Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಉದ್ಯೋಗವಾರ್ತೆ : `ಭಾರತೀಯ ರೈಲ್ವೆ ಇಲಾಖೆ’ಯಲ್ಲಿ 22,000 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ | Railway Recruitment 2026

16/01/2026 6:36 AM

ರಾಜ್ಯದ `ಪಡಿತರ ಚೀಟಿದಾರರೇ’ ಗಮನಿಸಿ: ‘ರೇಷನ್ ಕಾರ್ಡ್’ನಲ್ಲಿ ಹೆಸರು ಸೇರ್ಪಡೆಗೆ ಈ ದಾಖಲೆಗಳು ಕಡ್ಡಾಯ.!

16/01/2026 6:30 AM

ALERT : ಅಡುಗೆಗೆ `ಅಲ್ಯೂಮಿನಿಯಂ’ ಪಾತ್ರೆ ಬಳಸುವವರೇ ಎಚ್ಚರ : ಈ ಗಂಭೀರ ಕಾಯಿಲೆಗಳು ಬರಬಹುದು.!

16/01/2026 6:21 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಡಿಸೆಂಬರ್‌ನಲ್ಲಿದೆ ಈ 3 ಪ್ರಮುಖ ಗ್ರಹಗಳ ಸಂಚಾರ:ಈ 3 ರಾಶಿಯವರಿಗೆ ಎಲ್ಲಾ ರೀತಿಯಲ್ಲಿಯೂ ಶುಭ ಸೂಚನೆ
KARNATAKA

ಡಿಸೆಂಬರ್‌ನಲ್ಲಿದೆ ಈ 3 ಪ್ರಮುಖ ಗ್ರಹಗಳ ಸಂಚಾರ:ಈ 3 ರಾಶಿಯವರಿಗೆ ಎಲ್ಲಾ ರೀತಿಯಲ್ಲಿಯೂ ಶುಭ ಸೂಚನೆ

By kannadanewsnow0714/12/2024 8:34 AM
kannada astrology ganapathi

ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559

ಡಿಸೆಂಬರ್ ವರ್ಷದ ಕೊನೆಯ ತಿಂಗಳು, ಈ ತಿಂಗಳಿನಲ್ಲಿಯೂ ಹಲವು ಪ್ರಮುಖ ಗ್ರಹಗಳು ರಾಶಿ ಬದಲಾವಣೆ ಮಾಡುತ್ತಿದೆ. ಸೂರ್ಯ, ಶುಕ್ರ, ಬುಧನು ರಾಶಿ ಬದಲಾವಣೆ ಮಾಡಲಿದೆ, ಶುಕ್ರನು ಈ ತಿಂಗಳಿನಲ್ಲಿ ಎರಡು ಬಾರಿ ರಾಶಿ ಬದಲಾವಣೆ ಮಾಡುತ್ತಿದೆ. ಈ ಎಲ್ಲಾ ಗ್ರಹಗಳ ರಾಶಿ ಬದಲಾವಣೆ ಕೆಲ ರಾಶಿಗಳಿಗೆ ಅನುಕೂಲಕರವಾಗಿರಲಿದೆ.

ಡಿಸೆಂಬರ್ 2ಕ್ಕೆ ಶುಕ್ರನು ಮಕರ ರಾಶಿಗೆ ಸಂಚರಿಸಲಿದೆ ಡಿಸೆಂಬರ್ 15ಕ್ಕೆ ಸೂರ್ಯ ಧನು ರಾಶಿಗೆ ಪ್ರವೇಶ ಮಾಡಲಿದೆ ಡಿಸೆಂಬರ್ 15ಕ್ಕೆ ಬುಧನು ವೃಶ್ಚಿಕ ರಾಶಿಯಲ್ಲಿ ಮಾರ್ಗಿಯಾಗಿ ಸಂಚರಿಸಲಿದೆ ಡಿಸೆಂಬರ್‌ 28ಕ್ಕೆ ಶುಕ್ರನು ಕುಂಭ ರಾಶಿಗೆ ಸಂಚರಿಸಲಿದೆ

ಈ ಮೂರು ಗ್ರಹಗಳ ಸಂಚಾರ ಈ ರಾಶಿಯವರಿಗೆ ಅನುಕೂಲಕರವಾಗಿದೆ ಮಕರ ರಾಶಿ ಈ ರಾಶಿ ಸಂಚಾರ ನಿಮಗೆ ತುಂಬಾನೇ ಪ್ರಯೋಜನಕಾರಿಯಾಗಿರಲಿದೆ. ವೃತ್ತಿ ಬದುಕಿನ ದೃಷ್ಟಿಯಿಂದ ಈ ಅವಧಿ ಅನುಕೂಲಕರವಾಗಿರಲಿದೆ, ಹೊಸ ಕೆಲಸಕ್ಕೆ ಪ್ರಯತ್ನ ಮಾಡುತ್ತಿದ್ದರೆ ಈ ಅವಧಿ ತುಂಬಾನೇ ಪ್ರಯೋಜನಕಾರಿಯಾಗಲಿದೆ. ಕೆಲಸಕ್ಕೆ ಸಂಬಂಧಿಸಿದ ಪ್ರಯಾಣ ಅನುಕೂಲಕರವಾಗಿರಲಿದೆ

ಈ ಅವಧಿ ವ್ಯಾಪಾರಸ್ಥರಿಗೂ ಅನುಕೂಲಕರವಾಗಿದೆ, ಈ ಅವಧಿಯಲ್ಲಿ ನೀವು ನಿಮ್ಮ ವ್ಯವಹಾರದಲ್ಲಿ ಉತ್ತಮ ಬೆಳವಣಿಗೆ ಕಾಣಬಹುದು. ಹಣವನ್ನು ಉಳಿತಾಯ ಮಾಡಲು ಸಾಧ್ಯವಾಗುವುದು. ಹೂಡಿಕೆ ದೃಷ್ಟಿಯಿಂದಲೂ ಈ ಅವಧಿ ಉತ್ತಮವಾಗಿರಲಿದೆ. ಕುಟುಂಬ ಜೀವನ ತುಂಬಾ ಚೆನ್ನಾಗಿರಲಿದೆ, ವೈವಾಹಿಕ ಜೀವನದಲ್ಲಿ ಹೊಂದಾಣಿಕೆ ಇರಲಿದೆ

ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559

ವೃಷಭ ರಾಶಿ ವೃಷಭ ರಾಶಿಯವರಿಗೆ ಈ ಮೂರು ಗ್ರಹಗಳ ಸಂಚಾರ ತುಂಬಾನೇ ಶುಭವಾಗಿದೆ, ಈ ಅವಧಿಯಲ್ಲಿ ನಿಮ್ಮ ಕೆಲಸ ಕಾರ್ಯಗಳಲ್ಲಿ ಉತ್ತಮ ಫಲ ಅನುಭವಿಸುತ್ತೀರಿ. ಸಮಾಜದಲ್ಲಿ ನಿಮ್ಮ ಸ್ಥಾನಮಾನ ಹೆಚ್ಚಾಗಲಿದೆ, ಈ ಅವಧಿಯಲ್ಲಿ ನೀವು ತೆಗೆದುಕೊಳ್ಳುವ ನಿರ್ಧಾರದಿಂದ ಉತ್ತಮ ಲಾಭ ಸಿಗಲಿದೆ.

ಹಣದ ಹೂಡಿಕೆಗೆ ಈ ಅವಧಿ ತುಂಬಾ ಚೆನ್ನಾಗಿರಲಿದೆ. ಆಸ್ತಿಯಲ್ಲಿ ಹೂಡಿಕೆ ಮಾಡಬೇಕು ಅಥವಾ ವಾಹನ ಖರೀದಿ ಮಾಡಬೇಕೆಂದು ಬಯಸುವವರಿಗೆ ಈ ಅವಧಿ ತುಂಬಾನೇ ಪ್ರಯೋಜನಕಾರಿಯಾಗಿದೆ. ಈ ಸಮಯದಲ್ಲಿ ಉದ್ಯೋಗ ಬದಲಾವಣೆಗೆ ಪ್ರಯತ್ನ ಮಾಡಿದರೆ ತುಂಬಾನೇ ಅನುಕೂಲಕರವಾಗಿದೆ. ಕುಟುಂಬ ಜೀವನ ಚೆನ್ನಾಗಿರಲಿದೆ, ಮನೆಯಲ್ಲಿ ಸಂತೋಷದ ವಾತಾವರಣ ಇರಲಿದೆ.

ಸಿಂಹ ರಾಶಿ ಈ ಮೂರು ಗ್ರಹಗಳ ಸಂಚಾರ ಸಿಂಹ ರಾಶಿಯವರಿಗೆ ಅನುಕೂಲಕರವಾಗಿರಲಿದೆ. ಈ ಅವಧಿಯಲ್ಲಿ ಧನ ಲಾಭವಾಗಲಿದೆ. ಈ ಅವಧಿಯಲ್ಲಿ ಹಣವನ್ನು ದುಪ್ಪಟ್ಟು ಮಾಡಲು ನೀವು ಹೂಡಿಕೆ ಬಗ್ಗೆ ಆಲೋಚನೆ ಮಾಡುತ್ತಿದ್ದರೆ ಅದಕ್ಕೂ ಈ ಅವಧಿ ಅನುಕೂಲಕರವಾಗಿದೆ. ಹಣವನ್ನು ಉಳಿತಾಯ ಮಾಡಲು ಸಾಧ್ಯವಾಗುವುದು. ವ್ಯಾಪಾರಿಗಳಿಗೆ ಕೂಡ ಈ ಅವಧಿ ತುಂಬಾ ಉತ್ತಮವಾಗಿರಲಿದೆ. ಈ ಅವಧಿ ಸಂಬಂಧದ ವಿಷಯದಲ್ಲಿಯೂ ನಿಮಗೆ ಉತ್ತಮವಾಗಿದೆ. ನಿಮ್ಮ ಹಾಗೂ ಸಂಗಾತಿ ನಡುವಿನ ಬಾಂಧವ್ಯ ಚೆನ್ನಾಗಿರಲಿದೆ, ಮನೆಯ ವಾತಾವರಣ ಕೂಡ ಸಂತೋಷದಿಂದ ಕೂಡಿರಲಿದೆ.

ಗಣಪತಿ ಜ್ಯೋತಿಷ್ಯ ಕೇಂದ್ರ, ಕಟೀಲು ದುರ್ಗಾ ದೇವಿಯ ಆರಾಧಕರು ಮತ್ತು ಮಹಾ ಪಂಡಿತರು ಆಗಿರುವ ಗಣಪತಿ ಭಟ್ ಅವರಿಂದ ಸರ್ವ ರೀತಿಯ ಸಮಸ್ಯೆಗಳಿಗೂ ಫೋನ್ ನಲ್ಲಿಯೇ ನೇರ ಪರಿಹಾರ ದೊರೆಯಲಿದೆ. ನಿಮಗೆ ಉದ್ಯೋಗ ಸಮಸ್ಯೆಗಳು ಇದ್ರೆ ಅಥವ ಮನೆಯಲ್ಲಿ ಕಿರಿ ಕಿರಿ ಆಗುತ್ತಾ ಇದ್ರೆ ಅಥವ ಗಂಡ ಹೆಂಡತಿ ಸಂಭಂಧ ಸೂಕ್ತ ರೀತಿಯಲ್ಲಿ ಇಲ್ಲವಾದಲ್ಲಿ ಅಥವ ಕೋರ್ಟು ಕೇಸಿನ ವ್ಯಾಜ್ಯದಲ್ಲಿ ನಿಮಗೆ ತೊಂದ್ರೆ ಆಗಿದ್ರೆ ಅಥ್ವಾ ನಿಮ್ಮ ಹಿತ ಶತ್ರುಗಳುನಿಮ್ಮನು ಕಾಡುತ್ತಾ ಇದ್ರ ಇನ್ನು ಹಲವು ರೀತಿಯ ಸಮಸ್ಯೆಗಳು ಏನೇ ಇರಲಿ ಎಲ್ಲವನ್ನು ಸಹ ಯಾರಿಗೂ ತಿಳಿಯದ ಹಾಗೆಯೇ ಗುಪ್ತ ರೀತಿಯಲ್ಲಿ ಇಟ್ಟು ಅದಕ್ಕೆ ಶಾಶ್ವತ ಪರಿಹಾರ ಫೋನ್ ನಲ್ಲಿಯೇ ಮೂರೂ ದಿನದಲ್ಲಿ ದೊರೆಯಲಿದೆ. ಈ ಕೂಡಲೇ ಫೋಟೋ ಮೇಲೆ ನೀಡಿರೋ ಸಂಖ್ಯೆಗೆ ಒಂದೇ ಒಂದು ಸಣ್ಣ ಕರೆ ಮಾಡಿರಿ ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559

These 3 major planetary movements are in December: Good news for these 3 zodiac signs in all respects
Share. Facebook Twitter LinkedIn WhatsApp Email

Related Posts

ರಾಜ್ಯದ `ಪಡಿತರ ಚೀಟಿದಾರರೇ’ ಗಮನಿಸಿ: ‘ರೇಷನ್ ಕಾರ್ಡ್’ನಲ್ಲಿ ಹೆಸರು ಸೇರ್ಪಡೆಗೆ ಈ ದಾಖಲೆಗಳು ಕಡ್ಡಾಯ.!

16/01/2026 6:30 AM2 Mins Read

ALERT : ಅಡುಗೆಗೆ `ಅಲ್ಯೂಮಿನಿಯಂ’ ಪಾತ್ರೆ ಬಳಸುವವರೇ ಎಚ್ಚರ : ಈ ಗಂಭೀರ ಕಾಯಿಲೆಗಳು ಬರಬಹುದು.!

16/01/2026 6:21 AM2 Mins Read

BIG NEWS : ರಾಜ್ಯ ಸರ್ಕಾರಿ ನೌಕರರೇ ಗಮನಿಸಿ : `ಸ್ಯಾಲರಿ ಪ್ಯಾಕೇಜ್’ ಮಾಡಿಕೊಳ್ಳದಿದ್ದರೆ `ಜನವರಿ ವೇತನ ಬಿಲ್’ ಆಗಲ್ಲ.!

16/01/2026 6:13 AM1 Min Read
Recent News

ಉದ್ಯೋಗವಾರ್ತೆ : `ಭಾರತೀಯ ರೈಲ್ವೆ ಇಲಾಖೆ’ಯಲ್ಲಿ 22,000 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ | Railway Recruitment 2026

16/01/2026 6:36 AM

ರಾಜ್ಯದ `ಪಡಿತರ ಚೀಟಿದಾರರೇ’ ಗಮನಿಸಿ: ‘ರೇಷನ್ ಕಾರ್ಡ್’ನಲ್ಲಿ ಹೆಸರು ಸೇರ್ಪಡೆಗೆ ಈ ದಾಖಲೆಗಳು ಕಡ್ಡಾಯ.!

16/01/2026 6:30 AM

ALERT : ಅಡುಗೆಗೆ `ಅಲ್ಯೂಮಿನಿಯಂ’ ಪಾತ್ರೆ ಬಳಸುವವರೇ ಎಚ್ಚರ : ಈ ಗಂಭೀರ ಕಾಯಿಲೆಗಳು ಬರಬಹುದು.!

16/01/2026 6:21 AM

BIG NEWS : ರಾಜ್ಯ ಸರ್ಕಾರಿ ನೌಕರರೇ ಗಮನಿಸಿ : `ಸ್ಯಾಲರಿ ಪ್ಯಾಕೇಜ್’ ಮಾಡಿಕೊಳ್ಳದಿದ್ದರೆ `ಜನವರಿ ವೇತನ ಬಿಲ್’ ಆಗಲ್ಲ.!

16/01/2026 6:13 AM
State News
KARNATAKA

ರಾಜ್ಯದ `ಪಡಿತರ ಚೀಟಿದಾರರೇ’ ಗಮನಿಸಿ: ‘ರೇಷನ್ ಕಾರ್ಡ್’ನಲ್ಲಿ ಹೆಸರು ಸೇರ್ಪಡೆಗೆ ಈ ದಾಖಲೆಗಳು ಕಡ್ಡಾಯ.!

By kannadanewsnow5716/01/2026 6:30 AM KARNATAKA 2 Mins Read

ಬೆಂಗಳೂರು : ಪಡಿತರ ಚೀಟಿದಾರರಿಗೆ ಆಹಾರ ಇಲಾಖೆ ಸಿಹಿಸುದ್ದಿ ನೀಡಿದ್ದು, ಹೆಸರು ಸೇರ್ಪಡೆ/ತಿದ್ದುಪಡಿಗೆ ಮತ್ತೆ ಅವಕಾಶ ನೀಡಲಾಗಿದೆ. ಪಡಿತರ ಚೀಟಿದಾರರು…

ALERT : ಅಡುಗೆಗೆ `ಅಲ್ಯೂಮಿನಿಯಂ’ ಪಾತ್ರೆ ಬಳಸುವವರೇ ಎಚ್ಚರ : ಈ ಗಂಭೀರ ಕಾಯಿಲೆಗಳು ಬರಬಹುದು.!

16/01/2026 6:21 AM

BIG NEWS : ರಾಜ್ಯ ಸರ್ಕಾರಿ ನೌಕರರೇ ಗಮನಿಸಿ : `ಸ್ಯಾಲರಿ ಪ್ಯಾಕೇಜ್’ ಮಾಡಿಕೊಳ್ಳದಿದ್ದರೆ `ಜನವರಿ ವೇತನ ಬಿಲ್’ ಆಗಲ್ಲ.!

16/01/2026 6:13 AM

ರಾಜ್ಯದ ಗ್ರಾಮೀಣ ಜನತೆಗೆ ಗುಡ್ ನ್ಯೂಸ್ : `ಬಾಪೂಜಿ ಸೇವಾ ಕೇಂದ್ರಗಳಲ್ಲೇ ಸಿಗಲಿದೆ’ಈ ಎಲ್ಲಾ ಸೇವೆಗಳು.!

16/01/2026 6:08 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.