ರಾಜ್ಯದಲ್ಲಿ ಇನ್ನು ಮುಂದೆ ದಳ ಇರಲ್ಲ, ಕುಮಾರಣ್ಣ ನಿಮ್ಮ ಪಾರ್ಟಿ ಮಾರಿ ಆಗೋಯ್ತು : ಡಿಸಿಎಂ ಡಿಕೆ ಶಿವಕುಮಾರ್ ವ್ಯಂಗ್ಯ

ಮೈಸೂರು : ಜೆಡಿಎಸ್ ವರಿಷ್ಠ ದೇವೇಗೌಡರು ಕುಮಾರಸ್ವಾಮಿ ಅವರಿಗೆ ಅಧಿಕಾರ ಕೊಟ್ಟರು ಈಗ ಜೆಡಿಎಸ್ ಅನ್ನು ಎಚ್ ಡಿ ಕುಮಾರಸ್ವಾಮಿ ಬಿಜೆಪಿಯವರಿಗೆ ಮಾರಿಬಿಟ್ಟಿದ್ದಾರೆ ಎಂದು ಮೈಸೂರು ಜಿಲ್ಲೆಯ ಹುಣಸೂರಿನಲ್ಲಿ ಪ್ರಜಾಧ್ವನಿ ಸಮಾವೇಶದಲ್ಲಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಜೆಡಿಎಸ್ ಹಾಗೂ ಎಚ್ ಡಿ ಕುಮಾರಸ್ವಾಮಿ ಕುರಿತು ಲೇವಡಿ ಮಾಡಿದರು. ರಾಜ್ಯದಲ್ಲಿ ಮಾತ್ರವಲ್ಲ ದೇಶದಲ್ಲೇ ಯಾವ ಮೋದಿ ಅಲೆಯೂ ಇಲ್ಲ. ರಾಜ್ಯದಲ್ಲಿ ಶೇಕಡ 82 ರಷ್ಟು ಮಹಿಳೆಯರು ಕಾಂಗ್ರೆಸ್ ಪರ ಇದ್ದಾರೆ. ಇನ್ನು ಮುಂದೆ ದಳ ಇರಲ್ಲ ಕುಮಾರಣ್ಣ … Continue reading ರಾಜ್ಯದಲ್ಲಿ ಇನ್ನು ಮುಂದೆ ದಳ ಇರಲ್ಲ, ಕುಮಾರಣ್ಣ ನಿಮ್ಮ ಪಾರ್ಟಿ ಮಾರಿ ಆಗೋಯ್ತು : ಡಿಸಿಎಂ ಡಿಕೆ ಶಿವಕುಮಾರ್ ವ್ಯಂಗ್ಯ