Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ನೀವು ಕಣ್ಣು ಮುಚ್ಚಿ ಈ ಸಂಖ್ಯೆ ಕೇವಲ 27 ಬಾರಿ ಹೇಳಿ, ನೀವು ಅಂದುಕೊಂಡಿದ್ದು ಆಗುತ್ತೆ

04/06/2025 8:28 PM

RCB ಅಭಿಮಾನಿಗಳು ಪ್ರಾಣ ಕಳೆದುಕೊಂಡಿದ್ದು ನೋವಿನ ಸಂಗತಿ: ಸಚಿವ ಜಮೀರ್ ಅಹಮದ್

04/06/2025 8:22 PM

BREAKING: ಬೆಂಗಳೂರು ಕಾಲ್ತುಳಿತ ದುರಂತ: ನ್ಯಾಯಾಂಗ ತನಿಖೆಗೆ ಸಿಎಂ ಸಿದ್ಧರಾಮಯ್ಯ ಆದೇಶ

04/06/2025 8:09 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಒಂದು ಕಾಲದಲ್ಲಿ ನಾನು ‘ಸಿಗರೇಟ್’ ಸೇದುತ್ತಿದ್ದೆ, ಆಯಸ್ಸು ಕಮ್ಮಿ ಆಗುತ್ತೆ ಅಂತ ಬಿಟ್ಟೆ : ಸಿಎಂ ಸಿದ್ದರಾಮಯ್ಯ
KARNATAKA

ಒಂದು ಕಾಲದಲ್ಲಿ ನಾನು ‘ಸಿಗರೇಟ್’ ಸೇದುತ್ತಿದ್ದೆ, ಆಯಸ್ಸು ಕಮ್ಮಿ ಆಗುತ್ತೆ ಅಂತ ಬಿಟ್ಟೆ : ಸಿಎಂ ಸಿದ್ದರಾಮಯ್ಯ

By kannadanewsnow0501/07/2024 6:17 PM

ಬೆಂಗಳೂರು : ಒಂದು ಕಾಲದಲ್ಲಿ ನಾನು ಸಿಗರೇಟ್ ಹೆಚ್ಚು ಸೇದುತ್ತಿದ್ದೆ. ಆದರೆ ಸಿಗರೇಟ್ ಹೆಚ್ಚು ಸೇದುವುದರಿಂದ ಆಯಸ್ಸು ಕಡಿಮೆ ಆಗುತ್ತದೆಂದು ತಿಳಿದು ಸಿಗರೇಟ್ ಬಿಟ್ಟೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಇಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವತಿಯಿಂದ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್​ನಲ್ಲಿಂದು ಆಯೋಜಿಸಿದ್ದ ರಾಷ್ಟ್ರೀಯ ವೈದ್ಯರ ದಿನಾಚರಣೆಯ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಹಿಂದೆ ನಂಗು ಸಿಗರೇಟ್ ಸೇದುವ ಅಭ್ಯಾಸವಿತ್ತು. ಹಾರ್ಟ್ ಸಮಸ್ಯೆ ಬಂತು. ಅದರಿಂದಾಗಿ ಆಂಜಿಯೋಪ್ಲಾಸ್ಟಿ ಒಳಗಾಗಿದ್ದೆ ಎಂದು ಅವರ ಅನುಭವ ಸ್ಮರಿಸಿದರು.

ಸಿಗರೇಟ್ ಆರೋಗ್ಯಕ್ಕೆ ಮಾರಕ, ಕ್ಯಾನ್ಸರ್ ಬರುತ್ತದೆ ಎಂದರೂ ಕೂಡ ಸಿಗರೇಟ್ ಸೇದುತ್ತಾರೆ. ಜನರು ಕೂಡ ಜಾಗೃತರಾಗಬೇಕು. ದುಶ್ಚಟಗಳಿಂದ ದೂರವಿರಬೇಕು ನಮ್ಮ ಜೀವನ ಶೈಲಿಯ ಜೊತೆಗೆ ಆಹಾರ ಪದ್ಧತಿ ಬದಲಾಯಿಸಿಕೊಳ್ಳಿ, ನಮ್ಮ ಆಹಾರ ಪದ್ಧತಿ ಹಾಗೂ ಜೀವನಶೈಲಿ ಬದಲಾಯಿಸಿಕೊಂಡರೆ ಅನೇಕ ರೋಗಗಳನ್ನು ತಡೆಗಟ್ಟಬಹುದಾಗಿದೆ. ಸರ್ಕಾರಿ ಆಸ್ಪತ್ರೆಗಳಲ್ಲಿ ಕೆಲಸ ಮಾಡುವ ವೈದ್ಯರು ಹೆಚ್ಚು ಸಮಾಜಮುಖಿಯಾಗಿ ಕೆಲಸ ಮಾಡಬೇಕು ಎಂದು ಕಿವಿಮಾತು ಹೇಳಿದರು.

ರೋಗಿಯ ಪ್ರಾಣ ಉಳಿಸಿದರೆ ವೈದ್ಯರೇ ದೇವರಾಗುತ್ತಾರೆ. ತಮ್ಮ ವೃತ್ತಿಯಲ್ಲಿ ಯಾವುದೇ ಕಾರಣಕ್ಕೂ ವೈದ್ಯರು ನಿರ್ಲಕ್ಷ್ಯ ತೋರಬಾರದು. ಸ್ವಲ್ಪ ನಿರ್ಲಕ್ಷ್ಯ ತೋರಿದರೂ ಅನಾಹುತವಾಗುತ್ತದೆ ಎಂಬ ಎಚ್ಚರವಿರಬೇಕು. ಇದು ದೇವರ ಕೆಲಸ ಎಂದು ಮಾಡಿದರೆ ಸಮಾಜದಲ್ಲಿ ರೋಗಗಳನ್ನು ತಡೆಗಟ್ಟುವ, ರೋಗಿಗಳ ಸಂಖ್ಯೆಯನ್ನು ಕಡಿಮೆ ಮಾಡಬಹುದು. ರೋಗಗಳನ್ನು ತಡೆಗಟ್ಟುವುದನ್ನು ಕೂಡ ಆರೋಗ್ಯ ಇಲಾಖೆ ಗಮನದಲ್ಲಿರಿಸಿಕೊಂಡು ಕಾರ್ಯನಿರ್ವಹಿಸಬೇಕು ಎಂದು ತಿಳಿಸಿದರು.

Share. Facebook Twitter LinkedIn WhatsApp Email

Related Posts

ನೀವು ಕಣ್ಣು ಮುಚ್ಚಿ ಈ ಸಂಖ್ಯೆ ಕೇವಲ 27 ಬಾರಿ ಹೇಳಿ, ನೀವು ಅಂದುಕೊಂಡಿದ್ದು ಆಗುತ್ತೆ

04/06/2025 8:28 PM3 Mins Read

RCB ಅಭಿಮಾನಿಗಳು ಪ್ರಾಣ ಕಳೆದುಕೊಂಡಿದ್ದು ನೋವಿನ ಸಂಗತಿ: ಸಚಿವ ಜಮೀರ್ ಅಹಮದ್

04/06/2025 8:22 PM1 Min Read

BREAKING: ಬೆಂಗಳೂರು ಕಾಲ್ತುಳಿತ ದುರಂತ: ನ್ಯಾಯಾಂಗ ತನಿಖೆಗೆ ಸಿಎಂ ಸಿದ್ಧರಾಮಯ್ಯ ಆದೇಶ

04/06/2025 8:09 PM1 Min Read
Recent News

ನೀವು ಕಣ್ಣು ಮುಚ್ಚಿ ಈ ಸಂಖ್ಯೆ ಕೇವಲ 27 ಬಾರಿ ಹೇಳಿ, ನೀವು ಅಂದುಕೊಂಡಿದ್ದು ಆಗುತ್ತೆ

04/06/2025 8:28 PM

RCB ಅಭಿಮಾನಿಗಳು ಪ್ರಾಣ ಕಳೆದುಕೊಂಡಿದ್ದು ನೋವಿನ ಸಂಗತಿ: ಸಚಿವ ಜಮೀರ್ ಅಹಮದ್

04/06/2025 8:22 PM

BREAKING: ಬೆಂಗಳೂರು ಕಾಲ್ತುಳಿತ ದುರಂತ: ನ್ಯಾಯಾಂಗ ತನಿಖೆಗೆ ಸಿಎಂ ಸಿದ್ಧರಾಮಯ್ಯ ಆದೇಶ

04/06/2025 8:09 PM

BREAKING : ರಾಜ್ಯ ಸರ್ಕಾರದಿಂದ 6 ಮಂದಿ ‘KAS’ ಅಧಿಕಾರಿಗಳ ವರ್ಗಾವಣೆ ಮಾಡಿ ಆದೇಶ |KAS officer Transfer

04/06/2025 8:08 PM
State News
KARNATAKA

ನೀವು ಕಣ್ಣು ಮುಚ್ಚಿ ಈ ಸಂಖ್ಯೆ ಕೇವಲ 27 ಬಾರಿ ಹೇಳಿ, ನೀವು ಅಂದುಕೊಂಡಿದ್ದು ಆಗುತ್ತೆ

By kannadanewsnow0904/06/2025 8:28 PM KARNATAKA 3 Mins Read

ನಿಮ್ಮ ಜೀವನದ ಸಣ್ಣ ಅಗತ್ಯಗಳನ್ನು ಪೂರೈಸುವುದರಿಂದ ಹಿಡಿದು ದೊಡ್ಡ ಅಗತ್ಯಗಳನ್ನು ಪೂರೈಸುವವರೆಗೆ, ನೀವು ಈ ಹಾಸಿಗೆಯನ್ನು ಪ್ರಯತ್ನಿಸಬಹುದು. ನೀವು ಈ…

RCB ಅಭಿಮಾನಿಗಳು ಪ್ರಾಣ ಕಳೆದುಕೊಂಡಿದ್ದು ನೋವಿನ ಸಂಗತಿ: ಸಚಿವ ಜಮೀರ್ ಅಹಮದ್

04/06/2025 8:22 PM

BREAKING: ಬೆಂಗಳೂರು ಕಾಲ್ತುಳಿತ ದುರಂತ: ನ್ಯಾಯಾಂಗ ತನಿಖೆಗೆ ಸಿಎಂ ಸಿದ್ಧರಾಮಯ್ಯ ಆದೇಶ

04/06/2025 8:09 PM

BREAKING : ರಾಜ್ಯ ಸರ್ಕಾರದಿಂದ 6 ಮಂದಿ ‘KAS’ ಅಧಿಕಾರಿಗಳ ವರ್ಗಾವಣೆ ಮಾಡಿ ಆದೇಶ |KAS officer Transfer

04/06/2025 8:08 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.