BIGG NEWS: ಕರ್ನಾಟಕ – ಮಹಾರಾಷ್ಟ್ರ ಗಡಿ ವಿಚಾರದಲ್ಲಿ ಈಗ ಯಾವುದೇ ರಾಜಕೀಯ ಮಾಡಬಾರದು; ಏಕನಾಥ್ ಶಿಂಧೆ

ಮಹಾರಾಷ್ಟ್ರ: ಕರ್ನಾಟಕ – ಮಹಾರಾಷ್ಟ್ರ ಗಡಿ ವಿಷಯದಲ್ಲಿ ಈಗ ಯಾವುದೇ ರಾಜಕೀಯ ಮಾಡಬಾರದು ಎಂದು ಮಹಾರಾಷ್ಟ್ರದ ಮುಖ್ಯಮಂತ್ರಿ ಏಕನಾಥ್ ಶಿಂಧೆ ಹೇಳಿದ್ದಾರೆ. BIGG NEWS: ಈ ಬಾರಿ ಕ್ರಿಸ್‌ಮಸ್, ಹೊಸ ವರ್ಷಾಚರಣೆಗೆ ಅನುಮತಿ; ಕಾರ್ಯಕ್ರಮ ಆಯೋಜಕರಿಗೆ ಪೊಲೀಸ್ ಇಲಾಖೆಯಿಂದ ಗೈಡ್​ ಲೈನ್ಸ್; ಇಲ್ಲಿದೆ ಮಾಹಿತಿ   ಇಂದಿನಿಂದ ಶುರುವಾದ ವಿಧಾನಸಭೆ ಕಲಾಪದಲ್ಲಿ ಮಾತನಾಡಿದ ಅವರು, ಮಹಾರಾಷ್ಟ್ರ ಮತ್ತು ಕರ್ನಾಟಕದ ನಡುವಿನ ಅಂತರರಾಜ್ಯ ಗಡಿ ವಿವಾದಕ್ಕೆ ಕೇಂದ್ರ ಗೃಹ ಸಚಿವರು ಇದೇ ಮೊದಲ ಬಾರಿಗೆ ಮಧ್ಯಸ್ಥಿಕೆ ವಹಿಸಿದ್ದಾರೆ. ಈ … Continue reading BIGG NEWS: ಕರ್ನಾಟಕ – ಮಹಾರಾಷ್ಟ್ರ ಗಡಿ ವಿಚಾರದಲ್ಲಿ ಈಗ ಯಾವುದೇ ರಾಜಕೀಯ ಮಾಡಬಾರದು; ಏಕನಾಥ್ ಶಿಂಧೆ