BIGG NEWS: ಹಿಂದೂ ಹಾಗೂ ಹಿಂದುತ್ವಕ್ಕೆ ಏನು ವ್ಯತ್ಯಾಸವಿಲ್ಲ; ರಾಹುಲ್‌ ಗಾಂಧಿ ಕುಂಕುಮ ಹಚ್ಚಿಕೊಂಡು ನಾಟಕ ಮಾಡುತ್ತಾರೆ; ಪ್ರಹ್ಲಾದ್‌ ಜೋಶಿ

ಹುಬ್ಬಳ್ಳಿ: ವಿಧಾನಸಭೆ ಚುನಾವಣೆ ಹತ್ರ ಬರುತ್ತಿದೆ. ವಿವಿಧ ಪಕ್ಷಗಳ ನಾಯಕರಿಂದ ಆರೋಪ – ಪ್ರತ್ಯಾರೋಪ ಮುಂದುವರೆದಿದೆ. ಇದೀಗ ಪ್ರಹ್ಲಾದ್‌ ಜೋಶಿ ರಾಹುಲ್‌ ಗಾಂಧಿ ಮತ್ತು ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. BREAKING NEWS: ಬೆಂಗಳೂರಿನಲ್ಲಿ ಸಿಎಂ ಉದ್ಘಾಟಿಸಿ 1 ತಿಂಗಳಲ್ಲೇ ದೇಶದ ಪ್ರಥಮ ರ‍್ಯಾಪಿಡ್ ರಸ್ತೆ‌ಯಲ್ಲಿ ಬಿರುಕು   ನಗರದಲ್ಲಿ ಮಾತನಾಡಿದ ಅವರು, ನಾನು ಹಿಂದೂ ಆಚರಣೆಗಳನ್ನು ಮಾಡುತ್ತೇನೆ ಆದರೆ ಹಿಂದುತ್ವವಲ್ಲ ಎಂಬ ಸಿದ್ದರಾಮಯ್ಯನವರ ಹೇಳಿಕೆಗೆ ಪ್ರತಿಕ್ರಿಯಿಸಿ, ಹಿಂದೂ ಹಾಗೂ ಹಿಂದುತ್ವಕ್ಕೆ ಏನು ವ್ಯತ್ಯಾಸವಿಲ್ಲ ಎಂದು ಹೇಳಿದ್ದಾರೆ. … Continue reading BIGG NEWS: ಹಿಂದೂ ಹಾಗೂ ಹಿಂದುತ್ವಕ್ಕೆ ಏನು ವ್ಯತ್ಯಾಸವಿಲ್ಲ; ರಾಹುಲ್‌ ಗಾಂಧಿ ಕುಂಕುಮ ಹಚ್ಚಿಕೊಂಡು ನಾಟಕ ಮಾಡುತ್ತಾರೆ; ಪ್ರಹ್ಲಾದ್‌ ಜೋಶಿ