Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಶಿವಮೊಗ್ಗ: ಮದ್ಯ ಸೇವನೆ ತ್ಯಜಿಸಿ ಸಮಾಜದಲ್ಲಿ ಗೌರವಯುತವಾಗಿ ಬದುಕಿ- ಮಲ್ಲಿಕಾರ್ಜುನ ಹಕ್ರೆ

21/09/2025 6:55 PM

ಈ ‘ವ್ಯಸನ’ಗಳೇ ಯುವ ಜನತೆಯಲ್ಲಿ ‘ಹೃದಯ ಸಂಬಂಧಿತ ಕಾಯಿಲೆ’ಗೆ ಕಾರಣ: ಡಾ.ಸಿ.ಎನ್.ಮಂಜುನಾಥ್

21/09/2025 6:15 PM

ಕಾಂಗ್ರೆಸ್‌ ಸರ್ಕಾರ ಮಾಡುತ್ತಿರುವ ಜಾತಿ ಸಮೀಕ್ಷೆಯು ಹಿಂದೂ ಧರ್ಮವನ್ನು ಒಡೆಯುವ ಪ್ರಯತ್ನ: ಆರ್‌.ಅಶೋಕ್ ಕಿಡಿ

21/09/2025 6:09 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಈ ‘ವ್ಯಸನ’ಗಳೇ ಯುವ ಜನತೆಯಲ್ಲಿ ‘ಹೃದಯ ಸಂಬಂಧಿತ ಕಾಯಿಲೆ’ಗೆ ಕಾರಣ: ಡಾ.ಸಿ.ಎನ್.ಮಂಜುನಾಥ್
KARNATAKA

ಈ ‘ವ್ಯಸನ’ಗಳೇ ಯುವ ಜನತೆಯಲ್ಲಿ ‘ಹೃದಯ ಸಂಬಂಧಿತ ಕಾಯಿಲೆ’ಗೆ ಕಾರಣ: ಡಾ.ಸಿ.ಎನ್.ಮಂಜುನಾಥ್

By kannadanewsnow0921/09/2025 6:15 PM

ಬೆಂಗಳೂರು: ಐದು ಗ್ರಹಗಳಾದ ಇಂದಿನ ಯುವ ಪೀಳಿಗೆಯಲ್ಲಿ ತೀವ್ರ ಜೀವನಶೈಲಿಯ ಬದಲಾವಣೆಗಳನ್ನು ತಂದಿವೆ, ಇದು ವ್ಯಸನ, ಒಂಟಿತನ, ಖಿನ್ನತೆ ಮತ್ತು ಹೃದಯ ಸಂಬಂಧಿತ ಕಾಯಿಲೆಗಳಿಗೆ ಕಾರಣವಾಗಿದೆ ಎಂದು ಲೋಕಸಭಾ ಸದಸ್ಯರಾದ ಡಾ.ಸಿ.ಎನ್.ಮಂಜುನಾಥ್ ಹೇಳಿದ್ದಾರೆ.

ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಒಕ್ಕೂಟ (ಎಫ್‌ಕೆಸಿಸಿಐ) ವತಿಯಿಂದ ಸರ್ ಎಂ. ವಿಶ್ವೇಶ್ವರಯ್ಯ ಪ್ರಶಸ್ತಿಯನ್ನು ಸ್ವೀಕರಿಸಿ ಮಾತನಾಡಿದ ಡಾ. ಮಂಜುನಾಥ್, ಈ ‘ಐದು ಗ್ರಹ’ಗಳಿಂದಾಗಿ ಯುವ ಪೀಳಿಗೆ ಹೃದಯ ನಾಳೀಯ ಕಾಯಿಲೆಗಳಿಗೆ ತುತ್ತಾಗುವ ಆತಂಕಕಾರಿ ಸಂಗತಿಗಳು ಹೊರಬರುತ್ತಿವೆ ಎಂದು ಹೇಳಿದರು.

ಇತ್ತೀಚಿನ ದಿನಗಳಲ್ಲಿ ವಿಶೇಷವಾಗಿ ಯುವಜನತೆಯನ್ನು ಇನ್ಸ್ಟಾಗ್ರಾಂ ರೀಲ್ಸ್ ಗಳು ಸೆಳೆಯುತ್ತವೆ. ಹೆಚ್ಚೆಚ್ಚು ರೀಲ್ಸ್ ಮಾಡುವುದು, ರೀಲ್ಸ್ ನೋಡುವುದರಿಂದ ಮಾನಸಿಕ ಮತ್ತು ದೈಹಿಕ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ. ಸಾಮಾಜಿಕ ಮಾಧ್ಯಮ ಬಳಕೆಯನ್ನು ಜನತೆಯಲ್ಲಿ ನಿಯಂತ್ರಿಸುವ ಅವಶ್ಯಕತೆಯಿದೆ, ಅದರಲ್ಲೂ ವಿಶೇಷವಾಗಿ ವೇಗವಾಗಿ ಹರಡುತ್ತಿರುವ ನಕಾರಾತ್ಮಕ ವಿಷಯಗಳನ್ನು ತಡೆಯಬೇಕಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ಪರಿಶೀಲಿಸದ ಮಾಹಿತಿಗಳು ತುಂಬಾ ಇರುತ್ತವೆ, ಇದು ಸಾಮಾಜಿಕ ರಚನೆಯನ್ನು ತೊಂದರೆಗೊಳಿಸುವುದಲ್ಲದೆ ಆರೋಗ್ಯದ ಮೇಲೂ ಪರಿಣಾಮ ಬೀರುತ್ತದೆ ಎಂದರು.

ಎಫ್‌ಕೆಸಿಸಿಐ ಅಧ್ಯಕ್ಷರಾದ ಎಂ.ಜಿ. ಬಾಲಕೃಷ್ಣ ಅವರು `ಆರೋಗ್ಯವೇ ಸಂಪತ್ತು’ ಎಂದು ಜನರು ತಮ್ಮ ದೈನಂದಿನ ಬದುಕು, ವ್ಯವಹಾರಗಳ ಜೊತೆಗೆ ಆರೋಗ್ಯದ ಮೇಲೂ ಗಮನಹರಿಸಬೇಕು ಎಂದರು. ಎಫ್‌ಕೆಸಿಸಿಐ ಅಧ್ಯಕ್ಷರಾಗಿ ಆಯ್ಕೆಯಾದ ಉಮಾ ರೆಡ್ಡಿ ಅವರು ಸಹ ಕಾರ್ಯಕ್ರಮದಲ್ಲಿ ಹಾಜರಿದ್ದರು.

ಕಾಂಗ್ರೆಸ್‌ ಸರ್ಕಾರ ಮಾಡುತ್ತಿರುವ ಜಾತಿ ಸಮೀಕ್ಷೆಯು ಹಿಂದೂ ಧರ್ಮವನ್ನು ಒಡೆಯುವ ಪ್ರಯತ್ನ: ಆರ್‌.ಅಶೋಕ್ ಕಿಡಿ

ನಾಳೆಯಿಂದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ/ಜಾತಿ ಸಮೀಕ್ಷೆ ಆರಂಭ: ಈ ಪ್ರಶ್ನೆಗಳಿಗೆ ಉತ್ತರ ಕಡ್ಡಾಯ

Share. Facebook Twitter LinkedIn WhatsApp Email

Related Posts

ಶಿವಮೊಗ್ಗ: ಮದ್ಯ ಸೇವನೆ ತ್ಯಜಿಸಿ ಸಮಾಜದಲ್ಲಿ ಗೌರವಯುತವಾಗಿ ಬದುಕಿ- ಮಲ್ಲಿಕಾರ್ಜುನ ಹಕ್ರೆ

21/09/2025 6:55 PM3 Mins Read

ಕಾಂಗ್ರೆಸ್‌ ಸರ್ಕಾರ ಮಾಡುತ್ತಿರುವ ಜಾತಿ ಸಮೀಕ್ಷೆಯು ಹಿಂದೂ ಧರ್ಮವನ್ನು ಒಡೆಯುವ ಪ್ರಯತ್ನ: ಆರ್‌.ಅಶೋಕ್ ಕಿಡಿ

21/09/2025 6:09 PM2 Mins Read

BREAKING: ಕೂಡಲಸಂಗಮ ಪಂಚಮಸಾಲಿ ಪೀಠಾಧ್ಯಕ್ಷ ಸ್ಥಾನದಿಂದ ಬಸವ ಜಯಮೃತ್ಯುಂಜಯ ಸ್ವಾಮೀಜಿ ಉಚ್ಚಾಟಣೆ

21/09/2025 5:26 PM1 Min Read
Recent News

ಶಿವಮೊಗ್ಗ: ಮದ್ಯ ಸೇವನೆ ತ್ಯಜಿಸಿ ಸಮಾಜದಲ್ಲಿ ಗೌರವಯುತವಾಗಿ ಬದುಕಿ- ಮಲ್ಲಿಕಾರ್ಜುನ ಹಕ್ರೆ

21/09/2025 6:55 PM

ಈ ‘ವ್ಯಸನ’ಗಳೇ ಯುವ ಜನತೆಯಲ್ಲಿ ‘ಹೃದಯ ಸಂಬಂಧಿತ ಕಾಯಿಲೆ’ಗೆ ಕಾರಣ: ಡಾ.ಸಿ.ಎನ್.ಮಂಜುನಾಥ್

21/09/2025 6:15 PM

ಕಾಂಗ್ರೆಸ್‌ ಸರ್ಕಾರ ಮಾಡುತ್ತಿರುವ ಜಾತಿ ಸಮೀಕ್ಷೆಯು ಹಿಂದೂ ಧರ್ಮವನ್ನು ಒಡೆಯುವ ಪ್ರಯತ್ನ: ಆರ್‌.ಅಶೋಕ್ ಕಿಡಿ

21/09/2025 6:09 PM

BREAKING: ಹೀಗಿದೆ ಇಂದಿನ ಪ್ರಧಾನಿ ಮೋದಿ ಭಾಷಣದ ಪ್ರಮುಖ ಹೈಲೈಟ್ಸ್ | PM Modi

21/09/2025 5:31 PM
State News
KARNATAKA

ಶಿವಮೊಗ್ಗ: ಮದ್ಯ ಸೇವನೆ ತ್ಯಜಿಸಿ ಸಮಾಜದಲ್ಲಿ ಗೌರವಯುತವಾಗಿ ಬದುಕಿ- ಮಲ್ಲಿಕಾರ್ಜುನ ಹಕ್ರೆ

By kannadanewsnow0921/09/2025 6:55 PM KARNATAKA 3 Mins Read

ಶಿವಮೊಗ್ಗ: ಮದ್ಯ ವೆಸನದಿಂದ ಸಮಾಜದಲ್ಲಿ ಅಗೌರವವೇ ವಿನಹ ಯಾರೂ ಗೌರವ ಕೊಡುವುದಿಲ್ಲ. ಮದ್ಯ ಸೇವನೆಯನ್ನು ತ್ಯಜಿಸಿ ಸಮಾಜದಲ್ಲಿ ಗೌರವಯುತವಾಗಿ ಬದುಕು…

ಈ ‘ವ್ಯಸನ’ಗಳೇ ಯುವ ಜನತೆಯಲ್ಲಿ ‘ಹೃದಯ ಸಂಬಂಧಿತ ಕಾಯಿಲೆ’ಗೆ ಕಾರಣ: ಡಾ.ಸಿ.ಎನ್.ಮಂಜುನಾಥ್

21/09/2025 6:15 PM

ಕಾಂಗ್ರೆಸ್‌ ಸರ್ಕಾರ ಮಾಡುತ್ತಿರುವ ಜಾತಿ ಸಮೀಕ್ಷೆಯು ಹಿಂದೂ ಧರ್ಮವನ್ನು ಒಡೆಯುವ ಪ್ರಯತ್ನ: ಆರ್‌.ಅಶೋಕ್ ಕಿಡಿ

21/09/2025 6:09 PM

BREAKING: ಕೂಡಲಸಂಗಮ ಪಂಚಮಸಾಲಿ ಪೀಠಾಧ್ಯಕ್ಷ ಸ್ಥಾನದಿಂದ ಬಸವ ಜಯಮೃತ್ಯುಂಜಯ ಸ್ವಾಮೀಜಿ ಉಚ್ಚಾಟಣೆ

21/09/2025 5:26 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.