BIGG NEWS: ಭಾರತದಲ್ಲಿ ಭಾರತ್ ಜೋಡೋ ಯಾತ್ರೆ ಮಾಡುವ ಅಗತ್ಯವಿಲ್ಲ; ಶೋಭಾ ಕರಂದ್ಲಾಜೆ

ಹುಬ್ಬಳ್ಳಿ: ಕಾಂಗ್ರೆಸ್‌ ರಾಹುಲ್‌ ಗಾಂಧಿ ನೇತೃತ್ವದಲ್ಲಿ ಭಾರತ್ ಜೋಡೋ ಯಾತ್ರೆ ಬಗ್ಗೆ ಸಚಿವೆ ಶೋಭಾ ಕರಂದ್ಲಾಜೆ ಪ್ರತಿಕ್ರಿಯೆ ನೀಡಿದ್ದಾರೆ. ಭಾರತದಲ್ಲಿ ಭಾರತ್ ಜೋಡೋ ಯಾತ್ರೆ ಮಾಡುವ ಅಗತ್ಯವಿಲ್ಲ. ಇವತ್ತು ಭಾರತ್ ಜೋಡೋ ಆಗಬೇಕಿರುವುದು ಭಾರತದ ಒಳಗೆ ಅಲ್ಲ. ಯಾವ ಕಾಂಗ್ರೆಸ್ ಭಾರತದ ಭಾಗವನ್ನು ಬಿಟ್ಟು ಕೊಟ್ಟಿದ್ದಾರೋ ಆ ಜಾಗದಲ್ಲಿ ಭಾರತ್ ಜೋಡೋ ಆಗಬೇಕು ಎಂದರು. BIGG NEWS: ಸಿಎಂ ತವರು ಜಿಲ್ಲೆ ಹಾವೇರಿಯಲ್ಲಿ 112 ರೈತರು ಆತ್ಮಹತ್ಯೆ ; ಬಿಜೆಪಿ ವಿರುದ್ಧ ದಿನೇಶ್ ಗುಂಡೂರಾವ್ ಆಕ್ರೋಶ   … Continue reading BIGG NEWS: ಭಾರತದಲ್ಲಿ ಭಾರತ್ ಜೋಡೋ ಯಾತ್ರೆ ಮಾಡುವ ಅಗತ್ಯವಿಲ್ಲ; ಶೋಭಾ ಕರಂದ್ಲಾಜೆ