Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

SHOCKING :ಮದ್ಯದ ಅಮಲಿನಲ್ಲಿ ರಸ್ತೆ ಬಿದ್ದು ಹೊರಳಾಡಿದ ತಾಯಿ, ಪಕ್ಕದಲ್ಲೇ ಅಳುತ್ತಿದ್ದ ಮಗು : ಆಘಾತಕಾರಿ ವಿಡಿಯೋ ವೈರಲ್ | WATCH VIDEO

ಹಾಸನದಲ್ಲಿ ವರದಕ್ಷಿಣೆ ಹಣಕ್ಕಾಗಿ, ಪ್ರೀತಿಸಿ ಮದುವೆಯಾದ ಪತ್ನಿಗೆ ಚಾಕು ಇರಿದು ಕೊಲೆಗೆ ಯತ್ನ : ಆರೋಪಿ ಪತಿ ಅರೆಸ್ಟ್!

BIG BREAKING : ಉನ್ನಾವೋ ಅತ್ಯಾಚಾರ ಕೇಸ್ : `ಕುಲದೀಪ್ ಸಿಂಗ್ ಸೆಂಗಾರ್’ ಜೀವಾವಧಿ ಶಿಕ್ಷೆ ಅಮಾನತು ಆದೇಶ ರದ್ದುಗೊಳಿಸಿದ ಸುಪ್ರೀಂ ಕೋರ್ಟ್ | Unnao rape case

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಇಂದು ವಿಧಾನಸಭೆಯಲ್ಲಿ ಈ ವಿಧೇಯಕಗಳ ಮಂಡನೆ, ಪ್ರಸ್ತಾವನೆ ಅಂಗೀಕಾರ
KARNATAKA

ಇಂದು ವಿಧಾನಸಭೆಯಲ್ಲಿ ಈ ವಿಧೇಯಕಗಳ ಮಂಡನೆ, ಪ್ರಸ್ತಾವನೆ ಅಂಗೀಕಾರ

By ವಸಂತ ಬಿ ಈಶ್ವರಗೆರೆ

ಬೆಳಗಾವಿ ಸುವರ್ಣ ವಿಧಾನಸೌಧ : 2025ನೇ ಸಾಲಿನ ಗ್ರೇಟರ್ ಬೆಂಗಳೂರು ಆಡಳಿತ (ಎರಡನೇ ತಿದ್ದುಪಡಿ) ವಿಧೇಯಕ ಹಾಗೂ 2025ನೇ ಸಾಲಿನ ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕಗಳನ್ನು ಉಪಮುಖ್ಯಮಂತ್ರಿಗಳ ಪರವಾಗಿ ಸಮಾಜ ಕಲ್ಯಾಣ ಸಚಿವ ಡಾ: ಹೆಚ್.ಸಿ. ಮಹಾದೇವಪ್ಪ ಅವರು ವಿಧಾನಸಭೆಯಲ್ಲಿ ಮಂಡಿಸಿದರು. ವಿಧೇಯಕಗಳ ಪ್ರಸ್ತಾವವನ್ನು ಅಂಗೀಕರಿಸಲಾಯಿತು.

ರಾಜ್ಯದ ಸಣ್ಣ ಸಣ್ಣ ಗ್ರಾಮಗಳ ಜನತೆಗೆ ಗುಡ್ ನ್ಯೂಸ್: ಇನ್ಮುಂದೆ ‘ಉಪ ಕೇಂದ್ರ’ ತೆರೆದು ಆಹಾರ ಧಾನ್ಯ ಹಂಚಿಕೆ

ಕರ್ನಾಟಕ ಅಗತ್ಯ ವಸ್ತುಗಳ ಸಾರ್ವಜನಿಕ ವಿತರಣಾ ಪದ್ಧತಿ ನಿಯಂತ್ರಣ 2016 ಕಲಂ(6)ರಲ್ಲಿ ಹೊಸ ನ್ಯಾಯಬೆಲೆ ಅಂಗಡಿ ಮಂಜೂರು ಮಾಡಲು ಅವಕಾಶ ಕಲ್ಪಿಸಲಾಗಿದ್ದು ಅದರಂತೆ ಅಗತ್ಯಾನುಸಾರ ಹೊಸ ನ್ಯಾಯಬೆಲೆ ಅಂಗಡಿ ಮಂಜೂರಾತಿಗೆ ಕ್ರಮ ವಹಿಸಲಾಗುತ್ತಿದೆ. ಸಣ್ಣ ಸಣ್ಣ ಗ್ರಾಮದ ಪಡಿತರ ಚೀಟಿದಾರರಿಗೆ ತೊಂದರೆಯಾಗದಂತೆ ನ್ಯಾಯಬೆಲೆ ಅಂಗಡಿ ವರ್ತಕರಿಗೆ ಗ್ರಾಮಗಳಲ್ಲಿ ಉಪ ಕೇಂದ್ರಗಳನ್ನು ತೆರೆದು ಆಹಾರ ಧಾನ್ಯ ಹಂಚಿಕೆ ಮಾಡಲು ಕ್ರಮ ವಹಿಸಲಾಗುವುದು. ಪಡಿತರ ಚೀಟಿಗಳ ಸಂಖ್ಯಾನುಸಾರ ಅಗತ್ಯವಿದ್ದಲ್ಲಿ ಹೊಸ ನ್ಯಾಯಬೆಲೆ ಅಂಗಡಿ ತೆರೆಯಲು ಕ್ರಮ ವಹಿಸಲಾಗುವುದು ಎಂದು ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಹಾಗೂ ಕಾನೂನು ಮಾಪನಾಶಾಸ್ತ್ರ ಸಚಿವ ಕೆ.ಹೆಚ್.ಮುನಿಯಪ್ಪ ಹೇಳಿದರು.

ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲದ ಅಧಿವೇಶನದ ವಿಧಾನಸಭೆಯ ಪ್ರಶ್ನೋತ್ತರ ಕಲಾಪದಲ್ಲಿ ಗುರುಮಿಠಕಲ್ ಕ್ಷೇತ್ರದ ಶಾಸಕ ಶರಣಗೌಡ ಕಂದಕೂರ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿ ಅವರು ಮಾತನಾಡಿದರು.

ಅಗತ್ಯಾನುಸಾರ ಹೊಸ ನ್ಯಾಯಬೆಲೆ ಅಂಗಡಿ ಮಂಜೂರಾತಿಗೆ ಕ್ರಮ ವಹಿಸಲಾಗುತ್ತಿದೆ. ಪರಿಶಿಷ್ಟ ಜಾತಿ ಆಥವಾ ಪರಿಶಿಷ್ಟ ಪಂಗಡಗಳ ಸಮುದಾಯಗಳ ಜನಸಂಖ್ಯೆಯು 40%ಕ್ಕಿಂತ ಹೆಚ್ಚಿರುವ ನ್ಯಾಯಬೆಲೆ ಅಂಗಡಿ ಪ್ರದೇಶದಲ್ಲಿ ಆದ್ಯತೆಯ ಮೇಲೆ ಹೊಸ ನ್ಯಾಯಬೆಲೆ ಅಂಗಡಿಗಳು ಮತ್ತು ನವೀಕರಿಸಿದ ನ್ಯಾಯಬೆಲೆ ಅಂಗಡಿಗಳನ್ನು ಆ ಸಮುದಾಯದವರಿಗೆ ನೀಡಲು ಅಧಿಸೂಚನೆಯನ್ನು ಹೊರಡಿಸಲಾಗಿದೆ.

ಹೊಸ ನ್ಯಾಯಬೆಲೆ ಅಂಗಡಿಗಳನ್ನು ಮಂಜೂರು ಮಾಡುವ ಸಂದರ್ಭದಲ್ಲಿ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ಸಮುದಾಯದ ಸಂಘ ಸಂಸ್ಥೆಗಳಿಗೆ/ಸಮುದಾಯದ ಖಾಸಗಿ ವ್ಯಕ್ತಿಗಳಿಗೆ ಮೀಸಲಾತಿಯನ್ನು ಅನುಸರಿಸಿ ಹೊಸ ನ್ಯಾಯಬೆಲೆ ಅಂಗಡಿ ಮಂಜೂರು ಮಾಡಲು ಆದ್ಯತೆ ನೀಡುವ ಬಗ್ಗೆ ಜಿಲ್ಲಾ ಮಟ್ಟದ ಸಮಿತಿಯನ್ನು ರಚಿಸಿ ಮಾರ್ಗಸೂಚಿಗಳನ್ನು ಸಹ ಹೊರಡಿಸಲಾಗಿದೆ. ಸರ್ಕಾರದ ಆದೇಶದಂತೆ 75 ವಯಸ್ಸಿನ ಮೇಲ್ಪಟ್ಟ ಒಂಟಿ ಹಿರಿಯ ನಾಗರೀಕರು ಮಾತ್ರ ಇರುವ ಮನೆಗಳಿಗೆ ಅನ್ನಸುವಿಧಾ ಮಾಡ್ಯುಲ್ ಮೂಲಕ ಅರ್ಹ ಫಲಾನುಭವಿಗಳ ಮನೆ ಬಾಗಿಲಿಗೆ ಪಡಿತರ ವಿತರಣೆ ಕಾರ್ಯವನ್ನು ಅನುಷ್ಠಾನಗೊಳಿಸಲಾಗಿರುತ್ತದೆ ಎಂದು ಸಚಿವ ಕೆ. ಹೆಚ್.ಮುನಿಯಪ್ಪ ವಿಧಾನಸಭೆಯಲ್ಲಿ ವಿವರಿಸಿದರು.

ದೇವದುರ್ಗದ ಅಮರಾಪುರ ಕ್ರಾಸ್ ಅಥವಾ ನವಿಲಗುಡ್ಡ ಗ್ರಾಮಕ್ಕೆ ಪ್ರೌಢಶಾಲೆ ಮಂಜೂರು: ಸಚಿವ ಮಧು ಬಂಗಾರಪ್ಪ

ಚಳಿಗಾಲದಲ್ಲಿಯೇ ಹೃದಯಾಘಾತ ಹೆಚ್ಚೇಕೆ? ಅಪಾಯಗಳನ್ನು ತಪ್ಪಿಸಲು ತಜ್ಞರು ನೀಡಿದ ಟಾಪ್ 5 ಸಲಹೆಗಳು!

Share. Facebook Twitter LinkedIn WhatsApp Email

Related Posts

ಹಾಸನದಲ್ಲಿ ವರದಕ್ಷಿಣೆ ಹಣಕ್ಕಾಗಿ, ಪ್ರೀತಿಸಿ ಮದುವೆಯಾದ ಪತ್ನಿಗೆ ಚಾಕು ಇರಿದು ಕೊಲೆಗೆ ಯತ್ನ : ಆರೋಪಿ ಪತಿ ಅರೆಸ್ಟ್!

1 Min Read

BREAKING : ನಟ ದರ್ಶನ್ ಗೆ ಸುಪ್ರೀಂಕೋರ್ಟ್ ಬಿಗ್ ಶಾಕ್ : ಇನ್ನೂ ಒಂದು ವರ್ಷ ಜೈಲುವಾಸ ಖಾಯಂ | Actor Darshan

2 Mins Read

BREAKING : ನಟ ದರ್ಶನ್ ಗೆ ಸುಪ್ರೀಂಕೋರ್ಟ್ ಶಾಕ್ ; ಇನ್ನೂ 1 ವರ್ಷ ಜೈಲುವಾಸವೇ ಖಾಯಂ |Actor Darshan

2 Mins Read
Recent News

SHOCKING :ಮದ್ಯದ ಅಮಲಿನಲ್ಲಿ ರಸ್ತೆ ಬಿದ್ದು ಹೊರಳಾಡಿದ ತಾಯಿ, ಪಕ್ಕದಲ್ಲೇ ಅಳುತ್ತಿದ್ದ ಮಗು : ಆಘಾತಕಾರಿ ವಿಡಿಯೋ ವೈರಲ್ | WATCH VIDEO

ಹಾಸನದಲ್ಲಿ ವರದಕ್ಷಿಣೆ ಹಣಕ್ಕಾಗಿ, ಪ್ರೀತಿಸಿ ಮದುವೆಯಾದ ಪತ್ನಿಗೆ ಚಾಕು ಇರಿದು ಕೊಲೆಗೆ ಯತ್ನ : ಆರೋಪಿ ಪತಿ ಅರೆಸ್ಟ್!

BIG BREAKING : ಉನ್ನಾವೋ ಅತ್ಯಾಚಾರ ಕೇಸ್ : `ಕುಲದೀಪ್ ಸಿಂಗ್ ಸೆಂಗಾರ್’ ಜೀವಾವಧಿ ಶಿಕ್ಷೆ ಅಮಾನತು ಆದೇಶ ರದ್ದುಗೊಳಿಸಿದ ಸುಪ್ರೀಂ ಕೋರ್ಟ್ | Unnao rape case

ಉದ್ಯೋಗವಾರ್ತೆ : ಇಂದಿನಿಂದ ಭಾರತೀಯ ರೈಲ್ವೇ ಇಲಾಖೆಯಲ್ಲಿ 11,127 ಅಸಿಸ್ಟೆಂಟ್ ಲೋಕೋ ಪೈಲಟ್ ಹುದ್ದೆಗಳಿಗೆ ಅರ್ಜಿ ಆಹ್ವಾನ |Railway Recruitment 2026

State News
KARNATAKA

ಹಾಸನದಲ್ಲಿ ವರದಕ್ಷಿಣೆ ಹಣಕ್ಕಾಗಿ, ಪ್ರೀತಿಸಿ ಮದುವೆಯಾದ ಪತ್ನಿಗೆ ಚಾಕು ಇರಿದು ಕೊಲೆಗೆ ಯತ್ನ : ಆರೋಪಿ ಪತಿ ಅರೆಸ್ಟ್!

By ಸುರೇಶ್‌ KARNATAKA 1 Min Read

ಹಾಸನ : ಹಾಸನದಲ್ಲಿ ಘೋರ ಘಟನೆ ನಡೆದಿದ್ದು ವರದಕ್ಷಿಣೆ ಹಣಕ್ಕಾಗಿ ಪ್ರೀತಿಸಿ ಮದುವೆಯಾದ ಹೆಂಡತಿಯನ್ನೇ ಗಂಡನೊಬ್ಬ ಚಾಕು ಇರಿದು ಕೊಲೆಗೆ…

BREAKING : ನಟ ದರ್ಶನ್ ಗೆ ಸುಪ್ರೀಂಕೋರ್ಟ್ ಬಿಗ್ ಶಾಕ್ : ಇನ್ನೂ ಒಂದು ವರ್ಷ ಜೈಲುವಾಸ ಖಾಯಂ | Actor Darshan

BREAKING : ನಟ ದರ್ಶನ್ ಗೆ ಸುಪ್ರೀಂಕೋರ್ಟ್ ಶಾಕ್ ; ಇನ್ನೂ 1 ವರ್ಷ ಜೈಲುವಾಸವೇ ಖಾಯಂ |Actor Darshan

BIG NEWS : ಬೆಂಗಳೂರಲ್ಲಿ ಪೋಲೀಸರ ಭರ್ಜರಿ ಕಾರ್ಯಾಚರಣೆ : 13.41 ಕೆಜಿಯ 25 ಲಕ್ಷ ಮೌಲ್ಯದ ಗಾಂಜಾ ಜಪ್ತಿ!

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.