Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ALERT : ಮೊಬೈಲ್ ಬಳಕೆದಾರರೇ ಎಚ್ಚರ : ಈ 10 ಸಂಖ್ಯೆಗಳಿಂದ ಬರುವ ʻಕರೆʼ ಸ್ವೀಕರಿಸಬೇಡಿ..!

11/11/2025 9:09 AM

BREAKING : ದೆಹಲಿಯ ‘ಕೆಂಪು ಕೋಟೆ’ ಬಳಿ ಕಾರು ಸ್ಫೋಟ ಕೇಸ್ : ಮೃತಪಟ್ಟ, ಗಾಯಗೊಂಡವರ ಸಂಪೂರ್ಣ ಪಟ್ಟಿ ರಿಲೀಸ್.!

11/11/2025 9:06 AM

ಸುಂಕ ಇಳಿಕೆ: ಭಾರತದೊಂದಿಗೆ ಅಮೇರಿಕಾ ನ್ಯಾಯಯುತ ಒಪ್ಪಂದ ಮಾಡಿಕೊಳ್ಳುತ್ತದೆ: ಟ್ರಂಪ್

11/11/2025 9:04 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಇವು ಹನುಮಂತನ ಆರು ಪವರ್ ಪುಲ್ ಮಂತ್ರಗಳು: ಪಠಿಸಿ ನೋಡಿ, ನಿಮ್ಮ ಕಷ್ಟಗಳು ದೂರ
KARNATAKA

ಇವು ಹನುಮಂತನ ಆರು ಪವರ್ ಪುಲ್ ಮಂತ್ರಗಳು: ಪಠಿಸಿ ನೋಡಿ, ನಿಮ್ಮ ಕಷ್ಟಗಳು ದೂರ

By kannadanewsnow0909/05/2025 7:55 PM

ಶನಿವಾರ ಆಂಜನೇಯ ಸ್ವಾಮಿಗೆ ವಿಶೇಷ ದಿನವಾಗಿದ್ದು ಈ ದಿನ ಈ ಆರು ಪವರ್ ಫುಲ್ ಮಂತ್ರಗಳನ್ನು ಹೇಳಿದರೆ ನಿಮ್ಮ ಕಷ್ಟಗಳು ದೂರವಾಗುವುದು. ಆ ಮಂತ್ರಗಳು ಯಾವುವು ನೋಡಿ.ಓಂ ಹನುಮತೇ ನಮಃ- ಈ ಮಂತ್ರ ಹೇಳುವುದರಿಂದ ನಿಮಗೆ ಕಾನೂನಿನ ವಿವಾದಗಳು, ಸಂಕಷ್ಟಗಳಿದ್ದರೆ ನಿವಾರಣೆಯಾಗುವುದು.

ಓಂ ಹಂ ಹನುಮತೇ ರುದ್ರಾತ್ಮಕಾಯಂ ಹಮ್ ಫಟ್- ಈ ಮಂತ್ರವು ನಿಮ್ಮನ್ನು ಮೃತ್ಯುಭಯದಿಂದ ದೂರ ಮಾಡುತ್ತದೆ. ಅಕಾಲ ಮೃತ್ಯು ಭಯವಿದ್ದರೆ ತಪ್ಪದೇ ಈ ಮಂತ್ರವನ್ನು ಜಪಿಸಿ.

ಓಂ ಹಂ ಪವನ ನಂದನಾಯೇ ಸ್ವಾಹ- ಈ ಮಂತ್ರವನ್ನು ಹೇಳುವುದರಿಂದ ಹನುಮಂತನ ಆಶೀರ್ವಾದ ಪಡೆಯುತ್ತೀರಿ. ವಿಶೇಷವಾಗಿ ಇದನ್ನು ಬ್ರಹ್ಮಚಾರಿಗಳು ಹೇಳಿದರೆ ಉತ್ತಮ.

ಓಂ ನಮೊ ಹರಿ ಮರ್ಕಟ ಮರ್ಕಟಾಯೇ ಸ್ವಾಹ- ಈ ಮಂತ್ರವನ್ನು ಹೇಳುವುದರಿಂದ ಶತ್ರುಭಯ ನಾಶವಾಗುತ್ತದೆ.

ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ವಿದ್ವಾನ್ ವಿದ್ಯಾಧರ್ ತಂತ್ರಿ ಜ್ಯೋತಿಷ್ಯರ ಮೊಬೈಲ್ ಸಂಖ್ಯೆ 9686268564 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ. ನಿಮ್ಮ ಸಮಸ್ಯೆಗಳಾದ ಆರೋಗ್ಯ, ಸಂತಾನ, ಸಾಲದ ಬಾಧೆ, ಪ್ರೀತಿಯಲ್ಲಿ ನಂಬಿ ಮೋಸ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ, ದೃಷ್ಟಿ ದೋಷ, ಮನೆಯಲ್ಲಿ ದಟ್ಟದರಿದ್ರ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬದ ಕಷ್ಟ, ಹಣಕಾಸಿನ ಅಡಚಣೆ, ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಲು ಈಗಲೇ ಕರೆ ಮಾಡಿ 9686268564

ಓಂ ನಮೋ ಭಗವತೇ ಆಂಜನಾಯಾಯೇ ಮಹಾಬಲಾಯೇ ಸ್ವಾಹ- ಈ ಮಂತ್ರವನ್ನು ಹೇಳುವುದರಿಂದ ರೋಗ ಭಯ ನಾಶವಾಗಿ ನೀವು ಆರೋಗ್ಯವಂತರಾಗುತ್ತೀರಿ.

ಓಂ ನಮೋ ಭಗವತೇ ಹನುಮತೇ ನಮಃ- ಜೀವನದಲ್ಲಿ ಶಾಂತಿ, ಯಶಸ್ಸು, ಸಂತೋಷವಿರಬೇಕೆಂದರೆ ಈ ಮಂತ್ರವನ್ನು ತಪ್ಪದೇ ಜಪಿಸಿ.

Share. Facebook Twitter LinkedIn WhatsApp Email

Related Posts

ALERT : ಮೊಬೈಲ್ ಬಳಕೆದಾರರೇ ಎಚ್ಚರ : ಈ 10 ಸಂಖ್ಯೆಗಳಿಂದ ಬರುವ ʻಕರೆʼ ಸ್ವೀಕರಿಸಬೇಡಿ..!

11/11/2025 9:09 AM2 Mins Read

ರಾಜ್ಯದ `ಆಸ್ತಿ’ ಮಾಲೀಕರೇ ಗಮನಿಸಿ : `ಇ-ಆಸ್ತಿ’ಯಲ್ಲಿ ನೋಂದಣಿ ಕಡ್ಡಾಯ.!

11/11/2025 8:05 AM2 Mins Read

ರಾಜ್ಯದಲ್ಲಿ ಹೆರಿಗೆ ನಂತರ ತಾಯಂದಿರ ಮರಣ ಪ್ರಮಾಣ ಇಳಿಕೆ : ಸಚಿವ ದಿನೇಶ್ ಗುಂಡೂರಾವ್ ಮಾಹಿತಿ

11/11/2025 7:49 AM1 Min Read
Recent News

ALERT : ಮೊಬೈಲ್ ಬಳಕೆದಾರರೇ ಎಚ್ಚರ : ಈ 10 ಸಂಖ್ಯೆಗಳಿಂದ ಬರುವ ʻಕರೆʼ ಸ್ವೀಕರಿಸಬೇಡಿ..!

11/11/2025 9:09 AM

BREAKING : ದೆಹಲಿಯ ‘ಕೆಂಪು ಕೋಟೆ’ ಬಳಿ ಕಾರು ಸ್ಫೋಟ ಕೇಸ್ : ಮೃತಪಟ್ಟ, ಗಾಯಗೊಂಡವರ ಸಂಪೂರ್ಣ ಪಟ್ಟಿ ರಿಲೀಸ್.!

11/11/2025 9:06 AM

ಸುಂಕ ಇಳಿಕೆ: ಭಾರತದೊಂದಿಗೆ ಅಮೇರಿಕಾ ನ್ಯಾಯಯುತ ಒಪ್ಪಂದ ಮಾಡಿಕೊಳ್ಳುತ್ತದೆ: ಟ್ರಂಪ್

11/11/2025 9:04 AM

BREAKING : ದೆಹಲಿಯಲ್ಲಿ ‘ಕೆಂಪುಕೋಟೆ’ ಬಳಿ ಕಾರು ಸ್ಪೋಟ ಕೇಸ್ : ಕಾರಿನಲ್ಲಿದ್ದ ಶಂಕಿತನ ವೀಡಿಯೋ ರಿಲೀಸ್ |WATCH VIDEO

11/11/2025 8:56 AM
State News
KARNATAKA

ALERT : ಮೊಬೈಲ್ ಬಳಕೆದಾರರೇ ಎಚ್ಚರ : ಈ 10 ಸಂಖ್ಯೆಗಳಿಂದ ಬರುವ ʻಕರೆʼ ಸ್ವೀಕರಿಸಬೇಡಿ..!

By kannadanewsnow5711/11/2025 9:09 AM KARNATAKA 2 Mins Read

ಬೆಂಗಳೂರು : ಜನರನ್ನು ವಂಚಿಸಲು ವಂಚಕರು ಹೊಸ ವಿಧಾನಗಳನ್ನು ಬಳಸುತ್ತಿದ್ದಾರೆ. ಇಂತಹ ವಂಚನೆಗಳು ಹೆಚ್ಚಾಗಿ ಫೋನ್ ಮೂಲಕ ನಡೆಯುತ್ತವೆ. ಸಾಫ್ಟ್‌ವೇರ್…

ರಾಜ್ಯದ `ಆಸ್ತಿ’ ಮಾಲೀಕರೇ ಗಮನಿಸಿ : `ಇ-ಆಸ್ತಿ’ಯಲ್ಲಿ ನೋಂದಣಿ ಕಡ್ಡಾಯ.!

11/11/2025 8:05 AM

ರಾಜ್ಯದಲ್ಲಿ ಹೆರಿಗೆ ನಂತರ ತಾಯಂದಿರ ಮರಣ ಪ್ರಮಾಣ ಇಳಿಕೆ : ಸಚಿವ ದಿನೇಶ್ ಗುಂಡೂರಾವ್ ಮಾಹಿತಿ

11/11/2025 7:49 AM

ಗಮನಿಸಿ : ನಿಮ್ಮ `ಆಧಾರ್ ಕಾರ್ಡ್’ ಕಳೆದುಕೊಂಡರೆ ಚಿಂತೆಬೇಡ, ಜಸ್ಟ್ ಈ ರೀತಿ ಮಾಡಿದ್ರೆ ಬರಲಿದೆ ಹೊಸ ಕಾರ್ಡ್.!

11/11/2025 7:31 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.