Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಅಂತರರಾಷ್ಟ್ರೀಯ ಚಹಾ ದಿನ 2025: ದಿನಾಂಕ, ಇತಿಹಾಸ, ಮಹತ್ವವನ್ನು ತಿಳಿಯಿರಿ | International Tea Day

21/05/2025 11:39 AM

BREAKING : ಪಾಕಿಸ್ತಾನದಲ್ಲಿ ಶಾಲಾ ಬಸ್ ಮೇಲೆ ಆತ್ಮಾಹುತಿ ಬಾಂಬ್ ದಾಳಿ : ನಾಲ್ವರು ಮಕ್ಕಳು ಸೇರಿ 5 ಮಂದಿ ಸಾವು

21/05/2025 11:29 AM

BREAKING: ಬಲೂಚಿಸ್ತಾನದಲ್ಲಿ ಆತ್ಮಾಹುತಿ ದಾಳಿ: ನಾಲ್ವರು ಮಕ್ಕಳ ಸಾವು | Suicide bomber

21/05/2025 11:21 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಮಾಡಿದವರ ಪಾಪ ಆಡಿದವರ ಬಾಯಲ್ಲಿ ಎನ್ನುವುದು ಇದಕ್ಕೆ
KARNATAKA

ಮಾಡಿದವರ ಪಾಪ ಆಡಿದವರ ಬಾಯಲ್ಲಿ ಎನ್ನುವುದು ಇದಕ್ಕೆ

By kannadanewsnow0928/12/2024 10:42 AM

ಮಾಡಿದವರ ಪಾಪ ಆಡಿದವರ ಬಾಯಲ್ಲಿ ಎನ್ನುವುದು ಇದಕ್ಕೆ !!!

ನಾವು ಇತರರ ಬಗ್ಗೆ ಯೋಚಿಸುವಾಗ, ಮಾತನ್ನಾಡುವಾಗ ಜಾಗರೂಕರಾಗಿರೋಣ. ಯಾಕೆಂದರೆ

ಪುರಾಣದ ಕತೆ÷÷
ಒಬ್ಬ ರಾಜನಿದ್ದ . ಆತ ಪ್ರತಿ ದಿನವೂ ಬ್ರಾಹ್ಮಣರಿಗೆ ಶ್ರದ್ಧೆಯಿಂದ ಅನ್ನಸಂತರ್ಪಣೆ ನಡೆಸುತ್ತಿದ್ದ .

ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ವಿದ್ವಾನ್ ವಿದ್ಯಾಧರ್ ತಂತ್ರಿ ಜ್ಯೋತಿಷ್ಯರ ಮೊಬೈಲ್ ಸಂಖ್ಯೆ 9686268564 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ. ನಿಮ್ಮ ಸಮಸ್ಯೆಗಳಾದ ಆರೋಗ್ಯ, ಸಂತಾನ, ಸಾಲದ ಬಾಧೆ, ಪ್ರೀತಿಯಲ್ಲಿ ನಂಬಿ ಮೋಸ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ, ದೃಷ್ಟಿ ದೋಷ, ಮನೆಯಲ್ಲಿ ದಟ್ಟದರಿದ್ರ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬದ ಕಷ್ಟ, ಹಣಕಾಸಿನ ಅಡಚಣೆ, ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಲು ಈಗಲೇ ಕರೆ ಮಾಡಿ 9686268564

ಒಂದು ದಿನ, ಬಯಲು ಪ್ರದೇಶವೊಂದರಲ್ಲಿ , ಅನ್ನಸಂತರ್ಪಣೆ ಏರ್ಪಡಿಸಲಾಗಿತ್ತು . ಮೇಲೆ ಆಕಾಶದಲ್ಲಿ ಗಿಡುಗವೊಂದು ಸತ್ತ ಹಾವನ್ನು ಎತ್ತಿಕೊಂಡು ಹೋಗುತ್ತಿತ್ತು. ಆ ಸತ್ತ ಹಾವಿನ ಬಾಯಿಯಿಂದ ವಿಷ ರಾಜ ಹಂಚುತ್ತಿದ್ದ ಆಹಾರದ ಮೇಲೆ ಬಿದ್ದಿತು. ಹೀಗಾದದ್ದು ಯಾರಿಗೂ ಗೊತ್ತಾಗಲಿಲ್ಲ .ರಾಜ ಆಹಾರ ಹಂಚುವುದನ್ನು ಮುಂದುವರಿಸಿದ ರಾಜನಿಂದ ವಿಷದ ಆಹಾರವನ್ನು ಪಡೆದ ಒಬ್ಬ ಬ್ರಾಹ್ಮಣ ಸತ್ತು ಹೋದ. ರಾಜ ಈ ಘಟನೆಯಿಂದ ತುಂಬಾ ನೊಂದುಕೊಂಡ.

ಈಗ, ಕರ್ಮಫಲದ ಹಂಚಿಕೆ ಮಾಡುವ ಚಿತ್ರಗುಪ್ತನಿಗೆ ಒಂದು ಸಂಧಿಗ್ಧವುಂಟಾಯಿತು. ಈ ಘಟನೆಯಲ್ಲಿ ಬ್ರಾಹ್ಮಣನ ಸಾವಿನ ಪಾಪದ ಫಲವನ್ನು , ಯಾರ ಲೆಕ್ಕಕ್ಕೆ ಬರೆಯುವುದೆಂದು , ಅವನಿಗೆ ತಿಳಿಯಲಿಲ್ಲ.

ಅದು ಗಿಡುಗನ ತಪ್ಪಲ್ಲ. ಯಾಕೆಂದರೆ ಅದು ತನ್ನ ಆಹಾರವನ್ನು ತೆಗೆದುಕೊಂಡು ಹೋಗುತ್ತಿತ್ತು . ಸತ್ತ ಹಾವಿನ ತಪ್ಪಂತೂ ಖಂಡಿತಾ ಅಲ್ಲ . ರಾಜನ ತಪ್ಪೂ ಆಗಿರಲು ಸಾಧ್ಯವಿಲ್ಲ . ರಾಜನಿಗೆ ಆಹಾರದ ಮೇಲೆ ವಿಷ ಬಿದ್ದಿದ್ದು ಗೊತ್ತೇ ಇರಲಿಲ್ಲ .

ಚಿತ್ರಗುಪ್ತ ಯಮಧರ್ಮನ ಬಳಿ ಹೋಗಿ ತನ್ನ ಸಮಸ್ಯೆಯನ್ನು ವಿವರಿಸಿದ. ಯಮಧರ್ಮ, ಅವನೊಡನೆ ತಾಳ್ಮೆಯಿಂದ ಕಾಯುವಂತೆ ಹಾಗೂ ಇನ್ನು ಕೆಲವೇ ದಿನಗಳಲ್ಲಿ ಆ ಸಮಸ್ಯೆಗೆ ಉತ್ತರ ಹೊಳೆಯುವುದಾಗಿಯೂ ತಿಳಿಸಿದ.

ಆ ನಂತರ ಸ್ವಲ್ಪ ದಿನಗಳಲ್ಲಿ , ರಾಜನನ್ನು ಭೇಟಿಯಾಗಲು ಕೆಲವು ಮಂದಿ ಬ್ರಾಹ್ಮಣರು, ಆ ಊರನ್ನು ಪ್ರವೇಶಿಸಿದರು. ಅರಮನೆಯ ದಾರಿ ಅವರಿಗೆ ಗೊತ್ತಿರಲಿಲ್ಲ . ಅಲ್ಲಿಯೇ ಮಾರ್ಗದ ಬದಿಯಲ್ಲಿ ಕುಳಿತು ಹೂ ಮಾರುತ್ತಿದ್ದ ಹೆಂಗಸಿನೊಡನೆ, ‘ ನಿನಗೆ ಅರಮನೆಯ ದಾರಿ ಗೊತ್ತಿದೆಯೇ ? ನಾವು ಅಲ್ಲಿಗೆ ಹೇಗೆ ಹೋಗಬಹುದು?’ ಎಂದು ವಿಚಾರಿಸಿದರು. ಆಕೆ ಒಪ್ಪಿ, ಸರಿಯಾದ ದಾರಿಯನ್ನು ಅವರಿಗೆ ವಿವರಿಸಿ ಹೇಳಿದ ನಂತರ ಸೇರಿಸಿದಳು. ‘ ಆದರೆ ನೀವು ಜಾಗರೂಕರಾಗಿರಬೇಕು. ಏಕೆಂದರೆ ಆ ರಾಜ ಬ್ರಾಹ್ಮಣರನ್ನು ಕೊಲ್ಲುವವನು. ‘

ಅವಳು, ರಾಜನು ಮಾಡದ ಪಾಪದ ಬಗ್ಗೆ ಕೆಟ್ಟದಾಗಿ ವಿಮರ್ಶೆ ಮಾಡಿದ ಕ್ಷಣದಲ್ಲಿಯೇ ಚಿತ್ರಗುಪ್ತನ ಪ್ರಶ್ನೆಗೆ ಉತ್ತರ ದೊರಕಿತು. ಆತ, ಬ್ರಾಹ್ಮಣ ಸತ್ತ ಪಾಪದ ಫಲವನ್ನು ಆಕೆಯ ಲೆಕ್ಕಕ್ಕೆ ಸೇರಿಸಿದ.

ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ವಿದ್ವಾನ್ ವಿದ್ಯಾಧರ್ ತಂತ್ರಿ ಜ್ಯೋತಿಷ್ಯರ ಮೊಬೈಲ್ ಸಂಖ್ಯೆ 9686268564 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ. ನಿಮ್ಮ ಸಮಸ್ಯೆಗಳಾದ ಆರೋಗ್ಯ, ಸಂತಾನ, ಸಾಲದ ಬಾಧೆ, ಪ್ರೀತಿಯಲ್ಲಿ ನಂಬಿ ಮೋಸ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ, ದೃಷ್ಟಿ ದೋಷ, ಮನೆಯಲ್ಲಿ ದಟ್ಟದರಿದ್ರ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬದ ಕಷ್ಟ, ಹಣಕಾಸಿನ ಅಡಚಣೆ, ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಲು ಈಗಲೇ ಕರೆ ಮಾಡಿ 9686268564

ಕಥೆಯ ನೀತಿ

ನಾವು ಯಾರಾದರೊಬ್ಬರ ಪಾಪದ ಬಗ್ಗೆ , ಆಡಿಕೊಂಡರೆ, ಮತ್ತು ನಾವು ಆಡಿದ ಮಾತು ಸುಳ್ಳಾಗಿದ್ದರೆ, ಆ ಪಾಪದ ಫಲ ನಮ್ಮ ಲೆಕ್ಕಕ್ಕೇ ಸಂಪೂರ್ಣವಾಗಿ ಸೇರಿಸಲ್ಪಡುವುದು.

Share. Facebook Twitter LinkedIn WhatsApp Email

Related Posts

BREAKING : ಸುಪ್ರೀಂಕೋರ್ಟ್’ನಲ್ಲಿ ನಟ ದರ್ಶನ್ ಜಾಮೀನು ರದ್ದು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ಮುಂದೂಡಿಕೆ |Renukaswamy Murder Case

21/05/2025 11:02 AM1 Min Read

BREAKING : ಮನೆಯಲ್ಲಿ `ಸಿಲಿಂಡರ್’ ಬದಲಾಯಿಸುವಾಗ ಇರಲಿ ಎಚ್ಚರ : ಗ್ಯಾಸ್ ಲೀಕ್ ಆಗಿ ಇಬ್ಬರು ಮಹಿಳೆಯರು ಸಾವು.!

21/05/2025 10:58 AM1 Min Read

BREAKING : ಗೃಹಸಚಿವ ಡಾ.ಜಿ.ಪರಮೇಶ್ವರ್ ಒಡೆತನದ  `ಸಿದ್ಧಾರ್ಥ ಶಿಕ್ಷಣ ಸಂಸ್ಥೆ’ ಮೇಲೆ `ED’ ದಾಳಿ | E.D Raid

21/05/2025 10:43 AM1 Min Read
Recent News

ಅಂತರರಾಷ್ಟ್ರೀಯ ಚಹಾ ದಿನ 2025: ದಿನಾಂಕ, ಇತಿಹಾಸ, ಮಹತ್ವವನ್ನು ತಿಳಿಯಿರಿ | International Tea Day

21/05/2025 11:39 AM

BREAKING : ಪಾಕಿಸ್ತಾನದಲ್ಲಿ ಶಾಲಾ ಬಸ್ ಮೇಲೆ ಆತ್ಮಾಹುತಿ ಬಾಂಬ್ ದಾಳಿ : ನಾಲ್ವರು ಮಕ್ಕಳು ಸೇರಿ 5 ಮಂದಿ ಸಾವು

21/05/2025 11:29 AM

BREAKING: ಬಲೂಚಿಸ್ತಾನದಲ್ಲಿ ಆತ್ಮಾಹುತಿ ದಾಳಿ: ನಾಲ್ವರು ಮಕ್ಕಳ ಸಾವು | Suicide bomber

21/05/2025 11:21 AM

BREAKING : ಸುಪ್ರೀಂಕೋರ್ಟ್’ನಲ್ಲಿ ನಟ ದರ್ಶನ್ ಜಾಮೀನು ರದ್ದು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ಮುಂದೂಡಿಕೆ |Renukaswamy Murder Case

21/05/2025 11:02 AM
State News
KARNATAKA

BREAKING : ಸುಪ್ರೀಂಕೋರ್ಟ್’ನಲ್ಲಿ ನಟ ದರ್ಶನ್ ಜಾಮೀನು ರದ್ದು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ಮುಂದೂಡಿಕೆ |Renukaswamy Murder Case

By kannadanewsnow5721/05/2025 11:02 AM KARNATAKA 1 Min Read

ನವದೆಹಲಿ : ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊಲೆ ಆರೋಪಿ ನಟ ದರ್ಶನ್ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯ…

BREAKING : ಮನೆಯಲ್ಲಿ `ಸಿಲಿಂಡರ್’ ಬದಲಾಯಿಸುವಾಗ ಇರಲಿ ಎಚ್ಚರ : ಗ್ಯಾಸ್ ಲೀಕ್ ಆಗಿ ಇಬ್ಬರು ಮಹಿಳೆಯರು ಸಾವು.!

21/05/2025 10:58 AM

BREAKING : ಗೃಹಸಚಿವ ಡಾ.ಜಿ.ಪರಮೇಶ್ವರ್ ಒಡೆತನದ  `ಸಿದ್ಧಾರ್ಥ ಶಿಕ್ಷಣ ಸಂಸ್ಥೆ’ ಮೇಲೆ `ED’ ದಾಳಿ | E.D Raid

21/05/2025 10:43 AM

ALERT : ಸಾರ್ವಜನಿಕರೇ ಎಚ್ಚರ : `ಆಧಾರ್ ಕಾರ್ಡ್’ ನಲ್ಲಿ ಈ ತಪ್ಪು ಮಾಡಿದ್ರೆ 3 ವರ್ಷ ಜೈಲು, 1 ಲಕ್ಷ ರೂ.ದಂಡ ಫಿಕ್ಸ್.!

21/05/2025 10:36 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.