BIGG NEWS: ವೀರ ಸಾವರ್ಕರ್‌ ವಿಚಾರವನ್ನು ಚರ್ಚೆ ಮಾಡುವ ಅವಶ್ಯಕತೆ ಇಲ್ಲ; ಯತ್ನಾಳ್‌

ಬೆಳಗಾವಿ: ಬೆಳಗಾವಿಯಲ್ಲಿ ಇಂದಿನಿಂದ ಚಳಿಗಾಲದ ಅಧಿವೇಶನ ಆರಂಭವಾಗಿದ್ದು, ಇದಕ್ಕೂ ಮುನ್ನ ಸಾವರ್ಕರ್ ಸೇರಿದಂತೆ 7 ಮಹನೀರ ಭಾವಚಿತ್ರಗಳನ್ನು ರಾಜ್ಯ ಸರ್ಕಾರ ಅನಾವರಣ ಮಾಡಿದೆ.ಸುವರ್ಣ ಸೌಧದಲ್ಲಿ  ಸಾವರ್ಕರ್‌ ಫೋಟೋ ಅಳವಡಿಕೆ ವಿಚಾರವಾಗಿ ಶಾಸಕ  ಬಸನಗೌಡ ಪಾಟೀಲ್ ಯತ್ನಾಳ್‌ ಪ್ರತಿಕ್ರಿಯೆ ನೀಡಿದ್ದಾರೆ. ‌   BREAKING NEWS : ಸುವರ್ಣಸೌಧದಲ್ಲಿ ಸಾವರ್ಕರ್ ಸೇರಿ 7 ಮಹನೀಯರ ಭಾವಚಿತ್ರ ಅನಾವರಣ   ನಗರದಲ್ಲಿ ಮಾತನಾಡಿದ ಅವರು,  ವೀರಸಾವರ್ಕರ್‌ ವಿಚಾರವನ್ನು ಚರ್ಚೆ ಮಾಡುವ ಅವಶ್ಯಕತೆ ಇಲ್ಲ ಎಂದು ಹೇಳಿದ್ದಾರೆ.  ಟಿಪ್ಪು ಮತಾಂಧ, ಟಿಪ್ಪು ಫೋಟೋ … Continue reading BIGG NEWS: ವೀರ ಸಾವರ್ಕರ್‌ ವಿಚಾರವನ್ನು ಚರ್ಚೆ ಮಾಡುವ ಅವಶ್ಯಕತೆ ಇಲ್ಲ; ಯತ್ನಾಳ್‌