BIGG NEWS: ಕೈಗಾರಿಕೆಗಳನ್ನು ಸ್ಥಾಪಿಸುವ ವಿಚಾರದಲ್ಲಿ ಸರ್ಕಾರದಿಂದ ಸಹಕಾರ ಸಿಗುತ್ತಿಲ್ಲ; ಜಗದೀಶ್‌ ಶೆಟ್ಟರ್‌

ಧಾರವಾಡ: ಹುಬ್ಬಳ್ಳಿಯಲ್ಲಿ ಐಟಿ-ಬಿಟಿ ಇಲಾಖೆಯ ಅಡಿ ನಡೆದ ಬಿಯೋಂಡ್ ಕಾರ್ಯಕ್ರಮದಲ್ಲಿ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಭಾಗಿಯಾಗಿದ್ದರು. ಈ ವೇಳೆ ಅವರು ಮಾತನಾಡಿದ ಅವರು, ಯೋಜನೆಯ ವಿಚಾರ ಕೇವಲ ಭಾಷಣಕ್ಕೆ ಸೀಮಿತವಾಗುತ್ತಿದೆ. ಕಾರ್ಯಕ್ರಮಗಳು ಅನುಷ್ಠಾನ ಆಗುತ್ತಿಲ್ಲ. ಇದಕ್ಕೆ ಸಂಬಂಧಿಸಿದ ಸಚಿವರು ಮತ್ತು ಅಧಿಕಾರಿಗಳು ಕೆಲಸ‌ ಮಾಡಬೇಕು ಎಂದು ಹೇಳಿದರು. BIGG NEWS: ನಮ್ಮ ಬಗ್ಗೆ ಬಿಜೆಪಿ ಏಕೆ ಅಷ್ಟು ಕಾಳಜಿ?; ಮೊದಲು ಕಣ್ಣೀರು ಹಾಕುತ್ತಿರುವ ಪಾಪ ಈಶ್ವರಪ್ಪ ಸಂತೈಸಲಿ; ಡಿಕೆಶಿ ತಿರುಗೇಟು ಕೈಗಾರಿಕೆಗಳನ್ನು ಸ್ಥಾಪಿಸುವ ವಿಚಾರದಲ್ಲಿ ಸರ್ಕಾರದಿಂದ … Continue reading BIGG NEWS: ಕೈಗಾರಿಕೆಗಳನ್ನು ಸ್ಥಾಪಿಸುವ ವಿಚಾರದಲ್ಲಿ ಸರ್ಕಾರದಿಂದ ಸಹಕಾರ ಸಿಗುತ್ತಿಲ್ಲ; ಜಗದೀಶ್‌ ಶೆಟ್ಟರ್‌