ್ಯ ರಾಜಕಾರಣದಲ್ಲಿ ಎಲ್ಲಾ ಪಕ್ಷದ ನಾಯಕರುಗಳು ಅಭ್ಯರ್ಥಿಗಳು ಪರಸ್ಪರ ಟೀಕೆ ವಾಗ್ದಾಳಿ ನಡೆಸುವುದು ಸಹಜ ಇದೀಗ ರಾಜ ಕಾಂಗ್ರೆಸ್ ಸರ್ಕಾರದ ವಿರುದ್ಧ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನಡೆಸಿದ್ದು ದೇಶದಲ್ಲಿ ಕಾಂಗ್ರೆಸ್ ಸರ್ಕಾರಕ್ಕೆ ಬರುವುದು ಚಾನ್ಸೇ ಇಲ್ಲ ಎಂದು ಭವಿಷ್ಯ ನಡೆದಿದ್ದಾರೆ. “ದೀರ್ಘಕಾಲದ ಪರಿಸ್ಥಿತಿ ತುರ್ತಾಗಿ ಪರಿಹರಿಸಬೇಕಿದೆ” : ಭಾರತ-ಚೀನಾ ಗಡಿ ವಿವಾದದ ಕುರಿತು ‘ಪ್ರಧಾನಿ ಮೋದಿ’ ಪ್ರತಿಕ್ರಿಯೆ ಹಾವೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 543 ಸ್ಥಾನಗಳ ಪೈಕಿ ಕಾಂಗ್ರೆಸ್ … Continue reading ದೇಶದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರುವುದಕ್ಕೆ ಚಾನ್ಸೇ ಇಲ್ಲ : ಮಾಜಿ ಸಿಎಂ ಬಸವರಾಜ ಬೊಮ್ಮಾಯಿ