ಇಂದು ಬೆಂಗಳೂರಿನ ಈ ಏರಿಯಾದಲ್ಲಿ ಬೆಳಗ್ಗೆ 10ರಿಂದ ಸಂಜೆ 5ರವರೆಗೆ ‘ಕರೆಂಟ್ ಇರಲ್ಲ’ | Power Cut

ಬೆಂಗಳೂರು: ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ ಆಡುಗೋಡಿ ಉಪಕೇಂದ್ರ ವ್ಯಾಪ್ತಿಯಲ್ಲಿ ದಿನಾಂಕ 16.09.2025 (ಮಂಗಳವಾರ) ರಂದು ಬೆಳಗ್ಗೆ 10:00 ಗಂಟೆಯಿಂದ ಸಂಜೆ 05:00 ಗಂಟೆವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ. ಆಡುಗೋಡಿ, ಸಲಾಪುರಿಯಾ ಟವರ್, ಬಿಗ್ ಬಜಾರ್, ಆಕ್ಸೆಂಚರ್, ಕೆ.ಎಮ್.ಎಪ್, ಗೋಡೌನ್, ನಂಜಪ್ಪ ಲೇಔಟ್, ನ್ಯೂ ಮೈಕೋ ರಸ್ತೆ, ಚಿಕ್ಕಲಕ್ಷ್ಮೀ ಲೇಔಟ್, ಮಹಲಿಂಗೇಶ್ವರ ಬಡಾವಾಣೆ, ಬೆಂಗಳೂರು ಡ್ಯೆರಿ, ಫೋರಾಮ್, ರಂಗದಾಸಪ್ಪ ಲೇಔಟ್, ಲಕ್ಕಸಂದ್ರ, ವಿಲ್ಸನ್ ಗಾರ್ಡ್ನ್, ಚಿನ್ನಯ್ಯನ್ನ ಪಾಳ್ಯ, ಚಂದ್ರಪ್ಪ ನಗರ, ನಿಮ್ಯಾನ್ಸ್ ಅಡ್ಮಿನಿಸ್ರೆಟಿವ್ … Continue reading ಇಂದು ಬೆಂಗಳೂರಿನ ಈ ಏರಿಯಾದಲ್ಲಿ ಬೆಳಗ್ಗೆ 10ರಿಂದ ಸಂಜೆ 5ರವರೆಗೆ ‘ಕರೆಂಟ್ ಇರಲ್ಲ’ | Power Cut