Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIG NEWS : ಇಂದಿನಿಂದ `UGC-NET’ ಪರೀಕ್ಷೆ : ಅಭ್ಯರ್ಥಿಗಳಿಗೆ ಈ ನಿಯಮಗಳ ಪಾಲನೆ ಕಡ್ಡಾಯ | UGC NET 2025 Exam

25/06/2025 6:19 AM

BIG NEWS : ರಾಜ್ಯದ ಜನತೆ ಗಮನಕ್ಕೆ : `ಗಂಗಾ ಕಲ್ಯಾಣ, `ಸ್ವಾವಲಂಬಿ ಸಾರಥಿ’ ಸೇರಿ ವಿವಿಧ ಯೋಜನೆಗಳಿಗೆ ಅರ್ಜಿ ಸಲ್ಲಿಸಲು ಜೂ.30 ಕೊನೆಯ ದಿನ.!

25/06/2025 6:14 AM

BIG NEWS : ವರ್ಗಾವಣೆ ನಿರೀಕ್ಷೆಯಲ್ಲಿರುವ `ಗ್ರಾಪಂ ಸಿಬ್ಬಂದಿ’ಗಳಿಗೆ ಗುಡ್ ನ್ಯೂಸ್ : ಕೌನ್ಸೆಲಿಂಗ್ ಗೆ ವೇಳಾಪಟ್ಟಿ ಪ್ರಕಟ

25/06/2025 6:12 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ನನ್ನ ಮತ್ತು ಅಶೋಕ್ ಮಧ್ಯೆ ಸಣ್ಣ ಭಿನ್ನಾಭಿಪ್ರಾಯ ಸಹ ಇಲ್ಲ : ಮಾಜಿ ಸಚಿವ ವಿ ಸೋಮಣ್ಣ
KARNATAKA

ನನ್ನ ಮತ್ತು ಅಶೋಕ್ ಮಧ್ಯೆ ಸಣ್ಣ ಭಿನ್ನಾಭಿಪ್ರಾಯ ಸಹ ಇಲ್ಲ : ಮಾಜಿ ಸಚಿವ ವಿ ಸೋಮಣ್ಣ

By kannadanewsnow0506/01/2024 12:42 PM

ಬೆಂಗಳೂರು : ನನ್ನ ಮತ್ತು ವಿರೋಧ ಪಕ್ಷದ ನಾಯಕ ಆರ್​ ಅಶೋಕ್ ಮಧ್ಯೆ ಸಣ್ಣ ಭಿನ್ನಾಭಿಪ್ರಾಯ ಸಹ ಇಲ್ಲ. ವಿಪಕ್ಷ ನಾಯಕ ಅಶೋಕ್​ ನನ್ನ ಭೇಟಿಗೆ ಪ್ರಯತ್ನ ಮಾಡಿದ್ದರು. ನಾನು ಮತ್ತು ಅಶೋಕ್ ಸ್ನೇಹಿತರು ಎಂದು ಮಾಜಿ ಸಚಿವ ವಿ. ಸೋಮಣ್ಣ ತಿಳಿಸಿದರು.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಶೋಕ್ ಮೊದಲು ಶಾಸಕನಾದಾಗ ನಾನು ಮಂತ್ರಿಯಾಗಿದ್ದೆ. ವಿಪಕ್ಷ ನಾಯಕ ಅಶೋಕ್​ ನನಗಿಂತ 14 ವರ್ಷ ಚಿಕ್ಕವರು. ಅಶೋಕ್ ಮೇಲೆ ನನಗೆ ಪ್ರೀತಿ, ವಿಶ್ವಾಸ ಇದೆ. ನಮ್ಮವರಿಂದಲೇ ನೋವಾದಾಗ ನನ್ನ ಭಾವನೆ ಹೇಳಿಕೊಂಡಿದ್ದೇನೆ. ಸಂಕ್ರಾಂತಿ ಬಳಿಕ ಎಲ್ಲವೂ ಸುಖಾಂತ್ಯವಾಗಬೇಕು ಎಂದರು.

ಇನ್ನು ವಿ ಸೋಮಣ್ಣ ಜನವರಿ 8ರಂದು ನವದೆಹಲಿಗೆ ತೆರಳಲಿದ್ದಾರೆ. 12ರ ವರೆಗೂ ದೆಹಲಿಯಲ್ಲೇ ವಾಸ್ತವ್ಯ ಹೂಡಲಿದ್ದಾರೆ. ಈ ಅವಧಿಯಲ್ಲಿ ವರಿಷ್ಠರಿಗೆ ಭೇಟಿಯಾಗಲಿದ್ದಾರೆ ಎಂದು ಹೇಳಲಾಗುತ್ತಿದೆ.

ಮತ್ತೆ ಸಿಡಿದೆದ್ದ ಸೋಮಣ್ಣ

ವಿಧಾನಸಭೆ ಚುನಾವಣೆಯಲ್ಲಿ ವಿ ಸೋಮಣ್ಣ ಚಾಮರಾಜನಗರ ಮತ್ತು ವರುಣಾ ಕ್ಷೇತ್ರಗಳಲ್ಲಿ ಸ್ಪರ್ಧಿಸಿದ್ದರು. ಈ ಎರಡೂ ಕ್ಷೇತ್ರಗಳಲ್ಲಿ ವಿ ಸೋಮಣ್ಣ ಸೋತಿದ್ದಾರೆ. ಈ ಸೋಲಿನ ಬಳಿಕ ಸ್ವಪಕ್ಷದವರ ವಿರುದ್ಧ ಅಸಮಾಧಾನ ಹೊರಹಾಕುತ್ತಿದ್ದಾರೆ. ಇದೀಗ ತಮ್ಮ ಸೋಲಿಗೆ ಕಾರಣರಾದವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.

ನನ್ನ ಸೋಲಿಗೆ ಯಾರು ಯಾರು ಕಾರಣ ಅಂತ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರಿಗೆ ಗೊತ್ತಿದೆ. ನನ್ನ ಸೋಲಿಗೆ ಕಾರಣರಾದವರ ವಿರುದ್ಧ ಕೂಡಲೇ ಕ್ರಮ ಕೈಗೊಳ್ಳಬೇಕು. ಕ್ರಮ ಕೈಗೊಳ್ಳದಿದ್ದರೆ ನಾನು ಸಿಡಿದೇಳಬೇಕಾಗುತ್ತದೆ ಎಂದು ಮಾಜಿ ಸಚಿವ ವಿ ಸೋಮಣ್ಣ ಎಚ್ಚರಿಕೆ ನೀಡಿದರು. ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ಸರಿಪಡಿಸುವುದು, ಬಿಡುವುದು ಅವರಿಗೆ ಸೇರಿದ್ದು ಎಂದರು.

ಲೋಕಸಭೆ ಚುನಾವಣೆ ಇರುವುದರಿಂದ ಕೆಲ ವಿಚಾರ ಮಾತನಾಡಲ್ಲ. ನಮ್ಮಂಥವರಿಗೆ ಏನು ಅನಾನುಕೂಲ ಎಂಬ ಮಾಹಿತಿ ಅವರಿಗೆ ಇದೆ. ಅವರಿಗೇ ಅಂಟಿಕೊಂಡು ಹೋಗ್ತೇನೆ ಅಂದರೇ ಬೇರೆ ಮಾತಾಡಬೇಕಾಗುತ್ತೆ. ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಇನ್ನೂ ಯುವಕ. ನೀನು ಬೆಳೆಯಬೇಕು, ರಾಜ್ಯದಲ್ಲಿ ದೊಡ್ಡ ನಾಯಕರು ಅಂತ ಇದ್ದಾರೆ. ಸೋಲಿಗೆ ಕಾರಣರಾದ ಮನೆಹಾಳರನ್ನು ಜೊತೆಯಲ್ಲಿ ಇಟ್ಟುಕೊಳ್ಳಬಾರದು ಎಂದು ಕಿವಿ ಮಾತು ಹೇಳಿದರು.

Share. Facebook Twitter LinkedIn WhatsApp Email

Related Posts

BIG NEWS : ರಾಜ್ಯದ ಜನತೆ ಗಮನಕ್ಕೆ : `ಗಂಗಾ ಕಲ್ಯಾಣ, `ಸ್ವಾವಲಂಬಿ ಸಾರಥಿ’ ಸೇರಿ ವಿವಿಧ ಯೋಜನೆಗಳಿಗೆ ಅರ್ಜಿ ಸಲ್ಲಿಸಲು ಜೂ.30 ಕೊನೆಯ ದಿನ.!

25/06/2025 6:14 AM2 Mins Read

BIG NEWS : ವರ್ಗಾವಣೆ ನಿರೀಕ್ಷೆಯಲ್ಲಿರುವ `ಗ್ರಾಪಂ ಸಿಬ್ಬಂದಿ’ಗಳಿಗೆ ಗುಡ್ ನ್ಯೂಸ್ : ಕೌನ್ಸೆಲಿಂಗ್ ಗೆ ವೇಳಾಪಟ್ಟಿ ಪ್ರಕಟ

25/06/2025 6:12 AM1 Min Read

BREAKING : ಹಾವೇರಿಯಲ್ಲಿ ಗುತ್ತಿಗೆದಾರನ ಬರ್ಬರ ಹತ್ಯೆ ಕೇಸ್ : ಆರೋಪಿ ಮನೆಗೆ ಬೆಂಕಿ ಹಚ್ಚಿ ಸಂಬಂಧಿಕರು ಆಕ್ರೋಶ.!

25/06/2025 6:08 AM1 Min Read
Recent News

BIG NEWS : ಇಂದಿನಿಂದ `UGC-NET’ ಪರೀಕ್ಷೆ : ಅಭ್ಯರ್ಥಿಗಳಿಗೆ ಈ ನಿಯಮಗಳ ಪಾಲನೆ ಕಡ್ಡಾಯ | UGC NET 2025 Exam

25/06/2025 6:19 AM

BIG NEWS : ರಾಜ್ಯದ ಜನತೆ ಗಮನಕ್ಕೆ : `ಗಂಗಾ ಕಲ್ಯಾಣ, `ಸ್ವಾವಲಂಬಿ ಸಾರಥಿ’ ಸೇರಿ ವಿವಿಧ ಯೋಜನೆಗಳಿಗೆ ಅರ್ಜಿ ಸಲ್ಲಿಸಲು ಜೂ.30 ಕೊನೆಯ ದಿನ.!

25/06/2025 6:14 AM

BIG NEWS : ವರ್ಗಾವಣೆ ನಿರೀಕ್ಷೆಯಲ್ಲಿರುವ `ಗ್ರಾಪಂ ಸಿಬ್ಬಂದಿ’ಗಳಿಗೆ ಗುಡ್ ನ್ಯೂಸ್ : ಕೌನ್ಸೆಲಿಂಗ್ ಗೆ ವೇಳಾಪಟ್ಟಿ ಪ್ರಕಟ

25/06/2025 6:12 AM

BREAKING : ಹಾವೇರಿಯಲ್ಲಿ ಗುತ್ತಿಗೆದಾರನ ಬರ್ಬರ ಹತ್ಯೆ ಕೇಸ್ : ಆರೋಪಿ ಮನೆಗೆ ಬೆಂಕಿ ಹಚ್ಚಿ ಸಂಬಂಧಿಕರು ಆಕ್ರೋಶ.!

25/06/2025 6:08 AM
State News
KARNATAKA

BIG NEWS : ರಾಜ್ಯದ ಜನತೆ ಗಮನಕ್ಕೆ : `ಗಂಗಾ ಕಲ್ಯಾಣ, `ಸ್ವಾವಲಂಬಿ ಸಾರಥಿ’ ಸೇರಿ ವಿವಿಧ ಯೋಜನೆಗಳಿಗೆ ಅರ್ಜಿ ಸಲ್ಲಿಸಲು ಜೂ.30 ಕೊನೆಯ ದಿನ.!

By kannadanewsnow5725/06/2025 6:14 AM KARNATAKA 2 Mins Read

ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮವು 2025-26ನೇ ಸಾಲಿಗೆ ಡಿ.ದೇವರಾಜ ಅರಸು ಸ್ವಯಂ ಉದ್ಯೋಗ ವೈಯಕ್ತಿಕ ಸಾಲ ಯೋಜನೆ,…

BIG NEWS : ವರ್ಗಾವಣೆ ನಿರೀಕ್ಷೆಯಲ್ಲಿರುವ `ಗ್ರಾಪಂ ಸಿಬ್ಬಂದಿ’ಗಳಿಗೆ ಗುಡ್ ನ್ಯೂಸ್ : ಕೌನ್ಸೆಲಿಂಗ್ ಗೆ ವೇಳಾಪಟ್ಟಿ ಪ್ರಕಟ

25/06/2025 6:12 AM

BREAKING : ಹಾವೇರಿಯಲ್ಲಿ ಗುತ್ತಿಗೆದಾರನ ಬರ್ಬರ ಹತ್ಯೆ ಕೇಸ್ : ಆರೋಪಿ ಮನೆಗೆ ಬೆಂಕಿ ಹಚ್ಚಿ ಸಂಬಂಧಿಕರು ಆಕ್ರೋಶ.!

25/06/2025 6:08 AM

BIG NEWS : ವರ್ಗಾವಣೆ ನಿರೀಕ್ಷೆಯಲ್ಲಿರುವ ಪಿಯು ಉಪನ್ಯಾಸಕರಿಗೆ ಗುಡ್ ನ್ಯೂಸ್ : ಇಂದಿನಿಂದ `ವರ್ಗಾವಣೆ ಕೌನ್ಸೆಲಿಂಗ್’ ಆರಂಭ

25/06/2025 5:53 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.