Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಡಿಸೆಂಬರ್‌ನಿಂದ ಟೋಲ್ ಪ್ಲಾಜಾಗಳಿಗೆ ಮುಕ್ತಿ! ರಾಷ್ಟ್ರೀಯ ಹೆದ್ದಾರಿಗಳಲ್ಲಿ ಜಾರಿಯಾಗಲಿದೆ ‘ಬ್ಯಾರಿಯರ್-ಫ್ರೀ’ ಟೋಲ್ ವ್ಯವಸ್ಥೆ

25/04/2026 9:04 PM

​ಶ್ವೇತಭವನದ ವರದಿಗಾರರ ಔತಣಕೂಟಕ್ಕೂ ಮುನ್ನ ಹೋಟೆಲ್ ಮೇಲೆ ಟ್ರಂಪ್-ಎಪ್ಸ್ಟೀನ್ ಫೋಟೋಗಳ ಪ್ರದರ್ಶನ: ವಿಡಿಯೋ ವೈರಲ್

25/04/2026 8:49 PM

BREAKING: ಬಿಜೆಪಿ ಸೇರಿದ ಹರ್ಭಜನ್ ಸಿಂಗ್‌ಗೆ ‘ಗದ್ದಾರ್’ ಪಟ್ಟ: ಜಲಂಧರ್‌ನಲ್ಲಿರುವ ಮನೆ ಮೇಲೆ ಎಎಪಿ ಕಾರ್ಯಕರ್ತರ ದಾಳಿ, ಆಕ್ರೋಶ !

25/04/2026 8:46 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಕೆಟ್ಟ ಕಣ್ಣು ದೃಷ್ಟಿ ನಿವಾರಣೆಗೆ ಈ ಕೆಲಸ ಮಾಡಿ ಸಾಕು
KARNATAKA

ಕೆಟ್ಟ ಕಣ್ಣು ದೃಷ್ಟಿ ನಿವಾರಣೆಗೆ ಈ ಕೆಲಸ ಮಾಡಿ ಸಾಕು

By kannadanewsnow0915/11/2024 8:32 PM

ನಮ್ಮ ನಿಮ್ಮೆಲ್ಲರ ಮನೆಗಳಲ್ಲಿ ಈಗಲೂ ಆರೋಗ್ಯವಂತ ವ್ಯಕ್ತಿ ಅನಾರೋಗ್ಯಕ್ಕೆ ಒಳಗಾದರೆ, ಹಣವಂತ ವ್ಯಕ್ತಿ ಹಣ ಕಳೆದುಕೊಂಡರೆ ಅಥವಾ ಇನ್ನೇನಾದರೂ ಸಂಭವಿಸಿದರೆ ಆತನಿಗೆ ದೃಷ್ಟಿಯಾಗಿರಬಹುದು ಎಂದು ಹೇಳುವ ಪರಿಪಾಠವಿದೆ.

ಹೌದು, ಈಗಲೂ ಕೆಲವೊಂದು ನಂಬಿಕೆಗಳು ಬಲವಾಗಿ ಬೇರೂರಿವೆ.

ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ವಿದ್ವಾನ್ ವಿದ್ಯಾಧರ್ ತಂತ್ರಿ ಜ್ಯೋತಿಷ್ಯರ ಮೊಬೈಲ್ ಸಂಖ್ಯೆ 9686268564 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ. ನಿಮ್ಮ ಸಮಸ್ಯೆಗಳಾದ ಆರೋಗ್ಯ, ಸಂತಾನ, ಸಾಲದ ಬಾಧೆ, ಪ್ರೀತಿಯಲ್ಲಿ ನಂಬಿ ಮೋಸ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ, ದೃಷ್ಟಿ ದೋಷ, ಮನೆಯಲ್ಲಿ ದಟ್ಟದರಿದ್ರ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬದ ಕಷ್ಟ, ಹಣಕಾಸಿನ ಅಡಚಣೆ, ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಲು ಈಗಲೇ ಕರೆ ಮಾಡಿ 9686268564

 ಹಿಂದೂ ಪುರಾಣಗಳಲ್ಲೂ ಕಣ್ಣದೃಷ್ಟಿಯ ಬಗ್ಗೆ ಉಲ್ಲೇಖವಿದೆ. ಮಾನಸಿಕ ಶಕ್ತಿಯು ಆಲೋಚನೆ, ಏಕಾಗ್ರತೆ, ದೃಷ್ಟಿ, ಹೊಟ್ಟೆಯುರಿ ಮತ್ತು ಮಾತಿನ ಮೂಲಕ ಹೊರಬರುವುದು. ಇದು ಇನ್ನೊಬ್ಬನ ಅಭಿವೃದ್ಧಿ, ಏಳಿಗೆ ಮತ್ತು ಸೌಂದರ್ಯದ ಮೇಲೆ ಪ್ರತ್ಯಕ್ಷ ಅಥವಾ ಪರೋಕ್ಷವಾಗಿ ಪರಿಣಾಮ ಬೀರುವುದೇ ಕಣ್ಣ ದೃಷ್ಟಿ ಎನ್ನುವುದು.

 ನಮ್ಮ ದೇಹದ ಕಾಲಿನಿಂದ ಹಿಡಿದು ಹಣೆಯ ತನಕ ಏಳು ಚಕ್ರಗಳಿವೆ. ಈ ಚಕ್ರಗಳು ತಿರುಗಳು ಪ್ರಾರಂಭಿಸಿದಾಗ ಮತ್ತು ಸಕ್ರಿಯವಾದಾಗ ನಮ್ಮ ದೇಹದಲ್ಲಿ ದೈಹಿಕ, ಮಾನಸಿಕ ಹಾಗೂ ಆಧ್ಯಾತ್ಮಕ ಶಕ್ತಿಯು ಚಟುವಟಿಕೆಯನ್ನು ಆರಂಭಿಸುವುದು. ನಕಾರಾತ್ಮಕ ಅಂಶಗಳು ಇವುಗಳ ಮೇಲೆ ಪರಿಣಾಮ ಬೀರಿದಾಗ ನಮ್ಮ ದೇಹದ ಚಕ್ರಗಳು ನಿಧಾನವಾಗಿ ದೈಹಿಕ ಹಾಗೂ ಮಾನಸಿಕ ಚಟುವಟಿಕೆಗಳು ನಿಧಾನವಾಗುವಂತೆ ಮಾಡುತ್ತದೆ.

ಕಣ್ಣದೃಷ್ಟಿಯನ್ನು ನಿವಾರಣೆ ಹೇಗೆ…?

ದೃಷ್ಟಿ ದೋಷವನ್ನು ಹಲವಾರು ರೀತಿಯಿಂದ ನಿವಾರಿಸುತ್ತಾರೆ. ಅದರಲ್ಲಿ ಸಾಮಾನ್ಯವಾಗಿ

1)ದೃಷ್ಟಿಯಾಗದಂತೆ ತಡೆಯಲು ಹೆಚ್ಚಾಗಿ ನಾವು ಕಪ್ಪು ಚುಕ್ಕೆಯನ್ನು ಹಾಕಿಕೊಳ್ಳುತ್ತೇವೆ. ಮಕ್ಕಳು, ಮದುಮಗಳು ಅಥವಾ ಮದುಮಗನಿಗೆ ಕಪ್ಪುಚುಕ್ಕೆಯನ್ನು ಹಾಕುತ್ತೇವೆ. ಸಣ್ಣ ಮಕ್ಕಳ ಸೊಂಟಕ್ಕೆ ; ಕಾಲಿಗೆ ಅಥವಾ ಕೈಗೆ ಇದೇ ಕಾರಣದಿಂದಾಗಿ ಕಪ್ಪು ನೂಲನ್ನು ಕಟ್ಟಿರುತ್ತಾರೆ.

2)ಹೊಸ ವಾಹನವನ್ನು ಖರೀದಿಸಿದಾಗ ಅದಕ್ಕೆ ಯಾವುದೇ ಕಣ್ಣು ಬೀಳದಿರಲೆಂದು ಚಕ್ರದಡಿಗೆ ನಿಂಬೆಹಣ್ಣನ್ನು ಇಟ್ಟು ವಾಹನವನ್ನು ಓಡಿಸುತ್ತಾರೆ.ಮತ್ತು ಕಾರುಗಳು, ಟ್ರಕ್ ಗಳು ಮತ್ತು ಮನೆಗಳ ಮೇಲೆ ಯಾವುದಾದರೂ ಒಂದು ರಾಕ್ಷಸನಂತೆ ಕಾಣುವ ಚಿತ್ರವನ್ನು ತೂಗು ಹಾಕಿರುತ್ತಾರೆ ಅಥವಾ ನಿಂಬೆಕಾಯಿ, ಮೆಣಸನ್ನು ಕಟ್ಟಿರುತ್ತಾರೆ.

3)ಲಿಂಬೆ/ ತೆಂಗಿನಕಾಯಿ ಅಥವಾ ಬೂದುಕುಂಬಳದಲ್ಲಿ ಆರತಿಯನ್ನು ಎತ್ತಿ ಬಳಿಕ ಅದನ್ನು ನೆಲಕ್ಕೆ ಬಡಿಯತ್ತಾರೆ.

 4) ವಿಶೇಷ  ದೇವತಾ ಕಾರ್ಯಕ್ರಮಗಳಲ್ಲಿ  ಕುಂಕುಮ ಅಥವಾ ಅರಿಶಿನ ನೀರನ್ನು ಸುತ್ತು ತಿರುಗಿಸುತ್ತಾರೆ. ಆಗ ನಕಾರಾತ್ಮಕ ಅಂಶಗಳು ದೂರ ಹೋಗುವುದು

5)ರಾತ್ರಿ ಮಲಗುವ ಮೊದಲು ಕರ್ಪೂರವನ್ನು ಹಿಡಿದುಕೊಂಡು ವ್ಯಕ್ತಿಯ ತಲೆಯ ಸುತ್ತಲು ತಿರುಗಿಸಿ ಇದನ್ನು  ಮನೆಯ ಹೊರಗಡೆ ಬಾಗಿಲಿನ ಎದುರುಗಡೆ ಉರಿಸುತ್ತಾರೆ.

5) ಕೆಂಪು ಮೆಣಸು, ಸಾಸಿವೆ ಮತ್ತು ಕರಿಮೆಣಸಿನ ಕಾಯಿ ಮತ್ತು ಉಪ್ಪನ್ನು  ಬಲದ ಅಂಗೈಯಲ್ಲಿ ಹಿಡಿದುಕೊಂಡು ಯಾರೊಂದಿಗೂ ಮಾತನಾಡದೆ ಏಕಾಗ್ರತೆಯಿಂದ ಬಲದ ಅಂಗೈನ್ನು ಎದುರಿಗಿನ ವ್ಯಕ್ತಿಯ ತಲೆಗೆ ಮೂರು, ಐದು ಅಥವಾ ಏಳು ಸುತ್ತು ಹಾಕಬೇಕು. ಇದರ ಬಳಿಕ ಇದನ್ನು ಒಲೆ ಅಥವಾ ಮಾರ್ಗ ಮಧ್ಯಕ್ಕೆ ಎಸೆಯುತ್ತಾರೆ.

6)ಕಣ್ಣದೃಷ್ಟಿ ಗಣಪತಿ ಅಥವಾ ನೀಲಿ ಕಣ್ಣಿನ ತಾಯಿತ ಮನೆಯ ಪ್ರವೇಶದ್ವಾರದಲ್ಲಿ ತೂಗು ಹಾಕತ್ತಾರೆ. ಇದರಿಂದ ಮನೆ ಅಥವಾ ಅಂಗಡಿಯೊಳಗೆ ನಕಾರಾತ್ಮಕ ಪರಿಣಾಮ ಬೀರುವುದು ಕಡಿಮೆಯಾಗುವುದು.

ಹೀಗೆ ಇನ್ನು ಹಲವಾರು ವಿಧಾನಗಳು ನಮ್ಮಲ್ಲಿನ ನಕಾರಾತ್ಮಕ ಶಕ್ತಿಯನ್ನು ದೂರಗೊಳಿಸಲು ಸಹಕಾರಿಯಾಗಿವೆ.

ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ವಿದ್ವಾನ್ ವಿದ್ಯಾಧರ್ ತಂತ್ರಿ ಜ್ಯೋತಿಷ್ಯರ ಮೊಬೈಲ್ ಸಂಖ್ಯೆ 9686268564 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ. ನಿಮ್ಮ ಸಮಸ್ಯೆಗಳಾದ ಆರೋಗ್ಯ, ಸಂತಾನ, ಸಾಲದ ಬಾಧೆ, ಪ್ರೀತಿಯಲ್ಲಿ ನಂಬಿ ಮೋಸ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ, ದೃಷ್ಟಿ ದೋಷ, ಮನೆಯಲ್ಲಿ ದಟ್ಟದರಿದ್ರ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬದ ಕಷ್ಟ, ಹಣಕಾಸಿನ ಅಡಚಣೆ, ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಲು ಈಗಲೇ ಕರೆ ಮಾಡಿ 9686268564

ಪ್ರತಿದಿನ ಮನೆಯಲ್ಲಿ ದೇವರ ಪೂಜೆ,ಘಂಟಾನಾದ ಶಂಖನಾದ ತುಳಸೀಪೂಜೆ,

ಗೋ ಪೂಜೆ;

ದೇವಸ್ಥಾನಕ್ಕೆ ಹೋಗುವುದು; ಗ್ರಾಮದೇವರ ನಿತ್ಯ ದರ್ಶನ,

 ತೀರ್ಥ (ಪ್ರೋಕ್ಷಣೆ) ಸೇವನೆ

ಗಾಯತ್ರೀ ಜಪ, ವಿಷ್ಣು ಸಹಸ್ರ ನಾಮ ಮುಂತಾದ ಸ್ತೋತ್ರ ಪಠಣೆ , ದೇವ; ಗುರು ಮತ್ತು ಪಿತೃಗಳ ಮನಸಾ ಸ್ಮರಣೆ ಮನೆಯಲ್ಲಿ ಹಿರಿಯರ ಆದರಣೆ

ಮನೆಗೆ ಬಂದ ಅತಿಥಿಗೆ ಉಪಚಾರ, ಮುತ್ತೈದೆಗೆ ಅರಿಸಿನ ಕುಂಕುಮ ಕೊಡುವುದು

ವರ್ಷಕ್ಕೆ ಒಂದು ಸಲವಾದರೂ ಕುಲದೇವರ ದರ್ಶನ ;

ಮೂಲ ನಾಗ; ನಂಬಿಕೊಂಡು ಬಂದ ದೈವ ಗಳ ಪೂಜೆ

ಇವುಗಳು ನಮ್ಮ ಎಲ್ಲಾ ರೀತಿಯ ದೃಷ್ಟಿದೋಷ ಗಳನ್ನು; ಕುಟುಂಬದ ಸರ್ವರ ಗ್ರಹಚಾರದೋಷ ಮನೆಯ “ವಾಸ್ತುದೋಷ”  ಇವುಗಳನ್ನು ನಿವಾರಿಸಲೂ ಸುಲಭ-ಸಾಧನ ಗಳಾಗಿವೆ.

Share. Facebook Twitter LinkedIn WhatsApp Email

Related Posts

ರಾಜ್ಯದಲ್ಲಿ ಬಿಸಿಲ ಬೇಗೆಯಿಂದ ಜನರನ್ನು ರಕ್ಷಿಸಲು ಸ್ಥಳೀಯ ಸಂಸ್ಥೆಗಳಿಗೆ ಸಚಿವ ಪ್ರಿಯಾಂಕ್ ಖರ್ಗೆ ಈ ಕ್ರಮಕ್ಕೆ ಸೂಚನೆ

25/04/2026 6:53 PM2 Mins Read

ಬೆಂಗಳೂರಿನಲ್ಲಿ ಬಿಎಂಟಿಸಿ ಬಸ್ ಹರಿದು ಇಂಜಿನಿಯರಿಂಗ್ ವಿದ್ಯಾರ್ಥಿನಿ ಸಾವು

25/04/2026 6:10 PM1 Min Read

BIG NEWS: ಮುಂದಿನ ದಿನಗಳಲ್ಲಿ ಅಪಮೃತ್ಯು ಭಯ, ಆಹಾರದ ಕ್ಷಾಮ; ಕೋಡಿಮಠದ ಶ್ರೀಗಳ ಸ್ಪೋಟಕ ಭವಿಷ್ಯ!

25/04/2026 5:45 PM2 Mins Read
Recent News

ಡಿಸೆಂಬರ್‌ನಿಂದ ಟೋಲ್ ಪ್ಲಾಜಾಗಳಿಗೆ ಮುಕ್ತಿ! ರಾಷ್ಟ್ರೀಯ ಹೆದ್ದಾರಿಗಳಲ್ಲಿ ಜಾರಿಯಾಗಲಿದೆ ‘ಬ್ಯಾರಿಯರ್-ಫ್ರೀ’ ಟೋಲ್ ವ್ಯವಸ್ಥೆ

25/04/2026 9:04 PM

​ಶ್ವೇತಭವನದ ವರದಿಗಾರರ ಔತಣಕೂಟಕ್ಕೂ ಮುನ್ನ ಹೋಟೆಲ್ ಮೇಲೆ ಟ್ರಂಪ್-ಎಪ್ಸ್ಟೀನ್ ಫೋಟೋಗಳ ಪ್ರದರ್ಶನ: ವಿಡಿಯೋ ವೈರಲ್

25/04/2026 8:49 PM

BREAKING: ಬಿಜೆಪಿ ಸೇರಿದ ಹರ್ಭಜನ್ ಸಿಂಗ್‌ಗೆ ‘ಗದ್ದಾರ್’ ಪಟ್ಟ: ಜಲಂಧರ್‌ನಲ್ಲಿರುವ ಮನೆ ಮೇಲೆ ಎಎಪಿ ಕಾರ್ಯಕರ್ತರ ದಾಳಿ, ಆಕ್ರೋಶ !

25/04/2026 8:46 PM

ಐಪಿಎಲ್ ಇತಿಹಾಸದಲ್ಲೇ ದಾಖಲೆ: 265 ರನ್‌ಗಳ ಬೃಹತ್ ಗುರಿ ಬೆನ್ನಟ್ಟಿ ಡೆಲ್ಲಿಗೆ ಶಾಕ್ ನೀಡಿದ ಪಂಜಾಬ್ ಕಿಂಗ್ಸ್!

25/04/2026 8:30 PM
State News
KARNATAKA

ರಾಜ್ಯದಲ್ಲಿ ಬಿಸಿಲ ಬೇಗೆಯಿಂದ ಜನರನ್ನು ರಕ್ಷಿಸಲು ಸ್ಥಳೀಯ ಸಂಸ್ಥೆಗಳಿಗೆ ಸಚಿವ ಪ್ರಿಯಾಂಕ್ ಖರ್ಗೆ ಈ ಕ್ರಮಕ್ಕೆ ಸೂಚನೆ

By kannadanewsnow0925/04/2026 6:53 PM KARNATAKA 2 Mins Read

ಬೆಂಗಳೂರು: ರಾಜ್ಯದಾದ್ಯಂತ, ವಿಶೇಷವಾಗಿ ಉತ್ತರ ಕರ್ನಾಟಕ ಭಾಗದಲ್ಲಿ ತಾಪಮಾನವು ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ, ಸಾರ್ವಜನಿಕರ ಆರೋಗ್ಯ ಮತ್ತು ಹಿತದೃಷ್ಟಿಯಿಂದ ಮುನ್ನೆಚ್ಚರಿಕಾ ಕ್ರಮಗಳನ್ನು…

ಬೆಂಗಳೂರಿನಲ್ಲಿ ಬಿಎಂಟಿಸಿ ಬಸ್ ಹರಿದು ಇಂಜಿನಿಯರಿಂಗ್ ವಿದ್ಯಾರ್ಥಿನಿ ಸಾವು

25/04/2026 6:10 PM

BIG NEWS: ಮುಂದಿನ ದಿನಗಳಲ್ಲಿ ಅಪಮೃತ್ಯು ಭಯ, ಆಹಾರದ ಕ್ಷಾಮ; ಕೋಡಿಮಠದ ಶ್ರೀಗಳ ಸ್ಪೋಟಕ ಭವಿಷ್ಯ!

25/04/2026 5:45 PM

ಜಾನಪದ, ಕಲೆ, ಸಂಸ್ಕೃತಿಯನ್ನು ಉಳಿಸಿ, ಬೆಳೆಸುವುದು ನಮ್ಮೆಲ್ಲರ ಆದ್ಯತೆ: ಸಚಿವ ಎನ್. ಚಲುವರಾಯಸ್ವಾಮಿ

25/04/2026 5:39 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.