Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಭಾರತೀಯರು ಒಂದು ವರ್ಷ ಚಿನ್ನ ಖರೀದಿಸದಿದ್ದರೆ ಏನಾಗಬಹುದು? ಆರ್ಥಿಕತೆಯ ಮೇಲಾಗುವ ಪರಿಣಾಮಗಳೇನು ಗೊತ್ತಾ?

SHOCKING: ಸಂತಾನಹರಣ ಶಸ್ತ್ರಚಿಕಿತ್ಸೆ ವೇಳೆ ಮಹಿಳೆಯ ಕರುಳು ಕಟ್, ಸಾವು; ಪತಿಯ ಗಂಭೀರ ಆರೋಪ

BIG NEWS : `NEET’ 2026 ಪ್ರಶ್ನೆಪತ್ರಿಕೆ ಸೋರಿಕೆ? ರಾಜಸ್ಥಾನ SOG ತನಿಖೆಯಲ್ಲಿ ಸ್ಫೋಟಕ ಮಾಹಿತಿ

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಮೀಸಲಾತಿಗೂ, ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆಗೂ ಸಂಬಂಧ ಇಲ್ಲ: ಸಚಿವ ಈಶ್ವರ ಖಂಡ್ರೆ
KARNATAKA

ಮೀಸಲಾತಿಗೂ, ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆಗೂ ಸಂಬಂಧ ಇಲ್ಲ: ಸಚಿವ ಈಶ್ವರ ಖಂಡ್ರೆ

By ವಸಂತ್‌ ಬಿ ಈಶ್ವರಗೆರೆ

ಬೆಂಗಳೂರು: ಮೀಸಲಾತಿಗೂ, ಸಾಮಾಜಿಕ ಶೈಕ್ಷಣಿಕ ಸಮೀಕ್ಷೆಗೂ ಯಾವುದೇ ಸಂಬಂಧವಿಲ್ಲ, ಹೀಗಾಗಿ ವೀರಶೈವ ಲಿಂಗಾಯತರು ಗಣತಿ ವೇಳೆ ನೈಜ ಮಾಹಿತಿ ನೀಡುವಂತೆ ಮನವಿ ಮಾಡಲು ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ನಿರ್ಧರಿಸಿದೆ ಎಂದು ಮಹಾಸಭಾದ ಹಿರಿಯ ಉಪಾಧ್ಯಕ್ಷ ಮತ್ತು ಅರಣ್ಯ ಸಚಿವ ಈಶ್ವರ ಖಂಡ್ರೆ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೆಲವರು ಮೀಸಲಾತಿ ದೊರಕಬಹುದು ಎಂದು ತಮ್ಮ ಉಪಜಾತಿಗೆ ಸಮೀಪದ ಮತ್ತೊಂದು ಜಾತಿಯ ಹೆಸರು ಬರೆಸುತ್ತಿದ್ದಾರೆ. ಈ ಸಮೀಕ್ಷೆಯ ವರದಿ ಗೌಪ್ಯವಾಗಿದ್ದು, ಇದರಿಂದ ಜಾತಿ ಪ್ರಮಾಣ ಪತ್ರ ಲಭಿಸುವುದಿಲ್ಲ ಎಂದು ತಿಳಿಸಿದರು.

ಕಳೆದ ಶುಕ್ರವಾರ ಬೆಂಗಳೂರಿನಲ್ಲಿ ಶಾಮನೂರು ಶಿವಶಂಕರಪ್ಪ ಅವರ ಅನುಪಸ್ಥಿತಿಯಲ್ಲಿ ತಮ್ಮ ಅಧ್ಯಕ್ಷತೆಯಲ್ಲಿಯೇ ನಡೆದ ಸಚಿವರು, ಶಾಸಕರ ಸಭೆಯಲ್ಲಿ ಈ ಬಗ್ಗೆ ಚರ್ಚಿಸಲಾಗಿದೆ ಎಂದು ತಿಳಿಸಿದರು.

ಸುಳ್ಳು ಸತ್ಯ ಆಗಲ್ಲ:

ಬಿಜೆಪಿಯವರು ಧರ್ಮಸ್ಥಳ ವಿಚಾರದಲ್ಲಿ ಯಾತ್ರೆ ಮಾಡುತ್ತಾ ಮಿಥ್ಯಾರೋಪ ಮಾಡುತ್ತಿದ್ದಾರೆ, ಸುಳ್ಳು ಎಷ್ಟೇ ಸಾರಿ ಹೇಳಿದ್ರು ಅದು ಸತ್ಯ ಆಗಲು ಸಾಧ್ಯವಿಲ್ಲ ಎಂದು ಈಶ್ವರ ಖಂಡ್ರೆ ತಿರುಗೇಟು ನೀಡಿದರು.

ಧರ್ಮಸ್ಥಳದ ಬಗ್ಗೆ ನಮಗೂ ಗೌರವ ಇದೆ. ನಾವೂ ಮಂಜುನಾಥನ ಭಕ್ತರೇ, ನಮಗೂ ಭಕ್ತಿ ಗೌರವ ಎಲ್ಲವೂ ಇದೆ. ಜನರ ಮನದಲ್ಲಿ ಮೂಡಿದ ಶಂಕೆ ನಿವಾರಿಸುವ ಜವಾಬ್ದಾರಿ ಹೊತ್ತ ಸರ್ಕಾರ ನ್ಯಾಯಸಮ್ಮತವಾಗಿ ತನಿಖೆ ನಡೆಸುತ್ತಿದೆ. ಪಾರದರ್ಶಕವಾಗಿ ಎಲ್ಲ ಆಯಾಮದಲ್ಲೂ ತನಿಖೆ ನಡೆದಿದೆ. ಇಂತಹ ಪರಿಸ್ಥಿತಿಯಲ್ಲಿ ರಾಜಕೀಯ ಬೆರೆಸುವುದು ಸರಿಯಲ್ಲ. ಬಿಜೆಪಿಯವರು ಆತ್ಮಾವಲೋಕನ ಮಾಡಿಕೊಳ್ಳಲಿ. ನಾಟಕ ಮಾಡುವುದನ್ನು ನಿಲ್ಲಿಸಿ, ಸರ್ಕಾರದೊಂದಿಗೆ ಸಹಕರಿಸಲಿ ಎಂದರು.

ಅಭಿಮಾನ್ ಸ್ಟುಡಿಯೋದಿಂದ ಷರತ್ತು ಉಲ್ಲಂಘನೆ: ಸಚಿವ ಈಶ್ವರ ಖಂಡ್ರೆ

‘ಹೊಸ ಆನ್ಲೈನ್ ಗೇಮಿಂಗ್ ಕಾಯ್ದೆಗೆ ನ್ಯಾಯಾಲಯಗಳು ಅಡ್ಡಿಯಾಗಲು ಸಾಧ್ಯವಿಲ್ಲ’: ಕರ್ನಾಟಕ ಹೈಕೋರ್ಟ್ ಗೆ ಕೇಂದ್ರ ಸರ್ಕಾರ

Share. Facebook Twitter LinkedIn WhatsApp Email

Related Posts

SHOCKING: ಸಂತಾನಹರಣ ಶಸ್ತ್ರಚಿಕಿತ್ಸೆ ವೇಳೆ ಮಹಿಳೆಯ ಕರುಳು ಕಟ್, ಸಾವು; ಪತಿಯ ಗಂಭೀರ ಆರೋಪ

1 Min Read

BIG NEWS: ಜನಸಾಮಾನ್ಯರಿಗೆ ಮತ್ತೊಂದು ಶಾಕ್ : ಅಡುಗೆ ಎಣ್ಣೆ ದರದಲ್ಲಿ ದಿಢೀರ್ 3 ರೂ.ಏರಿಕೆ | Cooking oil price hike

1 Min Read

BREAKING: ‘ರಾಜ್ಯ ಸರ್ಕಾರಿ ನೌಕರ’ರಿಗೆ ‘ತುಟ್ಟಿಭತ್ಯೆ’ ಶೇ.15.75ಕ್ಕೆ ಹೆಚ್ಚಿಸಿ ಸರ್ಕಾರ ಅಧಿಕೃತ ಆದೇಶ | DA Hike

2 Mins Read
Recent News

ಭಾರತೀಯರು ಒಂದು ವರ್ಷ ಚಿನ್ನ ಖರೀದಿಸದಿದ್ದರೆ ಏನಾಗಬಹುದು? ಆರ್ಥಿಕತೆಯ ಮೇಲಾಗುವ ಪರಿಣಾಮಗಳೇನು ಗೊತ್ತಾ?

SHOCKING: ಸಂತಾನಹರಣ ಶಸ್ತ್ರಚಿಕಿತ್ಸೆ ವೇಳೆ ಮಹಿಳೆಯ ಕರುಳು ಕಟ್, ಸಾವು; ಪತಿಯ ಗಂಭೀರ ಆರೋಪ

BIG NEWS : `NEET’ 2026 ಪ್ರಶ್ನೆಪತ್ರಿಕೆ ಸೋರಿಕೆ? ರಾಜಸ್ಥಾನ SOG ತನಿಖೆಯಲ್ಲಿ ಸ್ಫೋಟಕ ಮಾಹಿತಿ

BIG NEWS : ಚಿನ್ನ ಖರೀದಿ ಕಡಿಮೆ ಮಾಡಿ ಎಂಬ ಪ್ರಧಾನಿ ಮೋದಿ ಕರೆಯಿಂದ 1 ಕೋಟಿ ಉದ್ಯೋಗಗಳಿಗೆ ಕುತ್ತು : ಜ್ಯುವೆಲ್ಲರಿ ಕೌನ್ಸಿಲ್ ಆತಂಕ

State News
KARNATAKA

SHOCKING: ಸಂತಾನಹರಣ ಶಸ್ತ್ರಚಿಕಿತ್ಸೆ ವೇಳೆ ಮಹಿಳೆಯ ಕರುಳು ಕಟ್, ಸಾವು; ಪತಿಯ ಗಂಭೀರ ಆರೋಪ

By ವಸಂತ್‌ ಬಿ ಈಶ್ವರಗೆರೆ KARNATAKA 1 Min Read

ಗದಗ: ಸಂತಾನಹರಣ ಶಸ್ತ್ರಚಿಕಿತ್ಸೆ ವೇಳೆ ವೈದ್ಯರ ನಿರ್ಲಕ್ಷ್ಯದಿಂದಾಗಿ ಮಹಿಳೆಯೊಬ್ಬರು ಮೃತಪಟ್ಟಿರುವ ದಾರುಣ ಘಟನೆ ಗದಗ ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕಿನ ಶಿಗ್ಲಿ…

BIG NEWS: ಜನಸಾಮಾನ್ಯರಿಗೆ ಮತ್ತೊಂದು ಶಾಕ್ : ಅಡುಗೆ ಎಣ್ಣೆ ದರದಲ್ಲಿ ದಿಢೀರ್ 3 ರೂ.ಏರಿಕೆ | Cooking oil price hike

BREAKING: ‘ರಾಜ್ಯ ಸರ್ಕಾರಿ ನೌಕರ’ರಿಗೆ ‘ತುಟ್ಟಿಭತ್ಯೆ’ ಶೇ.15.75ಕ್ಕೆ ಹೆಚ್ಚಿಸಿ ಸರ್ಕಾರ ಅಧಿಕೃತ ಆದೇಶ | DA Hike

ALERT : `LPG’ ಗ್ರಾಹಕರೇ ಎಚ್ಚರ: ಸಿಲಿಂಡರ್ ವಿತರಣೆ ವೇಳೆ `ಸೈಬರ್ ವಂಚನೆ’ಯಿಂದ ಪಾರಾಗಲು ಈ ನಿಯಮಗಳನ್ನು ತಿಳಿಯಿರಿ!

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.