ಇದು ಜಿಂದಾಬಾದ್ ಕೂಗುವ ಕಾರ್ಯಕ್ರಮವಲ್ಲ : ಕೈ ಕಾರ್ಯಕರ್ತರ ಘೋಷಣೆಗೆ ಕಿಡಿ ಕಾರಿದ ಶಾಸಕ ಮುನಿರತ್ನ

ಬೆಂಗಳೂರು : ಇಂದು ಬೆಂಗಳೂರಿನ ಆರ್ ಆರ್ ನಗರ ಕ್ಷೇತ್ರದಲ್ಲಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಅಧ್ಯಕ್ಷತೆಯಲ್ಲಿ ಜನಸ್ಪಂದನಾ ಕಾರ್ಯಕ್ರಮ ನಡೆಯುತ್ತಿದೆ. ಈ ಒಂದು ಕಾರ್ಯಕ್ರಮದಲ್ಲಿ ಬಿಜೆಪಿಯ ಶಾಸಕ ಮುನಿರತ್ನ ಕೂಡ ಭಾಗಿಯಾಗಿದ್ದು ಮುನಿರತ್ನ ವೇದಿಕೆ ಆಗಮಿಸುತ್ತಿದ್ದಂತೆ ಕೈ ಕಾರ್ಯಕರ್ತರು ಡಿಕೆ ಶಿವಕುಮಾರ್ ಗೆ ಜೈ ಎಂದು ಘೋಷಣೆ ಕೂಗಿದರು. ಕಾಂಗ್ರೆಸ್ ಕಾರ್ಯಕರ್ತರು ಘೋಷಣೆ ಕೂಗುತ್ತಿದ್ದಂತೆ ಮುನಿರತ್ನ ಕಿಡಿ ಕಾರಿದರು. ಜನಸ್ಪಂದನ ಕಾರ್ಯಕ್ರಮದಲ್ಲಿ ಡಿಕೆಗೆ ಮುರತ್ನ ಟಾಂಗ ನೀಡಿದ್ದು ವೇದಿಕೆಗೆ ಬರುತ್ತಿದಂತೆ ಡಿಕೆಶಿಗೆ ಕಾರ್ಯಕರ್ತರು ಜೈಕಾರ ಹಾಕಿದರು. … Continue reading ಇದು ಜಿಂದಾಬಾದ್ ಕೂಗುವ ಕಾರ್ಯಕ್ರಮವಲ್ಲ : ಕೈ ಕಾರ್ಯಕರ್ತರ ಘೋಷಣೆಗೆ ಕಿಡಿ ಕಾರಿದ ಶಾಸಕ ಮುನಿರತ್ನ