Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಕೇದಾರನಾಥದಲ್ಲಿ ಏರ್ ಆಂಬ್ಯುಲೆನ್ಸ್ ಪತನ, ಹಿಂಭಾಗಕ್ಕೆ ಹಾನಿ | Air ambulance

17/05/2025 1:01 PM

BREAKING : ಇಟ್ಟಿಗೆ ಗೂಡುಗಳಲ್ಲಿ ಅಕ್ರಮವಾಗಿ ವಾಸಿಸುತ್ತಿದ್ದ 90 ಕ್ಕೂ ಹೆಚ್ಚು ಬಾಂಗ್ಲಾದೇಶಿ ಪ್ರಜೆಗಳು ಅರೆಸ್ಟ್.!

17/05/2025 1:00 PM

ಏಷ್ಯಾದಲ್ಲಿ ಹೊಸ ಕೋವಿಡ್ -19 ಅಲೆ , ಸಿಂಗಾಪುರದಲ್ಲಿ ಸೋಂಕುಗಳು ಹೆಚ್ಚಳ | Covid

17/05/2025 12:48 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಇದು ರಾಜಕೀಯ ಬಜೆಟ್‌ ಅಲ್ಲ, ರಾಷ್ಟ್ರೀಯ ಬಜೆಟ್‌, ವೋಟ್‌ ಬ್ಯಾಂಕ್‌ ಬಜೆಟ್‌ ಅಲ್ಲ, ವಿಕಸಿತ ಭಾರತದ ಬಜೆಟ್: ಡಾ.ಕೆ.ಸುಧಾಕರ್‌
KARNATAKA

ಇದು ರಾಜಕೀಯ ಬಜೆಟ್‌ ಅಲ್ಲ, ರಾಷ್ಟ್ರೀಯ ಬಜೆಟ್‌, ವೋಟ್‌ ಬ್ಯಾಂಕ್‌ ಬಜೆಟ್‌ ಅಲ್ಲ, ವಿಕಸಿತ ಭಾರತದ ಬಜೆಟ್: ಡಾ.ಕೆ.ಸುಧಾಕರ್‌

By kannadanewsnow0923/07/2024 2:49 PM

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ರಾಜಕೀಯ ಬಜೆಟ್‌ ಮಂಡಿಸದೆ, ರಾಷ್ಟ್ರೀಯ ಬಜೆಟ್‌ ಮಂಡಿಸಿದೆ. ವೋಟ್‌ ಬ್ಯಾಂಕ್‌ ಬಜೆಟ್‌ ಮಂಡಿಸದೆ ವಿಕಸಿತ ಭಾರತದ ಬಜೆಟ್‌ ನೀಡಿದೆ ಎಂದು ಸಂಸದ ಡಾ.ಕೆ.ಸುಧಾಕರ್‌ ಹೇಳಿದ್ದಾರೆ.

ಆರ್ಥಿಕ ಅಭಿವೃದ್ಧಿ ಮತ್ತು ಜನಕಲ್ಯಾಣದ ಸಮತೋಲನ ಸಾಧಿಸಿರುವ ಕೇಂದ್ರ ಬಜೆಟ್, ತನ್ನ ಆಡಳಿತದ ರಾಜ್ಯಗಳನ್ನ ಆರ್ಥಿಕವಾಗಿ ದಿವಾಳಿ ಮಾಡುತ್ತಿರುವ ಕಾಂಗ್ರೆಸ್ ಸರ್ಕಾರಗಳಿಗೆ ಒಂದು ಒಳ್ಳೆಯ ಪಾಠವಾಗಿದೆ.

ಕೇಂದ್ರ ಸರ್ಕಾರದ 2024 ನೇ ಸಾಲಿನ ಬಜೆಟ್‌ ಕುರಿತು ಪ್ರತಿಕ್ರಿಯಿಸಿದ ಅವರು, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌, ಅಭಿವೃದ್ಧಿ ಗುರಿಯ ಹಾಗೂ ತೆರಿಗೆ ಹೊರೆ ಇಲ್ಲದ, ಸಮತೋಲಿತ ಬಜೆಟ್‌ ನೀಡಿದ್ದಾರೆ. ಈ ಬಾರಿಯ ಚುನಾವಣೆಯಲ್ಲಿ ಬಿಜೆಪಿಗೆ ಕಡಿಮೆ ಸ್ಥಾನಗಳು ಬಂದಿದ್ದರಿಂದ ಬಜೆಟ್‌ನಲ್ಲೂ ತಾರತಮ್ಯ ಮಾಡಬಹುದು ಎಂಬ ವಿರೋಧ ಪಕ್ಷಗಳ ಸುಳ್ಳಿನ ಊಹೆಗಳಿಗೆ ಈ ಬಜೆಟ್‌ ತಣ್ಣೀರು ಎರಚಿದೆ. ಈ ಬಜೆಟ್‌ ಯುವಜನರು, ಮಹಿಳೆಯರು, ರೈತರು ಸೇರಿದಂತೆ ಎಲ್ಲ ವರ್ಗದ ಆಶೋತ್ತರಗಳಿಗೆ ಸ್ಪಂದಿಸಿದೆ. ಇದು ಚುನಾವಣಾ ದೃಷ್ಟಿಯ ಬಜೆಟ್‌ ಆಗಿರದೆ ದೂರದೃಷ್ಟಿಯಿಂದ ದೇಶದ ಭವಿಷ್ಯವನ್ನು ಊಹಿಸಿ ಮಾಡಿದ ಬಜೆಟ್‌ ಎಂದು ಅವರು ಹೇಳಿದ್ದಾರೆ.

ಕೃಷಿ ಕ್ಷೇತ್ರದ ಸಮಗ್ರ ಪ್ರಗತಿಯ ದೃಷ್ಟಿಯಿಂದ ಹಲವು ಯೋಜನೆಗಳನ್ನು ತರಲಾಗಿದೆ. ತರಕಾರಿ ಪೂರೈಕೆಗಾಗಿ ಸಪ್ಲೈ ಚೈನ್‌ ಬಲಗೊಳಿಸುವ ಕ್ರಮದಿಂದ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ರೈತರಿಗೆ ಹೆಚ್ಚು ಲಾಭ ಸಿಗಲಿದೆ. ಈ ಭಾಗದಲ್ಲಿ ತರಕಾರಿ ಬೆಳೆಗಾರರ ಸಂಖ್ಯೆ ಹೆಚ್ಚಿರುವುದರಿಂದ ಈ ಕ್ರಮ ಶ್ಲಾಘನೀಯ. ಟಾಪ್ 500 ಕಂಪನಿಗಳಲ್ಲಿ 1 ಕೋಟಿ ಯುವಜನರಿಗೆ 12 ತಿಂಗಳ ಇಂಟರ್ನ್‌ಶಿಪ್ ಅವಕಾಶ, ಮೊದಲ ಬಾರಿಗೆ ಉದ್ಯೋಗಕ್ಕೆ ಸೇರಿದವರಿಗೆ 1 ತಿಂಗಳ ವೇತನದಂತಹ ಕ್ರಮಗಳು ಯುವಜನರಿಗೆ ಹೊಸ ಆಶಾಕಿರಣವನ್ನು ನೀಡಿದೆ ಎಂದು ಅವರು ತಿಳಿಸಿದ್ದಾರೆ.

ಕೇಂದ್ರ ಸಚಿವರಿಗೆ ಧನ್ಯವಾದ

ಹೈದರಾಬಾದ್‌-ಬೆಂಗಳೂರು ಕೈಗಾರಿಕಾ ಕಾರಿಡಾರ್‌ ಯೋಜನೆಯಿಂದ ಚಿಕ್ಕಬಳ್ಳಾಪುರ ಜಿಲ್ಲೆಯ ಹಲವು ಭಾಗಗಳ ಜನರಿಗೆ ಉದ್ಯೋಗಾವಕಾಶ ದೊರೆಯಲಿದೆ. ಇದರಿಂದಾಗಿ ಈ ಭಾಗದ ಆರ್ಥಿಕ ಸ್ಥಿತಿಯಲ್ಲಿ ಅಗಾಧ ಸುಧಾರಣೆ ಕಂಡುಬರಲಿದೆ. ಈ ಯೋಜನೆ ಕುರಿತು ಕೇಂದ್ರ ಸಚಿವ ನಿತಿನ್‌ ಗಡ್ಕರಿ ಅವರಿಗೆ ಈ ಹಿಂದೆ ಮನವಿ ಮಾಡಿದ್ದೆ. ಈ ಮನವಿಗೆ ಸ್ಪಂದಿಸಿ ಯೋಜನೆಯನ್ನು ಬಜೆಟ್‌ನಲ್ಲಿ ತಂದಿರುವುದಕ್ಕೆ ಅವರಿಗೆ ಅನಂತ ಧನ್ಯವಾದ ಸಲ್ಲಿಸುತ್ತೇನೆ ಎಂದು ಡಾ.ಕೆ.ಸುಧಾಕರ್‌ ಸಂತಸ ವ್ಯಕ್ತಪಡಿಸಿದ್ದಾರೆ.

ಮಹಿಳಾ ಉದ್ಯೋಗಿಗಳಿಗೆ ಸುಭದ್ರತೆ ಒದಗಿಸಲು ವಸತಿ ನಿಲಯಗಳನ್ನು ಆರಂಭಿಸುವುದಾಗಿ ಬಜೆಟ್‌ನಲ್ಲಿ ಹೇಳಿರುವುದು ಕೂಡ ಶ್ಲಾಘನೀಯ. ಈ ಕುರಿತು ನನಗೂ ಚಿಂತನೆಗಳಿತ್ತು. ಇದನ್ನು ಕೇಂದ್ರವೇ ಕೈಗೆತ್ತಿಕೊಂಡಿರುವುದರಿಂದ ಸ್ವಾವಲಂಬಿ ಮಹಿಳೆಯರಿಗೆ ಇನ್ನಷ್ಟು ಪ್ರೋತ್ಸಾಹ ಸಿಕ್ಕಿದಂತಾಗಿದೆ ಎಂದು ಅವರು ಹೇಳಿದ್ದಾರೆ.

BREAKING : ವಾಲ್ಮೀಕಿ ಹಗರಣ : ತಮ್ಮ ವಿರುದ್ಧ ‘FIR’ ಪ್ರಶ್ನಿಸಿ ‘ಹೈ ಕೋರ್ಟ್’ ಗೆ ಅರ್ಜಿ ಸಲ್ಲಿಸಿದ ‘ED’ ಅಧಿಕಾರಿಗಳು

BREAKING : ಬೆಂಗಳೂರು : ಮ್ಯಾಜಿಸ್ಟ್ರೇಟ್ ಕೋರ್ಟ್ ಆವರಣದಲ್ಲೇ ವಕೀಲೆಗೆ ಚಾಕು ಇರಿತ, ಓರ್ವ ವಶಕ್ಕೆ

Share. Facebook Twitter LinkedIn WhatsApp Email

Related Posts

BIG NEWS : ರಾಜ್ಯದ `ಪಡಿತರ ಚೀಟಿದಾರರೇ’ ಗಮನಿಸಿ : ‘ರೇಷನ್ ಕಾರ್ಡ್’ನಲ್ಲಿ ಹೆಸರು, ಸೇರ್ಪಡೆ ತಿದ್ದುಪಡಿಗೆ ಮತ್ತೆ ಅವಕಾಶ | Ration Card

17/05/2025 12:45 PM2 Mins Read

BREAKING : ಮಂಗಳೂರಿನಲ್ಲಿ `ಬ್ಯಾಡ್ಮಿಂಟನ್’ ಆಡಿದ CM ಸಿದ್ದರಾಮಯ್ಯ.!

17/05/2025 11:58 AM1 Min Read

`ಪೊಲೀಸ್ ಸಬ್ ಇನ್ಸ್‍ಪೆಕ್ಟರ್’ ನೇಮಕಾತಿ ಪರೀಕ್ಷಾ ಪೂರ್ವ ತರಬೇತಿಗೆ ಅರ್ಜಿ ಆಹ್ವಾನ.!

17/05/2025 11:51 AM1 Min Read
Recent News

BREAKING : ಕೇದಾರನಾಥದಲ್ಲಿ ಏರ್ ಆಂಬ್ಯುಲೆನ್ಸ್ ಪತನ, ಹಿಂಭಾಗಕ್ಕೆ ಹಾನಿ | Air ambulance

17/05/2025 1:01 PM

BREAKING : ಇಟ್ಟಿಗೆ ಗೂಡುಗಳಲ್ಲಿ ಅಕ್ರಮವಾಗಿ ವಾಸಿಸುತ್ತಿದ್ದ 90 ಕ್ಕೂ ಹೆಚ್ಚು ಬಾಂಗ್ಲಾದೇಶಿ ಪ್ರಜೆಗಳು ಅರೆಸ್ಟ್.!

17/05/2025 1:00 PM

ಏಷ್ಯಾದಲ್ಲಿ ಹೊಸ ಕೋವಿಡ್ -19 ಅಲೆ , ಸಿಂಗಾಪುರದಲ್ಲಿ ಸೋಂಕುಗಳು ಹೆಚ್ಚಳ | Covid

17/05/2025 12:48 PM

BIG NEWS : ರಾಜ್ಯದ `ಪಡಿತರ ಚೀಟಿದಾರರೇ’ ಗಮನಿಸಿ : ‘ರೇಷನ್ ಕಾರ್ಡ್’ನಲ್ಲಿ ಹೆಸರು, ಸೇರ್ಪಡೆ ತಿದ್ದುಪಡಿಗೆ ಮತ್ತೆ ಅವಕಾಶ | Ration Card

17/05/2025 12:45 PM
State News
KARNATAKA

BIG NEWS : ರಾಜ್ಯದ `ಪಡಿತರ ಚೀಟಿದಾರರೇ’ ಗಮನಿಸಿ : ‘ರೇಷನ್ ಕಾರ್ಡ್’ನಲ್ಲಿ ಹೆಸರು, ಸೇರ್ಪಡೆ ತಿದ್ದುಪಡಿಗೆ ಮತ್ತೆ ಅವಕಾಶ | Ration Card

By kannadanewsnow5717/05/2025 12:45 PM KARNATAKA 2 Mins Read

ಬೆಂಗಳೂರು : ಪಡಿತರ ಚೀಟಿದಾರರಿಗೆ ಆಹಾರ ಇಲಾಖೆ ಸಿಹಿಸುದ್ದಿ ನೀಡಿದ್ದು, ಹೆಸರು ಸೇರ್ಪಡೆ/ತಿದ್ದುಪಡಿಗೆ ಮಾರ್ಚ್ 31 ರವರೆಗೆ ಅವಕಾಶ ನೀಡಲಾಗಿದೆ.…

BREAKING : ಮಂಗಳೂರಿನಲ್ಲಿ `ಬ್ಯಾಡ್ಮಿಂಟನ್’ ಆಡಿದ CM ಸಿದ್ದರಾಮಯ್ಯ.!

17/05/2025 11:58 AM

`ಪೊಲೀಸ್ ಸಬ್ ಇನ್ಸ್‍ಪೆಕ್ಟರ್’ ನೇಮಕಾತಿ ಪರೀಕ್ಷಾ ಪೂರ್ವ ತರಬೇತಿಗೆ ಅರ್ಜಿ ಆಹ್ವಾನ.!

17/05/2025 11:51 AM

BIG NEWS : ಆನ್‍ಲೈನ್ ಮೂಲಕ `ಮೊಬೈಲ್’ ಖರೀದಿಸಿದ ವಿದ್ಯಾರ್ಥಿಗೆ ಮೋಸ: ಅಮೆಜಾನ್ ಕಂಪನಿಗೆ ಭಾರೀ ದಂಡ ವಿಧಿಸಿ ಆದೇಶ.!

17/05/2025 11:49 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.