BIGG NEWS: ಚಿಕ್ಕಬಳ್ಳಾಪುರದಲ್ಲಿ ಪೊಲೀಸರ ಮನೆಯಲ್ಲೇ ನಡೆದು ಹೋಯ್ತು ಕಳ್ಳರ ಅಟ್ಟಹಾಸ; ತಡೆಯಲು ಬಂದ ಮಗನಿಗೆ ಶೂಟೌಟ್‌

ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ತಾಲೂಕಿನಲ್ಲಿ ಪೊಲೀಸ್ ಮನೆಯ ಮೇಲೆ ಕಳ್ಳರು ದಾಳಿ ನಡೆಸಿದ್ದಾರೆ. ಈ ವೇಳೆ ತಡೆಯಲು ಬಂದ ಪೊಲೀಸ್ ಹಾಗೂ ಅವರ ಮಗನಿಗೆ ಶೂಟೌಟ್ ಮಾಡಿದ ಘಟನೆ ಚಿಕ್ಕಬಳ್ಳಾಪುರ ತಾಲೂಕಿನಲ್ಲಿ ನಡೆದಿದೆ. BIGG NEWS : ಜ್ಞಾನವಾಪಿ ಮಸೀದಿ ಪ್ರಕರಣ : ಸುಪ್ರೀಂ ಕೋರ್ಟ್​ನಲ್ಲಿ ಇಂದು ಮಹತ್ವದ ವಿಚಾರಣೆ | Gyanvapi Mosque Case   ಚಿಕ್ಕಬಳ್ಳಾಪುರ ತಾಲೂಕಿನ ಪೇರೇಸಂದ್ರ ಗ್ರಾಮದ ಎಎಸ್‍ಐ ನಾರಾಯಣಸ್ವಾಮಿ ಮನೆ ಮೇಲೆ ಕಳ್ಳರು ದಾಳಿ ನಡೆಸಿದ್ದಾರೆ. ಹಣ ದೋಚಲು ಯತ್ನಿಸುತ್ತಿದ್ದ ಕಳ್ಳರನ್ನು … Continue reading BIGG NEWS: ಚಿಕ್ಕಬಳ್ಳಾಪುರದಲ್ಲಿ ಪೊಲೀಸರ ಮನೆಯಲ್ಲೇ ನಡೆದು ಹೋಯ್ತು ಕಳ್ಳರ ಅಟ್ಟಹಾಸ; ತಡೆಯಲು ಬಂದ ಮಗನಿಗೆ ಶೂಟೌಟ್‌