‘ಅವರವರು ಹಲ್ಲೆ’ ಮಾಡ್ಕೊಂಡಿದ್ದಾರೆ: ಪೌರ ಕಾರ್ಮಿಕರ ಮೇಲೆ ‘ಮೇಸ್ತ್ರಿ’ ಹಲ್ಲೆಗೆ ‘ಸಾಗರ ನಗರಸಭೆ ಆಯುಕ್ತ’ರ ಉಡಾಫೆ ಉತ್ತರ

ಶಿವಮೊಗ್ಗ: ನಿನ್ನೆ ನಿಮ್ಮ ಕನ್ನಡ ನ್ಯೂಸ್ ನೌ, ಶಿವಮೊಗ್ಗ: ಸಾಗರ ನಗರಸಭೆ ‘ಮೇಸ್ತ್ರಿ ನಾಗರಾಜ’ನಿಂದ ‘ಮಹಿಳಾ ಪೌರ ಕಾರ್ಮಿಕ’ರ ಮೇಲೆ ಹಲ್ಲೆ  ಎಂಬುದಾಗಿ ಸುದ್ದಿಯನ್ನು ಪ್ರಕಟಿಸಿತ್ತು. ಈ ಬಗ್ಗೆ ಸಾಗರ ನಗರಸಭೆ ಆಯುಕ್ತ ನಾಗಪ್ಪ ಅವರು, ಅವರವರು ಹಲ್ಲೆ ಮಾಡ್ಕೊಂಡಿದ್ದಾರೆ. ಅವರೇ ಬಗೆ ಹರಿಸಿಕೊಳ್ಳುತ್ತಾರೆ ಅಂತ ಮಹಿಳಾ ಪೌರ ಕಾರ್ಮಿಕರ ಮೇಲೆ ಮೆಸ್ತ್ರಿ ನಾಗರಾಜ ಹಲ್ಲೆ ನಡೆಸಿದ್ರೂ ಕ್ರಮ ಕೈಗೊಳ್ಳದೇ ಉಡಾಫೆ ಉತ್ತರವನ್ನು ನೀಡಿದ್ದಾರೆ. ಈ ಸುದ್ದಿಗೆ ಸಂಬಂಧಿಸಿದಂತೆ ಕನ್ನಡ ನ್ಯೂಸ್ ನೌ ಸಂಪಾದಕರಾದಂತ ವಸಂತ ಬಿ … Continue reading ‘ಅವರವರು ಹಲ್ಲೆ’ ಮಾಡ್ಕೊಂಡಿದ್ದಾರೆ: ಪೌರ ಕಾರ್ಮಿಕರ ಮೇಲೆ ‘ಮೇಸ್ತ್ರಿ’ ಹಲ್ಲೆಗೆ ‘ಸಾಗರ ನಗರಸಭೆ ಆಯುಕ್ತ’ರ ಉಡಾಫೆ ಉತ್ತರ