ರಾಜ್ಯದಲ್ಲಿ ಬಿತ್ತನೆ ಬೀಜ, ಗೊಬ್ಬರದ ಕೊರತೆ ಇಲ್ಲ : ಸಚಿವ ಚೆಲುವರಾಯಸ್ವಾಮಿ

ಮಂಡ್ಯ : ರಾಜ್ಯದಲ್ಲಿ ಸಮರ್ಪಕವಾಗಿ ಮಳೆಯಾಗುತ್ತಿದ್ದು, ಸದ್ಯ ಈಗ ಮೊದಲ ಬೆಳೆ ಬೆಳೆಯಲು ಯಾವುದೇ ತೊಂದರೆ ಇಲ್ಲ. ನಾಳೆಯಿಂದ ಬಿತ್ತನೆ ಬೀಜ ವಿತರಿಸುವಂತೆ ಸೂಚಿಸಲಾಗಿದೆ. ರಾಜ್ಯದಲ್ಲಿ ಬಿತ್ತನೆ ಬೀಜ ಹಾಗೂ ಗೊಬ್ಬರದ ಕೊರತೆ ಇಲ್ಲ ಎಂದು ನಾಗಮಂಗಲದಲ್ಲಿ ಸಚಿವ ಎನ್ ಚೆಲುವರಾಯಸ್ವಾಮಿ ಹೇಳಿಕೆ ನೀಡಿದರು. ಮಂಡ್ಯದ ನಾಗಮಂಗಲದಲ್ಲಿ ಮಾತನಾಡಿದ ಅವರು ತಮಿಳುನಾಡಿಗೆ ನೀರು ಬಿಡಲು ಸಿಡಬ್ಲ್ಯೂಆರ್‌ಸಿ ಶಿಫಾರಸು ವಿಚಾರವಾಗಿ ಮಾತನಾಡಿದ ಅವರು, ಸಿಡಬ್ಲ್ಯೂಆರ್‌ಸಿ ಶಿಫಾರಸ್ಸನ್ನು ಪ್ರಶ್ನಿಸಿ, ಸಿಡಬ್ಲ್ಯೂಎಂಎ ಮುಂದೆ ಮೇಲ್ಮನವಿ ಹೋಗಲು ತೀರ್ಮಾನಿಸಿದ್ದೇವೆ. ಈಗ ಕಬಿನಿ ಜಲಾಶಯದಿಂದ … Continue reading ರಾಜ್ಯದಲ್ಲಿ ಬಿತ್ತನೆ ಬೀಜ, ಗೊಬ್ಬರದ ಕೊರತೆ ಇಲ್ಲ : ಸಚಿವ ಚೆಲುವರಾಯಸ್ವಾಮಿ