Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಸಾಗರ ಶಾಸಕ ಗೋಪಾಲಕೃಷ್ಣ ಬೇಲೂರು ಅವರಿಗೆ ಸಚಿವ ಸ್ಥಾನ ನೀಡಲು ಗಣಪತಿ ಮಂಡಗಳಲೆ ಆಗ್ರಹ

GOOD NEWS : ರಾಜ್ಯದ ಪ್ರಾಥಮಿಕ, ಪ್ರೌಢಶಾಲೆಗಳಲ್ಲಿ 40,067 ಅತಿಥಿ ಶಿಕ್ಷಕರ ನೇಮಕಾತಿಗೆ ಶಿಕ್ಷಣ ಇಲಾಖೆ ಆದೇಶ | guest teachers

SHOCKING : `ಕುರ್ಕುರೆ’ ತಿನ್ನುವವರೇ ಎಚ್ಚರ : ಗಂಟಲಿನಲ್ಲಿ ಕುರ್ಕುರೆ ಪೀಸ್ ಸಿಲುಕಿ 28 ವರ್ಷದ ಯುವಕ ಸಾವು.!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING: ಭಾರತದ ಎಸ್-400 ಮತ್ತು ಬ್ರಹ್ಮೋಸ್ ಗೆ ಹಾನಿಯಾಗಿಲ್ಲ: ಕೇಂದ್ರ ವಿದೇಶಾಂಗ ಇಲಾಖೆ
INDIA

BREAKING: ಭಾರತದ ಎಸ್-400 ಮತ್ತು ಬ್ರಹ್ಮೋಸ್ ಗೆ ಹಾನಿಯಾಗಿಲ್ಲ: ಕೇಂದ್ರ ವಿದೇಶಾಂಗ ಇಲಾಖೆ

By ವಸಂತ ಬಿ ಈಶ್ವರಗೆರೆ

ನವದೆಹಲಿ: ಭಾರತದ ಎಸ್-400 ಮತ್ತು ಬ್ರಹ್ಮೋಸ್ ಕ್ಷಿಪಣಿಗಳು ಸುರಕ್ಷಿತವಾಗಿದ್ದಾವೆ. ಪಾಕಿಸ್ತಾನ ಅವುಗಳನ್ನು ಧ್ವಂಸಗೊಳಿಸಿಲ್ಲ. ಅದೆಲ್ಲವೂ ಸುಳ್ಳು ಎಂಬುದಾಗಿ ಕೇಂದ್ರ ವಿದೇಶಾಂಗ ಇಲಾಖೆ ತಿಳಿಸಿದೆ.

ಇಂದು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ್ದು, ಭಾರತದ ಕ್ಷಿಪಣಿಗಳನ್ನು ಪಾಕಿಸ್ತಾನ ಸೇನೆ ಧ್ವಂಸಮಾಡಿಲ್ಲ. ಪಾಕಿಸ್ತಾನದ ಡ್ರೋನ್ ಗಳನ್ನು ಭಾರತ ಹೊಡೆದುಹಾಕಿದೆ. ಭಾರತದ ಎಸ್-400 ಮತ್ತು ಬ್ರಹ್ಮೋಸ್ ಗೆ ಹಾನಿಯಾಗಿಲ್ಲ ಎಂದಿದೆ.

ಭಾರತದ ದಾಳಿಯಿಂದ ಪಾಕಿಸ್ತಾನದ ವಾಯು ನೆಲೆಯು ಸಾಕಷ್ಟು ಹಾನಿಯಾಗಿದೆ. ನಾವು ಪಾಕಿಸ್ತಾನದಲ್ಲಿ ಮಸೀದಿಗಳಿಗೆ ಹಾನಿ ಮಾಡಿಲ್ಲ. ನಮ್ಮ ಗುರಿ ಏನಿದ್ದರೂ ಭಯೋತ್ಪಾದಕ ತಾಣಗಳ ಮೇಲೆ ಎಂಬುದಾಗಿ ಕರ್ನಲ್ ಸೋಫಿಯಾ ಖುರೇಷಿ ಸ್ಪಷ್ಟ ಪಡಿಸಿದ್ದಾರೆ.

ಪಾಕಿಸ್ತಾನದ 8 ಸೇನಾ ನೆಲೆಗಳನ್ನು ಭಾರತ ಧ್ವಂಸಗೊಳಿಸಿದೆ: ವಿಂಗ್ ಕಮಾಂಡರ್ ವ್ಯೋಮಿಕಾ ಸಿಂಗ್

ನವದೆಹಲಿ: ನಿನ್ನೆ ನಡೆದಂತ ಪಾಕಿಸ್ತಾನದ ಡ್ರೋನ್ ದಾಳಿಯನ್ನು ತಡೆಯಲಾಗಿದೆ. ಪಾಕಿಸ್ತಾನದ 8 ಸೇನಾ ನೆಲೆಗಳ ಮೇಲೆ ಭಾರತೀಯ ಸೇನೆ ದಾಳಿ ನಡೆಸಿ ಧ್ವಂಸಗೊಳಿಸಿದೆ ಎಂಬುದಾಗಿ ವಿಂಗ್ ಕಮಾಂಡರ್ ವ್ಯೋಮಿಕಾ ಸಿಂಗ್ ತಿಳಿಸಿದ್ದಾರೆ.

ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದಂತ ಅವರು, ಪಾಕಿಸ್ತಾನ ನಡೆಸಿದಂತ ದಾಳಿಯಲ್ಲಿ ಭಾರತದ ಯಾವುದೇ ಸೇನಾ ನೆಲೆ ಹಾನಿಯಾಗಿಲ್ಲ. ನಾವು ಪಾಕಿಸ್ತಾನದ ದಾಳಿಗೆ ತಕ್ಕ ಪ್ರತ್ಯುತ್ತರ ನೀಡಿದ್ದೇವೆ. ಪಕಿಸ್ತಾನ ಸೇನೆಗೆ ಭಾರತ ತಕ್ಕ ಶಾಸ್ತಿ ಮಾಡಿದೆ ಎಂಬುದಾಗಿ ತಿಳಿಸಿದ್ದಾರೆ.

ಅತ್ಯುನ್ನತವಾಗಿ ಹೇಳುವುದಾದರೆ, ನಮ್ಮ ಕಾರ್ಯಾಚರಣೆಗಳು ಭಾರತ ವಿರೋಧಿ ಚಟುವಟಿಕೆಗಳಿಗೆ ಬಳಸಲಾಗುತ್ತಿರುವ ಭಯೋತ್ಪಾದಕ ಶಿಬಿರಗಳು ಮತ್ತು ಸೌಲಭ್ಯಗಳನ್ನು ಮಾತ್ರ ಗುರಿಯಾಗಿಸಿಕೊಂಡಿವೆ. ಭಾರತೀಯ ಸಶಸ್ತ್ರ ಪಡೆಗಳು ಯಾವುದೇ ಧಾರ್ಮಿಕ ಸ್ಥಳಗಳನ್ನು ಗುರಿಯಾಗಿಸಿಕೊಂಡಿಲ್ಲ ಎಂಬುದಾಗಿ ತಿಳಿಸಿದರು.

BREAKING: ಪಾಕಿಸ್ತಾನದ 8 ಸೇನಾ ನೆಲೆಗಳನ್ನು ಭಾರತ ಧ್ವಂಸಗೊಳಿಸಿದೆ: ವಿಂಗ್ ಕಮಾಂಡರ್ ವ್ಯೋಮಿಕಾ ಸಿಂಗ್

ಆಪರೇಷನ್ ಸಿಂಧೂರ್: ಗಡಿ ನಿಯಂತ್ರಣ ರೇಖೆ ಬಳಿ ಉಗ್ರರ ನೆಲೆಗಳ ಮೇಲೆ ಗುಂಡಿನ ದಾಳಿ ನಡೆಸಿದ ಭಾರತೀಯ ಸೇನೆ | Operation Sindoor

Share. Facebook Twitter LinkedIn WhatsApp Email

Related Posts

SHOCKING : `ಕುರ್ಕುರೆ’ ತಿನ್ನುವವರೇ ಎಚ್ಚರ : ಗಂಟಲಿನಲ್ಲಿ ಕುರ್ಕುರೆ ಪೀಸ್ ಸಿಲುಕಿ 28 ವರ್ಷದ ಯುವಕ ಸಾವು.!

1 Min Read

BREAKING : JEE ಅಡ್ವಾನ್ಸ್ಡ್ 2026 ಫಲಿತಾಂಶ ಪ್ರಕಟ : ಈ ರೀತಿ ರಿಸಲ್ಟ್ ಚೆಕ್ ಮಾಡಿಕೊಳ್ಳಿ |JEE Advanced 2026 Result

1 Min Read

ಸಾರ್ವಜನಿಕರೇ ಗಮನಿಸಿ : ಇಂದಿನಿಂದ ಬದಲಾಗಿವೆ ಈ 6 ಪ್ರಮುಖ ನಿಯಮಗಳು | New Rules from June 1

2 Mins Read
Recent News

ಸಾಗರ ಶಾಸಕ ಗೋಪಾಲಕೃಷ್ಣ ಬೇಲೂರು ಅವರಿಗೆ ಸಚಿವ ಸ್ಥಾನ ನೀಡಲು ಗಣಪತಿ ಮಂಡಗಳಲೆ ಆಗ್ರಹ

GOOD NEWS : ರಾಜ್ಯದ ಪ್ರಾಥಮಿಕ, ಪ್ರೌಢಶಾಲೆಗಳಲ್ಲಿ 40,067 ಅತಿಥಿ ಶಿಕ್ಷಕರ ನೇಮಕಾತಿಗೆ ಶಿಕ್ಷಣ ಇಲಾಖೆ ಆದೇಶ | guest teachers

SHOCKING : `ಕುರ್ಕುರೆ’ ತಿನ್ನುವವರೇ ಎಚ್ಚರ : ಗಂಟಲಿನಲ್ಲಿ ಕುರ್ಕುರೆ ಪೀಸ್ ಸಿಲುಕಿ 28 ವರ್ಷದ ಯುವಕ ಸಾವು.!

5 AM Club: ಮುಂಜಾನೆ 5 ಗಂಟೆಗೆ ಹಾಸಿಗೆಯಿಂದ ಎದ್ದರೆ ಸಾಕು.. ನಿಮ್ಮ ಲೈಫ್ ಚೇಂಜ್ ಆಗೋದು ಗ್ಯಾರಂಟಿ!

State News
KARNATAKA

ಸಾಗರ ಶಾಸಕ ಗೋಪಾಲಕೃಷ್ಣ ಬೇಲೂರು ಅವರಿಗೆ ಸಚಿವ ಸ್ಥಾನ ನೀಡಲು ಗಣಪತಿ ಮಂಡಗಳಲೆ ಆಗ್ರಹ

By ವಸಂತ ಬಿ ಈಶ್ವರಗೆರೆ KARNATAKA 2 Mins Read

ಶಿವಮೊಗ್ಗ: ಕ್ಷೇತ್ರದ ಶಾಸಕರಾದ ಗೋಪಾಲಕೃಷ್ಣ ಬೇಲೂರು ಅವರಿಗೆ ರಾಜ್ಯ ಸಚಿವ ಸಂಪುಟದಲ್ಲಿ ಸಚಿವ ಸ್ಥಾನ ನೀಡಬೇಕು ಎಂದು ಸಾಗರ ನಗರಸಭೆಯ…

GOOD NEWS : ರಾಜ್ಯದ ಪ್ರಾಥಮಿಕ, ಪ್ರೌಢಶಾಲೆಗಳಲ್ಲಿ 40,067 ಅತಿಥಿ ಶಿಕ್ಷಕರ ನೇಮಕಾತಿಗೆ ಶಿಕ್ಷಣ ಇಲಾಖೆ ಆದೇಶ | guest teachers

5 AM Club: ಮುಂಜಾನೆ 5 ಗಂಟೆಗೆ ಹಾಸಿಗೆಯಿಂದ ಎದ್ದರೆ ಸಾಕು.. ನಿಮ್ಮ ಲೈಫ್ ಚೇಂಜ್ ಆಗೋದು ಗ್ಯಾರಂಟಿ!

ಪೋಷಕರೇ ಗಮನಿಸಿ : ರಾಜ್ಯದ ಶಾಲೆಗಳಲ್ಲಿ ನಿಮ್ಮ ಮಕ್ಕಳನ್ನು 1ನೇ ತರಗತಿಗೆ ಸೇರಿಸಲು ಈ ದಾಖಲೆಗಳು ಕಡ್ಡಾಯ.!

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.