Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಒಮಾನ್ ಕೊಲ್ಲಿಯಲ್ಲಿ ವಶಪಡಿಸಿಕೊಂಡ ವಿದೇಶಿ ಟ್ಯಾಂಕರ್ ನ 18 ಸಿಬ್ಬಂದಿಯನ್ನು ವಶಕ್ಕೆ ಪಡೆದ ಇರಾನ್

14/12/2025 8:28 AM

ಮೊಟ್ಟೆ ಪ್ರಿಯರೇ ಗಮನಿಸಿ: ಎಗ್ ನಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ: ತಜ್ಞರ ಸಲಹೆಗಳೇನು?

14/12/2025 8:15 AM

ALERT : ಈ ರಕ್ತದ ಗುಂಪು ಇರುವವರಿಗೆ `ಪಾರ್ಶ್ವವಾಯು’ ಅಪಾಯ ಹೆಚ್ಚು.!

14/12/2025 8:11 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ನಾಳೆ ಬೆಂಗಳೂರಿನ ಈ ಏರಿಯಾಗಳಲ್ಲಿ ಬೆಳಗ್ಗೆ 10ರಿಂದ ಸಂಜೆ 5ರವರೆಗೆ ಕರೆಂಟ್ ಇರಲ್ಲ | Power Cut
KARNATAKA

ನಾಳೆ ಬೆಂಗಳೂರಿನ ಈ ಏರಿಯಾಗಳಲ್ಲಿ ಬೆಳಗ್ಗೆ 10ರಿಂದ ಸಂಜೆ 5ರವರೆಗೆ ಕರೆಂಟ್ ಇರಲ್ಲ | Power Cut

By kannadanewsnow0924/11/2025 4:44 PM

ಬೆಂಗಳೂರು: ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ 66/11ಕೆವಿ ಮಹಾಲಕ್ಷ್ಮಿ ಲೇಔಟ್ ಉಪಕೇಂದ್ರ ವ್ಯಾಪ್ತಿಯಲ್ಲಿ ದಿನಾಂಕ 25.11.2025 (ಮಂಗಳವಾರ) ರಂದು ಬೆಳಗ್ಗೆ 10:00 ಯಿಂದ ಮಧ್ಯಾಹ್ನ 05:00 ಗಂಟೆವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.

ನ.25ರ ನಾಳೆ ಬೆಂಗಳೂರಿನ ಮಂಜುನಾಥ್ ನಗರ, ತಿಮ್ಮಯ್ಯ ರಸ್ತೆ, ಭೋವಿ ಕಾಲೋನಿ, ಮಹಾಗಣಪತಿ ನಗರ, ಪುಷ್ಪಾಂಜಲಿ ಅಪಾರ್ಟ್ ಮೆಂಟ್, ಶಿವನಹಳ್ಳಿ ಪಾರ್ಕ್, ಆದರ್ಶ ನಗರ, ಆದರ್ಶ ಲೇಔಟ್, ಯುನಿಕ್ಸ್ ಕಾಲೋನಿ, ಇಂದಿರಾ ನಗರ, ಮಂಜುನಾಥ್ ನಗರ, 3ನೇ ಹಂತ 1ನೇ ಬ್ಲಾಕ್, ಬಿ- ನಗರ, ಲಕ್ಷ್ಮೀ ನಗರ, ಹೆಚ್.ವಿ.ಕೆ.ಲೌಟ್., ಕರ್ನಾಟಕ ಲೇಔಟ್, ಕಮಲಾ ನಗರ, ವಿ.ಜೆ.ಎಸ್.ಎಸ್.ಲೇಔಟ್, ವಾರ್ಡ್ ಕಛೇರಿ ಸುತ್ತಮುತ್ತ, ನಾಗಾಪುರ, ಮಹಾಲಕ್ಷ್ಮಿ ಪುರಂ, ಮೋಡಿ ಆಸ್ಪತ್ರೆ ರಸ್ತೆ, ಪಂಜಾಬ್ ನ್ಯಾಷನಲ್ ಬ್ಯಾಂಕ್, ಹಂಸಲೇಕಾ ಹೋಮ್ ಸುತ್ತಮುತ್ತ, ಶಂಕರಮಾತಾದಲ್ಲಿ ಪವರ್ ಕಟ್ ಆಗಲಿದೆ.

ಪೈಪ್ ಲೈನ್ ರಸ್ತೆ, ಜೆ.ಸಿ.ನಗರ, ಕುರಬರಳ್ಳಿ, ರಾಜಾಜಿ ನಗರ 2ನೇ ಬ್ಲಾಕ್, ಇ.ಎಸ್.ಐ.ಹೋಸ್ಪಿಟ್. ಕಮಲಾ ನಗರ ಮುಖ್ಯರಸ್ತೆ, ಗೃಹಲಕ್ಷ್ಮಿ ಲೇಔಟ್ 2ನೇ ಹಂತ, ಬೋವಿ ಪಾಳ್ಯ, ಗೆಲಯರ ಬಳಗ, ಮೈಕೋ ಲೇಔಟ್, ಜಿ.ಡಿ.ನಾಯ್ಡು ಹಾಲ್, ವೆಸ್ಟ್ ಆಫ್ ಕಾರ್ಡ್ ರಸ್ತೆ, ಮಹಾಲಕ್ಷ್ಮಿ ಲೇಔಟ್, ಎಸ್ಕಾನ್-ಎಪ್.ಎಸ್.ಐ.ಟಿ.ರಸ್ತೆ, ಬಿ.ಎನ್.ಇ.ಎಸ್.ಕಾಲೇಜು, ಬಿ.ಇ.ಎಲ್.ಎಸ್.ಕಾಲೇಜು, ಬೆಲ್ ಸೋಪ್ನ್ ಅಪಾರ್ಟ್ಮೆಂಟ್, ಯೆಸ್ತವನ ಅಪಾರ್ಟ್ ಮೆಂಟ್. ಇಂಡಲ್ ಏರಿಯಾ, ಟೊಯೊಟೊ ಶೋ ರೂಂ, ಎಸ್ಟೀಮ್ ಕ್ಲಾಸಿಕ್ ಅಪಾರ್ಟ್ಮೆಂಟ್, ಲುಮೋಸ್ ಅಪಾರ್ಟ್ ಮೆಂಟ್ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಕರೆಂಟ್ ಇರೋದಿಲ್ಲ.

ನ.26ರ ನಾಡಿದ್ದು ನಗರದ ಹಲವೆಡೆ ವಿದ್ಯುತ್ ವ್ಯತ್ಯಯ

ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ 66/11ಕೆವಿ ಆರ್.ಬಿ.ಐ, ಮತ್ತು ಆಸ್ಟೀನ್ ಟೌನ್ ಉಪಕೇಂದ್ರ ವ್ಯಾಪ್ತಿಯಲ್ಲಿ ದಿನಾಂಕ 26.11.2025 (ಬುಧವಾರ) ರಂದು ಬೆಳಗ್ಗೆ 10:00 ಯಿಂದ ಮಧ್ಯಾಹ್ನ 04:00 ಗಂಟೆವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.

ಆರ್. ಬಿ.ಐ ಲೇಔಟ್, ಕೊತ್ತನೂರು, ಜೆ.ಪಿ.ನಗರ, 5ನೇ ಹಂತ, ಶ್ರೇಯಸ್ ಕಾಲೋನಿ, ಗೌರವ್ ನಗರ, ನಟರಾಜ ಲೇಔಟ್, ನೃಪತುಂಗ ನಗರ, ಜಂಬುಸವಾರಿ ದಿಣ್ಣೆ, ಚುಂಚಗಟ್ಟ, ಬ್ರೀಗೆಡ್ ಮಿಲೇನಿಯಮ್ ಮತ್ತು ಬ್ರೀಗೆಡ್ ಗಾರ್ಡೇನಿಯ ಅಪಾರ್ಟ್ಮೆಂಟ್, ರಿಚ್ ಮಂಡ್ ಸರ್ಕಲ್, ಜಾನ್ಸನ್ ಮಾರ್ಕೆಟ್, ನಾರೀಸ್ ರಸ್ತೇ, ಅರಬ್ ಲ್ಯೇನ್, ವೆಲ್‌ಂಗ್ಟನ್ ಸ್ಡೀಟ್ ಕರ್ಲಿ ಸ್ಡೀಟ್, ಲಿಯೋನಾರ್ಡ್ ಸ್ಡೀಟ್, ರಿನಿಯಸ್ ಸ್ಡೀಟ್ ಮತ್ತು ಸುತ್ತಮುತ್ತಲ ಪ್ರದೇಶಗಳಲ್ಲಿ ವಿದ್ಯುತ್ ಇರುವುದಿಲ್ಲ.

ಕಾಂಗ್ರೆಸ್ ಪಕ್ಷದಲ್ಲಿ ಸಿಎಂ ಇಷ್ಟೇ ವರ್ಷ ಆಗಿರಬೇಕು ಅಂತ ಟೈಮ್ ಫಿಕ್ಸ್ ಇಲ್ಲ: ಸಚಿವ ಕೆ.ಜೆ ಜಾರ್ಜ್ ಅಚ್ಚರಿಯ ಹೇಳಿಕೆ

Health Tips: ಫ್ರಿಡ್ಜ್‌ನಲ್ಲಿಟ್ಟ ಹಿಟ್ಟನ್ನು ಬಳಸುವುದು ಸುರಕ್ಷಿತವೇ ?

Share. Facebook Twitter LinkedIn WhatsApp Email

Related Posts

ALERT : ಈ ರಕ್ತದ ಗುಂಪು ಇರುವವರಿಗೆ `ಪಾರ್ಶ್ವವಾಯು’ ಅಪಾಯ ಹೆಚ್ಚು.!

14/12/2025 8:11 AM2 Mins Read

ಸಾರ್ವಜನಿಕರೇ ಗಮನಿಸಿ: ಈ ಯೋಜನೆಯಡಿ ಒಮ್ಮೆ ಹೂಡಿಕೆ ಮಾಡಿದರೆ ಪ್ರತಿ ತಿಂಗಳು ಸಿಗಲಿದೆ 12 ಸಾವಿರ ರೂ. ಪಿಂಚಣಿ.!

14/12/2025 7:56 AM2 Mins Read

ಗಮನಿಸಿ : ಮೂಗಿನಲ್ಲಿ ದುರ್ಮಾಂಸ ಬೆಳೆದು ಉಸಿರಾಡಲು ಕಷ್ಟವಾಗುತ್ತಿದೆಯೇ? ಈ ಟಿಪ್ಸ್ ಫಾಲೋ ಮಾಡಿ.!

14/12/2025 7:45 AM2 Mins Read
Recent News

ಒಮಾನ್ ಕೊಲ್ಲಿಯಲ್ಲಿ ವಶಪಡಿಸಿಕೊಂಡ ವಿದೇಶಿ ಟ್ಯಾಂಕರ್ ನ 18 ಸಿಬ್ಬಂದಿಯನ್ನು ವಶಕ್ಕೆ ಪಡೆದ ಇರಾನ್

14/12/2025 8:28 AM

ಮೊಟ್ಟೆ ಪ್ರಿಯರೇ ಗಮನಿಸಿ: ಎಗ್ ನಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ: ತಜ್ಞರ ಸಲಹೆಗಳೇನು?

14/12/2025 8:15 AM

ALERT : ಈ ರಕ್ತದ ಗುಂಪು ಇರುವವರಿಗೆ `ಪಾರ್ಶ್ವವಾಯು’ ಅಪಾಯ ಹೆಚ್ಚು.!

14/12/2025 8:11 AM

BREAKING: ಪಹಲ್ಗಾಮ್ ಭಯೋತ್ಪಾದಕ ದಾಳಿ: ಮುಂದಿನ ವಾರ NIA ಚಾರ್ಜ್ ಶೀಟ್ ಸಲ್ಲಿಕೆ | Pahalgam terror attack

14/12/2025 8:00 AM
State News
KARNATAKA

ALERT : ಈ ರಕ್ತದ ಗುಂಪು ಇರುವವರಿಗೆ `ಪಾರ್ಶ್ವವಾಯು’ ಅಪಾಯ ಹೆಚ್ಚು.!

By kannadanewsnow5714/12/2025 8:11 AM KARNATAKA 2 Mins Read

ನಮಗೆಲ್ಲರಿಗೂ ತಿಳಿದಿರುವಂತೆ, A, B, AB, O ನಂತಹ ವಿಭಿನ್ನ ರಕ್ತ ಗುಂಪುಗಳಿವೆ. ಕೆಂಪು ರಕ್ತ ಕಣಗಳ ಮೇಲ್ಮೈಯಲ್ಲಿರುವ ರಾಸಾಯನಿಕ…

ಸಾರ್ವಜನಿಕರೇ ಗಮನಿಸಿ: ಈ ಯೋಜನೆಯಡಿ ಒಮ್ಮೆ ಹೂಡಿಕೆ ಮಾಡಿದರೆ ಪ್ರತಿ ತಿಂಗಳು ಸಿಗಲಿದೆ 12 ಸಾವಿರ ರೂ. ಪಿಂಚಣಿ.!

14/12/2025 7:56 AM

ಗಮನಿಸಿ : ಮೂಗಿನಲ್ಲಿ ದುರ್ಮಾಂಸ ಬೆಳೆದು ಉಸಿರಾಡಲು ಕಷ್ಟವಾಗುತ್ತಿದೆಯೇ? ಈ ಟಿಪ್ಸ್ ಫಾಲೋ ಮಾಡಿ.!

14/12/2025 7:45 AM

ಸಾರ್ವಜನಿಕರೇ ಗಮನಿಸಿ : `ಇ-ಸ್ವತ್ತು’ ಗೊಂದಲ ಪರಿಹಾರಕ್ಕೆ ರಾಜ್ಯಾದ್ಯಂತ `ಸಹಾಯವಾಣಿ’ ಆರಂಭ

14/12/2025 7:21 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.