20 ವರ್ಷ ರಾಜ್ಯಭಾರ ಮಾಡಿ ರಾಮನಗರವನ್ನು ಕಸದ ತೊಟ್ಟಿ ಮಾಡಿದ್ದಾರೆ : HDK ವಿರುದ್ಧ ಶಾಸಕ ಬಾಲಕೃಷ್ಣ ಕಿಡಿ

ರಾಮನಗರ : ರಾಮನಗರ ಎಂಬ ಹೆಸರಿದ್ರೆ ಅಭಿವೃದ್ಧಿ ಆಗತ್ತಾ? ಕುಮಾರಸ್ವಾಮಿ ರಾಮನಗರವನ್ನ ಅಭಿವೃದ್ಧಿ ಮಾಡಿದ್ದಾರ? ಜಿಲ್ಲೆ ಮಾಡಿ ನಾಲ್ಕು ಬಿಲ್ಡಿಂಗ್ ಕಟ್ಟಿದ್ದು ಬಿಟ್ರೆ ಇನ್ನೇನಾಗಿದೆ ಅಭಿವೃದ್ಧಿ? ಎಂದು ಕಾಂಗ್ರೆಸ್ ಶಾಸಕ ಎಚ್.ಬಾಲಕೃಷ್ಣ HD ಕುಮಾರಸ್ವಾಮಿ ವಿರುದ್ಧ ವಾಗ್ದಾಳಿ ನಡೆಸಿದರು. ಇಂದು ಅವರು ರಾಮನಗರ ಜಿಲ್ಲೆಗೆ ಭೇಟಿ ನೀಡಿದಾಗ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕುಮಾರಸ್ವಾಮಿ ರಾಮನಗರ ಜಿಲ್ಲೆ ಮಾಡಿದ್ದಾಗಿ ಹೇಳ್ತಾರಲ್ಲ, ಅಭಿವೃದ್ಧಿ ಮಾಡಿದ್ದಾರಾ? ನಾಲ್ಕು ಬಿಲ್ಡಿಂಗ್ ಕಟ್ಟಿದ್ದು ಬಿಟ್ರೆ, ಇನ್ನೇನಾಗಿದೆ ಅಭಿವೃದ್ಧಿ. 20 ವರ್ಷ ರಾಜ್ಯಭಾರ ಮಾಡಿ ರಾಮನಗರವನ್ನು … Continue reading 20 ವರ್ಷ ರಾಜ್ಯಭಾರ ಮಾಡಿ ರಾಮನಗರವನ್ನು ಕಸದ ತೊಟ್ಟಿ ಮಾಡಿದ್ದಾರೆ : HDK ವಿರುದ್ಧ ಶಾಸಕ ಬಾಲಕೃಷ್ಣ ಕಿಡಿ