Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ರಾಜ್ಯದ ರೈತರಿಗೆ `ಬೋರ್ವೆಲ್’ ಕೊರೆಸಲು 4 ಲಕ್ಷ ರೂ. ಸಬ್ಸಿಡಿ : `ಗಂಗಾ ಕಲ್ಯಾಣ’ ಯೋಜನೆಗೆ ಅರ್ಜಿ ಸಲ್ಲಿಸಲು ಈ ದಾಖಲೆಗಳು ಕಡ್ಡಾಯ.!

07/06/2025 6:15 AM

BRAKING : ಜೂ. 12ಕ್ಕೆ ‘ಜಾತಿ ಗಣತಿ’ ಜಾರಿ ಬಗ್ಗೆ ವಿಶೇಷ ಸಂಪುಟ ಸಭೆ : ಕೂತುಹಲ ಮೂಡಿಸಿದ ಸರ್ಕಾರದ ನಡೆ | Karnataka Cabinet Meeting

07/06/2025 6:12 AM

GOOD NEWS: ರಾಜ್ಯದ ‘ಅರಣ್ಯ ಸಿಬ್ಬಂದಿ’ಗಳಿಗೆ ಗುಡ್ ನ್ಯೂಸ್: ಮಾಸಿಕ ‘2000 ಅಪಾಯ ಭತ್ಯೆ’ ನೀಡಲು ಸರ್ಕಾರ ಆದೇಶ

07/06/2025 6:09 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಇದು ‘ಕೆಟ್ಟ ಕಣ್ಣಿನ ದೃಷ್ಟಿ’ ನಿವಾರಿಸಿಕೊಳ್ಳುವ ಸುಲಭ ‘ತಂತ್ರ ವಿಧಾನ’
KARNATAKA

ಇದು ‘ಕೆಟ್ಟ ಕಣ್ಣಿನ ದೃಷ್ಟಿ’ ನಿವಾರಿಸಿಕೊಳ್ಳುವ ಸುಲಭ ‘ತಂತ್ರ ವಿಧಾನ’

By kannadanewsnow0909/02/2024 8:00 PM

ನಮ್ಮ ನಿಮ್ಮೆಲ್ಲರ ಮನೆಗಳಲ್ಲಿ ಈಗಲೂ ಆರೋಗ್ಯವಂತ ವ್ಯಕ್ತಿ ಅನಾರೋಗ್ಯಕ್ಕೆ ಒಳಗಾದರೆ, ಹಣವಂತ ವ್ಯಕ್ತಿ ಹಣ ಕಳೆದುಕೊಂಡರೆ ಅಥವಾ ಇನ್ನೇನಾದರೂ ಸಂಭವಿಸಿದರೆ ಆತನಿಗೆ ದೃಷ್ಟಿಯಾಗಿರಬಹುದು ಎಂದು ಹೇಳುವ ಪರಿಪಾಠವಿದೆ.

ಹೌದು, ಈಗಲೂ ಕೆಲವೊಂದು ನಂಬಿಕೆಗಳು ಬಲವಾಗಿ ಬೇರೂರಿವೆ. ಹಿಂದೂ ಪುರಾಣಗಳಲ್ಲೂ ಕಣ್ಣದೃಷ್ಟಿಯ ಬಗ್ಗೆ ಉಲ್ಲೇಖವಿದೆ. ಮಾನಸಿಕ ಶಕ್ತಿಯು ಆಲೋಚನೆ, ಏಕಾಗ್ರತೆ, ದೃಷ್ಟಿ, ಹೊಟ್ಟೆಯುರಿ ಮತ್ತು ಮಾತಿನ ಮೂಲಕ ಹೊರಬರುವುದು. ಇದು ಇನ್ನೊಬ್ಬನ ಅಭಿವೃದ್ಧಿ, ಏಳಿಗೆ ಮತ್ತು ಸೌಂದರ್ಯದ ಮೇಲೆ ಪ್ರತ್ಯಕ್ಷ ಅಥವಾ ಪರೋಕ್ಷವಾಗಿ ಪರಿಣಾಮ ಬೀರುವುದೇ ಕಣ್ಣ ದೃಷ್ಟಿ ಎನ್ನುವುದು.

ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ
ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ
ನಂ:- 9686268564.
ನಂ 1ವಶೀಕರಣ ಸ್ಪೆಷಲಿಸ್ಟ್ ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ ತಾವು ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿಯು ಪರಿಹಾರ ಸಿಗದೇ ಮನನೊಂದಿದ್ದರೆ ಪರಿಹಾರ ನಿಮ್ಮ ಸಮಸ್ಯೆಗಳಾದ ಅತ್ತೆ-ಸೊಸೆ ಕಿರಿಕಿರಿ, ಪ್ರೀತಿಯಲ್ಲಿ ನಂಬಿ ಮೋಸ, ಇಷ್ಟ ಪಟ್ಟವರು ನಿಮ್ಮಂತೆ ಆಗಲು, ಗಂಡ ಹೆಂಡತಿ ಕಿರಿಕಿರಿ, ಮದುವೆಯಲ್ಲಿ ಅಡೆತಡೆ, ಸಂತಾನ ಸಮಸ್ಯೆ, ಮಕ್ಕಳು ಹೇಳಿದ ಮಾತು ಕೇಳದಿದ್ದರೆ, ವಿದ್ಯಾಭ್ಯಾಸದಲ್ಲಿ ಕಿರಿಕಿರಿ, ಆರೋಗ್ಯ ಸಮಸ್ಯೆ, ಆಸ್ತಿಯಲ್ಲಿ ಕಿರಿಕಿರಿ, ಮಾಟ ಮಂತ್ರ, ಶತ್ರು ನಾಶ, ಶತ್ರು ವಶೀಕರಣ,ಭಾನಮತಿ ಕೃತಿಮ ವಶೀಕರಣ ಇನ್ನೂ ನಿಮ್ಮ ಜೀವನದ ಗುಪ್ತ ಘೋರ ನಿಗೂಢ ಸಮಸ್ಯೆಗಳಿಗೆ ಚೌಡಮ್ಮ ಪೂಜಾ ಪದ್ಧತಿಯಿಂದ ಹಾಗೂ ಕೇರಳ ಕುಟ್ಟಿಚಾತನ್ ಪದ್ಧತಿಯಿಂದ ಶಾಶ್ವತ ಪರಿಹಾರ ಶತಸಿದ್ಧ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564

ನಮ್ಮ ದೇಹದ ಕಾಲಿನಿಂದ ಹಿಡಿದು ಹಣೆಯ ತನಕ ಏಳು ಚಕ್ರಗಳಿವೆ. ಈ ಚಕ್ರಗಳು ತಿರುಗಳು ಪ್ರಾರಂಭಿಸಿದಾಗ ಮತ್ತು ಸಕ್ರಿಯವಾದಾಗ ನಮ್ಮ ದೇಹದಲ್ಲಿ ದೈಹಿಕ, ಮಾನಸಿಕ ಹಾಗೂ ಆಧ್ಯಾತ್ಮಕ ಶಕ್ತಿಯು ಚಟುವಟಿಕೆಯನ್ನು ಆರಂಭಿಸುವುದು. ನಕಾರಾತ್ಮಕ ಅಂಶಗಳು ಇವುಗಳ ಮೇಲೆ ಪರಿಣಾಮ ಬೀರಿದಾಗ ನಮ್ಮ ದೇಹದ ಚಕ್ರಗಳು ನಿಧಾನವಾಗಿ ದೈಹಿಕ ಹಾಗೂ ಮಾನಸಿಕ ಚಟುವಟಿಕೆಗಳು ನಿಧಾನವಾಗುವಂತೆ ಮಾಡುತ್ತದೆ.
ಕಣ್ಣದೃಷ್ಟಿಯನ್ನು ನಿವಾರಣೆ ಹೇಗೆ…?
ದೃಷ್ಟಿ ದೋಷವನ್ನು ಹಲವಾರು ರೀತಿಯಿಂದ ನಿವಾರಿಸುತ್ತಾರೆ. ಅದರಲ್ಲಿ ಸಾಮಾನ್ಯವಾಗಿ
1)ದೃಷ್ಟಿಯಾಗದಂತೆ ತಡೆಯಲು ಹೆಚ್ಚಾಗಿ ನಾವು ಕಪ್ಪು ಚುಕ್ಕೆಯನ್ನು ಹಾಕಿಕೊಳ್ಳುತ್ತೇವೆ. ಮಕ್ಕಳು, ಮದುಮಗಳು ಅಥವಾ ಮದುಮಗನಿಗೆ ಕಪ್ಪುಚುಕ್ಕೆಯನ್ನು ಹಾಕುತ್ತೇವೆ. ಸಣ್ಣ ಮಕ್ಕಳ ಸೊಂಟಕ್ಕೆ ; ಕಾಲಿಗೆ ಅಥವಾ ಕೈಗೆ ಇದೇ ಕಾರಣದಿಂದಾಗಿ ಕಪ್ಪು ನೂಲನ್ನು ಕಟ್ಟಿರುತ್ತಾರೆ.
2)ಹೊಸ ವಾಹನವನ್ನು ಖರೀದಿಸಿದಾಗ ಅದಕ್ಕೆ ಯಾವುದೇ ಕಣ್ಣು ಬೀಳದಿರಲೆಂದು ಚಕ್ರದಡಿಗೆ ನಿಂಬೆಹಣ್ಣನ್ನು ಇಟ್ಟು ವಾಹನವನ್ನು ಓಡಿಸುತ್ತಾರೆ.ಮತ್ತು ಕಾರುಗಳು, ಟ್ರಕ್ ಗಳು ಮತ್ತು ಮನೆಗಳ ಮೇಲೆ ಯಾವುದಾದರೂ ಒಂದು ರಾಕ್ಷಸನಂತೆ ಕಾಣುವ ಚಿತ್ರವನ್ನು ತೂಗು ಹಾಕಿರುತ್ತಾರೆ ಅಥವಾ ನಿಂಬೆಕಾಯಿ, ಮೆಣಸನ್ನು ಕಟ್ಟಿರುತ್ತಾರೆ.
3)ಲಿಂಬೆ/ ತೆಂಗಿನಕಾಯಿ ಅಥವಾ ಬೂದುಕುಂಬಳದಲ್ಲಿ ಆರತಿಯನ್ನು ಎತ್ತಿ ಬಳಿಕ ಅದನ್ನು ನೆಲಕ್ಕೆ ಬಡಿಯತ್ತಾರೆ.
4) ವಿಶೇಷ ದೇವತಾ ಕಾರ್ಯಕ್ರಮಗಳಲ್ಲಿ ಕುಂಕುಮ ಅಥವಾ ಅರಿಶಿನ ನೀರನ್ನು ಸುತ್ತು ತಿರುಗಿಸುತ್ತಾರೆ. ಆಗ ನಕಾರಾತ್ಮಕ ಅಂಶಗಳು ದೂರ ಹೋಗುವುದು
5)ರಾತ್ರಿ ಮಲಗುವ ಮೊದಲು ಕರ್ಪೂರವನ್ನು ಹಿಡಿದುಕೊಂಡು ವ್ಯಕ್ತಿಯ ತಲೆಯ ಸುತ್ತಲು ತಿರುಗಿಸಿ ಇದನ್ನು ಮನೆಯ ಹೊರಗಡೆ ಬಾಗಿಲಿನ ಎದುರುಗಡೆ ಉರಿಸುತ್ತಾರೆ.
5) ಕೆಂಪು ಮೆಣಸು, ಸಾಸಿವೆ ಮತ್ತು ಕರಿಮೆಣಸಿನ ಕಾಯಿ ಮತ್ತು ಉಪ್ಪನ್ನು ಬಲದ ಅಂಗೈಯಲ್ಲಿ ಹಿಡಿದುಕೊಂಡು ಯಾರೊಂದಿಗೂ ಮಾತನಾಡದೆ ಏಕಾಗ್ರತೆಯಿಂದ ಬಲದ ಅಂಗೈನ್ನು ಎದುರಿಗಿನ ವ್ಯಕ್ತಿಯ ತಲೆಗೆ ಮೂರು, ಐದು ಅಥವಾ ಏಳು ಸುತ್ತು ಹಾಕಬೇಕು. ಇದರ ಬಳಿಕ ಇದನ್ನು ಒಲೆ ಅಥವಾ ಮಾರ್ಗ ಮಧ್ಯಕ್ಕೆ ಎಸೆಯುತ್ತಾರೆ.
6)ಕಣ್ಣದೃಷ್ಟಿ ಗಣಪತಿ ಅಥವಾ ನೀಲಿ ಕಣ್ಣಿನ ತಾಯಿತ ಮನೆಯ ಪ್ರವೇಶದ್ವಾರದಲ್ಲಿ ತೂಗು ಹಾಕತ್ತಾರೆ. ಇದರಿಂದ ಮನೆ ಅಥವಾ ಅಂಗಡಿಯೊಳಗೆ ನಕಾರಾತ್ಮಕ ಪರಿಣಾಮ ಬೀರುವುದು ಕಡಿಮೆಯಾಗುವುದು.
ಹೀಗೆ ಇನ್ನು ಹಲವಾರು ವಿಧಾನಗಳು ನಮ್ಮಲ್ಲಿನ ನಕಾರಾತ್ಮಕ ಶಕ್ತಿಯನ್ನು ದೂರಗೊಳಿಸಲು ಸಹಕಾರಿಯಾಗಿವೆ.
ಪ್ರತಿದಿನ ಮನೆಯಲ್ಲಿ ದೇವರ ಪೂಜೆ,ಘಂಟಾನಾದ ಶಂಖನಾದ ತುಳಸೀಪೂಜೆ,
ಗೋ ಪೂಜೆ;
ದೇವಸ್ಥಾನಕ್ಕೆ ಹೋಗುವುದು; ಗ್ರಾಮದೇವರ ನಿತ್ಯ ದರ್ಶನ,
ತೀರ್ಥ (ಪ್ರೋಕ್ಷಣೆ) ಸೇವನೆ

ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ
ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ
ನಂ:- 9686268564.
ನಂ 1ವಶೀಕರಣ ಸ್ಪೆಷಲಿಸ್ಟ್ ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ ತಾವು ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿಯು ಪರಿಹಾರ ಸಿಗದೇ ಮನನೊಂದಿದ್ದರೆ ಪರಿಹಾರ ನಿಮ್ಮ ಸಮಸ್ಯೆಗಳಾದ ಅತ್ತೆ-ಸೊಸೆ ಕಿರಿಕಿರಿ, ಪ್ರೀತಿಯಲ್ಲಿ ನಂಬಿ ಮೋಸ, ಇಷ್ಟ ಪಟ್ಟವರು ನಿಮ್ಮಂತೆ ಆಗಲು, ಗಂಡ ಹೆಂಡತಿ ಕಿರಿಕಿರಿ, ಮದುವೆಯಲ್ಲಿ ಅಡೆತಡೆ, ಸಂತಾನ ಸಮಸ್ಯೆ, ಮಕ್ಕಳು ಹೇಳಿದ ಮಾತು ಕೇಳದಿದ್ದರೆ, ವಿದ್ಯಾಭ್ಯಾಸದಲ್ಲಿ ಕಿರಿಕಿರಿ, ಆರೋಗ್ಯ ಸಮಸ್ಯೆ, ಆಸ್ತಿಯಲ್ಲಿ ಕಿರಿಕಿರಿ, ಮಾಟ ಮಂತ್ರ, ಶತ್ರು ನಾಶ, ಶತ್ರು ವಶೀಕರಣ,ಭಾನಮತಿ ಕೃತಿಮ ವಶೀಕರಣ ಇನ್ನೂ ನಿಮ್ಮ ಜೀವನದ ಗುಪ್ತ ಘೋರ ನಿಗೂಢ ಸಮಸ್ಯೆಗಳಿಗೆ ಚೌಡಮ್ಮ ಪೂಜಾ ಪದ್ಧತಿಯಿಂದ ಹಾಗೂ ಕೇರಳ ಕುಟ್ಟಿಚಾತನ್ ಪದ್ಧತಿಯಿಂದ ಶಾಶ್ವತ ಪರಿಹಾರ ಶತಸಿದ್ಧ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564

ಗಾಯತ್ರೀ ಜಪ, ವಿಷ್ಣು ಸಹಸ್ರ ನಾಮ ಮುಂತಾದ ಸ್ತೋತ್ರ ಪಠಣೆ , ದೇವ; ಗುರು ಮತ್ತು ಪಿತೃಗಳ ಮನಸಾ ಸ್ಮರಣೆ ಮನೆಯಲ್ಲಿ ಹಿರಿಯರ ಆದರಣೆ
ಮನೆಗೆ ಬಂದ ಅತಿಥಿಗೆ ಉಪಚಾರ, ಮುತ್ತೈದೆಗೆ ಅರಿಸಿನ ಕುಂಕುಮ ಕೊಡುವುದು
ವರ್ಷಕ್ಕೆ ಒಂದು ಸಲವಾದರೂ ಕುಲದೇವರ ದರ್ಶನ ;
ಮೂಲ ನಾಗ; ನಂಬಿಕೊಂಡು ಬಂದ ದೈವ ಗಳ ಪೂಜೆ
ಇವುಗಳು ನಮ್ಮ ಎಲ್ಲಾ ರೀತಿಯ ದೃಷ್ಟಿದೋಷ ಗಳನ್ನು;
ಕುಟುಂಬದ ಸರ್ವರ ಗ್ರಹಚಾರದೋಷ ಮನೆಯ “ವಾಸ್ತುದೋಷ” ಇವುಗಳನ್ನು ನಿವಾರಿಸಲೂ ಸುಲಭ-ಸಾಧನ ಗಳಾಗಿವೆ.

Share. Facebook Twitter LinkedIn WhatsApp Email

Related Posts

ರಾಜ್ಯದ ರೈತರಿಗೆ `ಬೋರ್ವೆಲ್’ ಕೊರೆಸಲು 4 ಲಕ್ಷ ರೂ. ಸಬ್ಸಿಡಿ : `ಗಂಗಾ ಕಲ್ಯಾಣ’ ಯೋಜನೆಗೆ ಅರ್ಜಿ ಸಲ್ಲಿಸಲು ಈ ದಾಖಲೆಗಳು ಕಡ್ಡಾಯ.!

07/06/2025 6:15 AM2 Mins Read

BRAKING : ಜೂ. 12ಕ್ಕೆ ‘ಜಾತಿ ಗಣತಿ’ ಜಾರಿ ಬಗ್ಗೆ ವಿಶೇಷ ಸಂಪುಟ ಸಭೆ : ಕೂತುಹಲ ಮೂಡಿಸಿದ ಸರ್ಕಾರದ ನಡೆ | Karnataka Cabinet Meeting

07/06/2025 6:12 AM1 Min Read

GOOD NEWS: ರಾಜ್ಯದ ‘ಅರಣ್ಯ ಸಿಬ್ಬಂದಿ’ಗಳಿಗೆ ಗುಡ್ ನ್ಯೂಸ್: ಮಾಸಿಕ ‘2000 ಅಪಾಯ ಭತ್ಯೆ’ ನೀಡಲು ಸರ್ಕಾರ ಆದೇಶ

07/06/2025 6:09 AM2 Mins Read
Recent News

ರಾಜ್ಯದ ರೈತರಿಗೆ `ಬೋರ್ವೆಲ್’ ಕೊರೆಸಲು 4 ಲಕ್ಷ ರೂ. ಸಬ್ಸಿಡಿ : `ಗಂಗಾ ಕಲ್ಯಾಣ’ ಯೋಜನೆಗೆ ಅರ್ಜಿ ಸಲ್ಲಿಸಲು ಈ ದಾಖಲೆಗಳು ಕಡ್ಡಾಯ.!

07/06/2025 6:15 AM

BRAKING : ಜೂ. 12ಕ್ಕೆ ‘ಜಾತಿ ಗಣತಿ’ ಜಾರಿ ಬಗ್ಗೆ ವಿಶೇಷ ಸಂಪುಟ ಸಭೆ : ಕೂತುಹಲ ಮೂಡಿಸಿದ ಸರ್ಕಾರದ ನಡೆ | Karnataka Cabinet Meeting

07/06/2025 6:12 AM

GOOD NEWS: ರಾಜ್ಯದ ‘ಅರಣ್ಯ ಸಿಬ್ಬಂದಿ’ಗಳಿಗೆ ಗುಡ್ ನ್ಯೂಸ್: ಮಾಸಿಕ ‘2000 ಅಪಾಯ ಭತ್ಯೆ’ ನೀಡಲು ಸರ್ಕಾರ ಆದೇಶ

07/06/2025 6:09 AM

BIG NEWS : ಆಗಸ್ಟ್ 3 ಕ್ಕೆ ಒಂದೇ ಪಾಳಿಯಲ್ಲಿ `NEET-PG’ ಪರೀಕ್ಷೆ : ಸುಪ್ರೀಂಕೋರ್ಟ್ ಆದೇಶ.!

07/06/2025 6:05 AM
State News
KARNATAKA

ರಾಜ್ಯದ ರೈತರಿಗೆ `ಬೋರ್ವೆಲ್’ ಕೊರೆಸಲು 4 ಲಕ್ಷ ರೂ. ಸಬ್ಸಿಡಿ : `ಗಂಗಾ ಕಲ್ಯಾಣ’ ಯೋಜನೆಗೆ ಅರ್ಜಿ ಸಲ್ಲಿಸಲು ಈ ದಾಖಲೆಗಳು ಕಡ್ಡಾಯ.!

By kannadanewsnow5707/06/2025 6:15 AM KARNATAKA 2 Mins Read

ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ, ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ, ಕರ್ನಾಟಕ ಮಡಿವಾಳ ಮಾಚಿದೇವ ಅಭಿವೃದ್ಧಿ…

BRAKING : ಜೂ. 12ಕ್ಕೆ ‘ಜಾತಿ ಗಣತಿ’ ಜಾರಿ ಬಗ್ಗೆ ವಿಶೇಷ ಸಂಪುಟ ಸಭೆ : ಕೂತುಹಲ ಮೂಡಿಸಿದ ಸರ್ಕಾರದ ನಡೆ | Karnataka Cabinet Meeting

07/06/2025 6:12 AM

GOOD NEWS: ರಾಜ್ಯದ ‘ಅರಣ್ಯ ಸಿಬ್ಬಂದಿ’ಗಳಿಗೆ ಗುಡ್ ನ್ಯೂಸ್: ಮಾಸಿಕ ‘2000 ಅಪಾಯ ಭತ್ಯೆ’ ನೀಡಲು ಸರ್ಕಾರ ಆದೇಶ

07/06/2025 6:09 AM

BREAKING : ರಾಜ್ಯ ಸರ್ಕಾರದಿಂದ ಐವರು ‘IPS ಅಧಿಕಾರಿ’ಗಳ ವರ್ಗಾವಣೆ ಮಾಡಿ ಆದೇಶ | IPS Officer Transfer

07/06/2025 6:02 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.