Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಮತಾಂತರ ವಿರೋಧಿ ಕಾನೂನುಗಳ ಕುರಿತು ಕೇಂದ್ರ ಮತ್ತು 12 ರಾಜ್ಯಗಳಿಗೆ ಸುಪ್ರೀಂಕೋರ್ಟ್ ನೋಟಿಸ್ ಜಾರಿ!

02/02/2026 8:18 PM

BREAKING: ರಾಜ್ಯದ 3,862 ಪ್ರಾಥಮಿಕ, ಪ್ರೌಢಶಾಲೆಗಳಲ್ಲಿ ‘ಸ್ಮಾರ್ಟ್ ಕ್ಲಾಸ್ ರೂಂ’ ಸ್ಥಾಪಿಸಲು ಸರ್ಕಾರ ಆಡಳಿತಾತ್ಮಕ ಅನುಮೋದನೆ

02/02/2026 8:13 PM

ಫೆ.5ರಿಂದ ಪಿಜಿ ವೈದ್ಯಕೀಯಕ್ಕೆ ಆಪ್ಷನ್ಸ್ ಎಂಟ್ರಿ ಆರಂಭ: ಕೆಇಎ

02/02/2026 8:12 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಇದು ಗುರು ಶ್ರೀ ರಾಘವೇಂದ್ರ ಸ್ವಾಮಿಗಳ ಸಂಕ್ಷಿಪ್ತ ಜೀವನ: ಓದಿ ನಿಮ್ಮ ಕಷ್ಟಗಳೇ ಪರಿಹಾರ
KARNATAKA

ಇದು ಗುರು ಶ್ರೀ ರಾಘವೇಂದ್ರ ಸ್ವಾಮಿಗಳ ಸಂಕ್ಷಿಪ್ತ ಜೀವನ: ಓದಿ ನಿಮ್ಮ ಕಷ್ಟಗಳೇ ಪರಿಹಾರ

By kannadanewsnow0927/12/2025 10:04 AM

ಶ್ರೀರಾಘವೇಂದ್ರಸ್ವಾಮಿಗಳ ಸಂಕ್ಷಿಪ್ತ ಜೀವನದ ವಿವರಗಳು

ಮೂಲರೂಪ : ಶಂಕುಕರ್ಣ

ಅವತಾರಗಳು : ಪ್ರಹ್ಲಾದರಾಜರು, ಬಾಹ್ಲೀಕರಾಜರು, ವ್ಯಾಸರಾಜರು,
ಶ್ರೀ ರಾಘವೇಂದ್ರ ಗುರುಸಾರ್ವಭೌಮರು.

ಮನೆತನ : ಷಾಷ್ಠಿಕ ವಂಶದ ಬೀಗಮುದ್ರೆ ಮನೆತನ

ಗೋತ್ರ : ಗೌತಮ

ಮುತ್ತಾತ : ಶ್ರೀ ಕೃಷ್ಣಭಟ್ಟ

ತಾತ : ಶ್ರೀ ಕನಕಾಚಲ ಭಟ್ಟ

ತಂದೆ : ಶ್ರೀ ತಿಮ್ಮಣ್ಣ ಭಟ್ಟ

ತಾಯಿ : ಶ್ರೀಮತಿ ಗೋಪಿಕಾಂಬ

ಅಕ್ಕ : ಶ್ರೀಮತಿ ವೇಂಕಟಾಂಬಾ

ಅಣ್ಣ : ಶ್ರೀ ಗುರುರಾಜಾಚಾರ್ಯ

ಜನನ : ಕ್ರಿ.ಶ. 1595ನೇ ಮನ್ಮಥನಾಮ ಸಂವತ್ಸರ ಫಾಲ್ಗುಣ ಶುದ್ಧ ಸಪ್ತಮಿ ಗುರುವಾರ/ಶುಕ್ರವಾರ

ಜನ್ಮ ನಕ್ಷತ್ರ : ಮೃಗಶಿರಾ

ಜನ್ಮಸ್ಥಳ : ಭುವನಗಿರಿ

ಪೂರ್ವಾಶ್ರಮದ ಹೆಸರು : ವೇಂಕಟನಾಥ

ಚೌಲ ಹಾಗೂ ಅಕ್ಷರಾಭ್ಯಾಸ : ಕ್ರಿ.ಶ. 1597-98ನೇ ಹೇವಿಲಂಬಿ ಸಂವತ್ಸರ

ಭಾವ ಹಾಗೂ ಪ್ರಾಥಮಿಕ ಗುರುಗಳು : ಶ್ರೀ ಲಕ್ಷ್ಮೀನರಸಿಂಹಾಚಾರ್ಯರು

ಉಪನಯನ : ಕ್ರಿ.ಶ. 1602ನೇ ಶುಭಕೃತ ಸಂವತ್ಸರ

ಉನ್ನತ ವಿದ್ಯಾಭ್ಯಾಸ : ಶ್ರೀ ಸುಧೀಂದ್ರತೀರ್ಥರಲ್ಲಿ

ವಿವಾಹ : ಕ್ರಿ.ಶ. 1614ನೇ ಆನಂದನಾಮ ಸಂವತ್ಸರ

ಪತ್ನಿಯ ಹೆಸರು : ಶ್ರೀಮತಿ ಸರಸ್ವತಿ ಬಾಯಿ

ಪೂರ್ವಾಶ್ರಮದ ಪುತ್ರರು : ಶ್ರೀ. ಲಕ್ಷ್ಮೀನಾರಾಯಣಾಚಾರ್ಯರು

ಸನ್ಯಾಸಿಯಾಗಲು ಸ್ವಪ್ನ ಸೂಚನೆ : ವಿದ್ಯಾದೇವಿ ಸರಸ್ವತಿದೇವಿಯಿಂದ

ಸನ್ಯಾಸ ಸ್ವೀಕಾರ : ಕ್ರಿ.ಶ. 1621ನೇ ದುರ್ಮತಿ ಸಂವತ್ಸರ ಫಾಲ್ಗುಣ ಶುದ್ಧ ಬಿದಿಗೆ

ಆಶ್ರಮ ನಾಮ : ಶ್ರೀ ರಾಘವೇಂದ್ರತೀರ್ಥರು

ಆಶ್ರಮ ಗುರುಗಳು : ಶ್ರೀ ಸುಧೀಂದ್ರತೀರ್ಥರು

ಗ್ರಂಥ : ಶ್ರೀಮನ್ಯಾಯಸುಧಾ ಪರಿಮಳ ಇತ್ಯಾದಿಗಳು

ಬಿರುದುಗಳು : ಮಹಾಭಾಷ್ಯ ವೆಂಕಟನಾಥಾಚಾರ್ಯ, ಪರಿಮಳಾಚಾರ್ಯ ಇತ್ಯಾದಿ

ಆಶ್ರಮ ಶಿಷ್ಯರು : ಶ್ರೀ ಯೋಗೀಂದ್ರತೀರ್ಥರು

ಬೃಂದಾವನ ಪ್ರವೇಶ : ಕ್ರಿ.ಶ. 1671ನೇ ವಿರೋಧಿನಾಮ ಸಂವತ್ಸರ ಶ್ರಾವಣ ಬಹುಳ ಬಿದಿಗೆ

ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ವಿದ್ವಾನ್ ವಿದ್ಯಾಧರ್ ತಂತ್ರಿ ಜ್ಯೋತಿಷ್ಯರ ಮೊಬೈಲ್ ಸಂಖ್ಯೆ 9686268564 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ.

ಬೃಂದಾವನ ಸ್ಥಳ : ಮಂತ್ರಾಲಯದ ತುಂಗಾ ತೀರ

Share. Facebook Twitter LinkedIn WhatsApp Email

Related Posts

BREAKING: ರಾಜ್ಯದ 3,862 ಪ್ರಾಥಮಿಕ, ಪ್ರೌಢಶಾಲೆಗಳಲ್ಲಿ ‘ಸ್ಮಾರ್ಟ್ ಕ್ಲಾಸ್ ರೂಂ’ ಸ್ಥಾಪಿಸಲು ಸರ್ಕಾರ ಆಡಳಿತಾತ್ಮಕ ಅನುಮೋದನೆ

02/02/2026 8:13 PM2 Mins Read

ಫೆ.5ರಿಂದ ಪಿಜಿ ವೈದ್ಯಕೀಯಕ್ಕೆ ಆಪ್ಷನ್ಸ್ ಎಂಟ್ರಿ ಆರಂಭ: ಕೆಇಎ

02/02/2026 8:12 PM1 Min Read

JOB ALERT: 10ನೇ ಕ್ಲಾಸ್ ಪಾಸ್ ಆದವರೇ ಗಮನಿಸಿ: ಗ್ರಾಮೀಣ ಅಂಚೆ ಸೇವಕರ ನೇಮಕಾತಿಗೆ ಅರ್ಜಿ ಆಹ್ವಾನ

02/02/2026 6:33 PM1 Min Read
Recent News

BREAKING : ಮತಾಂತರ ವಿರೋಧಿ ಕಾನೂನುಗಳ ಕುರಿತು ಕೇಂದ್ರ ಮತ್ತು 12 ರಾಜ್ಯಗಳಿಗೆ ಸುಪ್ರೀಂಕೋರ್ಟ್ ನೋಟಿಸ್ ಜಾರಿ!

02/02/2026 8:18 PM

BREAKING: ರಾಜ್ಯದ 3,862 ಪ್ರಾಥಮಿಕ, ಪ್ರೌಢಶಾಲೆಗಳಲ್ಲಿ ‘ಸ್ಮಾರ್ಟ್ ಕ್ಲಾಸ್ ರೂಂ’ ಸ್ಥಾಪಿಸಲು ಸರ್ಕಾರ ಆಡಳಿತಾತ್ಮಕ ಅನುಮೋದನೆ

02/02/2026 8:13 PM

ಫೆ.5ರಿಂದ ಪಿಜಿ ವೈದ್ಯಕೀಯಕ್ಕೆ ಆಪ್ಷನ್ಸ್ ಎಂಟ್ರಿ ಆರಂಭ: ಕೆಇಎ

02/02/2026 8:12 PM

ಕೇವಲ 300 ರೂ.ಗೆ ಗ್ಯಾಸ್ ಸಿಲಿಂಡರ್ ಲಭ್ಯ ; ಈ ಒಂದು ಕೆಲಸ ಮಾಡಿ, ಎಲ್ಲರಿಗೂ ಸಿಗುತ್ತೆ.!

02/02/2026 8:07 PM
State News
KARNATAKA

BREAKING: ರಾಜ್ಯದ 3,862 ಪ್ರಾಥಮಿಕ, ಪ್ರೌಢಶಾಲೆಗಳಲ್ಲಿ ‘ಸ್ಮಾರ್ಟ್ ಕ್ಲಾಸ್ ರೂಂ’ ಸ್ಥಾಪಿಸಲು ಸರ್ಕಾರ ಆಡಳಿತಾತ್ಮಕ ಅನುಮೋದನೆ

By kannadanewsnow0902/02/2026 8:13 PM KARNATAKA 2 Mins Read

ಬೆಂಗಳೂರು: ರಾಜ್ಯ ಸರ್ಕಾರದಿಂದ ಸ್ಮಾರ್ಟ್ ಕ್ಲಾಸ್ ಗಳನ್ನು ಸರ್ಕಾರಿ ಶಾಲೆಗಳಲ್ಲಿ ನಿರ್ಮಿಸೋದಕ್ಕೆ ಗ್ರೀನ್ ಸಿಗ್ನಲ್ ನೀಡಿದೆ. ಕೇಂದ್ರ ಪುರಸ್ಕೃತ ಕಾರ್ಯಕ್ರಮವಾದಂತ…

ಫೆ.5ರಿಂದ ಪಿಜಿ ವೈದ್ಯಕೀಯಕ್ಕೆ ಆಪ್ಷನ್ಸ್ ಎಂಟ್ರಿ ಆರಂಭ: ಕೆಇಎ

02/02/2026 8:12 PM

JOB ALERT: 10ನೇ ಕ್ಲಾಸ್ ಪಾಸ್ ಆದವರೇ ಗಮನಿಸಿ: ಗ್ರಾಮೀಣ ಅಂಚೆ ಸೇವಕರ ನೇಮಕಾತಿಗೆ ಅರ್ಜಿ ಆಹ್ವಾನ

02/02/2026 6:33 PM

ರಂಜಾನ್ ಮಾಸದ ಹಿನ್ನಲೆ: ಮಾರ್ಚ್.20ರವರೆಗೆ ರಾಜ್ಯದ ‘ಉರ್ದು ಪ್ರಾಥಮಿಕ, ಪ್ರೌಢ ಶಾಲೆ’ಗಳ ಅವಧಿ ಬದಲಾವಣೆ

02/02/2026 6:30 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.