Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಮಧ್ಯರಾತ್ರಿ ಆಂಧ್ರ ತೀರಕ್ಕೆ ಅಪ್ಪಳಿಸಿದ `ಮೊಂಥಾ’ ಚಂಡಮಾರುತ : ಹಲವು ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ.!

29/10/2025 6:22 AM

ರಾಜ್ಯದ ಜನತೆಯ ಗಮನಕ್ಕೆ : ನಿಮ್ಮ `BPL’ ರೇಷನ್ ಕಾರ್ಡ್ ರದ್ದಾಗಿದ್ದರೆ ಜಸ್ಟ್ ಹೀಗೆ ಮಾಡಿ.!

29/10/2025 6:15 AM

ಗಮನಿಸಿ : ನವೆಂಬರ್ 1 ರಿಂದ `ಆಧಾರ್ ಕಾರ್ಡ್ ಅಪ್ ಡೇಟ್’ ನಿಯಮಗಳಲ್ಲಿ ಮಹತ್ವದ ಬದಲಾವಣೆ

29/10/2025 6:09 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS: ನಾನು ‘ರಾಜಕೀಯ ನಿವೃತ್ತಿ’ಯಾಗೋ ಪ್ರಶ್ನೆಯೇ ಇಲ್ಲ: ಮಾಜಿ ಸಚಿವ ಹೆಚ್.ಡಿ ರೇವಣ್ಣ
KARNATAKA

BIG NEWS: ನಾನು ‘ರಾಜಕೀಯ ನಿವೃತ್ತಿ’ಯಾಗೋ ಪ್ರಶ್ನೆಯೇ ಇಲ್ಲ: ಮಾಜಿ ಸಚಿವ ಹೆಚ್.ಡಿ ರೇವಣ್ಣ

By kannadanewsnow0928/06/2024 6:01 PM

ಬೆಂಗಳೂರು: ನಾನು ರಾಜಕೀಯ ನಿವೃತ್ತಿಯಾಗೋ ಪ್ರಶ್ನೆಯೇ ಇಲ್ಲ. ಅದೆಲ್ಲವನ್ನು ಕಾಲವೇ ಉತ್ತರಿಸಲಿದೆ. ನಾನು ಈಗ ಪ್ರಜ್ವಲ್, ಸೂರಜ್ ಬಗ್ಗೆ ಯಾವುದೇ ಮಾತನಾಡೋದಿಲ್ಲ ಅಂತ ಮಾಜಿ ಸಚಿವ ಹೆಚ್.ಡಿ ರೇವಣ್ಣ ತಿಳಿಸಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಪ್ರಜ್ವಲ್, ಸೂರಜ್ ಪ್ರಕರಣ ಕೋರ್ಟ್ ನಲ್ಲಿ ಇದೆ. ಹೀಗಾಗಿ ಆ ಬಗ್ಗೆ ನಾನು ಏನು ಮಾತನಾಡುವುದಿಲ್ಲ. ನನಗೆ ಕಾನೂನು, ನ್ಯಾಯಾಂಗದ ಮೇಲೆ ನಂಬಿಕೆ, ಗೌರವವಿದೆ. ಯಾವುದೇ ವಿಷಯ ಇದ್ರೂ ನ್ಯಾಯಾಂಗ, ದೇವರ ಮೇಲೆ ನಂಬಿಕೆಯಿದೆ ಎಂದರು.

ಪ್ರಕರಮ ಕೋರ್ಟ್ ನಲ್ಲಿ ಇರುವಾಗ ನಾನು ಏನೂ ಮಾತನಾಡುವುದಿಲ್ಲ. ಮಾಜಿ ಶಾಸಕ ಪ್ರೀತಂ ಗೌಡ ಷಡ್ಯಂತ್ರದ ಬಗ್ಗೆಯೂ ಮಾತನಾಡಲ್ಲ. ನಾನು ರಾಜಕೀಯ ನಿವೃತ್ತಿಯಾಗೋ ಪ್ರಶ್ನೆಯೇ ಇಲ್ಲ. ಎಲ್ಲವನ್ನು ಕಾಲವೇ ಉತ್ತರಿಸಲಿದೆ ಅಂತ ತಿಳಿಸಿದರು.

ಡಿ.ಕೆ ಶಿವಕುಮಾರ್ ಮುಖ್ಯಮಂತ್ರಿ ಆಗಬೇಕು ಎನ್ನುವ ಸ್ವಾಮೀಜಿ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿದಂತ ಅವರು, ನನಗೆ ಗೊತ್ತಿಲ್ಲ. ಅದೆಲ್ಲ ದೊಡ್ಡವರ ವಿಷಯವಾಗಿದೆ ಎಂದರು.

ಚಂದ್ರಶೇಖರ ಸ್ವಾಮೀಜಿ ಯಾವ ಮಟ್ಟದಲ್ಲಿ ಇದ್ದರು. ಹೆಚ್ ಡಿಡಿ ಬಗ್ಗೆ ಕಳೆದೊಂದು ತಿಂಗಳಿನಿಂದ ಏನು ನಡೆಯುತ್ತಿದೆ. ದೇವೇಗೌಡರ ಬಗ್ಗೆ ಅನುಕಂಪಕ್ಕಾದರೂ ಹೇಳಬಹುದಿತ್ತಲ್ವ ಎಂದು ಪ್ರಶ್ನಿಸಿದರು.

ದೇವೇಗೌಡ ಅವರು ಮಠಕ್ಕೆ ಏನೆಲ್ಲಾ ಮಾಡಿದ್ದಾರೆ. ನಮಗೆ ಬಿಡಿ, ದೇವೇಗೌಡರ ಬಗ್ಗೆ ಆದರೂ ಮಾತಾಡಬೇಕಿತ್ತು. ಮುಖ್ಯಮಂತ್ರಿ ವಿಚಾರ ಕಾಂಗ್ರೆಸ್ ಪಕ್ಷಕ್ಕೆ ಸಂಬಂಧ ಪಟ್ಟಿದ್ದು. ಸಿಎಂ ವಿಚಾರ ನನಗೆ ಗೊತ್ತಿಲ್ಲ. ಅದು ದೊಡ್ಡವರ ವಿಷಯ. ಸಿಎಂ ಹುದ್ದೆ ನಮ್ಮ ಬಳಿ ಇಲ್ಲ. ಅವರು ಏನು ಬೇಕಾದ್ರೂ ಮಾತಾಡಲಿ ಅಂತ ತಿಳಿಸಿದರು.

ಸಿಎಂ ಸಿದ್ಧರಾಮಯ್ಯ, ಡಿಸಿಎಂ ಡಿಕೆಶಿ ಕೇಂದ್ರ ಸರ್ಕಾರದ ಮುಂದಿಟ್ಟ ಪ್ರಸ್ತಾನೆಗಳು ಏನು? ಇಲ್ಲಿದೆ ದೆಹಲಿ ಭೇಟಿಯ ಹೈಲೈಟ್ಸ್

BREAKING: ಸದನದಲ್ಲೇ ಕುಸಿದು ಬಿದ್ದ ಕಾಂಗ್ರೆಸ್​​​ ಸಂಸದೆ ಪುಲೋ ದೇವಿ, ಆಸ್ಪತ್ರೆಗೆ ದಾಖಲು..!

Share. Facebook Twitter LinkedIn WhatsApp Email

Related Posts

ರಾಜ್ಯದ ಜನತೆಯ ಗಮನಕ್ಕೆ : ನಿಮ್ಮ `BPL’ ರೇಷನ್ ಕಾರ್ಡ್ ರದ್ದಾಗಿದ್ದರೆ ಜಸ್ಟ್ ಹೀಗೆ ಮಾಡಿ.!

29/10/2025 6:15 AM3 Mins Read

BIG NEWS : ರಾಜ್ಯದ ಎಲ್ಲಾ ಗ್ರಾ.ಪಂಗಳಲ್ಲಿ `ಮಹಿಳೆಯರು & ಮಕ್ಕಳ ಕಾವಲು ಸಮಿತಿ, ಶಿಕ್ಷಣ ಕಾರ್ಯಪಡೆ’ ರಚನೆ ಕಡ್ಡಾಯ : ಸರ್ಕಾರ ಆದೇಶ

29/10/2025 6:08 AM1 Min Read

Rain Alert : `ಮೊಂಥಾ’ ಚಂಡಮಾರುತ ಎಫೆಕ್ಟ್ : ರಾಜ್ಯದಲ್ಲಿ ಇನ್ನೂ 7 ದಿನ ಭಾರೀ `ಮಳೆ’ ಮುನ್ಸೂಚನೆ

29/10/2025 6:04 AM1 Min Read
Recent News

BREAKING : ಮಧ್ಯರಾತ್ರಿ ಆಂಧ್ರ ತೀರಕ್ಕೆ ಅಪ್ಪಳಿಸಿದ `ಮೊಂಥಾ’ ಚಂಡಮಾರುತ : ಹಲವು ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ.!

29/10/2025 6:22 AM

ರಾಜ್ಯದ ಜನತೆಯ ಗಮನಕ್ಕೆ : ನಿಮ್ಮ `BPL’ ರೇಷನ್ ಕಾರ್ಡ್ ರದ್ದಾಗಿದ್ದರೆ ಜಸ್ಟ್ ಹೀಗೆ ಮಾಡಿ.!

29/10/2025 6:15 AM

ಗಮನಿಸಿ : ನವೆಂಬರ್ 1 ರಿಂದ `ಆಧಾರ್ ಕಾರ್ಡ್ ಅಪ್ ಡೇಟ್’ ನಿಯಮಗಳಲ್ಲಿ ಮಹತ್ವದ ಬದಲಾವಣೆ

29/10/2025 6:09 AM

BIG NEWS : ರಾಜ್ಯದ ಎಲ್ಲಾ ಗ್ರಾ.ಪಂಗಳಲ್ಲಿ `ಮಹಿಳೆಯರು & ಮಕ್ಕಳ ಕಾವಲು ಸಮಿತಿ, ಶಿಕ್ಷಣ ಕಾರ್ಯಪಡೆ’ ರಚನೆ ಕಡ್ಡಾಯ : ಸರ್ಕಾರ ಆದೇಶ

29/10/2025 6:08 AM
State News
KARNATAKA

ರಾಜ್ಯದ ಜನತೆಯ ಗಮನಕ್ಕೆ : ನಿಮ್ಮ `BPL’ ರೇಷನ್ ಕಾರ್ಡ್ ರದ್ದಾಗಿದ್ದರೆ ಜಸ್ಟ್ ಹೀಗೆ ಮಾಡಿ.!

By kannadanewsnow5729/10/2025 6:15 AM KARNATAKA 3 Mins Read

ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯಿಂದ ಪಡಿತರ ಕಾರ್ಡುಗಳ ಪರಿಷ್ಕರಣಾ ಕಾರ್ಯ ನಡೆಯುತ್ತಿದ್ದು, ಈ ಅವಕಾಶವನ್ನು ಅರ್ಹರು ಬಳಸಿಕೊಳ್ಳುವಂತಾಗಬೇಕು ಎಂದು…

BIG NEWS : ರಾಜ್ಯದ ಎಲ್ಲಾ ಗ್ರಾ.ಪಂಗಳಲ್ಲಿ `ಮಹಿಳೆಯರು & ಮಕ್ಕಳ ಕಾವಲು ಸಮಿತಿ, ಶಿಕ್ಷಣ ಕಾರ್ಯಪಡೆ’ ರಚನೆ ಕಡ್ಡಾಯ : ಸರ್ಕಾರ ಆದೇಶ

29/10/2025 6:08 AM

Rain Alert : `ಮೊಂಥಾ’ ಚಂಡಮಾರುತ ಎಫೆಕ್ಟ್ : ರಾಜ್ಯದಲ್ಲಿ ಇನ್ನೂ 7 ದಿನ ಭಾರೀ `ಮಳೆ’ ಮುನ್ಸೂಚನೆ

29/10/2025 6:04 AM

ರಾಜ್ಯದ ವಾಹನ ಚಾಲಕರು, ಮಾಲೀಕರಿಗೆ ಗುಡ್ ನ್ಯೂಸ್ : ಆನ್ ಲೈನ್ ನಲ್ಲೇ ಸಿಗಲಿವೆ `ಕರ್ನಾಟಕ ಸಾರಿಗೆ ಇಲಾಖೆ’ಯ ಈ 30 ಸೇವೆಗಳು.!

29/10/2025 5:49 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.