Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

Watch Video: ಜಮ್ಮು-ಕಾಶ್ಮೀರದಲ್ಲಿ ಮೇಘಸ್ಪೋಟದಿಂದ 33 ಮಂದಿ ಸಾವು: ಇಲ್ಲಿವೆ ಭಯಾನಕ ವೀಡಿಯೋ

14/08/2025 6:03 PM

ಆ.16ರಂದು ‘ಕೃಷ್ಣ ಜನ್ಮಾಷ್ಟಮಿ’ ಹಿನ್ನಲೆ: ಬೆಂಗಳೂರಲ್ಲಿ ‘ಪ್ರಾಣಿವಧೆ, ಮಾಂಸ ಮಾರಾಟ’ ನಿಷೇಧ

14/08/2025 5:53 PM

ಇದು ಅಷ್ಟ ಲಕ್ಷ್ಮಿಯರ ಮಹಾತ್ಮೆ: ಪೂಜಿಸಿ ನೋಡಿ ಅಷ್ಟೈಶ್ವರ್ಯ ಖಚಿತ

14/08/2025 5:47 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ನ್ಯಾಯಾಲಯಗಳಲ್ಲಿ ಕನ್ನಡ ಭಾಷೆಯ ಬಳಕೆಗೆ ನಿರ್ಬಂಧವಿಲ್ಲ: ಹೈಕೋರ್ಟ್ ನ್ಯಾಯಮೂರ್ತಿ ನರೇಂದ್ರ ಪ್ರಸಾದ್
KARNATAKA

ನ್ಯಾಯಾಲಯಗಳಲ್ಲಿ ಕನ್ನಡ ಭಾಷೆಯ ಬಳಕೆಗೆ ನಿರ್ಬಂಧವಿಲ್ಲ: ಹೈಕೋರ್ಟ್ ನ್ಯಾಯಮೂರ್ತಿ ನರೇಂದ್ರ ಪ್ರಸಾದ್

By kannadanewsnow0914/08/2025 5:38 PM

ಬೆಂಗಳೂರು: ಸಾಂವಿಧಾನಿಕ ಅವಕಾಶಗಳಂತೆ ನ್ಯಾಯಾಲಯಗಳಲ್ಲಿ ಆಂಗ್ಲ ಭಾಷೆ ಬಳಸಬೇಕೆಂಬ ಸೂಚನೆಗಳಿದ್ದರೂ ಸ್ಥಳೀಯ ಭಾಷೆಯ ಬಳಕೆಗೆ ಯಾವುದೇ ನಿರ್ಬಂಧವಿಲ್ಲವೆನ್ನುವ ಅಂಶವನ್ನು ವಕೀಲರು ಗಮನಿಸಿ ತಮ್ಮ ವಾದ ಮಂಡನೆಯಲ್ಲಿ ಕನ್ನಡ ಬಳಕೆಗೆ ಮುಂದಾಗಬೇಕೆಂದು ರಾಜ್ಯ ಉಚ್ಛ ನ್ಯಾಯಾಲಯದ ನ್ಯಾಯಮೂರ್ತಿ ನರೇಂದ್ರ ಪ್ರಸಾದ್ ಅವರು ಕರೆ ನೀಡಿದ್ದಾರೆ.

ಕನ್ನಡ ಅಭಿವೃದ್ಧಿ ಪ್ರಾಧಿಕಾರದಿಂದ ಗುರುವಾರ ವಕೀಲರ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಕನ್ನಡೇತರ ವಕೀಲರಿಗೆ ಕನ್ನಡ ಕಲಿಕಾ ಅಭಿಯಾನವನ್ನು ಉದ್ಘಾಟಿಸಿ ಮಾತನಾಡಿದ ಅವರು, ವಕೀಲರಿಗೆ ಕಕ್ಷಿದಾರ ಮುಖ್ಯನಾಗಬೇಕು. ನ್ಯಾಯಾಲಯದ ಪ್ರಕ್ರಿಯೆ ಅವನಿಗೆ ಅರ್ಥವಾಗುವಂತೆ ನಡೆದಾಗ ಮಾತ್ರ ನ್ಯಾಯದಾನ ಒದಗಲು ಸಾಧ್ಯ. ಹೀಗಾಗಿ ಎಲ್ಲ ವಕೀಲರು ಕನ್ನಡ ಕಲಿತು, ಕಕ್ಷಿದಾರರೊಂದಿಗೆ ಕನ್ನಡದಲ್ಲಿ ವ್ಯವಹರಿಸಬೇಕು ಎಂದರು.

ರಾಜ್ಯಾದ್ಯಂತ ಕನ್ನಡ ಕಲಿಕಾ ಕೇಂದ್ರ: ಕನ್ನಡ ಅಭಿವೃದ್ಧಿ ಪ್ರಾಧಿಕಾರ ರಾಜ್ಯದಲ್ಲಿ ವಾಸಿಸುತ್ತಿರುವ ಕನ್ನಡೇತರರಿಗೆ ಕನ್ನಡವನ್ನು ಕಲಿಸಲು ಮಹತ್ವಾಕಾಂಕ್ಷಿ ಯೋಜನೆಯನ್ನು ರೂಪಿಸಿದ್ದು, ರಾಜ್ಯಾದ್ಯಂತ ಕನ್ನಡ ಕಲಿಕಾ ಕೇಂದ್ರಗಳನ್ನು ವಿಸ್ತರಿಸುವ ಕೆಲಸವನ್ನು ನಿರ್ವಹಿಸುತ್ತಿದೆ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ. ಪುರುಷೋತ್ತಮ ಬಿಳಿಮಲೆ ಹೇಳಿದರು.

ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಇತಿಹಾಸದಲ್ಲಿ ಮೊದಲ ಬಾರಿಗೆ ಕನ್ನಡೇತರ ವಕೀಲರಿಗೆ ಕನ್ನಡ ಕಲಿಸುವ ಯೋಜನೆಯನ್ನು ಪ್ರಾಧಿಕಾರವು ರೂಪಿಸಿದ್ದು, ಈ ಕಾರ್ಯಕ್ಕೆ ಸಹಕರಿಸಿದ ಬೆಂಗಳೂರು ವಕೀಲರ ಸಾಹಿತ್ಯ ಕೂಟದ ಕ್ರಮ ಅಭಿನಂದನೀಯವೆಂದ ಬಿಳಿಮಲೆ, ಇತ್ತೀಚೆಗೆ ಪ್ರಾಧಿಕಾರದ ವತಿಯಿಂದ ೧೮೦ ಮದರಸಾಗಳಲ್ಲಿ ಕನ್ನಡ ಕಲಿಕಾ ಕೇಂದ್ರಗಳನ್ನು ಆರಂಭಿಸಿರುವ ಮಹತ್ವದ ಕಾರ್ಯವನ್ನು ಸ್ಮರಿಸಿದರು.

ಸ್ಥಳೀಯರೊಂದಿಗೆ ವ್ಯವಹರಿಸಬೇಕಾದರೆ ಕನ್ನಡೇತರರು ಕನ್ನಡವನ್ನು ಕಲಿಯುವುದು ಬಹಳ ಮುಖ್ಯವೆಂದ ಬಿಳಿಮಲೆ, ಇದು ವಿವಿಧ ರೀತಿಯ ಸಾಂಸ್ಕೃತಿಕ ಸಂಘರ್ಷಗಳನ್ನು ನಿವಾರಿಸುವ ಸಾಮರ್ಥ್ಯವನ್ನು ಹೊಂದಿದೆ ಎಂದರು. ಸೌಹಾರ್ದ ಸಮಾಜ ನಿರ್ಮಾಣದಲ್ಲಿ ಭಾಷೆಯ ಪ್ರಾಮುಖ್ಯತೆ ಹಿರಿದಾಗಿದೆ ಎಂದ ಅವರು, ಕನ್ನಡೇತರರು ಹೆಮ್ಮೆಯಿಂದ ಕನ್ನಡವನ್ನು ಕಲಿತಾಗ ಮಾತ್ರ ಈ ಆಶಯವು ಈಡೇರಲು ಸಾಧ್ಯವಿದೆ ಎಂದರು.

ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಡಾ. ಸಂತೋಷ ಹಾನಗಲ್ಲ, ಬೆಂಗಳೂರು ವಕೀಲರ ಸಾಹಿತ್ಯ ಕೂಟದ ಅಧ್ಯಕ್ಷ ಮಂಜುನಾಥ ಬಿ. ಗೌಡ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

ಆಪರೇಷನ್ ಸಿಂಧೂರ್ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದ 9 IAF ಅಧಿಕಾರಿಗಳಿಗೆ ವೀರ ಚಕ್ರ ಪದಕ

 

BIG NEWS : ಸುಪ್ರೀಂ ಕೋರ್ಟ್ ಜಾಮೀನು ರದ್ದು ಬೆನ್ನಲ್ಲೇ ದರ್ಶನ್‌ ಆಪ್ತ A14 ಆರೋಪಿ ಪ್ರದೋಶ್, A12 ಲಕ್ಶ್ಮಣ ಅರೆಸ್ಟ್‌

 

Share. Facebook Twitter LinkedIn WhatsApp Email

Related Posts

ಆ.16ರಂದು ‘ಕೃಷ್ಣ ಜನ್ಮಾಷ್ಟಮಿ’ ಹಿನ್ನಲೆ: ಬೆಂಗಳೂರಲ್ಲಿ ‘ಪ್ರಾಣಿವಧೆ, ಮಾಂಸ ಮಾರಾಟ’ ನಿಷೇಧ

14/08/2025 5:53 PM1 Min Read

ಇದು ಅಷ್ಟ ಲಕ್ಷ್ಮಿಯರ ಮಹಾತ್ಮೆ: ಪೂಜಿಸಿ ನೋಡಿ ಅಷ್ಟೈಶ್ವರ್ಯ ಖಚಿತ

14/08/2025 5:47 PM3 Mins Read

ಬೆಂಗಳೂರಲ್ಲಿ ಸ್ವಾತಂತ್ರ್ಯ ದಿನಾಚರಣೆ: ಇದೇ ಮೊದಲ ಬಾರಿಗೆ ಸಾರ್ವಜನಿಕರಿಗೆ ಪಾಲ್ಗೊಳ್ಳಲು ‘ಇ-ಪಾಸ್’ ವ್ಯವಸ್ಥೆ

14/08/2025 5:27 PM1 Min Read
Recent News

Watch Video: ಜಮ್ಮು-ಕಾಶ್ಮೀರದಲ್ಲಿ ಮೇಘಸ್ಪೋಟದಿಂದ 33 ಮಂದಿ ಸಾವು: ಇಲ್ಲಿವೆ ಭಯಾನಕ ವೀಡಿಯೋ

14/08/2025 6:03 PM

ಆ.16ರಂದು ‘ಕೃಷ್ಣ ಜನ್ಮಾಷ್ಟಮಿ’ ಹಿನ್ನಲೆ: ಬೆಂಗಳೂರಲ್ಲಿ ‘ಪ್ರಾಣಿವಧೆ, ಮಾಂಸ ಮಾರಾಟ’ ನಿಷೇಧ

14/08/2025 5:53 PM

ಇದು ಅಷ್ಟ ಲಕ್ಷ್ಮಿಯರ ಮಹಾತ್ಮೆ: ಪೂಜಿಸಿ ನೋಡಿ ಅಷ್ಟೈಶ್ವರ್ಯ ಖಚಿತ

14/08/2025 5:47 PM

ನ್ಯಾಯಾಲಯಗಳಲ್ಲಿ ಕನ್ನಡ ಭಾಷೆಯ ಬಳಕೆಗೆ ನಿರ್ಬಂಧವಿಲ್ಲ: ಹೈಕೋರ್ಟ್ ನ್ಯಾಯಮೂರ್ತಿ ನರೇಂದ್ರ ಪ್ರಸಾದ್

14/08/2025 5:38 PM
State News
KARNATAKA

ಆ.16ರಂದು ‘ಕೃಷ್ಣ ಜನ್ಮಾಷ್ಟಮಿ’ ಹಿನ್ನಲೆ: ಬೆಂಗಳೂರಲ್ಲಿ ‘ಪ್ರಾಣಿವಧೆ, ಮಾಂಸ ಮಾರಾಟ’ ನಿಷೇಧ

By kannadanewsnow0914/08/2025 5:53 PM KARNATAKA 1 Min Read

ಬೆಂಗಳೂರು:  ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಪ್ರಾಣಿವಧೆ ಹಾಗೂ ಮಾಂಸ ಮಾರಾಟವನ್ನು ಆಗಸ್ಟ್.16ರಂದು ನಿಷೇಧಿಸಿ ಬಿಬಿಎಂಪಿ ಆದೇಶಿಸಿದೆ. ದಿನಾಂಕ: 16-08-2025…

ಇದು ಅಷ್ಟ ಲಕ್ಷ್ಮಿಯರ ಮಹಾತ್ಮೆ: ಪೂಜಿಸಿ ನೋಡಿ ಅಷ್ಟೈಶ್ವರ್ಯ ಖಚಿತ

14/08/2025 5:47 PM

ನ್ಯಾಯಾಲಯಗಳಲ್ಲಿ ಕನ್ನಡ ಭಾಷೆಯ ಬಳಕೆಗೆ ನಿರ್ಬಂಧವಿಲ್ಲ: ಹೈಕೋರ್ಟ್ ನ್ಯಾಯಮೂರ್ತಿ ನರೇಂದ್ರ ಪ್ರಸಾದ್

14/08/2025 5:38 PM

ಬೆಂಗಳೂರಲ್ಲಿ ಸ್ವಾತಂತ್ರ್ಯ ದಿನಾಚರಣೆ: ಇದೇ ಮೊದಲ ಬಾರಿಗೆ ಸಾರ್ವಜನಿಕರಿಗೆ ಪಾಲ್ಗೊಳ್ಳಲು ‘ಇ-ಪಾಸ್’ ವ್ಯವಸ್ಥೆ

14/08/2025 5:27 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.