BIGG NEWS: ಸಿದ್ದರಾಮಯ್ಯ ವಿರುದ್ಧ ಮಹಿಳೆ ಆಕ್ರೋಶ ವಿಚಾರ: ʻ ಈಗ ಮುಸ್ಲಿಂ ಮಹಿಳೆಯರು ಶಾಂತಿ ಕೇಳುವುದರಲ್ಲಿ ತಪ್ಪಿಲ್ಲ: ಡಿಕೆಶಿ

ಮೈಸೂರು :  ಬಾಗಲಕೋಟೆಯಲ್ಲಿ ಮಹಿಳೆ ಹಣ ಎಸೆದು ಸಿದ್ದರಾಮಯ್ಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ವಿಚಾರವಾಗಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್‌  ಮೈಸೂರಿನಲ್ಲಿ ಪ್ರತಿಕ್ರಿಯಿಸಿದ್ದಾರೆ.  SBI hikes interest Rate : SBI ಗ್ರಾಹಕರಿಗೆ ಗುಡ್‌ ನ್ಯೂಸ್‌ : FD ಮೇಲಿನ ‘ಬಡ್ಡಿ ದರ’ ಹೆಚ್ಚಳ ಯಾರು ಶಾಂತಿ ಕದಡುತ್ತಿದ್ದಾರೋ ಅವರು ಗಮನಿಸಬೇಕು. ರಾಜ್ಯದಲ್ಲಿ ಶಾಂತಿ ವಿಚಾರದ ಬಗ್ಗೆ ಸಿಎಂರನ್ನು ಪ್ರಶ್ನಿಸಿ. ʻಈಗ ಮುಸ್ಲಿಂ ಮಹಿಳೆಯರು ಶಾಂತಿ ಕೇಳುವುದರಲ್ಲಿ ತಪ್ಪಿಲ್ಲʼ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್‌ ಮಾಧ್ಯಮಗಳಿಗೆ … Continue reading BIGG NEWS: ಸಿದ್ದರಾಮಯ್ಯ ವಿರುದ್ಧ ಮಹಿಳೆ ಆಕ್ರೋಶ ವಿಚಾರ: ʻ ಈಗ ಮುಸ್ಲಿಂ ಮಹಿಳೆಯರು ಶಾಂತಿ ಕೇಳುವುದರಲ್ಲಿ ತಪ್ಪಿಲ್ಲ: ಡಿಕೆಶಿ