Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಬೆಂಗಳೂರಿನ ನೈರುತ್ಯ ವಿಭಾಗದಿಂದ ರಾಷ್ಟ್ರೀಯ ಏಕತಾ ದಿನ ಆಚರಣೆ

31/10/2025 5:17 PM

‘ಗ್ರಾಮ ಪಂಚಾಯ್ತಿ ಚುನಾವಣೆ’ಗೆ ‘ನಾಮಪತ್ರ’ದೊಂದಿಗೆ ಸಲ್ಲಿಸಲು ಈ ‘ದಾಖಲೆ’ಗಳು ಕಡ್ಡಾಯ

31/10/2025 5:06 PM

BREAKING: ಮೈಸೂರು ಜಿಲ್ಲೆಯಲ್ಲಿ ಹುಲಿ ದಾಳಿಗೆ ಮತ್ತೊಬ್ಬ ವ್ಯಕ್ತಿ ಬಲಿ

31/10/2025 4:53 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ‘ಗ್ರಾಮ ಪಂಚಾಯ್ತಿ ಚುನಾವಣೆ’ಗೆ ‘ನಾಮಪತ್ರ’ದೊಂದಿಗೆ ಸಲ್ಲಿಸಲು ಈ ‘ದಾಖಲೆ’ಗಳು ಕಡ್ಡಾಯ
KARNATAKA

‘ಗ್ರಾಮ ಪಂಚಾಯ್ತಿ ಚುನಾವಣೆ’ಗೆ ‘ನಾಮಪತ್ರ’ದೊಂದಿಗೆ ಸಲ್ಲಿಸಲು ಈ ‘ದಾಖಲೆ’ಗಳು ಕಡ್ಡಾಯ

By kannadanewsnow0931/10/2025 5:06 PM

ಬೆಂಗಳೂರು: ಶೀಘ್ರದಲ್ಲೇ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ಘೋಷಣೆಯಾಗಲಿದೆ. ಅದರೊಟ್ಟಿಗೆ ಖಾಲಿಯಾಗಿರುವಂತ ಗ್ರಾಮ ಪಂಚಾಯ್ತಿ ಸ್ಥಾನಗಳಿಗೂ ಚುನಾವಣೆ ಘೋಷಣೆಯಾಗುವ ಸಾಧ್ಯತೆ ಇದೆ. ಹಾಗಾದ್ರೇ ಗ್ರಾಮ ಪಂಚಾಯ್ತಿ ಸಾರ್ವತ್ರಿಕ ಚುನಾವಣೆಗೆ ನಾಮ ಪತ್ರದೊಂದಿಗೆ ಸಲ್ಲಿಸಬೇಕಾದಂತ ಅಗತ್ಯ ದಾಖಲೆಗಳು ಯಾವುವು ಎನ್ನುವ ಬಗ್ಗೆ ಮುಂದಿವೆ ಓದಿ.

ಸಾಮಾನ್ಯ ಕ್ಷೇತ್ರಕ್ಕೆ

1. ಉಮೇದುವಾರನಿಗೆ 21 ವರ್ಷ ಮೇಲ್ಪಟ್ಟು ವಯಸ್ಥಾಗಿರಬೇಕು.

2. ನಾಮಪತ್ರ ನಮೂನೆ –5ರಲ್ಲಿ ನೀಡಬೇಕು.

3. ಠೇವಣಿ ಹಣ 200/-ರೂಗಳನ್ನು ನೀಡಿ ಚುನಾವಣಾಧಿಕಾರಿಯಿಂದ ರಶೀದಿ ಪಡೆಯುವುದು, ಸಾಮಾನ್ಯ ಮಹಿಳೆ ಮೀಸಲು ಕ್ಷೇತ್ರಕ್ಕೆ ನಾಮಪತ್ರ ಸಲ್ಲಿಸಿದರೆ ಠೇವಣಿ ಹಣ 100/- ರೂಗಳನ್ನು ನೀಡುವುದು.

4. ಇಸ್ತಿ ಬಿವಧಣಿ ಘೋಷಣಾ ಪತ್ರ ವನ್ನು 3 ಪ್ರತಿಯಲ್ಲಿ ಲಗತ್ತಿಸುವುದು.

5. ಅಭ್ಯರ್ಥಿಯಿಂದ ಘೋಷಣೆ ಪತ್ರ

6. ಗ್ರಾಮ ಪಂಚಾಯಿತಿಗೆ ಯಾವುದೇ ರೀತಿಯ ಬಾಕಿ ಇಲ್ಲದಿರುವ ಬಗ್ಗೆ ‘ಬೇ-ಬಾಕಿಪತ್ರ’

ಅನುಸೂಚಿತ ಜಾತಿ/ಅ.ಪಂಗಡ ಮೀಸಲು ಕ್ಷೇತ್ರಕ್ಕೆ

1. ಉಮೇದುವಾರನಿಗೆ 21 ವರ್ಷ ಮೇಲ್ಪಟ್ಟು ವಯಸ್ಸಾಗಿರಬೇಕು.

2. ತಹಶಿಲ್ದಾ‌ರವರಿಂದ ಜಾತಿ ಪ್ರಮಾಣ ಪತ್ರ ಪಡೆದು ಮೂಲ ಪ್ರತಿ ಲಗತ್ತಿಸುವುದು.

3. ನಾಮಪತ್ರ ನಮೂನೆ –5ರಲ್ಲಿ ನೀಡಬೇಕು.

4. ಠೇವಣಿ ಹಣ 100/-ರೂಗಳನ್ನು ನೀಡಿ ಚುನಾವಣಾಧಿಕಾರಿಯಿಂದ ರಶೀದಿ ಪಡೆಯುವುದು.

5. ಆಸ್ತಿ ಬಿವರಣಿ ಘೋಷಣಾ ಪತ್ರ ವನ್ನು 3 ಪ್ರತಿಯಲ್ಲಿ ಲಗತ್ತಿಸುವುದು.

6, ಅಭ್ಯರ್ಥಿಯಿಂದ ಘೋಷಣೆ ಪತ್ರ

7. ಗ್ರಾಮ ಪಂಚಾಯಿತಿಗೆ ಯಾವುದೇ ರೀಶಿಯ ಬಾಕಿ ಇಲ್ಲದಿರುವ ಬಗ್ಗೆ “ಬೇ-ಬಾಹಿಪಾ”.

ಹಿಂದುಳಿದ ವರ್ಗ ಅ/ಲ ಮೀಸಲು ಕ್ಷೇತ್ರಕ್ಕೆ

1. ಉಮೇದುವಾರನಿಗೆ 21 ವರ್ಷ ಮೇಲ್ಪಟ್ಟು ವಯಸ್ಸಾಗಿರಬೇಕು.

2. ತಹಶಿಲ್ದಾರ್ ರವರಿಂದ ಜಾತಿ ಬಿ.ಸಿ.ಎಂ.-A/ ಟಿ.ಸಿ.ಎಂ.–B ಪ್ರಮಾಣ ಪತ್ರ ಪಡೆದು ಮೂಲ ಪ್ರತಿ ಲಗತ್ತಿಸುವುದು.

3. ನಾಮಪತ್ರ ನಮೂನೆ -5ರಲ್ಲಿ ನೀಡಬೇಕು.

4. ಠೇವಣಿ ಹಣ 100/-ರೂಗಳನ್ನು ನೀಡಿ ಚುನಾವಣಾಧಿಕಾರಿಯಿಂದ ರಶೀದಿ ಪಡೆಯುವುದು.

5. ಆಸ್ತಿ ವಿವರಣೆ ಘೋಷಣಾ ಪತ್ರ ವನ್ನು 3 ಪ್ರತಿಯಲ್ಲಿ ಲಗತ್ತಿಸುವುದು.

6. ಅಭ್ಯರ್ಥಿಯಿಂದ ಘೋಷಣೆ ಪತ್ರ

7. ಗ್ರಾಮ ಪಂಚಾಯಿತಿಗೆ ಯಾವುದೇ ರೀತಿಯ ಬಾಕಿ ಇಲ್ಲದಿರುವ ಬಗ್ಗೆ “ಬೇ-ಬಾಕಿಪತ್ರ’.

BREAKING: ಮೈಸೂರು ಜಿಲ್ಲೆಯಲ್ಲಿ ಹುಲಿ ದಾಳಿಗೆ ಮತ್ತೊಬ್ಬ ವ್ಯಕ್ತಿ ಬಲಿ

BREAKING : ರೇಣುಕಾಸ್ವಾಮಿ ಕೊಲೆ ಕೇಸ್ : ನಟ ದರ್ಶನ್ & ಗ್ಯಾಂಗ್ ವಿರುದ್ಧ ನ.3 ರಂದು ದೋಷಾರೋಪ ನಿಗದಿ

Share. Facebook Twitter LinkedIn WhatsApp Email

Related Posts

ಬೆಂಗಳೂರಿನ ನೈರುತ್ಯ ವಿಭಾಗದಿಂದ ರಾಷ್ಟ್ರೀಯ ಏಕತಾ ದಿನ ಆಚರಣೆ

31/10/2025 5:17 PM1 Min Read

BREAKING: ಮೈಸೂರು ಜಿಲ್ಲೆಯಲ್ಲಿ ಹುಲಿ ದಾಳಿಗೆ ಮತ್ತೊಬ್ಬ ವ್ಯಕ್ತಿ ಬಲಿ

31/10/2025 4:53 PM1 Min Read

ಶಿವಮೊಗ್ಗ: ನ.2ರಂದು ಸೊರಬ ತಾಲ್ಲೂಕಿನ ಉಳವಿ ವ್ಯಾಪ್ತಿಯ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ | Power Cut

31/10/2025 4:50 PM1 Min Read
Recent News

ಬೆಂಗಳೂರಿನ ನೈರುತ್ಯ ವಿಭಾಗದಿಂದ ರಾಷ್ಟ್ರೀಯ ಏಕತಾ ದಿನ ಆಚರಣೆ

31/10/2025 5:17 PM

‘ಗ್ರಾಮ ಪಂಚಾಯ್ತಿ ಚುನಾವಣೆ’ಗೆ ‘ನಾಮಪತ್ರ’ದೊಂದಿಗೆ ಸಲ್ಲಿಸಲು ಈ ‘ದಾಖಲೆ’ಗಳು ಕಡ್ಡಾಯ

31/10/2025 5:06 PM

BREAKING: ಮೈಸೂರು ಜಿಲ್ಲೆಯಲ್ಲಿ ಹುಲಿ ದಾಳಿಗೆ ಮತ್ತೊಬ್ಬ ವ್ಯಕ್ತಿ ಬಲಿ

31/10/2025 4:53 PM

ಶಿವಮೊಗ್ಗ: ನ.2ರಂದು ಸೊರಬ ತಾಲ್ಲೂಕಿನ ಉಳವಿ ವ್ಯಾಪ್ತಿಯ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ | Power Cut

31/10/2025 4:50 PM
State News
KARNATAKA

ಬೆಂಗಳೂರಿನ ನೈರುತ್ಯ ವಿಭಾಗದಿಂದ ರಾಷ್ಟ್ರೀಯ ಏಕತಾ ದಿನ ಆಚರಣೆ

By kannadanewsnow0931/10/2025 5:17 PM KARNATAKA 1 Min Read

ಬೆಂಗಳೂರು: ನೈರುತ್ಯ ರೈಲ್ವೆ ಬೆಂಗಳೂರು ವಿಭಾಗವು ಸರ್ದಾರ್ ವಲ್ಲಭಭಾಯ್ ಪಟೇಲ್ರವರ ಜನ್ಮದಿನದ ಅಂಗವಾಗಿ ಇಂದು ರಾಷ್ಟ್ರೀಯ ಏಕತಾ ದಿನವನ್ನು ಆಚರಿಸಲಾಯಿತು.…

‘ಗ್ರಾಮ ಪಂಚಾಯ್ತಿ ಚುನಾವಣೆ’ಗೆ ‘ನಾಮಪತ್ರ’ದೊಂದಿಗೆ ಸಲ್ಲಿಸಲು ಈ ‘ದಾಖಲೆ’ಗಳು ಕಡ್ಡಾಯ

31/10/2025 5:06 PM

BREAKING: ಮೈಸೂರು ಜಿಲ್ಲೆಯಲ್ಲಿ ಹುಲಿ ದಾಳಿಗೆ ಮತ್ತೊಬ್ಬ ವ್ಯಕ್ತಿ ಬಲಿ

31/10/2025 4:53 PM

ಶಿವಮೊಗ್ಗ: ನ.2ರಂದು ಸೊರಬ ತಾಲ್ಲೂಕಿನ ಉಳವಿ ವ್ಯಾಪ್ತಿಯ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ | Power Cut

31/10/2025 4:50 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.