Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಕಠ್ಮಂಡು ಏರ್ಪೋರ್ಟ್ ರನ್ವೇ ಲೈಟ್’ಗಳಲ್ಲಿ ತಾಂತ್ರಿಕ ದೋಷ, ವಿಮಾನಗಳ ಹಾರಾಟ ಸ್ಥಗಿತ

08/11/2025 7:01 PM

ತೀರ್ಥವನ್ನು ಮೂರು ಬಾರಿ ಏಕೆ ಸ್ವೀಕರಿಸಬೇಕು? ಇಲ್ಲಿದೆ ಅದರ ಹಿಂದಿನ ರಹಸ್ಯ

08/11/2025 6:41 PM

ಇದು ‘ಕರಿ ಮೆಣಸು’ ಬೆಳೆ ನಿರ್ವಹಣೆಯ ಮಹತ್ವದ ವಿಧಾನ

08/11/2025 6:39 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಮುಂದಿನ 3 ತಿಂಗಳವರೆಗೆ ‘ರೇಬಿಸ್ ಲಸಿಕೆ’ ಕೊರತೆಯಿಲ್ಲ: ರಾಜ್ಯ ಸರ್ಕಾರ ಮಾಹಿತಿ
KARNATAKA

ಮುಂದಿನ 3 ತಿಂಗಳವರೆಗೆ ‘ರೇಬಿಸ್ ಲಸಿಕೆ’ ಕೊರತೆಯಿಲ್ಲ: ರಾಜ್ಯ ಸರ್ಕಾರ ಮಾಹಿತಿ

By kannadanewsnow0929/05/2025 9:04 PM

ಬೆಂಗಳೂರು: ರಾಜ್ಯದಲ್ಲಿ ಮುಂದಿನ 3 ತಿಂಗಳವರೆಗೆ ಆಂಟಿ ರೇಬಿಸ್ ಲಸಿಕೆ ಮತ್ತು ರೇಬೀಸ್ ಇಮ್ಯುನೊಗ್ಲೋಬ್ಯುಲಿನ್ ಔಷಧಿಯ ಕೊರತೆಯಿಲ್ಲ ಎಂಬುದಾಗಿ ಸರ್ಕಾರ ಸ್ಪಷ್ಟ ಪಡಿಸಿದೆ.

ಈ ಬಗ್ಗೆ ರಾಜ್ಯ ಆರೋಗ್ಯ ಇಲಾಖೆಯಿಂದ ಮಾಧ್ಯಮ ಪ್ರಕಟಣೆಯನ್ನು ಬಿಡುಗಡೆ ಮಾಡಿದ್ದು, ಕರ್ನಾಟಕದಲ್ಲಿ ‘ರೇಬೀಸ್’ ಅನ್ನು ‘ಅಧಿಸೂಚಿತ ರೋಗ'(‘notifiable disease) ಎಂದು ಗುರುತಿಸಲಾಗಿದೆ. ರಾಜ್ಯದಲ್ಲಿ ಪ್ರತಿ ತಿಂಗಳು ಐಎಚ್‌ಐಪಿ (ಇಂಟಿಗ್ರೇಟೆಡ್ ಹೆಲ್ತ್‌ ಇನ್ಸಾರ್ಮೇಶನ್ ಪ್ಲಾಟಾರ್ಮ್) ನಲ್ಲಿ ಸುಮಾರು 40,000 ನಾಯಿ ಕಡಿತದ ಪ್ರಕರಣಗಳು ವರದಿಯಾಗುತ್ತದೆ, ಈ ಎಲ್ಲಾ ಪುಕರಣಗಳಿಗೆ ಮಾರ್ಗಸೂಚಿಗಳ ಪ್ರಕಾರ ಜೀವ ಉಳಿಸುವ ಆಂಟಿ ರೇಬಿಸ್ ಲಸಿಕೆ ಮತ್ತು ರೇಬೀಸ್ ಇಮ್ಯುನೊಗ್ಲೋಬ್ಯುಲಿನ್ ಒದಗಿಸುವುದು ಕಷ್ಟಸಾದ್ಯವಾಗಿರುತ್ತದೆ ಎಂದಿದೆ.

ರಾಜ್ಯದ ಎಲ್ಲಾ ಆರೋಗ್ಯ ಸಂಸ್ಥೆಗಳಿಗೆ ಎಲ್ಲಾ ಔಷಧಿಗಳು ಮತ್ತು ಬಳಕೆಯ ವಸ್ತುಗಳನ್ನು ಒದಗಿಸಲು ಕೆಎಸ್‌ಎಂಎಸ್‌ಎಲ್ ನೋಡಲ್ ಏಜೆನ್ಸಿಯಾಗಿದೆ. ಎಆರ್‌ವಿ ಮತ್ತು ರೇಬೀಸ್ ಇಮ್ಯುನೊಗ್ಲೋಬುಲಿನ್ ರಾಜ್ಯದಲ್ಲಿ (“Essential Drug List ) ನ ಪಟ್ಟಿಯಲ್ಲಿ ಇರುತ್ತವೆ ಎಂದು ಹೇಳಿದೆ.

ರಾಜ್ಯದ “ಔಷಧ’ ತಂತ್ರಾಂಶದ ಮಾಹಿತಿಯ ಪ್ರಕಾರ, ಪ್ರಸ್ತುತ ರಾಜ್ಯದಾದ್ಯಂತ ಆಸ್ಪತ್ರೆಗಳಲ್ಲಿ 1,45,684 vials ಎಆರ್‌ವಿ ಲಭ್ಯವಿದೆ (ವರದಿಗಳನ್ನು ಲಗತ್ತಿಸಲಾಗಿದೆ) ಮತ್ತು ಕೆಎಸ್‌ಎಂಎಸ್‌ಸಿಎಲ್ ಸಂಸ್ಥೆಯು ಮುಂದಿನ ಎರಡು ವಾರಗಳಲ್ಲಿ 89,389 vials ರೇಬೀಸ್ ಇಮ್ಯುನೊಗ್ಲೋಬ್ಯುಲಿನ್ ಪೂರೈಕೆಗಾಗಿ ಅಧಿಕೃತ ಆದೇಶವನ್ನು ಹೊರಡಿಸಿದೆ. ಆದ್ದರಿಂದ ಈ ಎರಡೂ ಔಷಧಿಗಳ ಪೂರೈಕೆಗೆ ರಾಜ್ಯದ ಆಸ್ಪತ್ರೆಗಳಲ್ಲಿ ಮುಂದಿನ 3 ತಿಂಗಳವರೆಗೆ ಯಾವುದೇ ಕೊರತ ಇರುವುದಿಲ್ಲ ಎಂಬುದಾಗಿ ಸ್ಪಷ್ಟ ಪಡಿಸಿದೆ.

ಆಂಟಿ ರೇಬಿಸ್ ಲಸಿಕೆ ಮತ್ತು ಇಮ್ಯುನೊಗ್ಲೋಬುಲಿನ್ ನ ಗರಿಷ್ಠ ಬಳಕೆ ಮತ್ತು ನಿರಂತರ ಪೂರೈಕೆಗಳ ಬಗ್ಗೆ ರಾಜ್ಯದ ಕಾರ್ಯಕ್ರಮ ವಿಭಾಗವು ಈಗಾಗಲೇ ಎಲ್ಲಾ ಜಿಲ್ಲೆಗಳಿಗೆ ನಿಯಮಿತವಾಗಿ ಜ್ಞಾಪನ ಪತ್ರಗಳನ್ನು ಹೊರಡಿಸಿದೆ. ಈ ಜೀವ ರಕ್ಷಕ ಲಸಿಕೆಗಳ ಸೂಕ್ತ ಬಳಕೆಗಾಗಿ ಹಾಗೂ ಯಾವುದೇ ಕೊರತೆಯಾಗದಂತೆ ನೋಡಿಕೊಳ್ಳಲು ಆಸ್ಪತ್ರೆಗಳು ಸ್ಥಳೀಯವಾಗಿಯೇ ಖರೀದಿಸಬಹುದಾಗಿದೆ. (ಸುತ್ತೋಲೆ ಲಗತ್ತಿಸಲಾಗಿದೆ) ಕರ್ನಾಟಕ ರಾಜ್ಯದಲ್ಲಿ ರೇಬಿಸ್‌ ನಿರೋಧಕ ಲಸಿಕೆ ಅಥವಾ ರೇಬೀಸ್ ಇಮ್ಯುನೊಗೊಬ್ಯುಲಿನ್ ಕೊರತೆಯಿರುವುದಿಲ್ಲ. ಹಾಗೂ ನಿರಂತರ ಪೂರೈಕೆಯನ್ನು ಖಚಿತಪಡಿಸಿಕೊಳ್ಳಲು ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ ಎಂದು ಹೇಳಿದೆ.

ಆದ್ದರಿಂದ ರಾಜ್ಯದಲ್ಲಿ ಎಆರ್‌ವಿ ಹಾಗೂ ರೇಬಿಸ್ ಇಮ್ಯುನೊಗ್ಲೋಬುಲಿನ್ ನ್ನು ಕೊರತೆ ಇಲ್ಲದಂತೆ ಹಾಗೂ ರಾಜ್ಯದ ಆಸ್ಪತ್ರೆಗಳಿಗೆ ಇವುಗಳ ಸರಬರಾಜು ನಿರಂತರವಾಗಿ ಇರುವಂತೆ ಇಲಾಖೆಯು ಸೂಕ್ತ ಕ್ರಮ ವಹಿಸಿದೆ ಎಂದಿದೆ.

ಮಂಗಳೂರು DIG, SP ವರ್ಗಾವಣೆ: ಕರಾವಳಿ ಜಿಲ್ಲೆಗೆ ಹಿರಿಯ IPS ಅಧಿಕಾರಿಗಳ ನೇಮಕ

BREAKING : 43 ಕ್ರಿಮಿನಲ್ ಕೇಸ್ ಹಿಂಪಡೆಯುವ ರಾಜ್ಯ ಸರ್ಕಾರದ ಕ್ರಮಕ್ಕೆ ಹಿನ್ನಡೆ:  ಹೈಕೋರ್ಟ್ ನಿಂದ ಆದೇಶವೇ ರದ್ದು.!

Share. Facebook Twitter LinkedIn WhatsApp Email

Related Posts

ತೀರ್ಥವನ್ನು ಮೂರು ಬಾರಿ ಏಕೆ ಸ್ವೀಕರಿಸಬೇಕು? ಇಲ್ಲಿದೆ ಅದರ ಹಿಂದಿನ ರಹಸ್ಯ

08/11/2025 6:41 PM3 Mins Read

ಇದು ‘ಕರಿ ಮೆಣಸು’ ಬೆಳೆ ನಿರ್ವಹಣೆಯ ಮಹತ್ವದ ವಿಧಾನ

08/11/2025 6:39 PM5 Mins Read

ರೈತರಿಗೆ ಉಪಯುಕ್ತ ಮಾಹಿತಿ: ಈ ಸಮಗ್ರ, ಸುಸ್ಥಿತ ಕೃಷಿ ಪದ್ಧತಿ ಅನುಸರಿಸಿ, ಲಕ್ಷಾಂತರ ಆದಾಯ ಗಳಿಸಿ

08/11/2025 6:34 PM9 Mins Read
Recent News

BREAKING : ಕಠ್ಮಂಡು ಏರ್ಪೋರ್ಟ್ ರನ್ವೇ ಲೈಟ್’ಗಳಲ್ಲಿ ತಾಂತ್ರಿಕ ದೋಷ, ವಿಮಾನಗಳ ಹಾರಾಟ ಸ್ಥಗಿತ

08/11/2025 7:01 PM

ತೀರ್ಥವನ್ನು ಮೂರು ಬಾರಿ ಏಕೆ ಸ್ವೀಕರಿಸಬೇಕು? ಇಲ್ಲಿದೆ ಅದರ ಹಿಂದಿನ ರಹಸ್ಯ

08/11/2025 6:41 PM

ಇದು ‘ಕರಿ ಮೆಣಸು’ ಬೆಳೆ ನಿರ್ವಹಣೆಯ ಮಹತ್ವದ ವಿಧಾನ

08/11/2025 6:39 PM

ರೈತರಿಗೆ ಉಪಯುಕ್ತ ಮಾಹಿತಿ: ಈ ಸಮಗ್ರ, ಸುಸ್ಥಿತ ಕೃಷಿ ಪದ್ಧತಿ ಅನುಸರಿಸಿ, ಲಕ್ಷಾಂತರ ಆದಾಯ ಗಳಿಸಿ

08/11/2025 6:34 PM
State News
KARNATAKA

ತೀರ್ಥವನ್ನು ಮೂರು ಬಾರಿ ಏಕೆ ಸ್ವೀಕರಿಸಬೇಕು? ಇಲ್ಲಿದೆ ಅದರ ಹಿಂದಿನ ರಹಸ್ಯ

By kannadanewsnow0908/11/2025 6:41 PM KARNATAKA 3 Mins Read

ಆದ್ಯಂ ಕಾಯವಿಶುದ್ಧ್ಯರ್ಥಂ ದ್ವಿತೀಯಂ ಧರ್ಮಸಾಧನಮ್ ತೃತೀಯಂ ಮೋಕ್ಷದಂ ಪ್ರೋಕ್ತಂ ಏವಂ ತೀರ್ಥಂ ತ್ರಿಧಾಪಿಬೇತ್ ॥ ಮೊದಲನೆಯದು ಶರೀರಶುದ್ಧಿಗೆ, ಎರಡನೆಯದು ಧರ್ಮಸಾಧನೆಗೆ,…

ಇದು ‘ಕರಿ ಮೆಣಸು’ ಬೆಳೆ ನಿರ್ವಹಣೆಯ ಮಹತ್ವದ ವಿಧಾನ

08/11/2025 6:39 PM

ರೈತರಿಗೆ ಉಪಯುಕ್ತ ಮಾಹಿತಿ: ಈ ಸಮಗ್ರ, ಸುಸ್ಥಿತ ಕೃಷಿ ಪದ್ಧತಿ ಅನುಸರಿಸಿ, ಲಕ್ಷಾಂತರ ಆದಾಯ ಗಳಿಸಿ

08/11/2025 6:34 PM

ದೇಶದ ಇತಿಹಾಸದಲ್ಲೇ ಇದೇ ಮೊದಲು: ಪ್ರತಿಯೊಬ್ಬ ರಾಜ್ಯ ಸರ್ಕಾರಿ ನೌಕರರಿಗೂ ಸಂಘದ ಕ್ಯಾಲೆಂಡರ್ ವಿತರಣೆ

08/11/2025 5:08 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.