ಒಂದು ಕಾಲದಲ್ಲಿ ನಾನು ‘ಸಿಗರೇಟ್’ ಸೇದುತ್ತಿದ್ದೆ, ಆಯಸ್ಸು ಕಮ್ಮಿ ಆಗುತ್ತೆ ಅಂತ ಬಿಟ್ಟೆ : ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಒಂದು ಕಾಲದಲ್ಲಿ ನಾನು ಸಿಗರೇಟ್ ಹೆಚ್ಚು ಸೇದುತ್ತಿದ್ದೆ. ಆದರೆ ಸಿಗರೇಟ್ ಹೆಚ್ಚು ಸೇದುವುದರಿಂದ ಆಯಸ್ಸು ಕಡಿಮೆ ಆಗುತ್ತದೆಂದು ತಿಳಿದು ಸಿಗರೇಟ್ ಬಿಟ್ಟೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಇಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವತಿಯಿಂದ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್​ನಲ್ಲಿಂದು ಆಯೋಜಿಸಿದ್ದ ರಾಷ್ಟ್ರೀಯ ವೈದ್ಯರ ದಿನಾಚರಣೆಯ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಹಿಂದೆ ನಂಗು ಸಿಗರೇಟ್ ಸೇದುವ ಅಭ್ಯಾಸವಿತ್ತು. ಹಾರ್ಟ್ ಸಮಸ್ಯೆ ಬಂತು. ಅದರಿಂದಾಗಿ ಆಂಜಿಯೋಪ್ಲಾಸ್ಟಿ ಒಳಗಾಗಿದ್ದೆ ಎಂದು ಅವರ ಅನುಭವ ಸ್ಮರಿಸಿದರು. … Continue reading ಒಂದು ಕಾಲದಲ್ಲಿ ನಾನು ‘ಸಿಗರೇಟ್’ ಸೇದುತ್ತಿದ್ದೆ, ಆಯಸ್ಸು ಕಮ್ಮಿ ಆಗುತ್ತೆ ಅಂತ ಬಿಟ್ಟೆ : ಸಿಎಂ ಸಿದ್ದರಾಮಯ್ಯ