BIGG NEWS: ದಶಪಥ ಹೆದ್ದಾರಿಯಲ್ಲಿ ಪ್ರಯಾಣಿಕರಿಗೆ ತಾತ್ಕಾಲಿಕ ನಿಲುಗಡೆಯಾಗಬೇಕು : ಮಾಜಿ ಸಚಿವ ಸಿ.ಪಿ. ಯೋಗೇಶ್ವರ್

ರಾಮನಗರ : ಕರ್ನಾಟಕದಲ್ಲಿ ಬೆಂಗಳೂರು -ಚೆನ್ನೈ ಎಕ್ಸ್​ಪ್ರೆಸ್​ವೇ  ಕಾಮಗಾರಿಯ  ವೈಮಾನಿಕ ಸಮೀಕ್ಷೆ ನಡೆಸಲು  ಕೇಂದ್ರ ಸಚಿವ ನಿತಿನ್ ಗಡ್ಕರಿ  ಆಗಮಿಸಿದ ಬಗ್ಗೆ ಮಾಜಿ ಸಚಿವ ಸಿ.ಪಿ. ಯೋಗೇಶ್ವರ್ ಪ್ರತಿಕ್ರಿಯಿಸಿದ್ದಾರೆ.  BIGG NEWS: ಕೇಂದ್ರದ ಮಂತ್ರಿ ನಿತಿನ್ ಗಡ್ಕರಿ ರಾಜ್ಯದ ಸಮಸ್ಯೆಗೆ ಸ್ಪಂದಿಸುವುದು ಶ್ಲಾಘನೀಯ : ಸಚಿವ ಅಶ್ವತ್ಥ್ ನಾರಾಯಣ್ ಸುದ್ದಿಗಾಗರೊಂದಿಗೆ ಕೆಂಪೇಗೌಡನ ದೊಡ್ಡಿಯಲ್ಲಿ ಮಾತನಾಡಿದ ಅವರು, ದಶಪಥ ಹೆದ್ದಾರಿಗೆ ಮೂಲ ಭೂತ ಸೌಲಭ್ಯ ಆಗಬೇಕು. ಕೆಲವೆಡೆ ಸರ್ವೀಸ್ ರಸ್ತೆ ಆಗಬೇಕು. ದಶಪಥ ಹೆದ್ದಾರಿಯಲ್ಲಿ ಪ್ರಯಾಣಿಕರಿಗೆ ತಾತ್ಕಾಲಿಕ ನಿಲುಗಡೆ … Continue reading BIGG NEWS: ದಶಪಥ ಹೆದ್ದಾರಿಯಲ್ಲಿ ಪ್ರಯಾಣಿಕರಿಗೆ ತಾತ್ಕಾಲಿಕ ನಿಲುಗಡೆಯಾಗಬೇಕು : ಮಾಜಿ ಸಚಿವ ಸಿ.ಪಿ. ಯೋಗೇಶ್ವರ್